• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಕುಡಿತದ ಚಟ ಯುವಕ ಆತ್ಮಹತ್ಯೆ

ಅಜೆಕಾರು: ಅತಿಯಾದ ಮದ್ಯಪಾನದ ಚಟ ಹೊಂದಿದ್ದ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಂಡೆರಗಂಡಿ ಬಳಿ ನಡೆದಿದೆ.ಕಾರ್ತಿಕೇಯನ್ (28) ಮೃತಪಟ್ಟವರು. ಇವರು ಕಳೆದ ಎರಡು ವರ್ಷಗಳಿಂದ ಸ್ಥಳೀಯ ಮನೋಜ್ ಎಂಬುವವರ ಪ್ರಭಾ ಆರ್ಟ್ಸ್‌ ನಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 31ರಂದು ಕೆಲಸಕ್ಕೆ ರಜೆ ಹಾಕಿದ್ದ ಕಾರ್ತಿಕೇಯನ್ ಅಂದು ರಾತ್ರಿ 9.30ಕ್ಕೆ ಊಟ ಮುಗಿಸಿ ಪ್ರಭಾ ಆರ್ಟ್ಸ್ ಬಳಿ ಇರುವ ತಮ್ಮ ಕೊಠಡಿಗೆ ತೆರಳಿದ್ದರು. ಮರುದಿನ (ಸೆ.1) ಬೆಳಿಗ್ಗೆ 8.15ರ ಸುಮಾರಿಗೆ ಸಹೋದ್ಯೋಗಿ ಕೊಠಡಿಯ ಬಳಿ ತೆರಳಿ

ಕುಡಿತದ ಚಟ ಯುವಕ ಆತ್ಮಹತ್ಯೆ Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 9ರಂದು ಮಾಳದಲ್ಲಿ ನಡೆದಿದೆ. ನವೀನ (42) ನೇಣಿಗೆ ಶರಣಾದವರು. ಇವರು ಮದ್ಯಪಾನ ಮಾಡಿ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದರು. ಇದೇ ವಿಚಾರವಾಗಿ ಹೆಂಡತಿ ಜಾನಕಿ ಅವರು 2 ತಿಂಗಳ ಹಿಂದೆ ಮನೆ ಬಿಟ್ಟು ತವರು ಮನೆಯಾದ ಸುಳ್ಯಕ್ಕೆ ಹೋಗಿದ್ದಾರೆ. ನವೀನ್‌ ಅವರು ಆ. 9 ತಮ್ಮ ಮನೆಯ ಬಳಿಯಿರುವ ಹಾಡಿಯಲ್ಲಿ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಮದ್ಯಪಾನ ಮಾಡುವ ಚಟದಿಂದ ಅಥವಾ ಇನ್ಯಾವುದೋ

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮದ್ಯವ್ಯಸನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 9ರಂದು ಮರ್ಣೆ ಗ್ರಾಮದ ಮುಳ್ಳಕಾಡಿನಲ್ಲಿ ನಡೆದಿದೆ.ದಿನೇಶ ನಾಯ್ಕ್ (48) ನೇಣಿಗೆ ಶರಣಾದವರು. ಅವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮರ್ಣೆ ಗ್ರಾಮದ ಕೈಕಂಬ ಬಳಿ ಮುಳ್ಳಕಾಡು ಎಂಬಲ್ಲಿರುವ ಮನೆಯ ಎದುರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ Read More »

ಮದ್ಯಪಾನದ ವ್ಯಸನಿ ಆತ್ಮಹತ್ಯೆ

ಅಜೆಕಾರು: ಅತಿಯಾದ ಮದ್ಯಪಾನದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವೃದ್ಧರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುಂಟಿನಿ ಎಂಬಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಆನಂದ ಸೆರ್ವೆಗಾರ್ (65) ಮೃತಪಟ್ಟವರು. ಇವರು ಕಳೆದ 15 ವರ್ಷಗಳಿಂದ ಮರ್ಣೆ ಗ್ರಾಮದ ವಸಂತ ಶೆಟ್ಟಿ ಅವರ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.​ಆನಂದ ಅವರು ವಿಪರೀತ ಮದ್ಯಪಾನದ ಚಟ ಹೊಂದಿದ್ದರು.ಏಪ್ರಿಲ್ 19ರ ರಾತ್ರಿ ಮಧ್ಯಾವಧಿಯಲ್ಲಿ ಮನೆಯ ಮುಂಭಾಗದ ಮಾವಿನ ಮರದ ಕೊಂಬೆಗೆ ತಮ್ಮ ಪಂಚೆಯಿಂದ (ವೇಸ್ಟಿ)

ಮದ್ಯಪಾನದ ವ್ಯಸನಿ ಆತ್ಮಹತ್ಯೆ Read More »

ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ

​ಕಾರ್ಕಳ: ಕಾಯಿಲೆ ಗುಣಮುಖವಾಗದ ನೋವಿನಿಂದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಎಂಬಲ್ಲಿ ಸಂಭವಿಸಿದೆ.ಜೆಡ್ಡು ಮನೆ ನಿವಾಸಿ ಉಮೇಶ ಕೋಟ್ಯಾನ್ ಮೃತಪಟ್ಟವರು.ಇವರು ಈ ಹಿಂದೆ ಮುಂಬೈನಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದರು. ಅಲ್ಲಿ ನಷ್ಟ ಅನುಭವಿಸಿದ ಕಾರಣ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಊರಿಗೆ ಮರಳಿದ್ದರು.​ಮೃತರು ಕರುಳಿನ ವ್ಯಾದಿ ಹಾಗೂ ಬಿಳಿ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.ಇದರ ನಡುವೆ ವಿಪರೀತ ಮದ್ಯಪಾನದ ಚಟ ಇತ್ತು. ಔಷಧೋಪಚಾರ ಮಾಡಿದರೂ ಅನಾರೋಗ್ಯದ ಸಮಸ್ಯೆ

ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ Read More »

ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಉಡುಪಿ : ಡೆತ್‌ನೋಟ್‌ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 13ರಂದು ಶಂಕರಪುರ ಸಾಲ್ಮರದ ಕ್ಯಾಟರಿಂಗ್‌ ಶೆಡ್‌ ಬಳಿ ನಡೆದಿದೆ. ಗೌತಮ್‌ ಪೂಜಾರಿ ಆತ್ಮಹತ್ಯೆಗೆ ಶರಣಾದವರು. ಸಾಲ್ಮರದ ಕ್ಯಾಟರಿಂಗ್‌ ಶೆಡ್‌ ಬಳಿಯ ರೂಮ್‌ನಲ್ಲಿ ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡಿದ್ದಾರೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೈಂದೂರು ಮೂಲದ ಗೌತಮ್‌ ಅವಿವಾಹಿತರಾಗಿದ್ದು, ಕಳೆದ ಐದಾರು ವರ್ಷಗಳಿಂದ ಶಂಕರಪುರದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ. 20ರಂದು ಕುಕ್ಕುಂದೂರಿನಲ್ಲಿ ನಡೆದಿದೆ. ಸಚಿನ್ ಶೆಟ್ಟಿ (25) ಮೃತ ಯುವಕ. ಮೂಲತ: ಚಿಕ್ಕಮಗಳೂರು ಜಿಲ್ಲೆಯವರಾದ ಸಚಿನ್‌ ಶೆಟ್ಟಿ ಕುಕ್ಕುಂದೂರು ಗ್ರಾಮದ ನಾಗ ಎಂಟರ್ಪ್ರೈಸಸ್ ಕಟ್ಟಡದ 3ನೇ ಮಹಡಿಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಯಾವುದೋ ಕಾರಣದಿಂದ ಮನನೊಂದು ಮನೆಯ ಮೇಲ್ಛಾವಣಿಯ ಕಬ್ಬಿಣದ ಕೊಂಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 18ರಂದು ಹೆರ್ಮುಂಡೆ ಗ್ರಾಮದಲ್ಲಿ ಸಂಭವಿಸಿದೆ. ಸುಬ್ರಾಯ ನಾಯಕ್ (78) ನೇಣಿಗೆ ಶರಣಾದವರು. ಇವರಿಗೆ ಮದ್ಯಪಾನ ಮಾಡುವ ಚಟವಿದ್ದು, ಪತ್ನಿಯ ಮರಣಾನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಕೆ.ಎಂ.ಸಿ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅತಿಯಾದ ಮದ್ಯಪಾನ ಹಾಗೂ ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ. 18ರಂದು ರಾತ್ರಿ 8 ಗಂಟೆಯಿಂದ ಡಿ. 19ರ ಬೆಳಿಗ್ಗೆ 7 ಗಂಟೆಯ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆ

ಕಾರ್ಕಳ : ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ಅ. 13ರ ರಾತ್ರಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆ Read More »

ಬೈಲೂರು ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

ಕಾರ್ಕಳ : ಹೊಟೇಲ್‌ ಉದ್ಯಮಿ ಬೈಲೂರಿನ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಪುತ್ರ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಬೈಲೂರು – ಕೌಡೂರು ಮಾರಿಯಮ್ಮ ದೇವಸ್ಥಾನದ ನಾಯರ್‌ಬೆಟ್ಟು ಧಾರ್ಮಿಕ ಸೇವಾ ಸಮಿತಿಯ ಕಾರ್ಯದರ್ಶಿಯಾಗಿದ್ದ ಕೃಷ್ಣರಾಜ ಹೆಗ್ಡೆ ಅವರು ಉಡುಪಿ ಮಣಿಪಾಲದಲ್ಲಿ ಹೊಟೇಲ್‌ ಉದ್ಯಮ ನಡೆಸಿಕೊಂಡಿದ್ದು, ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸಂಘ

ಬೈಲೂರು ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ Read More »

error: Content is protected !!
Scroll to Top