ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ
ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಮಣ್ನಲ್ಲಿ ಸಂಭವಿಸಿದೆ. ಕೆ.ಪ್ರಕಾಶ್ ಪೈ (56) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ ಒಂದು ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆ. 12ರಂದು ಬೆಳಿಗ್ಗೆ 6 ಗಂಟೆಗೆ ಮನೆಯಿಂದ ಹೊರಗಡೆ ಹೋದವರು ವಾಪಾಸು ಮನೆಗೆ ಬಾರದೆ ಇದ್ದು, ಅವರ ಹುಡುಕಾಟದಲ್ಲಿರುವಾಗ ಆ. 14ರಂದು ಮಧ್ಯಾಹ್ನ 12:45ಕ್ಕೆ ಬೆಳ್ಮಣ್ ಗ್ರಾಮದ ಬಿ.ಎಂ. ಕಾಮತ್ ಅವರ ಮನೆಯ ಬಾವಿಯ ನೀರಿನಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತ
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ Read More »








