• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಮಣ್‌ನಲ್ಲಿ ಸಂಭವಿಸಿದೆ. ಕೆ.ಪ್ರಕಾಶ್‌ ಪೈ (56) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ ಒಂದು ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆ. 12ರಂದು ಬೆಳಿಗ್ಗೆ 6 ಗಂಟೆಗೆ ಮನೆಯಿಂದ ಹೊರಗಡೆ ಹೋದವರು ವಾಪಾಸು ಮನೆಗೆ ಬಾರದೆ ಇದ್ದು, ಅವರ ಹುಡುಕಾಟದಲ್ಲಿರುವಾಗ ಆ. 14ರಂದು ಮಧ್ಯಾಹ್ನ 12:45ಕ್ಕೆ ಬೆಳ್ಮಣ್‌ ಗ್ರಾಮದ ಬಿ.ಎಂ. ಕಾಮತ್‌ ಅವರ ಮನೆಯ ಬಾವಿಯ ನೀರಿನಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ Read More »

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು : ಯುವಕನೊಬ್ಬ ರೈಲು ಬರುತ್ತಿದ್ದಂತೆಯೇ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಗಾಯಗೊಂಡಿರುವ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನನ್ನು 31 ವರ್ಷ ವಯಸ್ಸಿನ ಜಯಂತ್ ಎಂದು ಗುರುತಿಸಲಾಗಿದೆ. ಬೈಯ್ಯಪ್ಪನ ಹಳ್ಳಿಯಿಂದ ನ್ಯಾಷನಲ್ ಕಾಲೇಜ್ ಕಡೆ ಹೊರಟಿದ್ದ ಜಯಂತ್ ಆ.11 ರಂದು ರಾತ್ರಿ 10 ಗಂಟೆಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಇಳಿದಿದ್ದ. ಬಳಿಕ ನ್ಯಾಷನಲ್ ಕಾಲೇಜ್ ಕಡೆ ಹೋಗಲು ಪ್ಲಾಟ್​ಫಾರಂ ನಾಲ್ಕಕ್ಕೆ ಬಂದಿದ್ದ. ನಂತರ ರೈಲು ಬರುತ್ತಿದ್ದಂತೆಯೇ

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ Read More »

ಹೆಂಡತಿಗೆ ಕತ್ತಿಯಿಂದ ಹಲ್ಲೆ ಮಾಡಿ ಗಂಡ ಆತ್ಮಹತ್ಯೆ

ಕಾರ್ಕಳ : ಹೆಂಡತಿಗೆ ಕತ್ತಿಯಿಂದ ಹಲ್ಲೆ ಮಾಡಿ ಗಂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 15ರಂದು ಹಿರ್ಗಾನದಲ್ಲಿ ನಡೆದಿದೆ. ಸುರೇಖಾ ಅವರ ಗಂಡ ಗೋಪಾಲಕೃಷ್ಣ (60) ಜು. 15ರಂದು ಮಧ್ಯಾಹ್ನ ಹೆಂಡತಿಗೆ ಕತ್ತಿಯಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಸುರೇಖಾ ಅವರ ಮೈಯಿಂದ ರಕ್ತಬರುವುದನ್ನು ನೋಡಿ ಹೆದರಿ ಅಲ್ಲಿಂದ ಹೋದ ಗೋಪಾಲಕೃಷ್ಣ ಚಿಕ್ಕಲ್‌ಬೆಟ್ಟು ನಡಿಮತ್ತಾವು ಎಂಬಲ್ಲಿರುವ ತನ್ನ ಮನೆಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌

ಹೆಂಡತಿಗೆ ಕತ್ತಿಯಿಂದ ಹಲ್ಲೆ ಮಾಡಿ ಗಂಡ ಆತ್ಮಹತ್ಯೆ Read More »

ಮದುವೆ ವಿಚಾರವಾಗಿ ಮನೆಯವರೊಂದಿಗೆ ಭಿನ್ನಾಭಿಪ್ರಾಯ – ವ್ಯಕ್ತಿ ನೇಣಿಗೆ ಶರಣು

ಕಾರ್ಕಳ : ಮದುವೆ ವಿಚಾರವಾಗಿ ಮನೆಯವರೊಂದಿಗೆ ಭಿನ್ನಾಭಿಪ್ರಾಯವಿದ್ದುದರಿಂದ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 29ರಂದು ಸೂಡಾ ಗ್ರಾಮದದಲ್ಲಿ ನಡೆದಿದೆ. ಕುಮರೇಶ್ (24) ನೇಣಿಗೆ ಶರಣಾದವರು. ಮೂಲತ: ಚಾಮರಾಜನಗರ ಜಿಲ್ಲೆಯವರಾದ ಕುಮರೇಶ್ ಸೂಡಾ ಗ್ರಾಮದ ಓರಿಯೇಟರ್ ಕ್ರಷರ್‌ನಲ್ಲಿ ಟ್ರಾಕ್ಟರ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಪತ್ನಿ ಕೀರ್ತನರೊಂದಿಗೆ ವಾಸವಿದ್ದರು. ಕುಮರೇಶ್ ಕೀರ್ತನ ಮದುವೆ ವಿಚಾರವಾಗಿ ಮನೆಯವರೊಂದಿಗೆ ಭಿನ್ನಾಭಿಪ್ರಾಯವಿತ್ತು. ಇದರಿಂದಲೇ ಮನನೊಂದು ಕುಮರೇಶ್‌ ತಾನು ವಾಸಿಸುತ್ತಿದ್ದ ಶೆಡ್ಡಿನ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು

ಮದುವೆ ವಿಚಾರವಾಗಿ ಮನೆಯವರೊಂದಿಗೆ ಭಿನ್ನಾಭಿಪ್ರಾಯ – ವ್ಯಕ್ತಿ ನೇಣಿಗೆ ಶರಣು Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 28ರಂದು ಎಳ್ಳಾರೆ ಗ್ರಾಮದಲ್ಲಿ ಸಂಭವಿಸಿದೆ. ನವೀನ್‌ (38) ಎಂಬವರೇ ನೇಣಿಗೆ ಶರಣಾದವರು. ಪಿತ್ತ ಖಾಯಿಲೆಯಿಂದ ಬಳಲುತಿದ್ದ ನವೀನ್‌ ಕುಡಿತದ ಚಟ ಹೊಂದಿದ್ದು, ಮಾನಸಿಕ ಒತ್ತಡದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಮಿಯ್ಯಾರು : ಬಾವಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ಬಾವಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 9ರಂದು ಮಿಯ್ಯಾರು ಗ್ರಾಮದಲ್ಲಿ ಸಂಭವಿಸಿದೆ. ರಾಜೊಟ್ಟು ಮನೆ ಶರತ್‌ ಶೆಟ್ಟಿ (35) ನೇಣಿಗೆ ಶರಣಾದವರು. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಿಯ್ಯಾರು : ಬಾವಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಮುಂಡ್ಕೂರು ರಮೇಶ್‌ ಆತ್ಮಹತ್ಯೆ ಪ್ರಕರಣ – ಹೊಟೇಲ್‌ ಮಾಲಕನ ವಿರುದ್ಧ ಮಗನಿಂದ ದೂರು

ಕಾರ್ಕಳ : ಏಪ್ರಿಲ್‌ 7ರಂದು ಮುಂಡ್ಕೂರು ಗ್ರಾಮದ ರಮೇಶ್‌ (67) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸಂಬಂಧ ಇದೀಗ ಹೊಟೇಲ್‌ ಮಾಲಕರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.ರಮೇಶ್‌ ಅವರು ಸಚ್ಚರಿಪೇಟೆಯಲ್ಲಿರುವ ಸುರೇಶ್‌ ಅವರ ಮಾಲಕತ್ವದ ನ್ಯು ಸಾಯಿ ಕೃಪ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಸುರೇಶ್‌ ಅವರು ತನ್ನ ತಂದೆಯನ್ನು 56ದಿನ ದುಡಿಸಿ ಸಂಬಳ ನೀಡದೆ, ಸಂಬಳ ಕೇಳಿದಾಗ ಅವರ ಕಾಲರ್‌ ಹಿಡಿದು ಕೆನ್ನೆಗೆ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಅವರನ್ನು ದೂಡಿಹಾಕಿ

ಮುಂಡ್ಕೂರು ರಮೇಶ್‌ ಆತ್ಮಹತ್ಯೆ ಪ್ರಕರಣ – ಹೊಟೇಲ್‌ ಮಾಲಕನ ವಿರುದ್ಧ ಮಗನಿಂದ ದೂರು Read More »

ಹೊಸ್ಮಾರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸ್ಮಾರಿನಲ್ಲಿ ಸಂಭವಿಸಿದೆ. ಪ್ರವೀಣ್‌ (37) ನೇಣಿಗೆ ಶರಣಾದವರು. ಇವರು ವಿಪರೀತ ಮದ್ಯಪಾನದ ಅಭ್ಯಾಸ ಹೊಂದಿದ್ದು, ಮೇ 19ರ ರಾತ್ರಿ 10 ಗಂಟೆಯಿಂದ ಮೇ 20ರಂದು ಬೆಳಗ್ಗೆ 7:45 ಗಂಟೆಯ ಮಧ್ಯೆ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೊಸ್ಮಾರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಧರ್ಮಸ್ಥಳ ಮೂಲದ ಯುವತಿ ಪಂಜಾಬ್‌ನಲ್ಲಿ ಸಾವು

2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ ! ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಜೆಟ್ ಏರ್‌ ವೇಸ್‌ನಲ್ಲಿ ಏರೊನೋಟಿಕಲ್ ಎಂಜಿನಿಯರ್ ಆಗಿರುವ ಆಕಾಂಕ್ಷಾ (22 ) ತಾನು ಕಲಿತಿದ್ದ ಪಂಜಾಬ್‌ ರಾಜ್ಯದಲ್ಲಿನ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ಸುರೇಂದ್ರನ್ ಮತ್ತು ಸಿಂಧೂದೇವಿ ದಂಪತಿ ಪುತ್ರಿಯಾಗಿರುವ ಈಕೆ, ಪಂಜಾಬಿನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು

ಧರ್ಮಸ್ಥಳ ಮೂಲದ ಯುವತಿ ಪಂಜಾಬ್‌ನಲ್ಲಿ ಸಾವು Read More »

ವರಂಗ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 15ರಂದು ವರಂಗ ಗ್ರಾಮದಲ್ಲಿ ಸಂಭವಿಸಿದೆ. ಆಶಾ (33) ನೇಣಿಗೆ ಶರಣಾದವರು. ಇವರು ತಮ್ಮ 3 ವರ್ಷ ಪ್ರಾಯದ ಮಗಳ ಅನಾರೋಗ್ಯದ ಬಗ್ಗೆ ಮಾನಸಿಕವಾಗಿ ನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಮೇ 15ರಂದು ತಾಯಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವರಂಗ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top