ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ
ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ. 28ರಂದು ಸಂಭವಿಸಿದೆ. ದುರ್ಗಾ ಮಲೆಬೆಟ್ಟು ನಿವಾಸಿ ಕರುಣಾಕರ (34) ಆತ್ಮಹತ್ಯೆಗೆ ಶರಣಾದವರು. ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಈ ಬಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇತ್ತೀಚೆಗೆ ತುಂಬಾ ಖಿನ್ನತೆಯಿಂದ ಇದ್ದು ಏ. 28ರಂದು ಕಾರ್ಕಳಕ್ಕೆ ಕೆಲಸಕ್ಕೆ ಹೋದವರು ಮಧ್ಯಾಹ್ನ 12:30ಕ್ಕೆ ಮನೆಗೆ ಬಂದು ಯಾವುದೋ ವಿಷ ಪದಾರ್ಥ
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ Read More »








