ಕೆಲಸಕ್ಕೆ ಹೋಗಲಾಗುತ್ತಿಲ್ಲ ಎಂದು ನೊಂದ ಮಹಿಳೆ – ಆತ್ಮಹತ್ಯೆಗೆ ಶರಣು
ಕಾರ್ಕಳ : ಕೆಲಸಕ್ಕೆ ಹೋಗಲಾಗುತ್ತಿಲ್ಲ ಎಂದು ಮಾನಸಿಕ ಖಿನ್ನತೆಗೊಳಗಾಗಿದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 6ರಂದು ಈದು ಗ್ರಾಮದಲ್ಲಿ ಸಂಭವಿಸಿದೆ. ಪ್ರಸನ್ನಾ (29) ನೇಣಿಗೆ ಶರಣಾದವರು.ಪ್ರಸನ್ನಾ ಅವರು ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಇವರಿಗೆ 10 ತಿಂಗಳ ಹೆಣ್ಣು ಮಗುವಿದ್ದು ಗಂಡ ರಾಜೇಶ್ ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿರುತ್ತಾರೆ. ಪ್ರಸನ್ನಾ ಆಗಾಗ ತನ್ನ ತಾಯಿಗೆ ಕರೆಮಾಡಿ ಗಂಡನ ಮನೆಯವರು ನನ್ನನ್ನು ಒಳ್ಳೆ ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ಆದರೆ, ನನಗೆ ಇಷ್ಟು ಬೇಗ […]
ಕೆಲಸಕ್ಕೆ ಹೋಗಲಾಗುತ್ತಿಲ್ಲ ಎಂದು ನೊಂದ ಮಹಿಳೆ – ಆತ್ಮಹತ್ಯೆಗೆ ಶರಣು Read More »







