• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಕೆಲಸಕ್ಕೆ ಹೋಗಲಾಗುತ್ತಿಲ್ಲ ಎಂದು ನೊಂದ ಮಹಿಳೆ – ಆತ್ಮಹತ್ಯೆಗೆ ಶರಣು

ಕಾರ್ಕಳ : ಕೆಲಸಕ್ಕೆ ಹೋಗಲಾಗುತ್ತಿಲ್ಲ ಎಂದು ಮಾನಸಿಕ ಖಿನ್ನತೆಗೊಳಗಾಗಿದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 6ರಂದು ಈದು ಗ್ರಾಮದಲ್ಲಿ ಸಂಭವಿಸಿದೆ. ಪ್ರಸನ್ನಾ (29) ನೇಣಿಗೆ ಶರಣಾದವರು.ಪ್ರಸನ್ನಾ ಅವರು ಹೊಸ್ಮಾರ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಇವರಿಗೆ 10 ತಿಂಗಳ ಹೆಣ್ಣು ಮಗುವಿದ್ದು ಗಂಡ ರಾಜೇಶ್‌ ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿರುತ್ತಾರೆ. ಪ್ರಸನ್ನಾ ಆಗಾಗ ತನ್ನ ತಾಯಿಗೆ ಕರೆಮಾಡಿ ಗಂಡನ ಮನೆಯವರು ನನ್ನನ್ನು ಒಳ್ಳೆ ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ಆದರೆ, ನನಗೆ ಇಷ್ಟು ಬೇಗ […]

ಕೆಲಸಕ್ಕೆ ಹೋಗಲಾಗುತ್ತಿಲ್ಲ ಎಂದು ನೊಂದ ಮಹಿಳೆ – ಆತ್ಮಹತ್ಯೆಗೆ ಶರಣು Read More »

ಹೆಬ್ರಿ : ವಿಷ ಸೇವಿಸಿ ಕೆರೆಗೆ ಹಾರಿ ವೃದ್ಧ ಆತ್ಮಹತ್ಯೆ

ಹೆಬ್ರಿ : ವಿಷ ಸೇವಿಸಿ ಕೆರೆಗೆ ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ. 22ರಂದು ಕುಚ್ಚೂರು ಗ್ರಾಮದಲ್ಲಿ ಸಂಭವಿಸಿದೆ. ಶಿವರಾಮ (84) ಆತ್ಮಹತ್ಯೆಗೆ ಶರಣಾದವರು. ಇವರು ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು, ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಹೆಬ್ರಿ ಪೇಟೆಗೆ ಹೋಗಿ ಮದ್ಯಪಾನ ಮಾಡಿ ಬಂದು ಮನೆಯಲ್ಲಿ ಬಟ್ಟೆ ಬದಲಾಯಿಸಿ ತೋಟದ ಕಡೆ ಹೋದವರು ಸಂಜೆ 7 ಗಂಟೆಯಾದರೂ ಮನೆಗೆ ಬಾರದೆ ಇದ್ದು, ಹುಡುಕಾಡಿದಾಗ ಮನೆಯ ಹತ್ತಿರದ ಕೆರೆ ಬದಿಯಲ್ಲಿ ಅವರ ಬಟ್ಟೆಗಳು ಮತ್ತು ಕೀಟನಾಶಕದ ಬಾಟಲಿಗಳು

ಹೆಬ್ರಿ : ವಿಷ ಸೇವಿಸಿ ಕೆರೆಗೆ ಹಾರಿ ವೃದ್ಧ ಆತ್ಮಹತ್ಯೆ Read More »

ಕುಕ್ಕುಂದೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 19ರಂದು ಕುಕ್ಕುಂದೂರು ಗ್ರಾಮದಲ್ಲಿ ಸಂಭವಿಸಿದೆ. ಅರ್ಮುಗಂ (59) ನೇಣಿಗೆ ಶರಣಾದವರು. ಇವರು 15 ವರ್ಷಗಳಿಂದ ಫೀಡ್ಸ್‌ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಈ ಕಾರಣದಿಂದಲೋ ಅಥವಾ ಇನ್ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅ. 19ರಂದು ಸಂಜೆ 4:30 ಗಂಟೆಯಿಂದ 7:15 ಗಂಟೆಯ ಮಧ್ಯಾವದಿಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕುಕ್ಕುಂದೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಬೆಳ್ಮಣ್‌ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್‌ ಗ್ರಾಮದಲ್ಲಿ ಸಂಭವಿಸಿದೆ. ದಿನೇಶ್‌ ಎಂ. (34) ನೇಣಿಗೆ ಶರಣಾದವರು. ಇವರು ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ಕೆಲಸಕ್ಕೆ ರಾಜಿನಾಮೆ ನೀಡಿ ಮನೆಯಲ್ಲಿದ್ದು ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದರು. ಯಾವುದೋ ಕಾರಣದಿಂದ ಮಾನಸಿಕವಾಗಿ ಜೀವನದಲ್ಲಿ ನೊಂದು ಅ. 13ರ ರಾತ್ರಿ 10 ಗಂಟೆಯಿಂದ ಅ. 14ರ ಬೆಳಿಗ್ಗೆ 5:30 ಗಂಟೆಯ ಮಧ್ಯೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ

ಬೆಳ್ಮಣ್‌ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಪ್ರತ್ಯೇಕ ಪ್ರಕರಣ – ಅನಾರೋಗ್ಯದಿಂದ ಬಳಲುತ್ತಿದ್ದವರು ನೇಣಿಗೆ ಶರಣು

ಕಾರ್ಕಳ : ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 30ರಂದು ಕಾರ್ಕಳದಲ್ಲಿ ಸಂಭವಿಸಿದೆ. ಸರೋಜಿನಿ (73) ನೇಣಿಗೆ ಶರಣಾದವರು. ಇವರು 8 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಖಾಯಿಲೆ ಗುಣಮುಖವಾಗದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ಕಸಬಾ ಗ್ರಾಮದ ಪತ್ತೋಂಜಿಕಟ್ಟೆಯಲ್ಲಿರುವ ತಮ್ಮ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮುಂಡ್ಕೂರು – ವ್ಯಕ್ತಿ ನೇಣಿಗೆ ಶರಣುಮುಂಡ್ಕೂರು

ಪ್ರತ್ಯೇಕ ಪ್ರಕರಣ – ಅನಾರೋಗ್ಯದಿಂದ ಬಳಲುತ್ತಿದ್ದವರು ನೇಣಿಗೆ ಶರಣು Read More »

ಜನ್ಮದಿನದಂದೇ ಜೀವನ ಯಾತ್ರೆ ಕೊನೆಗೊಳಿಸಿದ ಯುವಕ

ಕಾರ್ಕಳ : ಯುವಕನೋರ್ವ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 28ರಂದು ಸಾಣೂರಿನಲ್ಲಿ ಸಂಭವಿಸಿದೆ. ಸುಮನ್‌ ಶೆಟ್ಟಿ (22) ಆತ್ಮಹತ್ಯೆಗೆ ಶರಣಾದವರು. ಬೆಳಗ್ಗೆ ಸಾಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಸುಮನ್‌ ಮನೆಗೆ ವಾಪಾಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಈ ವೇಳೆ ಬಾವಿಯಲ್ಲಿ ಮೃತದೇಹ ಪತ್ತೆಯಾಗಿರುತ್ತದೆ. ಕಡಬಬೆಟ್ಟು ಜನನಿಬೀಡ ಪ್ರದೇಶದಲ್ಲಿರುವ ಬಾವಿಗೆ ಸುಮನ್‌ ಹಾರಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ಶರೀರವನ್ನು ಮೇಲಕ್ಕೆತ್ತಿದ್ದಾರೆ. ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ

ಜನ್ಮದಿನದಂದೇ ಜೀವನ ಯಾತ್ರೆ ಕೊನೆಗೊಳಿಸಿದ ಯುವಕ Read More »

ಛಾಯಾಗ್ರಾಹಕ ಅಶೋಕ್‌ ಶೆಟ್ಟಿ ಆತ್ಮಹತ್ಯೆ

ಕಾರ್ಕಳ : ಅನನ್ಯ ಸ್ಟುಡಿಯೋ ಮಾಲಕ, ಕುಕ್ಕುಜೆ ಗ್ರಾಮದ ದೊಂಡೆರಂಗಡಿಯ ಅಶೋಕ್ ಶೆಟ್ಟಿ ಸೆ. 27 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ.

ಛಾಯಾಗ್ರಾಹಕ ಅಶೋಕ್‌ ಶೆಟ್ಟಿ ಆತ್ಮಹತ್ಯೆ Read More »

ಟ್ಯಾಂಕರ್‌ಗೆ ನೇಣು ಬಿಗಿದು ಲಾರಿ ಚಾಲಕ ಆತ್ಮಹತ್ಯೆ

ಕಾರ್ಕಳ : ಟ್ಯಾಂಕರ್‌ಗೆ ನೇಣು ಬಿಗಿದು ಲಾರಿ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕುಂದೂರು ಗ್ರಾ.ಪಂ. ಬಳಿಯ ಕಾಂಗ್ರೆಸ್‌ ಕಚೇರಿ ಮುಂಭಾಗ ನಡೆದಿದೆ. ಬೆಳಗಾಂ ಮೂಲದ ಈರಣ್ಣ (40) ಎಂಬವರೇ ಆತ್ಮಹತ್ಯೆಗೆ ಶರಣಾದ ಚಾಲಕ. ಕಳೆದ 10 ವರ್ಷಗಳಿಂದ ಕಾರ್ಕಳದಲ್ಲಿ ಲಾರಿ ಚಾಲಕರಾಗಿ ದುಡಿಯುತ್ತಿದ್ದ ಈರಣ್ಣ ಸೆ. 25 ರ ತಡರಾತ್ರಿ ಟ್ಯಾಂಕರ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯಿಂದಷ್ಟೇ ಸಾವಿಗೆ ಕಾರಣ ಏನೆಂದು

ಟ್ಯಾಂಕರ್‌ಗೆ ನೇಣು ಬಿಗಿದು ಲಾರಿ ಚಾಲಕ ಆತ್ಮಹತ್ಯೆ Read More »

ಅಜೆಕಾರು – ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 6ರಂದು ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ. ಅಂತೋನಿ ಪಿರೇರಾ(63) ನೇಣಿಗೆ ಶರಣಾದವರು. ಇವರು ಸುಮಾರು 5 ವರ್ಷಗಳಿಂದ ಹೃದಯ ಸಂಬಂಧಿ ಹಾಗೂ ಮೊಣಕಾಲು ಗಂಟು ಕಾಯಿಲೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಅಪರೇಷನ್ ಕೂಡಾ ನಡೆದಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೇ ವಿಚಾರದಿಂದಲೋ ಅಥವಾ ಇನ್ಯಾವುದೋ ಕಾರಣದಿಂದಲೋ ಜೀವನದಲ್ಲಿ ಜಿಗುಪ್ಸೆಗೊಂಡು ಸೆ. 6ರ ಸಂಜೆ 3.30ರಿಂದ 4.30 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಸೀಟೌಟ್‌ನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು – ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ನೂರಾಳ್ ಬೆಟ್ಟು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ನೂರಾಳ್ ಬೆಟ್ಟು ಗ್ರಾಮದ ಪುಂಜಾಜೆ ಎಂಬಲ್ಲಿ ಜಯಣ್ಣ ಎಂಬವರ ಜಾಗದಲ್ಲಿರುವ ಶೆಡ್ಡಿನಲ್ಲಿ ವಾಸವಿರುವ ಸುಂದರಮ್ಮ ಅವರ ಗಂಡ ಬಾಳಪ್ಪ (56) ಅವರು ವಿಪರೀತ ಮದ್ಯಸೇವಿಸುವ ಚಟವುಳ್ಳವರಾಗಿದ್ದು ಮದ್ಯಪಾನ ಮಾಡಿ ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು. ಸೆ.2ರಂದು ಮದ್ಯಪಾನ ಮಾಡಿ ಮನೆಯಲ್ಲಿ ಗಲಾಟೆ ಮಾಡಿ ಬಳಿಕ ರಾತ್ರಿ ಸಮಯ ಮನೆಯ ಹತ್ತಿರದ ಶೆಡ್ಡಿನಲ್ಲಿ ಮಲಗಿದ್ದು, ಸೆ. 3ರಂದು ಬೆಳಗ್ಗೆ 6 ಗಂಟೆಗೆ ವಾಪಾಸು ಮನೆಗೆ ಬಂದು ಮತ್ತೆ ಶೆಡ್ಡಿಗೆ ಹೋಗಿದವರು, ಬೆಳಗ್ಗೆ 8 ಗಂಟೆಯ ಮಧ್ಯೆ

ನೂರಾಳ್ ಬೆಟ್ಟು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top