• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಹೆಬ್ರಿ : ಜಾರ್ಖಂಡ್‌ ಮೂಲದ ಗರ್ಭಿಣಿ ಮಹಿಳೆ ಆತ್ಮಹತ್ಯೆ

ಹೆಬ್ರಿ : ಜಾರ್ಖಂಡ್‌ ಮೂಲದ ಕಾರ್ಮಿಕ ಗರ್ಭಿಣಿ ಮಹಿಳೆ ನೇಣು ಬಿಗದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಗ್ರಾಮದ ಬಚ್ಚಪ್ಪು ನೆಕ್ಕರ್ಕೆ ಎಂಬಲ್ಲಿ ಸಂಭವಿಸಿದೆ. ಜಾರ್ಖಂಡ್‌ ಲೊರದಗ ಜಿಲ್ಲೆಯ ಪ್ರಿಯಾಂಕ ಒರಾನ್‌(24) ನೇಣಿಗೆ ಶರಣಾದವರು. ಇವರಿಗೆ ಬಿಪಿನ್‌ ಒರಾನ್‌ನೊಂದಿಗೆ ಒಂದು ವರ್ಷದ ಹಿಂದೆ ಮದುವೆಯಾಗಿದ್ದು, ಕಳೆದ 2 ತಿಂಗಳುಗಳಿಂದ ತನ್ನ ಗಂಡನೊಂದಿಗೆ ನೆಕ್ಕರ್ಕೆಯ ಆ್ಯಂಟೋನಿ ಕೆ.ಎ. ಎಂಬವರ ತೋಟದ ಮನೆಯಲ್ಲಿ ವಾಸವಿದ್ದರು. ಕಳೆದ ಒಂದು ವಾರದಿಂದ ಮಂಕಾಗಿದ್ದು ಸೆ. 2ರ ರಾತ್ರಿ 9 ಗಂಟೆಯಿಂದ ಸೆ. 3ರ […]

ಹೆಬ್ರಿ : ಜಾರ್ಖಂಡ್‌ ಮೂಲದ ಗರ್ಭಿಣಿ ಮಹಿಳೆ ಆತ್ಮಹತ್ಯೆ Read More »

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯಲ್ಲಿ ಸಂಭವಿಸಿದೆ. ರವೀಂದ್ರ (75) ನೇಣಿಗೆ ಶರಣಾದವರು. ಇವರು ಕೃಷಿ ಕೆಲಸ ಮಾಡಿಕೊಂಡಿದ್ದು, ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖವಾಗಿರುವುದಿಲ್ಲ. ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆ. 26ರ ರಾತ್ರಿ 10 ಗಂಟೆಯಿಂದ ಆ. 27ರ ಬೆಳಿಗ್ಗೆ 7 ಗಂಟೆಯ ಮಧ್ಯಾವಧಿಯಲ್ಲಿ ಚಾರ ಗ್ರಾಮದ ಕಾರಾಡಿ ಎಂಬಲ್ಲಿರುವ ಮನೆಯ ಕೊಟ್ಟಿಗೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು Read More »

ಹೆಬ್ರಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಗೊಳಗಾಗಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 20ರಂದು ಬೆಳಂಜೆ ಗ್ರಾಮದ ಜಾರ್ಮಕ್ಕಿಯಲ್ಲಿ ಸಂಭವಿಸಿದೆ. ಸುಬ್ಬಣ್ಣ (52) ನೇಣಿಗೆ ಶರಣಾದವರು. ಇವರು ಯಾವುದೋ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೊಳಗಾಗಿ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೆಬ್ರಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 10ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಶ್ರೀಧರ (41) ನೇಣಿಗೆ ಶರಣಾದವರು. ಇವರು 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಕೂಲಿ ಕೆಲಸ ಮಾಡಲಾಗದೆ ಆರ್ಥಿಕ ಸಮಸ್ಯೆಗೊಳಗಾಗಿದ್ದರು. ಈ ವಿಚಾರವಾಗಿಯೇ ಮನನೊಂದು ಆ. 10 ರಂದು ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ Read More »

ಮುಡಾರು : ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ

ಕಾರ್ಕಳ : ಅನಾರೋಗ್ಯದಿಂದ ಬೇಸತ್ತ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಆ. 7ರಂದು ಮುಡಾರು ಗ್ರಾಮದಲ್ಲಿ ಸಂಭವಿಸಿದೆ. ಹರಿಪ್ರಸಾದ (30) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ ಒಂದು ವರ್ಷದಿಂದ ಎರಡು ಕಾಲು ನೊವಿನಿಂದ ಬಳಲುತ್ತಿದ್ದು, ಉಡುಪಿ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆ ಮತ್ತು ಮಂಗಳೂರು ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜು. 20ರಂದು ಕಾಲು ಚಿಕಿತ್ಸೆಯ ಬಗ್ಗೆ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಆ. 5ರಂದು ಡಿಸ್ಚಾರ್ಜ್‌ ಆಗಿ ಮನೆಗೆ ಹಿಂದಿರುಗಿದ್ದರು. ಕಾಲುನೋವು ಗುಣಮುಖವಾಗದೇ

ಮುಡಾರು : ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ Read More »

ಕೌಡೂರು : ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಕಾರ್ಕಳ : ವೃದ್ಧೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು. 5ರಂದು ಕೌಡೂರು ಗ್ರಾಮದಲ್ಲಿ ಸಂಭವಿಸಿದೆ. ರತ್ನ(85) ಆತ್ಮಹತ್ಯೆಗೆ ಶರಣಾದವರು. ಇವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಇದೇ ವಿಚಾರವಾಗಿ ಮನನೊಂದು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಗ ದಯಾನಂದ ಅವರು ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕೌಡೂರು : ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ Read More »

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 19ರಂದು ನಿಟ್ಟೆಯಲ್ಲಿ ಸಂಭವಿಸಿದೆ. ರೇಖಾ (62) ನೇಣಿಗೆ ಶರಣಾದವರು. ಇವರು ಕಳೆದ ಸುಮಾರು 7 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಈ ವಿಷಯದಲ್ಲೇ ಜೀವನದಲ್ಲಿ ಮನನೊಂದು ಬುಧವಾರದಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಯರ್ಲಪಾಡಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 18ರಂದು ಯರ್ಲಪಾಡಿ ಗ್ರಾಮದ ಕುಂಟಲ್ಪಾಡಿ ಎಂಬಲ್ಲಿ ಸಂಭವಿಸಿದೆ.ಜೆರೋಮ್‌ ಪಿಂಟೋ (70) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ಸುಮಾರು 1 ವರ್ಷದಿಂದ ಕುಂಟಲ್ಪಾಡಿಯ ಹೆರಾಲ್ಡ್‌ ಡಿಸೋಜ ಅವರ ತೋಟದ ಮನೆಯಲ್ಲಿ ವಾಸವಾಗಿದ್ದರು. ಜೆರೋಮ್‌ ಪಿಂಟೋ ಅವರು ವಿಕಲಚೇತನರಾಗಿದ್ದು, ಇವರಿಗೆ ಸಂಬಂಧಿಕರು ಯಾರು ಇಲ್ಲದೇ ಇದ್ದು, ಹೆರಾಲ್ಡ್‌ ಅವರ ತೋಟದ ಕೆಲಸವನ್ನು ಮಾಡಿಕೊಂಡಿದ್ದರು. ಮಂಗಳವಾರದಂದು ಜೆರೋಮ್‌ ಪಿಂಟೋ ಮನೆಯೊಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಆತ್ಮಹತ್ಯೆಗೆ ಕಾರಣ

ಯರ್ಲಪಾಡಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಜೀವನದಲ್ಲಿ ಜಿಗುಪ್ಸೆಗೊಂಡು ವೃದ್ಧೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 15ರಂದು ಕಣಂಜಾರು ಗ್ರಾಮದಲ್ಲಿ ಸಂಭವಿಸಿದೆ.ಎಸ್‌. ಲಲಿತ (83) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ 3-4 ವರ್ಷಗಳಿಂದ ಉಬ್ಬಸ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯುತ್ತಿದ್ದರೂ ಸಂಪೂರ್ಣ ಗುಣಮುಖರಾಗದೇ ಇದ್ದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಸ್ತವ್ಯದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವೃದ್ಧೆ ನೇಣು ಬಿಗಿದು ಆತ್ಮಹತ್ಯೆ Read More »

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾರ್ಕಳ : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಜೂ. 6ರಂದು ಸಂಭವಿಸಿದೆ. ವೀಣಾ (62) ಆತ್ಮಹತ್ಯೆಗೆ ಶರಣಾದವರು. ಇವರು 13 ವರ್ಷದ ಹಿಂದೆ ಬಿದ್ದು ತಲೆಗೆ ಗಾಯವಾಗಿ ಆಪರೇಶನ್‌ ಆಗಿದ್ದು ಅದಾದ ಬಳಿಕ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ವಿಷಯದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಜೂ. 6ರಂದು ಕಸಬಾ ಗ್ರಾಮದ ಅವರ ವಾಸದ ಮನೆಯ ಹತ್ತಿರ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

error: Content is protected !!
Scroll to Top