• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಟ್ಯಾಂಕರ್‌ಗೆ ನೇಣು ಬಿಗಿದು ಲಾರಿ ಚಾಲಕ ಆತ್ಮಹತ್ಯೆ

ಕಾರ್ಕಳ : ಟ್ಯಾಂಕರ್‌ಗೆ ನೇಣು ಬಿಗಿದು ಲಾರಿ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕುಂದೂರು ಗ್ರಾ.ಪಂ. ಬಳಿಯ ಕಾಂಗ್ರೆಸ್‌ ಕಚೇರಿ ಮುಂಭಾಗ ನಡೆದಿದೆ. ಬೆಳಗಾಂ ಮೂಲದ ಈರಣ್ಣ (40) ಎಂಬವರೇ ಆತ್ಮಹತ್ಯೆಗೆ ಶರಣಾದ ಚಾಲಕ. ಕಳೆದ 10 ವರ್ಷಗಳಿಂದ ಕಾರ್ಕಳದಲ್ಲಿ ಲಾರಿ ಚಾಲಕರಾಗಿ ದುಡಿಯುತ್ತಿದ್ದ ಈರಣ್ಣ ಸೆ. 25 ರ ತಡರಾತ್ರಿ ಟ್ಯಾಂಕರ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯಿಂದಷ್ಟೇ ಸಾವಿಗೆ ಕಾರಣ ಏನೆಂದು

ಟ್ಯಾಂಕರ್‌ಗೆ ನೇಣು ಬಿಗಿದು ಲಾರಿ ಚಾಲಕ ಆತ್ಮಹತ್ಯೆ Read More »

ಅಜೆಕಾರು – ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 6ರಂದು ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ. ಅಂತೋನಿ ಪಿರೇರಾ(63) ನೇಣಿಗೆ ಶರಣಾದವರು. ಇವರು ಸುಮಾರು 5 ವರ್ಷಗಳಿಂದ ಹೃದಯ ಸಂಬಂಧಿ ಹಾಗೂ ಮೊಣಕಾಲು ಗಂಟು ಕಾಯಿಲೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಅಪರೇಷನ್ ಕೂಡಾ ನಡೆದಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೇ ವಿಚಾರದಿಂದಲೋ ಅಥವಾ ಇನ್ಯಾವುದೋ ಕಾರಣದಿಂದಲೋ ಜೀವನದಲ್ಲಿ ಜಿಗುಪ್ಸೆಗೊಂಡು ಸೆ. 6ರ ಸಂಜೆ 3.30ರಿಂದ 4.30 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಸೀಟೌಟ್‌ನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು – ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ನೂರಾಳ್ ಬೆಟ್ಟು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ನೂರಾಳ್ ಬೆಟ್ಟು ಗ್ರಾಮದ ಪುಂಜಾಜೆ ಎಂಬಲ್ಲಿ ಜಯಣ್ಣ ಎಂಬವರ ಜಾಗದಲ್ಲಿರುವ ಶೆಡ್ಡಿನಲ್ಲಿ ವಾಸವಿರುವ ಸುಂದರಮ್ಮ ಅವರ ಗಂಡ ಬಾಳಪ್ಪ (56) ಅವರು ವಿಪರೀತ ಮದ್ಯಸೇವಿಸುವ ಚಟವುಳ್ಳವರಾಗಿದ್ದು ಮದ್ಯಪಾನ ಮಾಡಿ ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು. ಸೆ.2ರಂದು ಮದ್ಯಪಾನ ಮಾಡಿ ಮನೆಯಲ್ಲಿ ಗಲಾಟೆ ಮಾಡಿ ಬಳಿಕ ರಾತ್ರಿ ಸಮಯ ಮನೆಯ ಹತ್ತಿರದ ಶೆಡ್ಡಿನಲ್ಲಿ ಮಲಗಿದ್ದು, ಸೆ. 3ರಂದು ಬೆಳಗ್ಗೆ 6 ಗಂಟೆಗೆ ವಾಪಾಸು ಮನೆಗೆ ಬಂದು ಮತ್ತೆ ಶೆಡ್ಡಿಗೆ ಹೋಗಿದವರು, ಬೆಳಗ್ಗೆ 8 ಗಂಟೆಯ ಮಧ್ಯೆ

ನೂರಾಳ್ ಬೆಟ್ಟು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಹೆಬ್ರಿ : ಜಾರ್ಖಂಡ್‌ ಮೂಲದ ಗರ್ಭಿಣಿ ಮಹಿಳೆ ಆತ್ಮಹತ್ಯೆ

ಹೆಬ್ರಿ : ಜಾರ್ಖಂಡ್‌ ಮೂಲದ ಕಾರ್ಮಿಕ ಗರ್ಭಿಣಿ ಮಹಿಳೆ ನೇಣು ಬಿಗದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಗ್ರಾಮದ ಬಚ್ಚಪ್ಪು ನೆಕ್ಕರ್ಕೆ ಎಂಬಲ್ಲಿ ಸಂಭವಿಸಿದೆ. ಜಾರ್ಖಂಡ್‌ ಲೊರದಗ ಜಿಲ್ಲೆಯ ಪ್ರಿಯಾಂಕ ಒರಾನ್‌(24) ನೇಣಿಗೆ ಶರಣಾದವರು. ಇವರಿಗೆ ಬಿಪಿನ್‌ ಒರಾನ್‌ನೊಂದಿಗೆ ಒಂದು ವರ್ಷದ ಹಿಂದೆ ಮದುವೆಯಾಗಿದ್ದು, ಕಳೆದ 2 ತಿಂಗಳುಗಳಿಂದ ತನ್ನ ಗಂಡನೊಂದಿಗೆ ನೆಕ್ಕರ್ಕೆಯ ಆ್ಯಂಟೋನಿ ಕೆ.ಎ. ಎಂಬವರ ತೋಟದ ಮನೆಯಲ್ಲಿ ವಾಸವಿದ್ದರು. ಕಳೆದ ಒಂದು ವಾರದಿಂದ ಮಂಕಾಗಿದ್ದು ಸೆ. 2ರ ರಾತ್ರಿ 9 ಗಂಟೆಯಿಂದ ಸೆ. 3ರ

ಹೆಬ್ರಿ : ಜಾರ್ಖಂಡ್‌ ಮೂಲದ ಗರ್ಭಿಣಿ ಮಹಿಳೆ ಆತ್ಮಹತ್ಯೆ Read More »

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯಲ್ಲಿ ಸಂಭವಿಸಿದೆ. ರವೀಂದ್ರ (75) ನೇಣಿಗೆ ಶರಣಾದವರು. ಇವರು ಕೃಷಿ ಕೆಲಸ ಮಾಡಿಕೊಂಡಿದ್ದು, ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖವಾಗಿರುವುದಿಲ್ಲ. ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆ. 26ರ ರಾತ್ರಿ 10 ಗಂಟೆಯಿಂದ ಆ. 27ರ ಬೆಳಿಗ್ಗೆ 7 ಗಂಟೆಯ ಮಧ್ಯಾವಧಿಯಲ್ಲಿ ಚಾರ ಗ್ರಾಮದ ಕಾರಾಡಿ ಎಂಬಲ್ಲಿರುವ ಮನೆಯ ಕೊಟ್ಟಿಗೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು Read More »

ಹೆಬ್ರಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಗೊಳಗಾಗಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 20ರಂದು ಬೆಳಂಜೆ ಗ್ರಾಮದ ಜಾರ್ಮಕ್ಕಿಯಲ್ಲಿ ಸಂಭವಿಸಿದೆ. ಸುಬ್ಬಣ್ಣ (52) ನೇಣಿಗೆ ಶರಣಾದವರು. ಇವರು ಯಾವುದೋ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೊಳಗಾಗಿ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೆಬ್ರಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 10ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಶ್ರೀಧರ (41) ನೇಣಿಗೆ ಶರಣಾದವರು. ಇವರು 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಕೂಲಿ ಕೆಲಸ ಮಾಡಲಾಗದೆ ಆರ್ಥಿಕ ಸಮಸ್ಯೆಗೊಳಗಾಗಿದ್ದರು. ಈ ವಿಚಾರವಾಗಿಯೇ ಮನನೊಂದು ಆ. 10 ರಂದು ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ Read More »

ಮುಡಾರು : ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ

ಕಾರ್ಕಳ : ಅನಾರೋಗ್ಯದಿಂದ ಬೇಸತ್ತ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಆ. 7ರಂದು ಮುಡಾರು ಗ್ರಾಮದಲ್ಲಿ ಸಂಭವಿಸಿದೆ. ಹರಿಪ್ರಸಾದ (30) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ ಒಂದು ವರ್ಷದಿಂದ ಎರಡು ಕಾಲು ನೊವಿನಿಂದ ಬಳಲುತ್ತಿದ್ದು, ಉಡುಪಿ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆ ಮತ್ತು ಮಂಗಳೂರು ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜು. 20ರಂದು ಕಾಲು ಚಿಕಿತ್ಸೆಯ ಬಗ್ಗೆ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಆ. 5ರಂದು ಡಿಸ್ಚಾರ್ಜ್‌ ಆಗಿ ಮನೆಗೆ ಹಿಂದಿರುಗಿದ್ದರು. ಕಾಲುನೋವು ಗುಣಮುಖವಾಗದೇ

ಮುಡಾರು : ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ Read More »

ಕೌಡೂರು : ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಕಾರ್ಕಳ : ವೃದ್ಧೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು. 5ರಂದು ಕೌಡೂರು ಗ್ರಾಮದಲ್ಲಿ ಸಂಭವಿಸಿದೆ. ರತ್ನ(85) ಆತ್ಮಹತ್ಯೆಗೆ ಶರಣಾದವರು. ಇವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಇದೇ ವಿಚಾರವಾಗಿ ಮನನೊಂದು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಗ ದಯಾನಂದ ಅವರು ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕೌಡೂರು : ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ Read More »

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 19ರಂದು ನಿಟ್ಟೆಯಲ್ಲಿ ಸಂಭವಿಸಿದೆ. ರೇಖಾ (62) ನೇಣಿಗೆ ಶರಣಾದವರು. ಇವರು ಕಳೆದ ಸುಮಾರು 7 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಈ ವಿಷಯದಲ್ಲೇ ಜೀವನದಲ್ಲಿ ಮನನೊಂದು ಬುಧವಾರದಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top