• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಬೆಳ್ಮಣ್‌ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್‌ ಗ್ರಾಮದಲ್ಲಿ ಸಂಭವಿಸಿದೆ. ಪೇರಲ್ ಪಾದೆಯ ಇಮ್ಯಾನುವಲ್ ವಿಲ್ಲಾ ಎಂಬಲ್ಲಿ ನೊಯಲ್ ಮಾರ್ಟಿಸ್ (46) ವಾಸವಾಗಿದ್ದು, ಅವರು ಕಳೆದ 2 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಮನನೊಂದು ಮೇ 02 ರಿಂದ ಮೇ 24ರ ನಡುವಿನ ಅವಧಿಯಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನೋಯಲ್‌ ಅವರ ಅಣ್ಣ ರಾಜೇಶ್ ಮಾರ್ಟಿಸ್ ನೀಡಿದ ಮಾಹಿತಿಯಂತೆ […]

ಬೆಳ್ಮಣ್‌ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಮರ್ಣೆ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಎಣ್ಣೆಹೊಳೆಯಲ್ಲಿ ಸಂಭವಿಸಿದೆ. ರಾಜು ಮೂಲ್ಯ(62) ಆತ್ಮಹತ್ಯೆಗೆ ಶರಣಾದವರು. ಇವರು ಮೇ 19 ರ ರಾತ್ರಿಯಿಂದ 20ರ ಬೆಳಿಗ್ಗೆ 7:30 ಗಂಟೆಯ ಮದ್ಯಾವಧಿಯಲ್ಲಿ ಮನೆ ಹತ್ತಿರ ಇರುವ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮರ್ಣೆ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳದ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಜೇಶ್‌ ಯಾನೆ ಮೋಹನ್ ಆತ್ಮಹತ್ಯೆಗೆ ಶರಣಾದವರು. ಏ. 19 ರಾತ್ರಿಯಿಂದ ಏ.20ರ ಬೆಳಗ್ಗಿನ ಮಧ್ಯಾವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ವಿಜೇಶ್ ಮಾಳದಲ್ಲಿ ವಾಸಿಸುತ್ತಿದ್ದು, ಶೇಂದಿ ವ್ಯಾಪಾರ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದಿಲ್ಲ. ಕಾರ್ಕಳ ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಕನ್ನಡದ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

ಬೆಂಗಳೂರು : ಕನ್ನಡ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್‌ನಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ಈ ಸಾವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಕುಟುಂಬಸ್ಥರು ಸುಗಣ ಆಸ್ಪತ್ರೆಗೆ ದಾಖಲು ಮಾಡಲು ಮುಂದಾದರು. ಆದರೆ ಆಸ್ಪತ್ರೆಗೆ ತರುವಷ್ಟರಲ್ಲೇ ಸೌಂದರ್ಯ ಜಗದೀಶ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಚಿತ್ರ ನಿರ್ಮಾಣದ

ಕನ್ನಡದ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ Read More »

ಹೆಬ್ರಿ : ಯುವಕ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ : ಯುವಕನೋರ್ವ ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 16ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಬಿಹಾರ ಮೂಲದ ಆಶಾದ್‌ ದಿಲ್ಶಾದ್‌ (22) ನೇಣಿಗೆ ಶರಣಾದ ಯುವಕ. ಆಶಾದ್‌ ದಿಲ್ಶಾದ್‌ ಹೆಬ್ರಿಯಲ್ಲಿ ಬಾಡಿಗೆ ರೂಮ್‌ನಲ್ಲಿ ವಾಸವಿದ್ದು ರೂಮಿನ ಒಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೋ ವಿಚಾರದಲ್ಲಿ‌ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೆಬ್ರಿ : ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಮಾನಸಿಕವಾಗಿ ನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11ರಂದು ಹಿರ್ಗಾನದಲ್ಲಿ ಸಂಭವಿಸಿದೆ. ಸುನೀಲ್ (39) ಆತ್ಮಹತ್ಯೆಗೆ ಶರಣಾದವರು. ಇವರು ವಿಪರೀತ ಶರಾಬು ಕುಡಿಯುತ್ತಿದ್ದು, ಶರಾಬು ಕುಡಿಯುವುದನ್ನು ಬಿಟ್ಟ ಬಳಿಕ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದರು. ಇದರಿಂದಾಗಿ ಮನನೊಂದು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ Read More »

ಹೆಬ್ರಿ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ : ಮಾನಸಿಕವಾಗಿ ನೊಂದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ. 19ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಉಷಾ (30) ಎಂಬವರೇ ಆತ್ಮಹತ್ಯೆಗೆ ಶರಣಾದವರು. ಇವರು ಫೆ. 19ರಂದು ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡೊದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೆಬ್ರಿ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕುಂಟಲ್ಪಾಡಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16ರಂದು ಕಸಬಾ ಗ್ರಾಮದ ಕುಂಟಲ್ಪಾಡಿಯಲ್ಲಿ ಸಂಭವಿಸಿದೆ.ಸುಹೇಲ್‌ (33)ಎಂಬವರೇ ಆತ್ಮಹತ್ಯೆಗೆ ಶರಣಾದವರು. ಸುಹೇಲ್‌ ಶುಕ್ರವಾರ ರಾತ್ರಿ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಇವರಿಗೆ ಕುಡಿತದ ಚಟವಿದ್ದು, ಇದರಿಂದಲೇ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕುಂಟಲ್ಪಾಡಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ರೈಲಿನಿಂದ ನದಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಮಂಗಳೂರು: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ 6.20ಕ್ಕೆ ಬಂಟ್ವಾಳ ಸಮೀಪ ನಡೆದಿದೆ.ಮಹಿಳೆಯ ಬ್ಯಾಗಿನಲ್ಲಿದ್ದ ಆಧಾರ್‌ ಕಾರ್ಡ್‌ ಆಧಾರದಲ್ಲಿ ಆಕೆಯನ್ನು ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂದು ಗುರುತಿಸಲಾಗಿದೆ. ಆಧಾರ್ ಕಾರ್ಡ್‌ನಲ್ಲಿ c/o ಎಂ.ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿ.ಸಿ. ರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್‌ನಲ್ಲಿ ರೈಲು ಹಾದುಹೋಗುವಾಗ ಜಿಗಿದು ಆತ್ಮಹತ್ಯೆ

ರೈಲಿನಿಂದ ನದಿಗೆ ಜಿಗಿದು ಮಹಿಳೆ ಆತ್ಮಹತ್ಯೆ Read More »

ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಕಾರ್ಕಳ : ಆತ್ಮಹತ್ಯೆ ಮಾಡುವ ಉದ್ದೇಶದಿಂದ ವಿಷ ಪದಾರ್ಥ ಸೇವಿಸಿದ್ದ ಯುವಕ ಮೃತಪಟ್ಟ ಘಟನೆ ಜ. 18ರಂದು ಸಂಭವಿಸಿದೆ. ಬೋಳ ಗ್ರಾಮದ ವಿಲ್ಸನ್‌ ವಿಜಯ ಡಿʼಸೋಜಾ (23) ಮೃತ ಯುವಕ. ಇವರು ಯಾವುದೋ ಕಾರಣದಿಂದ ಮನನೊಂದು ಜ. 2 ರಂದು ತಮ್ಮ ಮನೆಯ ಪಕ್ಕದ ಗುಡ್ಡದ ಬಳಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅಸ್ವಸ್ತಗೊಂಡ ಇವರನ್ನು ಚಿಕಿತ್ಸೆಗಾಗಿ ಕಿನ್ನಿಗೋಳಿಯ ಕಾನ್ಸೆಟ್ಟಾ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಲ್ಸನ್‌ ಚಿಕಿತ್ಸೆಗೆ

ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು Read More »

error: Content is protected !!
Scroll to Top