ಬಕ್ರೀದ್ ಹಿನ್ನೆಲೆ ಗೋಹತ್ಯೆ ವಿರುದ್ಧ ಕ್ರಮಕೈಗೊಳ್ಳುವಂತೆ ಎಸ್ಪಿಗೆ ಹಿಂಜಾವೇ ಮನವಿ
ಕಾರ್ಕಳ : ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಡೆಯುವ ಗೋಹತ್ಯೆಯನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮೇ 26ರಂದು ಮನವಿ ಸಲ್ಲಿಸಿದೆ. ಗೋ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ, ನಂಬಿಕೆಗಳಿಗೆ ವಿರುದ್ಧವಾಗಿ ಇಲ್ಲಿನ ಮುಸಲ್ಮಾನರು ನಡೆದುಕೊಳ್ಳುತ್ತಿದ್ದಾರೆ. ಹಬ್ಬದ ಹೆಸರಿನಲ್ಲಿ ತಾಯಿಯ ಸ್ಥಾನದಲ್ಲಿರುವ ಗೋವನ್ನು ವಧೆ ಮಾಡುತ್ತಿದ್ದಾರೆ. ಗೋವು ನಮಗೆ ಒಂದು ಪ್ರಾಣಿ ಅಲ್ಲ, ಅದು ನಮ್ಮ ಶ್ರದ್ದೆ. […]
ಬಕ್ರೀದ್ ಹಿನ್ನೆಲೆ ಗೋಹತ್ಯೆ ವಿರುದ್ಧ ಕ್ರಮಕೈಗೊಳ್ಳುವಂತೆ ಎಸ್ಪಿಗೆ ಹಿಂಜಾವೇ ಮನವಿ Read More »










