• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ನನ್ನ ನಾಯಕತ್ವದಲ್ಲೇ ಜನರು 136 ಶಾಸಕರನ್ನು ಗೆಲ್ಲಿಸಿರುವುದು – ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಮಾತು

ಬೆಂಗಳೂರು : ನನ್ನ ನಾಯಕತ್ವದಲ್ಲೇ ಜನತೆ 136 ಶಾಸಕರನ್ನು ಗೆಲ್ಲಿಸಿರುವುದು ಎಂದು ಡಿ.ಕೆ. ಶಿವಕುಮಾರ್‌ ಹೇಳಿರುವುದು ಕಾಂಗ್ರೆಸ್ ಪಾಳಯದಲ್ಲಿ ಸಂಚಲನವನ್ನುಂಟು ಮಾಡಿದೆ.2023ರ ವಿಧಾನಸಭೆ ಚುನಾವಣೆ ವೇಳೆ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರೆ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಇಬ್ಬರೂ ರಾಜ್ಯಾದ್ಯಂತ ಪ್ರವಾಸ ಮಾಡಿ ಚುನಾವಣಾ ಪ್ರಚಾರ ನಡೆಸಿದ್ದರು. ಇಬ್ಬರು ನಾಯಕರ ನೇತೃತ್ವದಲ್ಲೇ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಿತ್ತು. ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ. ಶಿವಕುಮಾರ್, ಕರ್ನಾಟಕದ ಜನತೆ 136 ಶಾಸಕರನ್ನು ನನ್ನ ನಾಯಕತ್ವದಲ್ಲಿ ಗೆಲ್ಲಿಸಿದ್ದಾರೆ. ನಾಯಕತ್ವ […]

ನನ್ನ ನಾಯಕತ್ವದಲ್ಲೇ ಜನರು 136 ಶಾಸಕರನ್ನು ಗೆಲ್ಲಿಸಿರುವುದು – ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಮಾತು Read More »

ಗಾಂಧಿ ಮೈದಾನ ಬಳಿಯ ಶಾಂಭವಿ ಡಿವೈನ್‌ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ

ಕಾರ್ಕಳ : ಗಾಂಧಿ ಮೈದಾನ ಬಳಿಯ ಶಾಂಭವಿ ಡಿವೈನ್‌ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯ ಮನೆಯೊಂದರಲ್ಲಿ ಎ. 23ರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಎಸಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿ ದುರ್ಘಟನೆ ನಡೆದಿದೆ ಎನ್ನಲಾಗಿದ್ದು ಪರಿಣಾಮ 5 ಲಕ್ಷ ರೂ. ನಷ್ಟ ಸಂಭವಿಸಿದೆ.ಸಂದೀಪ್‌ ಹೆಗ್ಡೆ ಅವರ ಮನೆಯಲ್ಲಿ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಮನೆ ಹಾಲ್‌ನಲ್ಲಿದ್ದ ಟಿವಿ ಸೇರಿದಂತೆ ಪರಿಕರಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರಿ ಅನಾಹುತವೊಂದು ತಪ್ಪಿದೆ.ಘಟನಾ ಸ್ಥಳಕ್ಕೆ ಕಾರ್ಕಳ ಅಗ್ನಿಶಾಮಕ ಸಿಬ್ಬಂದಿ

ಗಾಂಧಿ ಮೈದಾನ ಬಳಿಯ ಶಾಂಭವಿ ಡಿವೈನ್‌ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ Read More »

ಎಸ್ಸೆಲ್ಸಿಸಿ ಫಲಿತಾಂಶ ಪ್ರಕಟ – ಕರಾವಳಿಯದ್ದೇ ಪಾರುಪತ್ಯ

ಬೆಂಗಳೂರು : ಎಸ್ಸೆಲ್ಸಿಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಕರಾವಳಿಯ ಮೂರು ಜಿಲ್ಲೆಗಳು ಮೊದಲ ಮೂರು ಸ್ಥಾನ ಗಳಿಸಿದೆ. ಕಲಬುರಗಿ ಕೊನೆಯ ಸ್ಥಾನದಲ್ಲಿದೆ. ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಈ ಬಾರಿ ಪರೀಕ್ಷೆ ಬರೆದ ಶೇಕಡಾ 94.1ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ ಹಾಗೂ ಉತ್ತರ ಕನ್ನಡ 3ನೇ ಸ್ಥಾನ ಪಡೆದುಕೊಂಡಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. 7.75

ಎಸ್ಸೆಲ್ಸಿಸಿ ಫಲಿತಾಂಶ ಪ್ರಕಟ – ಕರಾವಳಿಯದ್ದೇ ಪಾರುಪತ್ಯ Read More »

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಪೀಕರ್ ಯು.ಟಿ. ಖಾದರ್ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ

ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ಜನರ ದಶಕಗಳ ಬೇಡಿಕೆಯಾದ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಮಂಗಳೂರು ವಕೀಲರ ಸಂಘ ಹಾಗೂ ಈ ಭಾಗದ ಜನಪ್ರತಿನಿಧಿಗಳು ಈ ಬಗ್ಗೆ ನಿರಂತರವಾಗಿ ನಡೆಸುತ್ತಿರುವ ಹೋರಾಟಕ್ಕೆ ಸ್ಪೀಕರ್ ಬೆಂಬಲ ಸೂಚಿಸಿದ್ದು, ನ್ಯಾಯದಾನ ಪ್ರಕ್ರಿಯೆಯನ್ನು ಜನಸಾಮಾನ್ಯರ ಹೊಸ್ತಿಲಿಗೆ ತಲುಪಿಸುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.​ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಪೀಕರ್ ಯು.ಟಿ. ಖಾದರ್ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ Read More »

ಯಾನ್‌ ತುಳು ಅಪ್ಪೆನ ಮಗೆ – ಉಡುಪಿಯ ನೂತನ ಬಿಷಪ್‌ ವಂ. ಡಾ. ಲೆಸ್ಲಿ ಕ್ಲಿಫರ್ಡ್‌

ಉಡುಪಿ : ಸೌಹಾರ್ದತೆ, ಸಹಬಾಳ್ವೆ, ಶಾಂತಿ ನಮ್ಮೆಲ್ಲರ ಬದುಕಿನ ಗುರಿಯಾಗಬೇಕು. ಯಾರೊಬ್ಬರ ಕಣ್ಣಲ್ಲಿ ಕಣ್ಣೀರು ತರಿಸುವ ಕೆಲಸ ಮಾಡಬಾರದು ಎಂಬುದು ಜಿಲ್ಲೆಯ ಜನತೆಯಲ್ಲಿ ನನ್ನ ವಿನಂತಿ ಎಂದು ಉಡುಪಿ ಧರ್ಮ ಕ್ಷೇತ್ರದ ಎರಡನೇ ಧರ್ಮಾಧ್ಯಕ್ಷರಾಗಿ ಪೀಠಾರೋಹಣ ಮಾಡಿರುವ ಅ.ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಸಂದೇಶದಲ್ಲಿ ಹೇಳಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ಉಡುಪಿ ಧರ್ಮಪ್ರಾಂತದ ನೂತನ ಬಿಷಪ್ ಆಗಿ ನಿಯುಕ್ತಿಗೊಂಡ ಬಳಿಕ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಯಾನ್ ತುಳು ಅಪ್ಪೆನ ಮಗೆ ಎಂದು

ಯಾನ್‌ ತುಳು ಅಪ್ಪೆನ ಮಗೆ – ಉಡುಪಿಯ ನೂತನ ಬಿಷಪ್‌ ವಂ. ಡಾ. ಲೆಸ್ಲಿ ಕ್ಲಿಫರ್ಡ್‌ Read More »

ಇರಾನ್-ಇಸ್ರೇಲ್ ಸಂಘಟಿತ ಸಂಘರ್ಷ: ಕಾರವಾರ ಬಂದರಿಗೆ ಬಿಟುಮಿನ್ ಬರೆ; ನೂರಾರು ಕುಟುಂಬಗಳು ಸಂಕಷ್ಟಕ್ಕೆ

ಉಡುಪಿ/​ಕಾರವಾರ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಇರಾನ್-ಇಸ್ರೇಲ್ ಹಾಗೂ ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ಕರಾವಳಿಯ ಆರ್ಥಿಕತೆಯ ಮೇಲೆ ನೇರ ಪ್ರಭಾವ ಬೀರಲಾರಂಭಿಸಿವೆ. ಇರಾನ್‌ನಿಂದ ಕಾರವಾರದ ವಾಣಿಜ್ಯ ಬಂದರಿಗೆ ಪೂರೈಕೆಯಾಗುತ್ತಿದ್ದ ಬಿಟುಮಿನ್ (ಡಾಂಬರು) ಆಮದು ಸಂಪೂರ್ಣ ಸ್ಥಗಿತಗೊಂಡಿದ್ದು, ಬಂದರು ಚಟುವಟಿಕೆಗಳು ಕುಂಠಿತಗೊಂಡಿವೆ.​ಹರ್ಮುಜ್‌ ಜಲಸಂಧಿ ಬಂದ್: ತಲೆಕೆಳಗಾದ ಲೆಕ್ಕಾಚಾರ​ಕಾರವಾರ ಬಂದರಿಗೆ ಬರುವ ಬಿಟುಮಿನ್ ಹಡಗುಗಳು ಮುಖ್ಯವಾಗಿ ಹರ್ಮುಜ್‌ ಜಲಸಂಧಿಯ ಮೂಲಕ ಹಾದು ಬರಬೇಕಿದೆ. ಆದರೆ ಯುದ್ಧದ ಹಿನ್ನೆಲೆಯಲ್ಲಿ ಈ ಜಲಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿರುವುದರಿಂದ ಹಡಗುಗಳ ಸಂಚಾರ ಸ್ಥಗಿತಗೊಂಡಿದೆ. ಸಾಮಾನ್ಯವಾಗಿ

ಇರಾನ್-ಇಸ್ರೇಲ್ ಸಂಘಟಿತ ಸಂಘರ್ಷ: ಕಾರವಾರ ಬಂದರಿಗೆ ಬಿಟುಮಿನ್ ಬರೆ; ನೂರಾರು ಕುಟುಂಬಗಳು ಸಂಕಷ್ಟಕ್ಕೆ Read More »

ಕರಾವಳಿಯಲ್ಲಿ ಮುಂದಿನ 3 ದಿನ ಬಿಸಿಲು; ಏಪ್ರಿಲ್ 12ರಂದು ಮಳೆ ಸಾಧ್ಯತೆ

ಕಾರ್ಕಳ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದ್ದು, ಸೆಖೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.​ಮುನ್ಸೂಚನೆಯ ಮುಖ್ಯಾಂಶಗಳು:​ಏಪ್ರಿಲ್ 9 ರಿಂದ 11: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ವಿಪರೀತ ಸೆಖೆ ಹಾಗೂ ಆರ್ದ್ರತೆಯಿಂದ ಕೂಡಿದ ವಾತಾವರಣ ಇರಲಿದೆ.​ಏಪ್ರಿಲ್ 12 (ಭಾನುವಾರ): ಕರಾವಳಿ ಜನತೆಗೆ ತುಸು ಸಮಾಧಾನದ ಸುದ್ದಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು

ಕರಾವಳಿಯಲ್ಲಿ ಮುಂದಿನ 3 ದಿನ ಬಿಸಿಲು; ಏಪ್ರಿಲ್ 12ರಂದು ಮಳೆ ಸಾಧ್ಯತೆ Read More »

ಜೆಇಇ ಮೈನ್ಸ್‌ ಪ್ರಶ್ನೆ ಪತ್ರಿಕೆ ಪ್ರಸಾರಕ್ಕೆ ಯತ್ನಿಸಿದ ವಿದ್ಯಾರ್ಥಿ

ಉಡುಪಿ : ಜೆ.ಇ.ಇ ಮೈನ್ಸ್ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಪ್ರಶ್ನೆ ಪತ್ರಿಕೆ ಪೋಟೋ ತೆಗೆದು ಪ್ರಸಾರ ಮಾಡಲು ಯತ್ನಿಸಿದ ಘಟನೆ ಎ. 5ರಂದು ಮಣಿಪಾಲದಲ್ಲಿ ನಡೆದಿದೆ. ಉತ್ತರಖಂಡದ ವಿದ್ಯಾರ್ಥಿ ಅರೀದಮಾನ್ ಸಿಂಗ್ ಸಾಂಗ್ ಪ್ರಶ್ನೆ ಪತ್ರಿಕೆ ಪ್ರಸಾರ ಮಾಡಲು ಯತ್ನಿಸಿದ ಆರೋಪಿ. ಟಿಎಂಎ ಪೈ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ನಡೆಸುವ ಜೆ.ಇ.ಇ ಮೈನ್ಸ್ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯನ್ನು ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ನಡೆಸಿದ್ದು ಬೆಳಿಗ್ಗೆ ಸುಮಾರು 149 ವಿದ್ಯಾರ್ಥಿಗಳು, ಮಧ್ಯಾಹ್ನ 133

ಜೆಇಇ ಮೈನ್ಸ್‌ ಪ್ರಶ್ನೆ ಪತ್ರಿಕೆ ಪ್ರಸಾರಕ್ಕೆ ಯತ್ನಿಸಿದ ವಿದ್ಯಾರ್ಥಿ Read More »

ರಾಷ್ಟ್ರೀಯ ವ್ಯವಹಾರ ವಿಭಾಗದ ಸಂಯೋಜಕರಾಗಿ ಸುಧಾಕರ್ ಪೂಜಾರಿ

ಕಾರ್ಕಳ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ವ್ಯವಹಾರ ವಿಭಾಗದ ಸಂಯೋಜಕರಾಗಿ ಕಾರ್ಕಳದ ಸುಧಾಕರ್ ಪೂಜಾರಿ ಆಯ್ಕೆಯಾಗಿದ್ದಾರೆ. ಸುಧಾಕರ್ ಪೂಜಾರಿ ಅವರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕಾರ್ಕಳ ರಾಕ್ ಸಿಟಿಯ ಸ್ಥಾಪಕ ಅಧ್ಯಕ್ಷರಾಗಿದ್ದು, ಜೇಸಿ ಸಂಸ್ಥೆಯ ಪೂರ್ವ ವಲಯ ಅಧಿಕಾರಿ ಹಾಗೂ ರಾಷ್ಟ್ರೀಯ ತರಬೇತಿದಾರರಾಗಿದ್ದಾರೆ.ಕಳೆದ 22 ವರ್ಷಗಳಿಂದ ಜೇಸಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಎಕ್ಕಾರ ಲೈಫ್ ಸೆನ್ಸ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕರಾಗಿ ಹಾಗೂ ಸ್ವರ್ಣ ಗ್ರಾಮೀಣ ಸೌಹಾರ್ದ ಸಹಕಾರಿ ಸಂಘ (ಜೋಡುಕಟ್ಟೆ, ಕಾರ್ಕಳ) ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಷ್ಟ್ರೀಯ ವ್ಯವಹಾರ ವಿಭಾಗದ ಸಂಯೋಜಕರಾಗಿ ಸುಧಾಕರ್ ಪೂಜಾರಿ Read More »

ದೇಹ ಹಾಗೂ ಮನಸ್ಸಿನ ಡಿಟಾಕ್ಸ್

ಆಹಾರ – ಜೀವನ ಶೈಲಿ ಹೀಗಿರಲಿ ಇತ್ತೀಚಿನ ದಿನಗಳಲ್ಲಿ ಡಿಟಾಕ್ಸ್ ಪದದ ಬಳಕೆ ಎಲ್ಲೆಡೆ ಕೇಳಿ ಬರುತ್ತಿದೆ. ಜನತೆ ಆರೋಗ್ಯಕರ ಜೀವನ ಶೈಲಿಯನ್ನು ಪಾಲಿಸುತ್ತಿದ್ದಾರೆ. ಜಂಕ್ ಫುಡ್ ನಿಂದ ಆಗುವ ದುಷ್ಪರಿಣಾಮಗಳಿಂದ ಬದಲಾಗುತ್ತಿರುವ ಜೀವನ ಶೈಲಿಯಿಂದ ಜನರು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಆರೋಗ್ಯದಿಂದಿರಲು ದಿನಾಲು ಒಳ್ಳೆಯ ಆಹಾರ – ವಿಹಾರ ಪಾಲಿಸುವುದರ ಜೊತೆಗೆ ಡಿಟಾಕ್ಸ್ ಮಾಡುವುದು ಕೂಡ ಮುಖ್ಯ. ಇದರ ಬಗ್ಗೆ ತಿಳಿದುಕೊಳ್ಳೋಣ. ಡಿಟಾಕ್ಸ್ ಎಂದರೇನು ?ನಮ್ಮ ದಿನನಿತ್ಯದ ಆಹಾರ ಪದ್ಧತಿ, ಜೀವನ ಶೈಲಿಯಿಂದ ಸಾಕಷ್ಟು ಹಾನಿಕಾರಕ ಅಂಶಗಳು ನಮ್ಮ

ದೇಹ ಹಾಗೂ ಮನಸ್ಸಿನ ಡಿಟಾಕ್ಸ್ Read More »

error: Content is protected !!
Scroll to Top