• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ : ಡಿಸಿ ಸ್ವರೂಪ

ಪ್ರಯಾಣಿಕರು ಕಸ, ನೀರಿನ ಬಾಟಲ್‌ ಎಲ್ಲೆಂದರಲ್ಲಿ ಎಸೆಯಬಾರದು ಉಡುಪಿ : ಸಾರ್ವಜನಿಕ ವಾಹನಗಳು ಸುರಕ್ಷಿತ ಹಾಗೂ ಸುಗಮವಾಗಿ ರಸ್ತೆಗಳಲ್ಲಿ ಸಂಚರಿಸಲು ಅಗತ್ಯವಿರುವ ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ವಹಣೆ ಮಾಡುವುದರ ಜೊತೆಗೆ ಸರಕು ಸಾಗಣೆ ವಾಹನಗಳಿಗೆ 60 ಕಿ.ಮೀ. ಪ್ರತಿ ಗಂಟೆಗೆ ವೇಗದ ಮಿತಿ ಸ್ಪೀಡ್ ಗವರ್ನರ್‌ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜೂ. 29ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ […]

ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ : ಡಿಸಿ ಸ್ವರೂಪ Read More »

ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಗೆ NABH ಮಾನ್ಯತೆ

ಉಡುಪಿ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಅಧೀನದಲ್ಲಿರುವ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ರಾಷ್ಟ್ರೀಯ ಆಸ್ಪತ್ರೆಗಳು ಮತ್ತು ಆರೋಗ್ಯ ಸೇವಾ ಪೂರೈಕೆದಾರರ ಮಾನ್ಯತಾ ಮಂಡಳಿ (NABH) ಯಿಂದ ಮಾನ್ಯತೆ ಪಡೆದಿದೆ. ಆಸ್ಪತ್ರೆಯು NABH ಆಸ್ಪತ್ರೆಗಳ ಮಾನ್ಯತಾ ಮಾನದಂಡಗಳ 6ನೇ ಆವೃತ್ತಿಯ ಎಲ್ಲಾ ಅಗತ್ಯ ಮಾನದಂಡಗಳನ್ನು ಪೂರೈಸಿರುವುದಾಗಿ ದೃಢೀಕರಿಸಲಾಗಿದೆ. ಈ ಮಾನ್ಯತೆ ಆಸ್ಪತ್ರೆಯ 80 ಹಾಸಿಗೆಗಳಿಗೆ ಅನ್ವಯವಾಗಿದ್ದು 2026ರ ಮೇ 21ರಿಂದ 2030ರ ಮೇ 20ರವರೆಗೆ ಮಾನ್ಯವಾಗಿರುತ್ತದೆ. NABH ಅನ್ನು ಅಂತಾರಾಷ್ಟ್ರೀಯ

ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಗೆ NABH ಮಾನ್ಯತೆ Read More »

ಕಂದನ ಎದುರೇ ಪತ್ನಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ – ಅಜ್ಜಿಯ ಆಸರೆಯಲ್ಲಿ ಅನಾಥ ಮಗು

ಕಾರ್ಕಳ : ತನ್ನ ಕಂದನ ಎದುರೇ ಪತ್ನಿಯನ್ನು ಕೊಚ್ಚಿಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲಂಕಾರಿನಲ್ಲಿ ನಡೆದಿದ್ದು, ಇದೀಗ ಅವರ ಪುತ್ರಿ ಧ್ರುವಿ ಅನಾಥಳಾಗಿದ್ದಾಳೆ. ಆಲಂಕಾರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಕಾರ್ಕಳ ತಾಲೂಕು ಬಜಗೋಳಿ ಮೂಲದ ದಿನೇಶ್ ಪೂಜಾರಿ (45) ಆತನ ಪತ್ನಿ ಸಂಗೀತಾ(40) ಎಂಬವರನ್ನು ತನ್ನ ಎರಡು ವರ್ಷದ ಮಗು ಧ್ರುವಿ ಎದುರೇ ಭರ್ಬರವಾಗಿ ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಶರಣಾಗಿದ್ದು. ಮಗು ಈಗ ಅನಾಥವಾಗಿದೆ. ಶನಿವಾರದಿಂದ ಮಗುವಿಗೆ ತಾಯಿಯ ಎದೆಹಾಲು ಇಲ್ಲ. ಮಗು

ಕಂದನ ಎದುರೇ ಪತ್ನಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ – ಅಜ್ಜಿಯ ಆಸರೆಯಲ್ಲಿ ಅನಾಥ ಮಗು Read More »

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ

ಅಡಿಕೆ, ಕಾಳುಮೆಣಸು ಬೆಳೆಗಾರರಿಂದ ಅರ್ಜಿ ಸ್ವೀಕಾರ ಉಡುಪಿ : ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.ಯೋಜನೆಯಡಿ ನೊಂದಣಿ ಮಾಡಿಸಲು ಜೂ. 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ Read More »

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ

ಅಡಿಕೆ, ಕಾಳುಮೆಣಸು ಬೆಳೆಗಾರರಿಂದ ಅರ್ಜಿ ಸ್ವೀಕಾರ ಉಡುಪಿ : ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.ಯೋಜನೆಯಡಿ ನೊಂದಣಿ ಮಾಡಿಸಲು ಜೂ. 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ Read More »

ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಇಂದಿನಿಂದ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ

ಪುತ್ತೂರು : ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಸಪ್ತಗಿರಿ ಜ್ಞಾನಹಸ್ತದ ನೇತೃತ್ವದಲ್ಲಿ ಜೂ. 21ರಿಂದ 27ರವರೆಗೆ ಸಂಜೆ 5 ಗಂಟೆಯಿಂದ 7.30ರವರೆಗೆ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ ಕಾರ್ಯಕ್ರಮ ನಡೆಯಲಿದೆ.ಏಳು ದಿನಗಳ ಕಾಲ ನಡೆಯುವ ಈ ಆಧ್ಯಾತ್ಮಿಕ ಮಹೋತ್ಸವದಲ್ಲಿ ಖ್ಯಾತ ವಿದ್ವಾಂಸರಾದ ಶ್ರೀಶ ಭಟ್ ಮುದರಂಗಡಿ ಹಾಗೂ ಕುತ್ಪಾಡಿ ಕೃಷ್ಣ ರಾಜ್ ಆಚಾರ್ಯ ಅವರಿಂದ ಶ್ರೀಮದ್ ಭಾಗವತ ಮಹಾಪುರಾಣದ ಪ್ರವಚನ ನಡೆಯಲಿದೆ. ಜೂ. 27ರಂದು ವಿಶೇಷವಾಗಿ ಲಕ್ಷ ತುಳಸಿ ಅರ್ಚನೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತರು

ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಇಂದಿನಿಂದ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ Read More »

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ !

ಆಲಂಕಾರಿನಲ್ಲಿ ಹೊಟೇಲ್‌ ನಡೆಸುತ್ತಿದ್ದ ಬಜಗೋಳಿಯ ದಿನೇಶ್‌ ಕಾರ್ಕಳ : ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆಯಲ್ಲಿ ಬಾಡಿಗೆ ಮನೆಯಲ್ಲಿ ಜೂ.20ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗು ದೃವಿಯೊಂದಿಗೆ ವಾಸವಾಗಿದ್ದರು. ಆಲಂಕಾರು ಪೇಟೆಯಲ್ಲಿ ಹೊಟೇಲ್‌ ನಡೆಸುತ್ತಿದ್ದ ದಂಪತಿ ಒಂದು ತಿಂಗಳ ಹಿಂದೆ ಹೋಟೆಲ್ ಬಿಟ್ಟು ತೆರಳಿದ್ದರು. ಜೂ.19ರ ಸಂಜೆ ಆಲಂಕಾರು

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ ! Read More »

ಧರ್ಮಸ್ಥಳ ಬುರುಡೆ ಪ್ರಕರಣ – ಚಾರ್ಮಾಡಿಯಲ್ಲಿ ಎಸ್‌ಐಟಿ ಕಾರು ಪಲ್ಟಿ

ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ ಬಳಿ ನಡೆದಿದೆ. ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೋರ್ವ ಸಿಬ್ಬಂದಿ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಧರ್ಮಸ್ಥಳ ಬುರುಡೆ ಪ್ರಕರಣ – ಚಾರ್ಮಾಡಿಯಲ್ಲಿ ಎಸ್‌ಐಟಿ ಕಾರು ಪಲ್ಟಿ Read More »

ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಪತ್ನಿಯೇ ಪ್ರಚೋದನೆ – ತನಿಖೆಯಲ್ಲಿ ರುಜು

ಸೌಮ್ಯ ಶೆಟ್ಟಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಕಾರ್ಕಳ : ಸುದೀಪ್‌ ಶೆಟ್ಟಿ ಆತ್ಮಹತ್ಯೆ ಸಂಬಂಧ ಜಾರ್ಜ್‌ ಶೀಟ್‌ ಸಲ್ಲಿಕೆಯಾಗಿದ್ದು ಆತ್ಮಹತ್ಯೆಗೆ ಆತನ ಪತ್ನಿ ಸೌಮ್ಯ ಶೆಟ್ಟಿ ದುಷ್ಪ್ರೇರಣೆ ನೀಡಿರುವುದು ಸಾಬೀತಾಗಿದೆ. ಬೆಳ್ತಂಗಡಿ ತಾಲೂಕು ನೆಲ್ಯಾಡಿ ನಿವಾಸಿ ಸುದೀಪ್ ಶೆಟ್ಟಿ ಮತ್ತು ಕಾರ್ಕಳದ ಬಂಗ್ಲೆಗುಡ್ಡೆಯ ಸೌಮ್ಯ ಶೆಟ್ಟಿಯನ್ನು ಕಳೆದ ಫೆಬ್ರವರಿ 17ರಂದು ಪುತ್ತೂರಿನಲ್ಲಿ ನೋಂದಾಯಿತ ವಿವಾಹವಾಗಿದ್ದರು. ಅನಂತರ ಮಾರ್ಚ್ 19ರಂದು ಕುಕ್ಕುಂದೂರು ದೇವಸ್ಥಾನದಲ್ಲಿ ವೈದಿಕ ವಿಧಿವಿಧಾನಗಳದೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ ತಿಂಗಳೊಳಗೆ ಅಂದರೆ ಮಾ. 22ರಂದು

ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಪತ್ನಿಯೇ ಪ್ರಚೋದನೆ – ತನಿಖೆಯಲ್ಲಿ ರುಜು Read More »

ಜೂ.15ರವರೆಗೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : ಮುಂದಿನ ಮೂರು ದಿನಗಳವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂ.15ರವರೆಗೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಯಾದಗಿರಿ, ರಾಯಚೂರು, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ತುಮಕೂರು, ಬಳ್ಳಾರಿ

ಜೂ.15ರವರೆಗೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ Read More »

error: Content is protected !!
Scroll to Top