ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ : ಡಿಸಿ ಸ್ವರೂಪ
ಪ್ರಯಾಣಿಕರು ಕಸ, ನೀರಿನ ಬಾಟಲ್ ಎಲ್ಲೆಂದರಲ್ಲಿ ಎಸೆಯಬಾರದು ಉಡುಪಿ : ಸಾರ್ವಜನಿಕ ವಾಹನಗಳು ಸುರಕ್ಷಿತ ಹಾಗೂ ಸುಗಮವಾಗಿ ರಸ್ತೆಗಳಲ್ಲಿ ಸಂಚರಿಸಲು ಅಗತ್ಯವಿರುವ ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ವಹಣೆ ಮಾಡುವುದರ ಜೊತೆಗೆ ಸರಕು ಸಾಗಣೆ ವಾಹನಗಳಿಗೆ 60 ಕಿ.ಮೀ. ಪ್ರತಿ ಗಂಟೆಗೆ ವೇಗದ ಮಿತಿ ಸ್ಪೀಡ್ ಗವರ್ನರ್ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜೂ. 29ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ […]
ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ : ಡಿಸಿ ಸ್ವರೂಪ Read More »










