ಮಂಗಳೂರಿನಲ್ಲಿ ಸ್ಥಾಪಿಸಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಶಾಶ್ವತವಲ್ಲ – ಜಿ. ಪರಮೇಶ್ವರ್
ಉಡುಪಿ : ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರದಿಂದ ಸ್ಥಾಪಿಸಿರುವ ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ವಿಶೇಷ ತಂಡ ಶಾಶ್ವತವಾಗಿರುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.ಮಂಗಳವಾರ ಕಾರ್ಕಳ ತಾಲೂಕಿನ ಬೆಳ್ಮಣ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕೊಲೆಗಳು ನಡೆದಿದೆ. ಇದನ್ನು ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಪ್ರಾರಂಭಿಸಿದ್ದೇವೆ. ಅಲ್ಲದೆ ಕೆಲ ಅಧಿಕಾರಿಗಳನ್ನು ಬದಲಾಯಿಸಿದ್ದೇವೆ. ಕರಾವಳಿಯಲ್ಲಿ ಶಾಂತಿ ನೆಲೆಸಿದರೆ ಆ ವಿಭಾಗ […]
ಮಂಗಳೂರಿನಲ್ಲಿ ಸ್ಥಾಪಿಸಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಶಾಶ್ವತವಲ್ಲ – ಜಿ. ಪರಮೇಶ್ವರ್ Read More »









