• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಕಾರ್ಕಳ : ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ಪ್ರಕರಣ

ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ನಿಂದ ತಡೆ ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜಾರ್ಕಳ ಮುಂಡ್ಲಿ ಎಂಬಲ್ಲಿ ಜ. 14ರಂದು ಶ್ರೀ ಈಶ್ವರ ಯಕ್ಷಗಾನ ಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಯಕ್ಷಗಾನ ಆಯೋಜನೆಗೆ ಪಂಚಾಯತ್‌ ಪಿಡಿಓ ಅವರಿಂದ ಹಾಗೂ ಧ್ವನಿವರ್ದಕ ಬಳಕೆಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿಲ್ಲ ಎಂದು ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ ತಡೆ ನೀಡಿದೆ. ಶ್ರೀ ಈಶ್ವರ ಯಕ್ಷಗಾನ ಸಂಘದ ಅಧ್ಯಕ್ಷ ಸದಾನಂದ […]

ಕಾರ್ಕಳ : ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ಪ್ರಕರಣ Read More »

ಸಾಲ ಕೊಡುವುದಾಗಿ 200 ಕೋಟಿ ರೂ. ಗೂ ಅಧಿಕ ವಂಚನೆ

ಮದ್ಯದ ದೊರೆ ಬಹುಕೋಟಿ ವಂಚಕ ಮಂಗಳೂರು ಪೊಲೀಸ್‌ ವಶಕ್ಕೆ ಮಂಗಳೂರು : ಸಾಲ ಕೊಡುವುದಾಗಿ ಅನೇಕ ವರ್ಷಗಳಿಂದ 200 ಕೋಟಿ ರೂ. ಗೂ ಅಧಿಕ ವಂಚನೆ ಮಾಡಿರುವ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿಕ್ಕಿಬಿದ್ದಿದ್ದೇಗೆ ?ಆಂಧ್ರ ಪ್ರದೇಶ ಮೂಲದ ಸಿಲ್ಕ್ ಸ್ಯಾರಿ ತಯಾರಿಕ ಕಂಪನಿ ಮಾಲಕ ಸಾಲಕ್ಕಾಗಿ 2023ರಲ್ಲಿ ಬೆಂಗಳೂರಿನಲ್ಲಿ ಫೈನಾನ್ಸ್ ಕನ್ಸಲ್‌ಟೆನ್ಸಿ ನಡೆಸಿಕೊಂಡಿರುವ ವಿಮಲೇಶ್ ಎಂಬಾತನ ಮೊರೆ ಹೋಗಿದ್ದ. ಆಗ ವಿಮಲೇಶ್ ರೋಹನ್‌ನನ್ನ ಪರಿಚಯಿಸಿದ್ದ. ಸಾಲ ಕೊಡಿಸೋದಕ್ಕೆ ಒಂದು ಸ್ಟ್ಯಾಂಪ್ ಪೇಪರ್‌ಗೆಂದು

ಸಾಲ ಕೊಡುವುದಾಗಿ 200 ಕೋಟಿ ರೂ. ಗೂ ಅಧಿಕ ವಂಚನೆ Read More »

ಕಾಂಚನ ಹುಂಡೈನಲ್ಲಿ ಮಾನ್ಸೂನ್‌ ಆಫರ್

ಕಾರ್ಕಳ : ಕಾಂಚನ ಹುಂಡೈ ಶೋ ರೂಮ್‌ನಲ್ಲಿ ಗ್ರಾಹಕರಿಗೆ ಮಾನ್ಸೂನ್‌ ಆಫರ್‌ ಪ್ರಾರಂಭವಾಗಿದೆ. ವಾಹನ ಖರೀದಿ ಮೇಲೆ ಭಾರಿ ರಿಯಾಯಿತಿ ಲಭ್ಯವಿದ್ದು, Grand i 10 Nios ನಲ್ಲಿ 80 ಸಾವಿರ ರೂ. ವರೆಗೆ, Aura ಮಾದರಿಯಲ್ಲಿ 55 ಸಾವಿರ ರೂ.ವರೆಗೆ, Exter ಕಾರಿನ ಮೇಲೆ 60 ಸಾವಿರ ರೂ.ವರೆಗೆ, i20 – 70 ಸಾವಿರ ರೂ.ವರೆಗೆ, Venue – 85 ಸಾವಿರ ರೂ.ವರೆಗೆ, Verna – 65 ಸಾವಿರ ರೂ.ವರೆಗೆ ಹಾಗೂ Alcazar – 70

ಕಾಂಚನ ಹುಂಡೈನಲ್ಲಿ ಮಾನ್ಸೂನ್‌ ಆಫರ್ Read More »

ಡ್ರಗ್ಸ್‌ ಜಾಲದ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ – ಡ್ರಗ್‌ ಪೆಡ್ಲರ್ ವೈದ್ಯನ ಬಂಧನ

ಮಧ್ಯ ಪ್ರದೇಶ, ಮಹಾರಾಷ್ಟ್ರದಿಂದ ಮಂಗಳೂರಿಗೆ ಡ್ರಗ್ಸ್ ಪೂರೈಕೆ ಮಂಗಳೂರು : ಡ್ರಗ್ಸ್ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು ಪೊಲೀಸರು ಬೀದರ್ ಮೂಲದ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್ ಬಂಧಿತ ವೈದ್ಯ.ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಿಂದ ಮಂಗಳೂರಿಗೆ ಡ್ರಗ್ಸ್ ಪೂರೈಕೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿಗಳನ್ನೇ ಗುರಿಯಾಗಿಸಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಪ್ರಕರಣ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ

ಡ್ರಗ್ಸ್‌ ಜಾಲದ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ – ಡ್ರಗ್‌ ಪೆಡ್ಲರ್ ವೈದ್ಯನ ಬಂಧನ Read More »

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು – ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಕಾರ್ಕಳ : ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2025-26 ರ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವಿ. ಸುನಿಲ್ ಕುಮಾರ್, ವಿದ್ಯಾರ್ಥಿಗಳು ಸ್ಕಿಲ್ ಇಂಡಿಯಾ, ಫಿಟ್ ಇಂಡಿಯಾದಂತಹ ಆಶಯಗಳನ್ನು ಮೈಗೂಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದರು.ರಾಜ್ಯಶಾಸ್ತ್ರ ಉಪನ್ಯಾಸಕ ಜಗದೀಶ್ ನಾಯಕ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.‌ ಎಸ್‌ಡಿಎಂಸಿ ಉಪಾಧ್ಯಕ್ಷ ಹರೀಶ್ ಪೂಜಾರಿ, ಉದ್ಯಮಿಗಳಾದ ದಿನೇಶ್ ಪೈ, ಸತೀಶ್ ಪೈ, ಸರಕಾರಿ ಪ್ರಥಮ ದರ್ಜೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು – ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ Read More »

ಎಸ್‌ಕೆಪಿಎ ಮೂಲ್ಕಿ ವಲಯದ 20ನೇ ವರ್ಷಾಚರಣೆ

ಜನಾಕರ್ಷಿಸಿದ ಕೃಷಿ ಬದುಕಿನ ಸೊಬಗು ಫ್ಯಾಶನ್‌ ಶೋ ಉಡುಪಿ : ಛಾಯಾಚಿತ್ರಗ್ರಾಹಕರಲ್ಲಿ ಉತ್ತಮ ಸಂಘಟನೆಯಿದೆ. ಹೀಗಾಗಿ ವೃತ್ತಿಯೊಂದಿಗೆ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳುವಂತಾಗಿದೆ ಎಂದು ನಟ, ನಿರ್ಮಾಪಕ ಶೋಧನ್‌ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಜು. 10ರಂದು ಕಿನ್ನಿಗೋಳಿ ಪದ್ಮಾವತಿ ಸಭಾಭವನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಶನ್ ಮೂಲ್ಕಿ ವಲಯದ 20 ನೇ ವರ್ಷಾಚರಣೆ ಸಮಾರೋಪ ಹಾಗೂ ಕೃಷಿ ಬದುಕಿನ ಸೊಬಗು ಫ್ಯಾಶನ್ ಶೋ‌ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೃಷಿ ಬದುಕಿನ‌ ಸೊಬಗು

ಎಸ್‌ಕೆಪಿಎ ಮೂಲ್ಕಿ ವಲಯದ 20ನೇ ವರ್ಷಾಚರಣೆ Read More »

ಮಂಗಳೂರಿನಲ್ಲಿ ಸ್ಥಾಪಿಸಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಶಾಶ್ವತವಲ್ಲ – ಜಿ. ಪರಮೇಶ್ವರ್‌

ಉಡುಪಿ : ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರದಿಂದ ಸ್ಥಾಪಿಸಿರುವ ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್​​’ ವಿಶೇಷ ತಂಡ ಶಾಶ್ವತವಾಗಿರುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ.ಮಂಗಳವಾರ ಕಾರ್ಕಳ ತಾಲೂಕಿನ ಬೆಳ್ಮಣ್‌ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕೊಲೆಗಳು ನಡೆದಿದೆ. ಇದನ್ನು ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್​​ ಪ್ರಾರಂಭಿಸಿದ್ದೇವೆ. ಅಲ್ಲದೆ ಕೆಲ ಅಧಿಕಾರಿಗಳನ್ನು ಬದಲಾಯಿಸಿದ್ದೇವೆ. ಕರಾವಳಿಯಲ್ಲಿ ಶಾಂತಿ ನೆಲೆಸಿದರೆ ಆ ವಿಭಾಗ

ಮಂಗಳೂರಿನಲ್ಲಿ ಸ್ಥಾಪಿಸಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಶಾಶ್ವತವಲ್ಲ – ಜಿ. ಪರಮೇಶ್ವರ್‌ Read More »

ಮಂಗಳೂರು : ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಮಂಗಳೂರು : ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ.ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು. ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಅಫ್ತಾಬ್ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದ.

ಮಂಗಳೂರು : ಹೃದಯಾಘಾತದಿಂದ ವಿದ್ಯಾರ್ಥಿ ಸಾವು Read More »

ನಾನು ತಾಯ್ತನವನ್ನು ಗೌರವಿಸುತ್ತೇನೆ. ಆದರೆ…

ಭಾವನಾ ಸಮಾಜಕ್ಕೆ ಕೊಡುವ ಸಂದೇಶವಾದರು ಏನು ? ಭಾವನಾ ರಾಮಣ್ಣ ಒಳ್ಳೆಯ ಸಂವೇದನಾಶೀಲ ನಟಿ. ಉತ್ತಮ ಭರತನಾಟ್ಯ ಕಲಾವಿದೆ. ಆಕೆ ಇತ್ತೀಚಿನ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತುಂಬ ದೊಡ್ಡ ಸುದ್ದಿ ಮಾಡುತ್ತಿದ್ದಾರೆ. ಅವರಿಗೂ ಆ ಪ್ರಚಾರ ಬೇಕಿತ್ತೇನೋ ಎಂಬಷ್ಟು ಮಟ್ಟಿಗೆ ಆಕೆ ಬೇರೆ ಬೇರೆ ಮಾಧ್ಯಮಗಳಿಗೆ ಸಂದರ್ಶನ ಕೊಡುತ್ತಿದ್ದಾರೆ. ಮಾಧ್ಯಮಗಳಿಗೂ ಆಕೆಯ ಬದುಕಿನ ಮೂಲಕ ಟಿಆರ್ಪಿ ಪಡೆಯುವ ಹಂಬಲ. ಅವರು ಏನು ಮಾಡಿದ್ದಾರೋ ಅದನ್ನು ದೇಶದ ಕಾನೂನಿನ ಪ್ರಕಾರ ಮಾಡಿದ್ದಾರೆ. ಬಾಲಿವುಡ್ ನಿರ್ದೇಶಕ ಕರಣ್ ಜೋಹರ್

ನಾನು ತಾಯ್ತನವನ್ನು ಗೌರವಿಸುತ್ತೇನೆ. ಆದರೆ… Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ – ಇನ್ನೋರ್ವ ಆರೋಪಿ ಪೊಲೀಸ್‌ ವಶಕ್ಕೆ

ಮಂಗಳೂರು : ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ.ಪ್ರಕರಣ ಸಂಬಂಧ ಈವರೆಗೆ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಪೊಲೀಸ್

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ – ಇನ್ನೋರ್ವ ಆರೋಪಿ ಪೊಲೀಸ್‌ ವಶಕ್ಕೆ Read More »

error: Content is protected !!
Scroll to Top