• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಬಜಗೋಳಿ ಅನಿಮಲ್ ಕೇರ್ ಟ್ರಸ್ಟ್‌ ಗೋಶಾಲೆಯಲ್ಲಿ ಗೋವುಗಳ ಕಳವು ಖಂಡನೀಯ

ಪೊಲೀಸ್ ಇಲಾಖೆ ಅಕ್ರಮ ಕಸಾಯಿಖಾನೆಯನ್ನು ಮಟ್ಟ ಹಾಕದಿದ್ದಲ್ಲಿ ಹಿಂಜಾವೇಯಿಂದ ಹೋರಾಟದ ಎಚ್ಚರಿಕೆ ಕಾರ್ಕಳ : ಬಜಗೋಳಿ ಅಗ್ನಿಲಾ ಅನಿಮಲ್ ಕೇರ್ ಟ್ರಸ್ಟ್‌ನ ಗೋಶಾಲೆಯಲ್ಲಿ ಚಿಕಿತ್ಸೆಗಾಗಿ ಕಟ್ಟಿದ್ದ ಅನಾರೋಗ್ಯ ಪೀಡಿತ ಗೋವುಗಳ ಕಳ್ಳತನವನ್ನು ಹಿಂದು ಜಾಗರಣ ವೇದಿಕೆ ತೀವ್ರವಾಗಿ ಖಂಡಿಸುತ್ತದೆ. ಕಾರ್ಕಳದ ಹಲವಾರು ಭಾಗಗಳಲ್ಲಿ ಗೋ ಕಳ್ಳರ ಅಟ್ಟಹಾಸ ದಿನೆ ದಿನೆ ಮಿತಿ ಮೀರುತ್ತಿದೆ. ಇಂತಹ ಮತಾಂಧ ಗೋ ಕಳ್ಳರಿಗೆ ಕಾನೂನಿನ ಭಯವೆ ಇಲ್ಲದಂತಾಗಿದೆ. ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳರ ದೊಡ್ಡ ಮಾಫಿಯಾವೇ ಇದೆ. ಪೊಲೀಸ್ […]

ಬಜಗೋಳಿ ಅನಿಮಲ್ ಕೇರ್ ಟ್ರಸ್ಟ್‌ ಗೋಶಾಲೆಯಲ್ಲಿ ಗೋವುಗಳ ಕಳವು ಖಂಡನೀಯ Read More »

ಕರಾವಳಿಯಲ್ಲಿ ಜೂ. 26ರ ವರೆಗೂ ಭಾರಿ ಮಳೆ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿಯಲಿದೆ. ಜೂ. 26ರ ವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದ್ದು, ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ

ಕರಾವಳಿಯಲ್ಲಿ ಜೂ. 26ರ ವರೆಗೂ ಭಾರಿ ಮಳೆ Read More »

error: Content is protected !!
Scroll to Top