• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಹಣ ಹೂಡಿಕೆ ನೆಪದಲ್ಲಿ ವಂಚನೆ – 12 ಲಕ್ಷ ರೂ. ಕಳೆದುಕೊಂಡ ಕಾರ್ಕಳದ ವ್ಯಕ್ತಿ

ಉಡುಪಿ : ಹಣ ಹೂಡಿಕೆ ಹೆಸರಲ್ಲಿ ದುಬೈಯಲ್ಲಿ ಉದ್ಯೋಗದಲ್ಲಿದ್ದ ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ 12 ಲಕ್ಷ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆರ್ಮುಂಡೆ ಬೀಜಪಾಡಿಯ ಲಿಯೋ ಜೆರೋಮ್ ಮೆಂಡೋನ್ಸಾ ಅವರು 15 ವರ್ಷಗಳಿಂದ ದುಬೈಯಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಕಾರ್ಕಳ ಕಣಜಾರು ಹಾಗೂ ನಿಟ್ಟೆ ದೂಪದಕಟ್ಟೆಯ ಬ್ಯಾಂಕ್‌ಗಳಲ್ಲಿ ಬ್ಯಾಂಕ್ ಖಾತೆ ಹೊಂದಿರುತ್ತಾರೆ. ನ. 12ರಂದು ಲಿಯೋ ಅವರು ದುಬೈಯಲ್ಲಿ ಇರುವಾಗ ಟೆಲಿಗ್ರಾಂ ಖಾತೆಯಲ್ಲಿ ಅಪರಿಚಿತರು ಸಂಪರ್ಕಿಸಿ ಹಣ ಹೂಡಿಕೆ […]

ಹಣ ಹೂಡಿಕೆ ನೆಪದಲ್ಲಿ ವಂಚನೆ – 12 ಲಕ್ಷ ರೂ. ಕಳೆದುಕೊಂಡ ಕಾರ್ಕಳದ ವ್ಯಕ್ತಿ Read More »

ದಂಪತಿ ಬದುಕಿಗೆ ಬಂದೆರಗಿತು ಅಪಘಾತದ ಆಘಾತ

ನೆರವಿನ ನಿರೀಕ್ಷೆಯಲ್ಲಿ ನೊಂದ ಕುಟುಂಬ ಅದೊಂದು ದಿನ ಸಂಬಂಧಿಕರ ಮದುವೆಗೆಂದು ಸಂಭ್ರಮದಿಂದ ಹೊರಟ್ಟಿದ್ದರು ದಂಪತಿ. ಮದುವೆ ಸಭಾಂಗಣಕ್ಕೆ ತಲುಪಬೇಕಾಗಿದ್ದ ದಂಪತಿ ಸೇರಿದ್ದು ಮಾತ್ರ ಆಸ್ಪತ್ರೆಗೆ. ಮದುವೆ ಸಂಭ್ರಮವನ್ನು ನುಚ್ಚುನೂರು ಮಾಡಿದ್ದು ಕಾರು ಅಪಘಾತ. ನ. 13ರ ಬೆಳಿಗ್ಗೆ ನಿಟ್ಟೆ ಗ್ರಾಮದ ಕಲಂಬಾಡಿ ಪದವಿನ ಜಗದೀಶ್ ಆಚಾರ್ಯ (39) ಹಾಗೂ ಅವರ ಪತ್ನಿ ಐಶ್ವರ್ಯ (28) ದಂಪತಿ ಸಂಬಂಧಿಕರ ಮದುವೆ ಸಮಾರಂಭಕ್ಕೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಕಲಂಬಾಡಿಯಿಂದ ಏಳಿಂಜೆಗೆ ಹೋಗುತ್ತಿದ್ದಾಗ ಬೆಳ್ಮಣ್‌ ದ್ವಾರದ ಹತ್ತಿರ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ

ದಂಪತಿ ಬದುಕಿಗೆ ಬಂದೆರಗಿತು ಅಪಘಾತದ ಆಘಾತ Read More »

ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ – ಅದೃಷ್ಟವಶಾತ್‌ ಪ್ರಯಾಣಿಕರು ಅಪಾಯದಿಂದ ಪಾರು

ಕಾರ್ಕಳ : ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಡಿ. 3ರಂದು ಸಂಜೆ ತೆಳ್ಳಾರು ರಸ್ತೆ ರಾಘವೇಂದ್ರ ಮಠದ ಸಮೀಪ ಸಂಭವಿಸಿದೆ. ಆಟೋ ಚಾಲಕ ತೆಳ್ಳಾರಿನ ಉದಯ ಅವರು ತನ್ನ ಕುಟುಂಬದ ನಾಲ್ವರನ್ನು ಕಾರ್ಕಳದಿಂದ ತೆಳ್ಳಾರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್‌ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಪಘಾತದಿಂದಾಗಿ ವಿದ್ಯುತ್‌ ಕಂಬಗಳು ಧರೆಗುಳಿದಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದ್ದು, ಮೆಸ್ಕಾಂ ಸಿಬ್ಬಂದಿ,

ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ – ಅದೃಷ್ಟವಶಾತ್‌ ಪ್ರಯಾಣಿಕರು ಅಪಾಯದಿಂದ ಪಾರು Read More »

ಆಳ್ವಾಸ್ ಸಾಂಸ್ಕೃತಿಕ ವೈಭವ – ಮರುಕಳಿಸಿತು ಕಾರ್ಕಳ ಉತ್ಸವದ ನೆನಪು

ಸಾಂಸ್ಕೃತಿಕ ರಸದೌತಣಕ್ಕೆ ಸಾಕ್ಷಿಯಾದ ಬೃಹತ್‌ ಜನಸ್ತೋಮ ಕಾರ್ಕಳ : ಕಾರ್ಕಳದಲ್ಲಿ ನಡೆದ ಆಳ್ವಾಸ್‌ ಸಾಂಸ್ಕೃತಿಕ ವೈಭವ 2022ರಂದು ಅಭೂತಪೂರ್ವವಾಗಿ ನಡೆದ ಕಾರ್ಕಳ ಉತ್ಸವದ ನೆನಪು ಮರುಕಳಿಸುವಂತೆ ಮಾಡಿದೆ. ಆಳ್ವಾಸ್ ನುಡಿಸಿರಿ ವಿರಾಸತ್‌ ಘಟಕ ಕಾರ್ಕಳ ಇದರ ವತಿಯಿಂದ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ಸುಮಾರು 500 ವಿದ್ಯಾರ್ಥಿಗಳಿಂದ ಮೈನವಿರೇಳಿಸುವ‌ ಸಾಂಸ್ಕೃತಿಕ ಕಾರ್ಯಕ್ರಮ ನೆರೆದ ಬೃಹತ್‌ ಜನಸ್ತೋಮಕ್ಕೆ ರಸದೌತಣ ಉಣಬಡಿಸಿದೆ. ಸ್ವರಾಜ್ಯ ಮೈದಾನ ತುಂಬೆಲ್ಲ ನೆರೆದ ಪ್ರೇಕ್ಷಕರು ಮೂರು ಗಂಟೆಗಳ ಕಾಲ ಸಾಂಸ್ಕೃತಿಕ ಲೋಕದಲ್ಲಿ ಮಗ್ನರಾದರು. ನೂರು ಅಡಿ

ಆಳ್ವಾಸ್ ಸಾಂಸ್ಕೃತಿಕ ವೈಭವ – ಮರುಕಳಿಸಿತು ಕಾರ್ಕಳ ಉತ್ಸವದ ನೆನಪು Read More »

ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಮುಖ್ಯಮಂತ್ರಿಗೆ ನೀರೆ ಕೃಷ್ಣ ಶೆಟ್ಟಿ ಮನವಿ

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಪಂಚ ಗ್ಯಾರಂಟಿಯನ್ನು ಜಾರಿಗೊಳಿಸಿ ಜನಮನ್ನಣೆ ಗಳಿಸಿದೆ. ಗ್ಯಾರಂಟಿ ಯೋಜನೆಯೊಂದಿಗೆ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ, ಕಾಂಗ್ರೆಸ್‌ ಮುಖಂಡ ನೀರೆ ಕೃಷ್ಣ ಶೆಟ್ಟಿ ಸರಕಾರಕ್ಕೆ ಮನವಿ ಮಾಡಿದ್ದಾರೆ.ಉಚಿತ ಬಸ್‌ ಪ್ರಯಾಣ, ಉಚಿತ ವಿದ್ಯುತ್‌, ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು ಸಂತುಷ್ಠರಾಗಿದ್ದಾರೆ. ರಾಜ್ಯವು ತಲಾ ವರಮಾನದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಆದರೆ, ರಾಜ್ಯದಲ್ಲಿ ಮದ್ಯ ಮಾರಾಟ ಮತ್ತು ಕುಡಿತದ ಚಟದಿಂದ ಬಡ

ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಮುಖ್ಯಮಂತ್ರಿಗೆ ನೀರೆ ಕೃಷ್ಣ ಶೆಟ್ಟಿ ಮನವಿ Read More »

ಗೀತೆ ಪಠಣದಿಂದ ದಿವ್ಯ ಅನುಭೂತಿ ಪ್ರಾಪ್ತಿ – ಮೋದಿ

ಉಡುಪಿಯ ಸ್ವಚ್ಛತೆಗೆ ಪ್ರಧಾನಿ ಶ್ಲಾಘನೆ – ನವಸಂಕಲ್ಪಕ್ಕೆ ಕರೆ ಉಡುಪಿ : ಸಾವಿರಾರು ಭಕ್ತರ ಸಮ್ಮುಖದಲ್ಲಿ ಗೀತೆ ಪಠಣದಿಂದ ದಿವ್ಯ ಅನುಭೂತಿ ಪ್ರಾಪ್ತಿಯಾಗುವುದು. ಉಡುಪಿ ಭಕ್ತಿ, ಧ್ಯಾನ, ಸೇವೆಯ ಸಂಗಮಕ್ಕೆ ಪ್ರಸಿದ್ಧಿ ಪಡೆದ ಕ್ಷೇತ್ರ. ಕೃಷ್ಣನೂರಿಗೆ, ಮಧ್ವಾಚಾರ್ಯರ ಈ ಭೂಮಿಗೆ ಬರುವುದೇ ನನಗೆ ಸಂತಸದ ಕ್ಷಣವಾಗಿದ್ದು, ಇಲ್ಲಿ ಆಧ್ಯಾತ್ಮಿಕ ಆನಂದ ದೊರೆಯುವುದು ಎಂದು ಪ್ರಧಾನಿ ಮೋದಿ ಬಣ್ಣಿಸಿದರು. ನ. 28ರಂದು ಉಡುಪಿ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ

ಗೀತೆ ಪಠಣದಿಂದ ದಿವ್ಯ ಅನುಭೂತಿ ಪ್ರಾಪ್ತಿ – ಮೋದಿ Read More »

ನ. 29 : ಕಾರ್ಕಳದಲ್ಲಿ ಆಳ್ವಾಸ್‌ ಸಾಂಸ್ಕೃತಿಕ ವೈಭವ

ನೆಲದ ಕಲೆ ಉಳಿಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಉತ್ಸವ – ಡಾ. ಎಂ. ಮೋಹನ ಆಳ್ವ ಕಾರ್ಕಳ : ನಮ್ಮ ದೇಶದ ಸಂಸ್ಕೃತಿ, ಕಲೆ ಉಳಿಸುವ ನಿಟ್ಟಿನಲ್ಲಿ ಆಳ್ವಾಸ್‌ ಸಂಸ್ಥೆಯು ನಿರಂತರವಾಗಿ ಸಾಂಸ್ಕೃತಿಕ ಉತ್ಸವ ಆಯೋಜಿಸಿಕೊಂಡು ಬಂದಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು.ಅವರು ಹೊಟೇಲ್‌ ಪ್ರಕಾಶ್‌ನಲ್ಲಿ ನಡೆದ ಆಳ್ವಾಸ್‌ ಸಾಂಸ್ಕೃತಿಕ ವೈಭವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ 30 ವರ್ಷಗಳಿಂದ ವಿರಾಸತ್‌ ನಡೆದುಕೊಂಡು ಬಂದಿದ್ದು, ಇದೀಗ ರಾಜ್ಯದಾದ್ಯಂತ ಆಳ್ವಾಸ್‌ ನುಡಿಸಿರಿ

ನ. 29 : ಕಾರ್ಕಳದಲ್ಲಿ ಆಳ್ವಾಸ್‌ ಸಾಂಸ್ಕೃತಿಕ ವೈಭವ Read More »

ಗೋಕಳ್ಳರ ಬಂಧನಕ್ಕೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳಿಂದ ತಹಶೀಲ್ದಾರ್‌, ಎಎಸ್‌ಪಿಗೆ ಮನವಿ

ಕಾರ್ಕಳ : ಇತ್ತೀಚೆಗೆ ನಿರಂತರವಾಗಿ ಗೋಕಳ್ಳತನ ನಡೆಯುತ್ತಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಸಂಘಟನೆ ಪ್ರಮುಖರು ತಹಶೀಲ್ದಾರ್‌ ಪ್ರದೀಪ್‌ ಆರ್.‌ ಹಾಗೂ ಎಎಸ್‌ಪಿ ಡಾ. ಹರ್ಷ ಪ್ರಿಯಂವದ ಅವರಿಗೆ ಮನವಿ ಸಲ್ಲಿಸಿದರು.ಶಿರ್ಲಾಲು ಗ್ರಾಮದಲ್ಲಿ ಹೈನುಗಾರಿಕೆ ನಡೆಸುತ್ತ ಜೀವನ ಸಾಗಿಸುತ್ತಿದ್ದ ಮಹಿಳೆಯ ಮನೆಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ದನಗಳನ್ನು ಕದ್ದುಕೊಂಡು ಹೋಗಿರುವ ಘಟನೆ ಮಾಸುವ ಮುನ್ನವೇ ಇದೀಗ ನಲ್ಲೂರಿನ ಅಶ್ರಫ್‌ ನ ತೋಟದಲ್ಲಿ ಅಕ್ರಮವಾಗಿ ಕಸಾಯಿಖಾನೆ ಮಾಡಿಕೊಂಡು ದನ ಕಡಿಯಲಾಗುತ್ತಿದೆ. ದುಷ್ಕರ್ಮಿಗಳು ಕಾನೂನಿನ, ಪೋಲಿಸರ

ಗೋಕಳ್ಳರ ಬಂಧನಕ್ಕೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳಿಂದ ತಹಶೀಲ್ದಾರ್‌, ಎಎಸ್‌ಪಿಗೆ ಮನವಿ Read More »

ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಡಿಸಿ ಸೂಚನೆ

ಉಡುಪಿ : 2026 ರ ಜನವರಿಯಲ್ಲಿ ನಡೆಯಲಿರುವ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಹೆಚ್ಚು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯ ಸೇರಿದಂತೆ ಕಾನೂನು ಸುವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೊರ ಜಿಲ್ಲೆ, ಹೊರ ರಾಜ್ಯ,

ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಡಿಸಿ ಸೂಚನೆ Read More »

ಕಾರ್ಕಳದ ಅಭಿವೃದ್ಧಿಗೆ ಅಡ್ದಗಾಲು ಹಾಕದಿರಿ

ಬಾಯಿಚಪಲಕ್ಕಾಗಿ ಪತ್ರಿಕಾ ಹೇಳಿಕೆ ನೀಡದಿರಿ – ಕಾಂಗ್ರೆಸ್‌ಗೆ ರವೀಂದ್ರ ಮೊಯ್ಲಿ ಮನವಿ ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಮಂದಿ ಚುನಾಯಿತರಾಗಿ ಶಾಸಕರಾಗಿದ್ದಾರೆ. ಅವರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಪದವಿ ಅಲಂಕರಿಸಿದವರಿದ್ದಾಗ್ಯೂ ಕಾರ್ಕಳ ಕ್ಷೇತ್ರದ ಅಭಿವೃದ್ಧಿ ಕಂಡದ್ದು 2004ರಲ್ಲಿ ವಿ. ಸುನಿಲ್ ಕುಮಾರ್ ಶಾಸಕರಾಗಿ ಆಯ್ಕೆಯಾದ ತರುವಾಯ ಎನ್ನುವುದು ನಿರ್ವಿವಾದ‌ ಎಂದು ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ತಿಳಿಸಿದರು.ಕಾರ್ಕಳ ಕ್ಷೇತ್ರವನ್ನು ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ಕೊಂಡೊಯ್ಯಬೇಕೆಂಬ ನಿಟ್ಟಿನಲ್ಲಿ ಸುನಿಲ್‌ ಕುಮಾರ್‌ ಹಲವಾರು ಯೋಜನೆ ಹಾಕಿಕೊಂಡರು.

ಕಾರ್ಕಳದ ಅಭಿವೃದ್ಧಿಗೆ ಅಡ್ದಗಾಲು ಹಾಕದಿರಿ Read More »

error: Content is protected !!
Scroll to Top