• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಚುನಾವಣೆ

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಆ.19ಕ್ಕೆ ಮುಂದೂಡಿ ಸುಪ್ರೀಂ ಆದೇಶ

ಚಿಕ್ಕಮಗಳೂರು: 2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 19ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ. 2023ರ ಚುನಾವಣಾ ಫಲಿತಾಂಶದಲ್ಲಿ ಶೃಂಗೇರಿಯ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಫಲಿತಾಂಶ ಪ್ರಶ್ನಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆ ನಡೆಸಿ ಹೊಸ […]

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಆ.19ಕ್ಕೆ ಮುಂದೂಡಿ ಸುಪ್ರೀಂ ಆದೇಶ Read More »

ಕೇರಳ ಸಂಪುಟದಲ್ಲಿ ಕಾಸರಗೋಡಿಗೆ ಮತ್ತೆ ನಿರಾಸೆ: ಗಡಿನಾಡಿನ ಆಸೆಗಳ ಮೇಲೆ ತಣ್ಣೀರು

ಕಾಸರಗೋಡು: ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು 20 ಸದಸ್ಯರ ಸಂಪುಟ ಸೋಮವಾರ ಪ್ರಮಾಣವಚನ ಸ್ವೀಕರಿಸಿದೆ. ಆದರೆ, ಜಿಲ್ಲೆಯ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಪೈಕಿ 4 ಕಡೆ ಯುಡಿಎಫ್ (UDF) ಅಭ್ಯರ್ಥಿಗಳನ್ನು ಗೆಲ್ಲಿಸಿದರೂ ಕಾಸರಗೋಡಿಗೆ ಒಂದು ಸಚಿವ ಸ್ಥಾನವೂ ಸಿಗದಿರುವುದು ಗಡಿನಾಡಿನ ಜನರಲ್ಲಿ ತೀವ್ರ ನಿರಾಸೆ ಮೂಡಿಸಿದೆ.​ಮಂಜೇಶ್ವರದಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ವಿರುದ್ಧ 29,252 ಮತಗಳ ಭರ್ಜರಿ ಅಂತರದಿಂದ ಗೆದ್ದಿದ್ದ ಯುಡಿಎಫ್ (ಮುಸ್ಲಿಂ ಲೀಗ್) ಅಭ್ಯರ್ಥಿ ಎ.ಕೆ.ಎಂ. ಅಶ್ರಫ್

ಕೇರಳ ಸಂಪುಟದಲ್ಲಿ ಕಾಸರಗೋಡಿಗೆ ಮತ್ತೆ ನಿರಾಸೆ: ಗಡಿನಾಡಿನ ಆಸೆಗಳ ಮೇಲೆ ತಣ್ಣೀರು Read More »

ತೀವ್ರ ಟೀಕೆ ಬೆನ್ನಲ್ಲೇ ಜ್ಯೋತಿಷಿಗೆ ನೀಡಿದ್ದ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಹುದ್ದೆ ಹಿಂಪಡೆದ ವಿಜಯ್

ಚೆನ್ನೈ : ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೆಲ್ ಅವರ ನೇಮಕ ಆದೇಶವನ್ನು ತಮಿಳುನಾಡು ಸಿಎಂ ವಿಜಯ್​ ಹಿಂಪಡೆದಿದ್ದಾರೆ. ವೆಟ್ರಿವೆಲ್ ಅವರನ್ನು ಮುಖ್ಯಮಂತ್ರಿಗಳ ಇಲಾಖೆಯಲ್ಲಿ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ ಮಾಡಿದ ಒಂದು ದಿನದೊಳಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಜ್ಯೋತಿಷಿಯ ನೇಮಕಾತಿ ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಡುತಲೈ ಚಿರುತೈಗಳ್ ಕಚ್ಚಿ (ವಿಸಿಕೆ), ಕಮ್ಯೂನಿಷ್ಟ್​​

ತೀವ್ರ ಟೀಕೆ ಬೆನ್ನಲ್ಲೇ ಜ್ಯೋತಿಷಿಗೆ ನೀಡಿದ್ದ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಹುದ್ದೆ ಹಿಂಪಡೆದ ವಿಜಯ್ Read More »

ವಿಶ್ವಾಸಮತ ಯಾಚನೆ ಗೆದ್ದ ವಿಜಯ್‌- ಸರ್ಕಾರಕ್ಕೆ 144 ಶಾಸಕರ ಬೆಂಬಲ

ಚೆನ್ನೈ : ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ಜೋಸೆಫ್ ವಿಜಯ್ ನಿರೀಕ್ಷೆಗೂ ಮೀರಿ ಭರ್ಜರಿ ಬಹುಮತ ಸಾಬೀತುಪಡಿಸಿದ್ದಾರೆ. ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್​ನ ಐವರು ಶಾಸಕರು, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು ಶಾಸಕರು, ಸಿಪಿಐ(ಎಂ) ಇಬ್ಬರು, ಐಯುಎಂಎಲ್​ ಪಕ್ಷದ ಇಬ್ಬರು ಶಾಸಕರು ಶಾಸಕರು ಸೇರಿದಂತೆ ಒಟ್ಟು 144 ಜನ ಶಾಸಕರ ಬೆಂಬಲ ದೊರೆತಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್‌ ಸರ್ಕಾರಕ್ಕೆ 118 ಶಾಸಕರ ಬೆಂಬಲವಿತ್ತು. ಆದರೆ, ಬಹುಮತ ಸಾಬೀತು ಪಡಿಸುವ

ವಿಶ್ವಾಸಮತ ಯಾಚನೆ ಗೆದ್ದ ವಿಜಯ್‌- ಸರ್ಕಾರಕ್ಕೆ 144 ಶಾಸಕರ ಬೆಂಬಲ Read More »

ಶೃಂಗೇರಿ ಅಂಚೆ ಮತ ಮರು ಎಣಿಕೆಗೆ ಟ್ವಿಸ್ಟ್‌ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ರಾಜೇಗೌಡ ಶಾಸಕ ಸ್ಥಾನ ಮರುಸ್ಥಾಪನೆಗೆ ಆದೇಶ ಚಿಕ್ಕಮಗಳೂರು : ಶೃಂಗೇರಿ ವಿಧಾನಸಭೆ ಕ್ಷೇತ್ರದ ಮರು ಮತ ಎಣಿಕೆ ಫಲಿತಾಂಶಕ್ಕೆ ಸೋಮವಾರ ಸುಪ್ರೀಂಕೋಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ರಾಜೇಗೌಡ ಅವರ ಶಾಸಕತ್ವನ್ನು ಮರು ಸ್ಥಾಪನೆಗೆ ಆದೇಶಿಸಿದೆ. ಹೈಕೋರ್ಟ್ ಆದೇಶದ ಮೇರೆಗೆ ಕಳೆದ ಮೇ 2ರಂದು ಅಂಚೆ ಮತಗಳ ಮರು ಮತ ಎಣಿಕೆ ನಡೆದಿದ್ದು, ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್ 52 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರನ್ನು ಪರಭಾವಗೊಳಿಸಿದ್ದರು. ಚುನಾವಣಾ ಆಯೋಗ ಜೀವರಾಜ್ ಅವರು ಅಂಚೆ

ಶೃಂಗೇರಿ ಅಂಚೆ ಮತ ಮರು ಎಣಿಕೆಗೆ ಟ್ವಿಸ್ಟ್‌ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ Read More »

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಿದೆ. ಬಿಜೆಪಿ ಹಿರಿಯ ನಾಯಕರ ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಸುವೇಂದು ಅಧಿಕಾರಿ. ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಅದ್ದೂರಿ ಸಮಾರಂಭವು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎನ್‌ಡಿಎಯ ಹಲವಾರು ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ Read More »

ವಿಜಯ್‌ ಪಕ್ಷಕ್ಕೆ ಕೊನೆಗೂ ಸಿಕ್ಕಿತು ಮ್ಯಾಜಿಕ್ ನಂಬರ್ : ಸರ್ಕಾರ ರಚನೆಗೆ ಹಕ್ಕು ಮಂಡನೆ

ಚೆನ್ನೈ: ಕಳೆದ ನಾಲ್ಕು ದಿನಗಳಿಂದ ತಮಿಳುನಾಡು ರಾಜಕೀಯದಲ್ಲಿ ಮನೆ ಮಾಡಿದ್ದ ಅನಿಶ್ಚಿತತೆಗೆ ತೆರೆ ಬಿದ್ದಿದ್ದು, ನಟ ವಿಜಯ್‌ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಅಂತಿಮವಾಗಿ ಬಹುಮತದ ಸಂಖ್ಯಾಬಲ ಕ್ರೋಢೀಕರಿಸುವಲ್ಲಿ ಯಶಸ್ವಿಯಾಗಿದೆ. ಶುಕ್ರವಾರ ಸಂಜೆ 6 ಗಂಟೆಗೆ ರಾಜ್ಯಪಾಲ ಆರ್‌.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಲಿರುವ ವಿಜಯ್ ಸರ್ಕಾರ ರಚನೆಗೆ ಅಧಿಕೃತವಾಗಿ ಹಕ್ಕು ಮಂಡಿಸಲಿದ್ದಾರೆ.​ಬದಲಾದ ರಾಜಕೀಯ ಸಮೀಕರಣ:ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ 234 ಸ್ಥಾನಗಳ ಪೈಕಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಟಿವಿಕೆ, ದ್ರಾವಿಡ ಪಕ್ಷಗಳಾದ ಡಿಎಂಕೆ

ವಿಜಯ್‌ ಪಕ್ಷಕ್ಕೆ ಕೊನೆಗೂ ಸಿಕ್ಕಿತು ಮ್ಯಾಜಿಕ್ ನಂಬರ್ : ಸರ್ಕಾರ ರಚನೆಗೆ ಹಕ್ಕು ಮಂಡನೆ Read More »

ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳ ಸಿಎಂ ? ಇಬ್ಬರಿಗೆ ಡಿಸಿಎಂ ಹುದ್ದೆ !

ಕೋಲ್ಕತ್ತ : ಪಶ್ಚಿಮ ಬಂಗಾಳದಲ್ಲಿ ದಿಗ್ವಿಜಯ ಸಾಧಿಸಿರುವ ಬಿಜೆಪಿ ಈಗ ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ನಿರತವಾಗಿದೆ. ಪಶ್ಚಿಮ ಬಂಗಾಳ ಸಿಎಂ ರೇಸ್‌ನಲ್ಲಿ ಮೂವರ ಹೆಸರು ಕೇಳಿಬರುತ್ತಿದ್ದು, ಬಿಜೆಪಿ ಹೈಕಮಾಂಡ್‌ ಅಂತಿಮವಾಗಿ ಸುವೇಂದು ಅಧಿಕಾರಿ ಅವರಿಗೆ ಈ ಪಟ್ಟಕಟ್ಟುವ ಸಾಧ್ಯತೆ ದಟ್ಟವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸ್ಥಾನಕ್ಕೆ ಸಮಿಕ್ ಭಟ್ಟಾಚಾರ್ಯ, ಸುವೇಂದು ಅಧಿಕಾರಿ ಮತ್ತು ದಿಲೀಪ್ ಘೋಷ್ ಅವರ ಹೆಸರುಗಳು ಮುಂಚೂಣಿಯಲ್ಲಿದೆ.ಮೇ 9ರಂದು ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ

ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳ ಸಿಎಂ ? ಇಬ್ಬರಿಗೆ ಡಿಸಿಎಂ ಹುದ್ದೆ ! Read More »

ಬಿಹಾರ ಸಂಪುಟ ವಿಸ್ತರಣೆ – ನಿತೀಶ್‌ ಕುಮಾರ್‌ ಪುತ್ರ ಸೇರಿ 31 ಮಂದಿ ಸಚಿವರಾಗಿ ಪ್ರಮಾಣ ಸ್ವೀಕಾರ

ಪಾಟ್ನಾ : ಬಿಹಾರ ರಾಜಕೀಯದಲ್ಲಿ ಹೊಸ ಪರ್ವ ಆರಂಭವಾಗಿದೆ. ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು 31 ಎನ್‌ಡಿಎ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಮಾಜಿ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್ ಕುಮಾರ್, ಬಿಜೆಪಿ, ಜೆಡಿಯು, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಮತ್ತು ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ)ದ 31 ನಾಯಕರೊಂದಿಗೆ

ಬಿಹಾರ ಸಂಪುಟ ವಿಸ್ತರಣೆ – ನಿತೀಶ್‌ ಕುಮಾರ್‌ ಪುತ್ರ ಸೇರಿ 31 ಮಂದಿ ಸಚಿವರಾಗಿ ಪ್ರಮಾಣ ಸ್ವೀಕಾರ Read More »

ಮೇ 7ಕ್ಕೆ ವಿಜಯ್‌ ಪದಗ್ರಹಣ – ಬಹುಮತಕ್ಕೆ 10 ಸ್ಥಾನಗಳ ಕೊರತೆ ನಡುವೆಯೂ ಆಡಳಿತಕ್ಕೆ ದಳಪತಿ ಸಜ್ಜು

ಚೆನ್ನೈ : ತಮಿಳುನಾಡು ಚುನಾವಣೆಯಲ್ಲಿ ಹೊಸ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ್ ಅವರು ಮೇ 7ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇ 6 ರಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರನ್ನು ಭೇಟಿಯಾಗಲಿರುವ ವಿಜಯ್‌ ಅವರು ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೇ 7ರಂದು ಚೆನ್ನೈನ ಜವಾಹರ್‌ಲಾಲ್‌ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವರದಿಯಾಗಿದೆ. ಆದರೆ

ಮೇ 7ಕ್ಕೆ ವಿಜಯ್‌ ಪದಗ್ರಹಣ – ಬಹುಮತಕ್ಕೆ 10 ಸ್ಥಾನಗಳ ಕೊರತೆ ನಡುವೆಯೂ ಆಡಳಿತಕ್ಕೆ ದಳಪತಿ ಸಜ್ಜು Read More »

error: Content is protected !!
Scroll to Top