ಮತ ಎಣಿಕೆಗೆ ಕೇಂದ್ರ ಸರ್ಕಾರಿ ನೌಕರರ ನೇಮಕ: ಟಿಎಂಸಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಮುಂಬರುವ ಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆಗೆ ಕೇವಲ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರನ್ನಾಗಿ ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ವಜಾಗೊಳಿಸಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ.ನಂಬಿಕೆ ಇರಲಿ:ಕೇಂದ್ರ ಸರ್ಕಾರಿ ನೌಕರರು ತಮ್ಮ ವಿರುದ್ಧ ಕೆಲಸ ಮಾಡುತ್ತಾರೆ ಎಂಬ ಟಿಎಂಸಿಯ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, “ಇಂತಹ ತಪ್ಪು ಕಲ್ಪನೆಗಳು ಕೇವಲ ಊಹೆಗಳಷ್ಟೆ. ಬದಲಾಗಿ, ತೃಣಮೂಲ ಕಾಂಗ್ರೆಸ್ ಸರ್ಕಾರಿ […]
ಮತ ಎಣಿಕೆಗೆ ಕೇಂದ್ರ ಸರ್ಕಾರಿ ನೌಕರರ ನೇಮಕ: ಟಿಎಂಸಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ Read More »









