• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಚುನಾವಣೆ

ಕಾರ್ಕಳದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಮಹಿಳೆಯರಿಂದ ನಿರ್ವಹಿಸಲ್ಪಡುವ 5 ಸಖಿ ಮತಗಟ್ಟೆ ಕಾರ್ಕಳ : ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ. ಕ್ಷೇತ್ರದಲ್ಲಿ 157 ಸಾಮಾನ್ಯ ಮತಗಟ್ಟೆ, 27 ನಕ್ಸಲ್‌ ಪೀಡಿತ ಮತಗಟ್ಟೆಗಳೊಂದಿಗೆ 52 ಸೂಕ್ಷ್ಮ ಮತಗಟ್ಟೆ ಸೇರಿದಂತೆ 209 ಮತಗಟ್ಟೆಗಳಿದೆ. ಸಖಿ ಮತಗಟ್ಟೆಕಾರ್ಕಳ ತಾಲೂಕಿನಲ್ಲಿ 3 ಮತ್ತು ಹೆಬ್ರಿ ತಾಲೂಕಿನಲ್ಲಿ 2 ಸೇರಿದಂತೆ ಒಟ್ಟು 5 ಸಖಿ ಮತಗಟ್ಟೆಗಳಿದ್ದು, ಇಲ್ಲಿ ಮತಗಟ್ಟೆ ಅಧಿಕಾರಿಯಿಂದ ಹಿಡಿದು, ಮತಗಟ್ಟೆ ಸಹಾಯಕರು, ಕಾವಲು ಸಿಬ್ಬಂದಿವರೆಗೆ ಸಂಪೂರ್ಣವಾಗಿ […]

ಕಾರ್ಕಳದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ Read More »

ಕಾರ್ಕಳಕ್ಕೆ ಯೋಗಿ ಆಗಮನ : ನಗರದಲ್ಲಿ ಪೊಲೀಸ್‌ ಸರ್ಪಗಾವಲು

ಕಾರ್ಕಳ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಕಾರ್ಕಳಕ್ಕೆ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರ ನಿರ್ಬಂಧಿಸಿ, ಪೊಲೀಸರು ಭಾರಿ ಭದ್ರತೆ ಕಲ್ಪಿಸಿದ್ದಾರೆ. ಕಾರ್ಕಳ ಅನಂತಶಯನ ವೃತ್ತದಿಂದ ಶ್ರೀ ವೆಂಕಟರಮಣ ದೇವಳ ಪರಿಸರದವರೆಗೆ ಯೋಗಿಜಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಬಿಗಿ ಬಂದೋಬಸ್ತ್‌ ಏರ್ಪಡಿಸಿದೆ.ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ ಮಾರ್ಗದರ್ಶನದಲ್ಲಿ ಬಂದೋಬಸ್ತ್‌ ಕಲ್ಪಿಸಲಾಗಿದ್ದು, 500 ಮಂದಿ ಪೊಲೀಸರು, ಡಿಎಆರ್‌, ಕೆಎಸ್‌ಆರ್‌ಪಿ, ಸಿಐಎಸ್‌ಎಫ್‌ (ಕೇಂದ್ರಿಯ ಭದ್ರತಾ

ಕಾರ್ಕಳಕ್ಕೆ ಯೋಗಿ ಆಗಮನ : ನಗರದಲ್ಲಿ ಪೊಲೀಸ್‌ ಸರ್ಪಗಾವಲು Read More »

ವೈಯಕ್ತಿಕ ನಿಂದನೆ ಬಿಟ್ಟು ಅಭಿವೃದ್ಧಿಯ ಬಗ್ಗೆ ಚರ್ಚೆಗೆ ಬನ್ನಿ – ಸುನಿಲ್‌ ಕುಮಾರ್‌ ಬಹಿರಂಗ ಸವಾಲು

ಕಾರ್ಕಳ : ವೈಯಕ್ತಿಕ ನಿಂದನೆ ಮತ್ತು ಅಪಪ್ರಚಾರವನ್ನೇ ಬಂಡವಾಳವಾಗಿರಿಸಿಕೊಂಡು ಚುನಾವಣಾ ಕಣಕ್ಕೆ ಇಳಿದಿರುವ ಕಾಂಗ್ರೆಸ್, ಕಾರ್ಕಳ ಕ್ಷೇತ್ರದ ಸುಸಂಸ್ಕೃತ ಮತ್ತು ಸಜ್ಜನಿಕೆಯ ಮನಸ್ಸುಗಳನ್ನು ಕದಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌ ಖೇದ ವ್ಯಕ್ತಪಡಿಸಿದರು. ಮೆ 4ರಂದು ಬಜಗೋಳಿ ಪೇಟೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ನಿಂದನೆ, ದ್ವೇಷ ಹರಡುವ ಕಾರ್ಯಕ್ಕೆ ಮುಂದಾಗುವ ಬದಲು ಪ್ರಜಾಪ್ರಭುತ್ವದ ಆಶಯದಂತೆ ಚುನಾವಣೆ ಎದುರಿಸಿ ಎಂದು ಕಾಂಗ್ರೆಸ್‌ನರಿಗೆ ತಿಳಿಸಿದ ಸುನಿಲ್‌ ಕುಮಾರ್‌ ಕಾರ್ಕಳದಲ್ಲಾದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಗೆ ಬನ್ನಿ

ವೈಯಕ್ತಿಕ ನಿಂದನೆ ಬಿಟ್ಟು ಅಭಿವೃದ್ಧಿಯ ಬಗ್ಗೆ ಚರ್ಚೆಗೆ ಬನ್ನಿ – ಸುನಿಲ್‌ ಕುಮಾರ್‌ ಬಹಿರಂಗ ಸವಾಲು Read More »

ಕಾಂಗ್ರೆಸ್ ಅಭ್ಯರ್ಥಿ  ಬೆಂಬಲಿಗರಿಂದ ಸಭ್ಯತೆ ಮೀರುವ, ಗೌರವ ಕೆಡಿಸುವ ಯತ್ನ:  ಸುನಿಲ್ ಕುಮಾರ್

ಕಾರ್ಕಳ :ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ,  ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ಕುಮಾರ್ ಹೇಳಿದ್ದಾರೆ.  ನಾಗರೀಕ ಸಮಾಜಕ್ಕೆ ಚ್ಯುತಿಕಾರ್ಕಳದ ಜನ ಗೌರವದಿಂದ ಬದುಕಿ ಬಾಳಿದವರು ಇಂದಿಗೂ ಅದೇ ಬದುಕನ್ನು ಮುಂದವರೆಸುತ್ತಿದ್ದಾರೆ. ಮುಂದೆಯೂ ಅದನ್ನೆ ಬಯಸುವರು. ಗೌರವದ ರಾಜಕಾರಣವನ್ನು

ಕಾಂಗ್ರೆಸ್ ಅಭ್ಯರ್ಥಿ  ಬೆಂಬಲಿಗರಿಂದ ಸಭ್ಯತೆ ಮೀರುವ, ಗೌರವ ಕೆಡಿಸುವ ಯತ್ನ:  ಸುನಿಲ್ ಕುಮಾರ್ Read More »

ಬಿಜೆಪಿ ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ – ಸಿದ್ಧರಾಮಯ್ಯ ಸವಾಲು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೂ ಮುನ್ನ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಹಾಲು, 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಹಬ್ಬಕ್ಕೆ ಉಚಿತ

ಬಿಜೆಪಿ ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ – ಸಿದ್ಧರಾಮಯ್ಯ ಸವಾಲು Read More »

ಮತದಾನದ ದಿನ ಸರ್ಕಾರಿ, ಖಾಸಗಿ ಎಲ್ಲ ನೌಕರರಿಗೂ ರಜೆ : ಅಗತ್ಯ ಸೇವಾ ವಲಯಕ್ಕೆ ವಿನಾಯತಿ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಎಲ್ಲಾ ನೌಕರರಿಗೆ ಸಂಬಳ ಸಹಿತ ರಜೆಯನ್ನು ನೀಡುವಂತೆ ಈಗಾಗಲೇ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ನೌಕರರಿಗೆ ಮತದಾನದ ದಿನ ಮೇ 10 ರಂದು ರಜೆ ಘೋಷಿಸಲಾಗಿದೆ. ಆದರೆ, ಇದೆ ಸೌಲಭ್ಯ ರಾಜ್ಯದ ಖಾಸಗಿ ಸಂಸ್ಥೆಗಳಿಗೆ ಅದರಲ್ಲೂ ಐಟಿ ವಲಯ, ಹಣಕಾಸು, ತಾಂತ್ರಿ ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೆ ಅನ್ವಯ ಆಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಮತದಾನದ ದಿನ ಸರ್ಕಾರಿ, ಖಾಸಗಿ ಎಲ್ಲ ನೌಕರರಿಗೂ ರಜೆ : ಅಗತ್ಯ ಸೇವಾ ವಲಯಕ್ಕೆ ವಿನಾಯತಿ Read More »

ಕಾರ್ಕಳ ಬಿಜೆಪಿಯಿಂದ ಬೃಹತ್ ಮತಪ್ರಚಾರ ಅಭಿಯಾನ

209 ಬೂತ್‌ನಲ್ಲಿ 10 ಸಾವಿರ ಕಾರ್ಯಕರ್ತರಿಂದ ಪ್ರಚಾರ – ಮತಯಾಚನೆ ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಾದ್ಯಂತ ರವಿವಾರ ಬಿಜೆಪಿ ವತಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಿತು. ಹಿರಿಯರು, ಕಿರಿಯರು, ಮಹಿಳೆಯರು, ಯುವಕರು, ಯುವತಿಯರು ಹೀಗೆ ಒಟ್ಟು 10 ಸಾವಿರಕ್ಕೂ ಮಿಕ್ಕಿದ ಕಾರ್ಯಕರ್ತರು ಮತ ಪ್ರಚಾರದಲ್ಲಿ ಪಾಲ್ಗೊಂಡರು. ಕಾರ್ಕಳ, ಹೆಬ್ರಿ ತಾಲೂಕುಗಳ 34 ಗ್ರಾಮ ಪಂಚಾಯತ್ ವ್ಯಾಪ್ತಿಯ 209 ಬೂತ್‌ಗಳಲ್ಲಿ, ಪ್ರತಿ ಬೂತ್‌ಗಳಲ್ಲಿ 75 ರಿಂದ 100 ಮಂದಿ ಕಾರ್ಯಕರ್ತರು ಸೇರಿ  ಪ್ರಚಾರ  ಅಭಿಯಾನ

ಕಾರ್ಕಳ ಬಿಜೆಪಿಯಿಂದ ಬೃಹತ್ ಮತಪ್ರಚಾರ ಅಭಿಯಾನ Read More »

ಕಾರ್ಕಳದಲ್ಲಿ ಫೋನ್‌ ಕರೆಯದ್ದೆ ಸದ್ದು

ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ವೈರಲ್‌ ಕಾರ್ಕಳ : ಕಳೆದ ಒಂದು ತಿಂಗಳಿನಿಂದ ಕಾರ್ಕಳದಲ್ಲಿ ಚುನಾವಣಾ ಪ್ರಚಾರವು ಹೊಸ ಹೊಸ ರೂಪವನ್ನು ಪಡೆಯುತ್ತಿದೆ. ಪ್ರಮುಖವಾಗಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿಯಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ವಿನೂತನ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ಪ್ರತಿ ನಿತ್ಯವೂ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಒಂದಲ್ಲ ಒಂದು ವಿಚಾರ ಸದ್ದು ಮಾಡುತ್ತಲೇ ಇದೆ. ಇದೀಗ ಕಳೆದ ಎರಡು ವಾರದಿಂದ ಕಾರ್ಕಳದೆಲ್ಲೆಡೆ ಫೋನ್‌ ಕರೆಯದ್ದೆ ಹಾವಳಿ. ಯಾವುದಾದರೂ ಅನ್‌ನೌನ್‌ ನಂಬರಿನಿಂದ ಕರೆ

ಕಾರ್ಕಳದಲ್ಲಿ ಫೋನ್‌ ಕರೆಯದ್ದೆ ಸದ್ದು Read More »

ದೂರದೃಷ್ಟಿಯ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಕಳೆದುಕೊಳ್ಳಬೇಡಿ – ಮುಂಬೈ ಸಂಸದ ಗೋಪಾಲ ಶೆಟ್ಟಿ ಮನವಿ

ಸುನಿಲ್‌ ಸೋತರೆ ಅದು ಕಾರ್ಕಳಕ್ಕಾಗುವ ದೊಡ್ಡ ನಷ್ಟ ಕಾರ್ಕಳ : ಬೈಲೂರು ಉಮಿಕ್ಕಳ ಬೆಟ್ಟದಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಮ್‌ ಪಾರ್ಕ್‌ ದೂರದೃಷ್ಟಿಯ ಯೋಜನೆ. ದೂರದೃಷ್ಟಿ ಯೋಜನೆ, ಸಮರ್ಪಕ ಅನುಷ್ಠಾನದ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತಿರುವ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಕ್ಷೇತ್ರದ ಜನತೆ ಮತ್ತೆ ಗೆಲ್ಲಿಸಿಕೊಡಬೇಕೆಂದು ಮುಂಬೈ ಬೊರ್ವಿಲಿ ಸಂಸದ ಗೋಪಾಲ ಶೆಟ್ಟಿ ಹೇಳಿದರು. ಅವರು ಎ. 26ರಂದು ಮಾಳ ಗ್ರಾಮದಲ್ಲಿ ಮತಯಾಚಿಸಿ ಮಾತನಾಡಿದರು. ಬೈಲೂರು ಉಮಿಕ್ಕಳ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆಯೊಂದಿಗೆ ಥೀಮ್ ಪಾರ್ಕ್ ನಿರ್ಮಾಣ

ದೂರದೃಷ್ಟಿಯ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಕಳೆದುಕೊಳ್ಳಬೇಡಿ – ಮುಂಬೈ ಸಂಸದ ಗೋಪಾಲ ಶೆಟ್ಟಿ ಮನವಿ Read More »

ಮತದಾನದ ಸಮಯ ಹೆಚ್ಚಳ

ಅಧಿಕ ಬಿಸಿಲಿನ ಪರಿಣಾಮವಾಗಿ ಈ ಬದಲಾವಣೆ ಬೆಂಗಳೂರು: ಚುನಾವಣಾ ಆಯೋಗವು ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರತಿ ಚುನಾವಣೆಗೆ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನವಿರುತ್ತದೆ. ಆದರೆ ಈ ಬಾರಿ ಅಧಿಕ ಬಿಸಿಲಿನ ವಾತಾವರಣ ಇರುವುದರಿಂದ ಮತದಾರರಿಗೆ ಅನುಕೂಲವಾಗುವಂತೆ ಒಂದೂವರೆ ತಾಸು ಸಮಯ ಹೆಚ್ಚಳ ಮಾಡಿದೆ. ಆ ಪ್ರಕಾರ ಬೆಳಗ್ಗೆ 7ರಿಂದ ಸಂಜೆ 6.30ರವರೆಗೆ ಮತದಾನ ಅವಧಿಯಾಗಿರುತ್ತದೆ. ಒಂದೇ ಹಂತದಲ್ಲಿ ಮೇ10ರಂದು ಮತದಾನ ನಡೆಯಲಿದೆ.

ಮತದಾನದ ಸಮಯ ಹೆಚ್ಚಳ Read More »

error: Content is protected !!
Scroll to Top