• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ತಂತ್ರಜ್ಞಾನ

ಮೊಬೈಲ್‌ನಲ್ಲಿ ‘ಸೈರನ್’ ಸದ್ದು: ಗಾಬರಿ ಬೇಡ, ಇದು ಸರ್ಕಾರದ ತುರ್ತು ಪರೀಕ್ಷೆ!

ನವದೆಹಲಿ: ದೇಶದಾದ್ಯಂತ ಶನಿವಾರ ಲಕ್ಷಾಂತರ ಮೊಬೈಲ್ ಬಳಕೆದಾರರ ಫೋನ್‌ಗಳಲ್ಲಿ ಏಕಾಏಕಿ ತೀವ್ರ ಧ್ವನಿಯ ಸೈರನ್ ಮೊಳಗುವ ಮೂಲಕ ಆತಂಕದ ವಾತಾವರಣ ಸೃಷ್ಟಿಯಾಯಿತು. ಪರದೆಯ ಮೇಲೆ ‘ಅತ್ಯಂತ ಗಂಭೀರ’ (Emergency Alert: Severe) ಎಂಬ ಎಚ್ಚರಿಕೆ ಸಂದೇಶ ಕಂಡುಬಂದಿದ್ದರಿಂದ ಜನ ಸಾಮಾನ್ಯರು ಕ್ಷಣಕಾಲ ಬೆಚ್ಚಿಬಿದ್ದರು. ಆದರೆ, ಇದು ಕೇವಲ ತಾಂತ್ರಿಕ ಪರೀಕ್ಷೆಯ ಭಾಗವಾಗಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.​ಏನಿದು ತಾಂತ್ರಿಕ ಪರೀಕ್ಷೆ?ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಮತ್ತು ದೂರಸಂಪರ್ಕ ಇಲಾಖೆ (DoT) ಸಹಯೋಗದಲ್ಲಿ […]

ಮೊಬೈಲ್‌ನಲ್ಲಿ ‘ಸೈರನ್’ ಸದ್ದು: ಗಾಬರಿ ಬೇಡ, ಇದು ಸರ್ಕಾರದ ತುರ್ತು ಪರೀಕ್ಷೆ! Read More »

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್

ನವದೆಹಲಿ : ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ಭಾರತಕ್ಕೆ ಮರಳುತ್ತಿದ್ದಾರೆ. 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲು ಶುಭಾಂಶು ಉತ್ಸುಕರಾಗಿದ್ದಾರೆ. ಕಳೆದ ಒಂದು ವರ್ಷದಿಂದ 4 ಮಿಷನ್‌ಗಾಗಿ ಅಮೆರಿಕದಲ್ಲಿ ತರಬೇತಿ ಪಡೆಯುತ್ತಿರುವ ಶುಕ್ಲಾ ಅವರು, ನಾಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಶೀಘ್ರದಲ್ಲೇ ತಮ್ಮ ತವರು ಲಖನೌಗೆ

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್ Read More »

ಮಂಗಳೂರು : ವಿಮಾನ ದುರಂತ ಸಂಭವಿಸಿ 15 ವರ್ಷವಾದರೂ ಈಡೇರದ ರನ್‌ವೇ ವಿಸ್ತರಣೆ ಬೇಡಿಕೆ

ಮಂಗಳೂರು : ಅಹಮದಾಬಾದ್‌ನಲ್ಲಿ ಸಂಭವಿಸಿದ ಮಹಾ ವಿಮಾನ ದುರಂತ ಎಲ್ಲರಿಗೂ ಗೊತ್ತಿದೆ. ಏರ್ ಇಂಡಿಯಾಕ್ಕೆ ಸೇರಿದ ವಿಮಾನ ಸರಿಯಾಗಿ ಹದಿನೈದು ವರ್ಷದ ಹಿಂದೆ ಮಂಗಳೂರಿನಲ್ಲಿ ಪತನಗೊಂಡಿತ್ತು. ವಿಮಾನ ರನ್​ವೇಯನ್ನು‌ ದಾಟಿ ಕಣಿವೆಗೆ ಜಾರಿ ಸಂಭವಿಸಿದ್ದ ದುರಂತಕ್ಕೆ ಮಂಗಳೂರು ವಿಮಾನ ನಿಲ್ದಾಣ ಕಡಿಮೆ ಉದ್ದದ ರನ್​ವೇ ಹೊಂದಿರುವುದು ಸಹ ಕಾರಣ ಎಂದು ಹೇಳಲಾಗಿತ್ತು. ಆದರೆ ಈ ಭೀಕರ ದುರಂತ ನಡೆದು 15 ವರ್ಷವಾದರೂ ರನ್​​ವೇ ವಿಸ್ತರಣೆ ಮಾಡಲಾಗಿಲ್ಲ. 2010 ಮೇ 22ರ ಮುಂಜಾನೆ, ಗಲ್ಫ್‌ನಿಂದ ಮಂಗಳೂರಿಗೆ ಹಾರಿಬಂದ ವಿಮಾನ

ಮಂಗಳೂರು : ವಿಮಾನ ದುರಂತ ಸಂಭವಿಸಿ 15 ವರ್ಷವಾದರೂ ಈಡೇರದ ರನ್‌ವೇ ವಿಸ್ತರಣೆ ಬೇಡಿಕೆ Read More »

ಇಂಟರ್ನೆಟ್ ಜಗತ್ತಿನಲ್ಲಿ ಹೊಸ ತಂತ್ರಜ್ಞಾನ : ಕೇಬಲ್ ಇಲ್ಲದೆ ಹೈಸ್ಪೀಡ್ ಇಂಟರ್ನೆಟ್

ಬೆಂಗಳೂರು : ಸದ್ಯದಲ್ಲೇ ಇಂಟರ್ನೆಟ್ ಜಗತ್ತಿನಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ. ಗೂಗಲ್‌ನ ಪೋಷಕ ಕಂಪನಿ ಆಲ್ಫಾಬೆಟ್‌ನ ಮೂನ್‌ಶಾಟ್ ಫ್ಯಾಕ್ಟರಿ ಎಕ್ಸ್ ಲ್ಯಾಬ್ ಅಡಿಯಲ್ಲಿ ತಾರಾ ಯೋಜನೆಯನ್ನು ಅಭಿವೃದ್ಧಿ ಪಡಿಸಿದೆ. ಇದು ಬೆಳಕಿನ ಕಿರಣಗಳ ಮೂಲಕ ಹೆಚ್ಚಿನ ವೇಗದ ಇಂಟರ್ನೆಟ್ ಒದಗಿಸುವ ಭರವಸೆ ನೀಡುತ್ತದೆ. ಈ ತಂತ್ರಜ್ಞಾನವು ಹಳೆಯ ಫೈಬರ್ ಆಪ್ಟಿಕ್ ಕೇಬಲ್‌ಗಳ ಅಗತ್ಯವನ್ನು ನಿವಾರಿಸುತ್ತದೆ. ಇದು ದೂರದ ಪ್ರದೇಶಗಳಲ್ಲಿ ವೇಗದ ಮತ್ತು ಕೈಗೆಟುಕುವ ಸಂಪರ್ಕವನ್ನು ಸಹ ನೀಡುತ್ತದೆ. ತಾರಾ ಚಿಪ್ ಎಂಬುದು ಆಲ್ಫಾಬೆಟ್‌ನ ಎಕ್ಸ್ ಲ್ಯಾಬ್ ಏಳು

ಇಂಟರ್ನೆಟ್ ಜಗತ್ತಿನಲ್ಲಿ ಹೊಸ ತಂತ್ರಜ್ಞಾನ : ಕೇಬಲ್ ಇಲ್ಲದೆ ಹೈಸ್ಪೀಡ್ ಇಂಟರ್ನೆಟ್ Read More »

ಮಾಲ್ಡೀವ್ಸ್ ದ್ವೀಪರಾಷ್ಟ್ರದ ಸಮೀಪದಲ್ಲಿ ಭಾರತದ ನೌಕಾನೆಲೆ ‘ಐಎನ್‌ಎಸ್‌ ಜಟಾಯು’ ಕಾರ್ಯಾರಂಭ

ನವದೆಹಲಿ : ಭಾರತೀಯ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಹೇಳುತ್ತಿರುವ ಮಾಲ್ಡೀವ್ಸ್ ಗೆ ಭಾರತ ಪ್ರಬಲ ತಿರುಗೇಟು ನೀಡಿದ್ದು, ದ್ವೀಪರಾಷ್ಟ್ರದ ಕೂಗಳತೆ ದೂರದಲ್ಲೇ ಭಾರತದ ನೌಕಾನೆಲೆ ‘ಐಎನ್‌ಎಸ್‌ ಜಟಾಯು’ ಕಾರ್ಯಾರಂಭ ಮಾಡಿದೆ. ಚೀನಾದ ಸಾಲ, ಮೂಲ ಸೌಕರ್ಯ ಯೋಜನೆ ಹಾಗೂ ಆರ್ಥಿಕ ನೆರವಿನ ಆಮಿಷಕ್ಕೆ ತುತ್ತಾಗಿರುವ ಮಾಲ್ಡೀವ್ಸ್ ಭಾರತದ ಜತೆ ರಾಜತಾಂತ್ರಿಕ ಸಂಘರ್ಷಕ್ಕೆ ಇಳಿದಿದ್ದು, ಭಾರತೀಯ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಗಡುವು ನೀಡಿದೆ. ಮುಂಬರುವ ಆಪಾಯವನ್ನೂ ಲೆಕ್ಕಿಸದೇ ಮಾಲ್ಡೀವ್ಸ್ ತೋರುತ್ತಿರುವ ಹಠಮಾರಿ ತನಕ್ಕೆ ಈ ಹಿಂದೆ

ಮಾಲ್ಡೀವ್ಸ್ ದ್ವೀಪರಾಷ್ಟ್ರದ ಸಮೀಪದಲ್ಲಿ ಭಾರತದ ನೌಕಾನೆಲೆ ‘ಐಎನ್‌ಎಸ್‌ ಜಟಾಯು’ ಕಾರ್ಯಾರಂಭ Read More »

ಭಾರತದ ಮೊದಲ ವಾಣಿಜ್ಯ ಸೆಮಿಕಂಡಕ್ಟರ್ ಫ್ಯಾಬ್ ಘಟಕಕ್ಕೆ ಕೇಂದ್ರ ಅನುಮೋದನೆ

ದೆಹಲಿ : ದೇಶದಲ್ಲಿ ಮೂರು ಸೆಮಿಕಂಡಕ್ಟರ್ ಪ್ಲಾಂಟ್‌ಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇಂದು ಪ್ರಧಾನಿಯವರು ದೇಶದಲ್ಲಿ ಸೆಮಿಕಂಡಕ್ಟರ್ ಫ್ಯಾಬ್ ಅನ್ನು ಸ್ಥಾಪಿಸಲು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಮೊದಲ ವಾಣಿಜ್ಯ ಸೆಮಿಕಂಡಕ್ಟರ್ ಫ್ಯಾಬ್ ಅನ್ನು ಟಾಟಾ ಮತ್ತು ಪವರ್‌ಚಿಪ್-ತೈವಾನ್ ಸ್ಥಾಪಿಸಲಿದೆ. ಈ ಪ್ಲಾಂಟ್ ಧೋಲೆರಾದಲ್ಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಮುಂದಿನ 100 ದಿನಗಳಲ್ಲಿ ಎಲ್ಲಾ ಮೂರು ಸೆಮಿಕಂಡಕ್ಟರ್ ಘಟಕಗಳ ನಿರ್ಮಾಣವನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ಹೇಳಿದರು. ತಿಂಗಳಿಗೆ ಒಟ್ಟು 50,000 ವೇಫರ್‌ಗಳನ್ನು ತಯಾರಿಸಲಾಗುವುದು.

ಭಾರತದ ಮೊದಲ ವಾಣಿಜ್ಯ ಸೆಮಿಕಂಡಕ್ಟರ್ ಫ್ಯಾಬ್ ಘಟಕಕ್ಕೆ ಕೇಂದ್ರ ಅನುಮೋದನೆ Read More »

ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಎಕ್ಸ್‌ಪೋಸ್ಯಾಟ್‌ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ : ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಎಕ್ಸ್‌ಪೋಸ್ಯಾಟ್‌ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ (PSLV) ಸಿ58 ನೌಕೆ ಯಶಸ್ವಿಯಾಗಿ ನಭಕ್ಕೆ ಹಾರಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ (PSLV) ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದ್ದು, ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್( X-Ray Polarimeter Satellite) ಉಪಗ್ರಹ ಎಕ್ಸ್‌ಪೋಸ್ಯಾಟ್ (XPoSat)ನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದ್ದು, ಇದರ ಜೊತೆಗೆ ಪಿಎಸ್‌ಎಲ್‌ವಿ ಇತರ

ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಎಕ್ಸ್‌ಪೋಸ್ಯಾಟ್‌ ಯಶಸ್ವಿ ಉಡಾವಣೆ Read More »

ಆದಿತ್ಯ ಎಲ್-1 ಮೊದಲ ಹಂತದ ಕಕ್ಷೆ ಬದಲಾವಣೆ ಯಶಸ್ವಿ

ಬೆಂಗಳೂರು : ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮೊದಲ ಸೂರ್ಯ ಯೋಜನೆ ಆದಿತ್ಯಾ ಎಲ್ 1 ನ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿಯಾಗಿದೆ. ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ. ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ನಲ್ಲಿ ಇಸ್ರೋ ಈ ಬಗ್ಗೆ ಮಾಹಿತಿ ನೀಡಿದ್ದು, ಆದಿತ್ಯ L1 ನೌಕೆಯ ಮೊದಲ ಭೂ-ಆಧಾರಿತ ಕುಶಲತೆ (ಮೆನೋವರ್)ಯನ್ನು ಯಶಸ್ವಿಯಾಗಿ ನಿರ್ವಹಿಸಲಾಯಿತು ಎಂದು

ಆದಿತ್ಯ ಎಲ್-1 ಮೊದಲ ಹಂತದ ಕಕ್ಷೆ ಬದಲಾವಣೆ ಯಶಸ್ವಿ Read More »

ಟ್ವಿಟ್ಟರ್‌ ಹೊಸ ಲೋಗೋ ಅನಾವರಣ : ನೀಲಿ ಹಕ್ಕಿ ಜಾಗದಲ್ಲಿ ‘X’ ಲಾಂಛನ

ಜನಪ್ರಿಯ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನ ಲೋಗೋ ಇದೀಗ ಅಧಿಕೃತವಾಗಿ ಬದಲಾವಣೆಯಾಗಿದೆ. ಐಕಾನಿಕ್ ನೀಲಿ ಬಣ್ಣದ ಹಕ್ಕಿ ಇದೀಗ ಮಾಯವಾಗಿದ್ದು, ಎಕ್ಸ್ (X) ಲೋಗೋ ಕಾಣಿಸಿಕೊಳ್ಳುತ್ತಿದೆ. ಟ್ವಿಟ್ಟರ್ ಅನ್ನು ಖರೀದಿಸಿರುವ ಎಲೋನ್ ಮಸ್ಕ್ ಅಪ್ಲಿಕೇಶನ್ ಅನ್ನು ರೀಬ್ರ್ಯಾಂಡ್ ಮಾಡುವ ಉದ್ದೇಶದಿಂದ ಅದರ ಲೋಗೋ ಹಾಗೂ ಹೆಸರನ್ನು ಬದಲಿಸಲು ಮುಂದಾಗಿದ್ದಾರೆ. ಎಲೋನ್ ಮಸ್ಕ್ ಸೋಮವಾರ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಟ್ವಿಟ್ಟರ್‌ನ ಪ್ರಧಾನ ಕಚೇರಿಯಲ್ಲಿ ಎಕ್ಸ್ ಬ್ರ್ಯಾಂಡಿಂಗ್‌ನ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಎಲೋನ್ ಮಸ್ಕ್ ಭಾನುವಾರ ಟ್ವಿಟ್ಟರ್‌ನ ಲೋಗೋ ಬದಲಾವಣೆ ಬಗ್ಗೆ ಸುಳಿವು

ಟ್ವಿಟ್ಟರ್‌ ಹೊಸ ಲೋಗೋ ಅನಾವರಣ : ನೀಲಿ ಹಕ್ಕಿ ಜಾಗದಲ್ಲಿ ‘X’ ಲಾಂಛನ Read More »

ಬೆಂಗಳೂರಿನಲ್ಲಿ ದಾಖಲಾದ 25 ಎಫ್​ಐಆರ್​ಗಳ ಜಾಡು ಹಿಡಿದ ಇಡಿ

ಬೆಂಗಳೂರು : ಚೀನಾದ ಲೋನ್ ಆ್ಯಪ್​ಗಳ ಬಗ್ಗೆ ಬಹಳಷ್ಟು ಸುದ್ದಿಗಳನ್ನು ಓದಿರಬಹುದು. ಇದು ಬಹಳ ವ್ಯವಸ್ಥಿತ ಜಾಲವಾಗಿ ಕಾರ್ಯನಿರ್ವಹಿಸುತ್ತಿರುವ ಸಂಗತಿಯನ್ನು ಜಾರಿ ನಿರ್ದೇಶನಾಲಯ ಪತ್ತೆ ಹಚ್ಚಿದೆ. ಬೆಂಗಳೂರಿನ ಇಡಿ ವಲಯದಲ್ಲಿ ದಾಖಲಾದ 25 ಎಫ್​ಐಆರ್​ಗಳ ತನಿಖೆ ಶುರುವಿಟ್ಟುಕೊಂಡ ಜಾರಿ ನಿರ್ದೇಶನಾಲಯ ಒಂದು ವರ್ಷದಲ್ಲಿ ಬಹಳಷ್ಟು ಶಾಕಿಂಗ್ ಸಂಗತಿಗಳನ್ನು ಬಯಲಿಗೆ ಎಳೆದಿದೆ.ಬ್ಲ್ಯಾಕ್​ಮೇಲ್, ಮನಿ ಲಾಂಡರಿಂಗ್, ವಿದೇಶೀ ಬ್ಯಾಂಕುಗಳ ನೆರವು, ಎನ್​ಬಿಎಫ್​ಸಿಗಳ ನಂಟು, ಕ್ರಿಪ್ಟೋ ಇತ್ಯಾದಿ ವಿಚಾರಗಳು ಇಡಿ ತನಿಖೆಯಿಂದ ಬೆಳಕಿಗೆ ಬಂದಿವೆ. ಕೆಲ ಖಾಸಗಿ ಬ್ಯಾಂಕ್ ಹಾಗೂ ಅಂತಾರಾಷ್ಟ್ರೀಯ

ಬೆಂಗಳೂರಿನಲ್ಲಿ ದಾಖಲಾದ 25 ಎಫ್​ಐಆರ್​ಗಳ ಜಾಡು ಹಿಡಿದ ಇಡಿ Read More »

error: Content is protected !!
Scroll to Top