ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ : ಇಬ್ಬರ ಬಂಧನ
ಮಂಗಳೂರು : ತೊಕ್ಕೊಟ್ಟು ಬಳಿ ಶನಿವಾರ ತಡರಾತ್ರಿ ಸಾರ್ವಜನಿಕವಾಗಿ ತಲವಾರು ಝಳಪಿಸಿ ಜನರನ್ನು ಬೆದರಿಸಿದ ಆರೋಪದಲ್ಲಿ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾರ್ಗತಲೆ ನಿವಾಸಿ ರೌಡಿಶೀಟರ್ ಮುಹಮ್ಮದ್ ಶಾಕಿರ್ ಹಾಗೂ ಆಟೋ ರಿಕ್ಷಾ ಚಾಲಕ ಮಂಚಿಲ ನಿವಾಸಿ ಅಶ್ಫಾಕ್ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 12:00 ರಿಂದ 12:20 ರ ನಡುವೆ ತೊಕ್ಕೊಟ್ಟು ವಿನಮ್ರ ಬಾರ್ನಲ್ಲಿ ಈ ಘಟನೆ ನಡೆದಿದೆ. ಶಾಕಿರ್ ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ. ಆರೋಪಿ ಅಶ್ಫಾಕ್ ರಿಕ್ಷಾದಲ್ಲಿ ಬಂದಿದ್ದ […]
ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ : ಇಬ್ಬರ ಬಂಧನ Read More »










