ಮುಂಬಯಿಯಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಕಟ್ಟಿದ ಬಾಲಕೃಷ್ಣ ಶೆಟ್ಟಿ
25 ವರ್ಷಗಳಿಂದ ಯಕ್ಷಗಾನ – ತಾಳಮದ್ದಳೆ ಆಯೋಜನೆ ಕಳೆದ 25 ವರ್ಷಗಳಿಂದ ಮುಂಬಯಿ ಮಹಾನಗರದಲ್ಲಿ ಯಕ್ಷಗಾನ ಹಾಗೂ ತಾಳಮದ್ದಳೆ ಆಯೋಜಿಸಿಕೊಂಡು ಕಲಾಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾದ ತಂಡ ತಂಡ ಅಜೆಕಾರು ಕಲಾಭಿಮಾನಿ ಬಳಗ. ಈ ಬಳಗದ ಸಾರಥ್ಯ ವಹಿಸಿದವರು ಕಾರ್ಕಳ ತಾಲೂಕು ಅಜೆಕಾರಿನ ಬಾಲಕೃಷ್ಣ ಶೆಟ್ಟಿ. ಯಕ್ಷಗಾನದ ಅಭಿಮಾನಿಯಾಗಿ ಮುಂಬಯಿಯಲ್ಲಿ ಯಕ್ಷಗಾನಕ್ಕೆ ಹೊಸ ಮೆರುಗು ನೀಡಿರುವ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ನಮ್ಮೂರ ಸಾಧಕರು ಇಂದಿನ ಅತಿಥಿ. 1965ರಲ್ಲಿ ಅಜೆಕಾರು ಕಲ್ಕುಡಮಾರ್ ಮನೆಯ ಸುಬ್ಬಯ್ಯ ಶೆಟ್ಟಿ ಮತ್ತು ಸಂಪ […]
ಮುಂಬಯಿಯಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಕಟ್ಟಿದ ಬಾಲಕೃಷ್ಣ ಶೆಟ್ಟಿ Read More »










