ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮಂಕಾಳ ವೈದ್ಯ
ಬೆಂಗಳೂರು : ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಮಂಕಾಳ ವೈದ್ಯ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕರಾವಳಿಯ ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದು ಮೀನುಗಾರಿಕೆ ಹಾಗೂ ಹೋಟೆಲ್ ಉದ್ಯಮದ ಮೂಲಕ ಬದುಕು ಕಟ್ಟಿಕೊಂಡ ಮಂಕಾಳ ವೈದ್ಯ ಅವರು ಜನಸೇವೆಯ ಮೂಲಕ ರಾಜಕೀಯ ಪ್ರವೇಶಿಸಿ ಜಿಲ್ಲಾ ಪಂಚಾಯತ್ ಸದಸ್ಯ, ಶಾಸಕ, ಸಚಿವರಾಗಿ ಬೆಳೆದು ಇದೀಗ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನದತ್ತ ಸಾಗಿದ್ದಾರೆ. ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ಪ್ರೌಢಶಾಲಾ ಹಂತದಲ್ಲೇ ಶಿಕ್ಷಣ ಮೊಟಕುಗೊಳಿಸಿದ ಮಂಕಾಳ ವೈದ್ಯ ಅವರು, ಬದುಕಿನ ನಿರ್ವಹಣೆಗಾಗಿ […]
ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮಂಕಾಳ ವೈದ್ಯ Read More »










