ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ – ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು : ಹೈಕಮಾಂಡ್ ಹೇಳಿದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಹೈಕಮಾಂಡ್ ಹೇಳಿದಾಗ ಎಂದು ಉತ್ತರ ನೀಡಿದರು. ಇದೇ ಡಿ.8 ರಿಂದ ಅಧಿವೇಶನ ಇರುವುದರಿಂದ ನಮ್ಮ ರಣ ನೀತಿ ಹೇಗಿರಬೇಕು ಎನ್ನುವುದರ ಜೊತೆಗೆ ಹಲವು ವಿಚಾರಗಳ ಬಗ್ಗೆ ಇಂದು ಇಬ್ಬರು ಮಾತನಾಡಿದ್ದೇವೆ. ನಾವು […]
ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ – ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ Read More »










