• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ – ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಹೈಕಮಾಂಡ್‌ ಹೇಳಿದಾಗ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಅವರು ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಹೈಕಮಾಂಡ್‌ ಹೇಳಿದಾಗ ಎಂದು ಉತ್ತರ ನೀಡಿದರು. ಇದೇ ಡಿ.8 ರಿಂದ ಅಧಿವೇಶನ ಇರುವುದರಿಂದ ನಮ್ಮ ರಣ ನೀತಿ ಹೇಗಿರಬೇಕು ಎನ್ನುವುದರ ಜೊತೆಗೆ ಹಲವು ವಿಚಾರಗಳ ಬಗ್ಗೆ ಇಂದು ಇಬ್ಬರು ಮಾತನಾಡಿದ್ದೇವೆ. ನಾವು […]

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ – ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ Read More »

ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ : 1ಗಂಟೆಗೂ ಹೆಚ್ಚು ಶ್ರೀಗಳ ಜೊತೆ ಗೌಪ್ಯ ಚರ್ಚೆ

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಕೋಡಿಮಠಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆರಡು ತಿಂಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಕೋಡಿಮಠಕ್ಕೆ ಭೇಟಿ ನೀಡಿದ್ದರು. ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠ ಶ್ರೀಗಳು ಭವಿಷ್ಯ ನುಡಿಯುವಲ್ಲಿ ಖ್ಯಾತಿ ಪಡೆದಿದ್ದು ಸಚಿವರು ಇಲ್ಲಿಗೆ ಭೇಟಿ ನೀಡಿರುವುದು ಕುತೂಹಲ ಕೆರಳಿಸಿದೆ. ಪರಮೇಶ್ವರ್ ಅವರು ಶ್ರೀಗಳೊಂದಿಗೆ ಒಂದು ಗಂಟೆಗೂ

ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ : 1ಗಂಟೆಗೂ ಹೆಚ್ಚು ಶ್ರೀಗಳ ಜೊತೆ ಗೌಪ್ಯ ಚರ್ಚೆ Read More »

ಸಿಎಂ ಹುದ್ದೆ ಭಿನ್ನಮತ : ಸಿದ್ದರಾಮಯ್ಯ-ಡಿ.ಕೆ.ಶಿ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವದೆಹಲಿ : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಭಿನ್ನಮತ ತಾರಕಕ್ಕೇರುವ ಭೀತಿಯಲ್ಲಿದ್ದು, ಅಧಿಕಾರ ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕಾಂಗ್ರೆಸ್ ವರಿಷ್ಠರು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಣಗಳ ನಡುವಿನ ಕಲಹ ಮತ್ತು ನಾಯಕತ್ವದ ಸಮಸ್ಯೆಗಳನ್ನು ಬಗೆಹರಿಸಲು ತೊಡಗಿಸಿಕೊಂಡಿರುವ ಪಕ್ಷದ ಉಸ್ತುವಾರಿಗಳ ಶಿಫಾರಸುಗಳ ಆಧಾರದ ಮೇಲೆ ಹೈಕಮಾಂಡ್ ಮಧ್ಯಪ್ರವೇಶಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ

ಸಿಎಂ ಹುದ್ದೆ ಭಿನ್ನಮತ : ಸಿದ್ದರಾಮಯ್ಯ-ಡಿ.ಕೆ.ಶಿ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ Read More »

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ : ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ : ರಾಜ್ಯ ಸರ್ಕಾರ Read More »

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚ ವತಿಯಿಂದ ಗೋವು ಪೂಜೆ

ಕಾರ್ಕಳ : ಕಾರ್ಕಳ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅ. 24ರಂದು ತೆಳ್ಳಾರು ಶ್ರೀ ವೆಂಕಟರಮಣ ಗೋಶಾಲೆಯಲ್ಲಿ ಗೋವು ಪೂಜೆ ಜರುಗಿತು. ಮಹಿಳಾ ಮೋರ್ಚಾದ ಅಧ್ಯಕ್ಷೆ ವಿನಯ ಡಿ. ಬಂಗೇರ ಅವರ ನೇತೃತ್ವದಲ್ಲಿ ಮ. ಮೋ. ಕಾರ್ಯಕರ್ತೆಯರು ಗೋವುಗಳಿಗೆ ಪೂಜೆ ಸಲ್ಲಿಸಿ, ತಿನಸುಗಳನ್ನು ನೀಡಿ, ಮಹಿಳಾ ಮೋರ್ಚಾದ ಗೋಹುಂಡಿಯ ಕಾಣಿಕೆ ರೂ. 2005 ಸಮರ್ಪಿಸಿದರು. ಈ ಸಂದರ್ಭ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಕಾರ್ಯದರ್ಶಿ

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚ ವತಿಯಿಂದ ಗೋವು ಪೂಜೆ Read More »

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಾರಾಯಣಮೂರ್ತಿ- ಸುಧಾಮೂರ್ತಿ ನಿರಾಕರಣೆ!

ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಅ. 10 ರಂದು ಸುಧಾಮೂರ್ತಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಾರಾಯಣಮೂರ್ತಿ- ಸುಧಾಮೂರ್ತಿ ನಿರಾಕರಣೆ! Read More »

ಜಾತಿಗಣತಿಗೆ ಅರಣ್ಯ, ಆರೋಗ್ಯ, ಶಿಕ್ಷಣ ಇಲಾಖೆ ಸಿಬ್ಬಂದಿಗಳ ನಿಯೋಜನೆ : ಹಾಜರಾಗದವರ ವಿರುದ್ಧ ಎಫ್‌ಐಆರ್‌ ದಾಖಲು..!

ಬೆಂಗಳೂರು : ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಸಮೀಕ್ಷೆಗಾಗಿ ಅರಣ್ಯ, ಆರೋಗ್ಯ, ಶಿಕ್ಷಣ ಇಲಾಖೆ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿದೆ. ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ ಪೋರ್ಟಲ್‌ನಲ್ಲಿ ಲಭ್ಯವಿರುವ ಸರ್ಕಾರಿ ಸಿಬ್ಬಂದಿಗಳ ಮಾಹಿತಿಯನ್ನು ಬಳಸಿಕೊಂಡಿರುವ ಸರ್ಕಾರ, ಕಚೇರಿಯ ಸಿಬ್ಬಂದಿಗಳಿಗೆ ಪ್ರತ್ಯೇಕ ಸಂದೇಶ ಹಾಗೂ ಇ-ಮೇಲ್ ಗಳನ್ನು ರವಾನಿಸಿದ್ದು, ಸಮೀಕ್ಷೆಗೆ ನಿಯೋಜನೆಗೊಂಡಿರುವ ಹಾಗೂ ಹಾಜರಾಗದಿದ್ದರೆ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ ಎಂದು ತಿಳಿಸಿದೆ. ಸಂದೇಶದಲ್ಲಿ ಅಕ್ಟೋಬರ್ 3 ರಂದು ತರಬೇತಿಯಲ್ಲಿ ಭಾಗವಹಿಸಲು ಮತ್ತು ಅಕ್ಟೋಬರ್ 4 ರಿಂದ ಜನಗಣತಿ

ಜಾತಿಗಣತಿಗೆ ಅರಣ್ಯ, ಆರೋಗ್ಯ, ಶಿಕ್ಷಣ ಇಲಾಖೆ ಸಿಬ್ಬಂದಿಗಳ ನಿಯೋಜನೆ : ಹಾಜರಾಗದವರ ವಿರುದ್ಧ ಎಫ್‌ಐಆರ್‌ ದಾಖಲು..! Read More »

ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ಆಕ್ರಮಣ – ಮುಂದಿನ ದಿನಗಳಲ್ಲಿ ತಕ್ಕ ಉತ್ತರ : ಬಿ. ಎಲ್‌. ಸಂತೋಷ್‌

ಕಾಂಗ್ರೆಸ್‌ನ ಕಂಪನ, ಕ್ರಾಂತಿಯಿಂದ ಜನರಿಗೆ ತೊಂದರೆಯಾಗದಿರಲಿ – ಸುನಿಲ್‌ ಕುಮಾರ್‌ ಉಡುಪಿ : ಧರ್ಮಸ್ಥಳ ಮೇಲೆ ವೈಚಾರಿಕ ಆಕ್ರಮಣ ನಡೆದಿದೆ. ಇನ್ನು ಮುಂದೆ ಮೂಡುಬಿದಿರೆಯನ್ನು ಟಾರ್ಗೆಟ್‌ ಮಾಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಇಂಗಿತ ವ್ಯಕ್ತಪಡಿಸಿದರು.ಅವರು ಅ. 3ರಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಕಾರ್ಯಕರ್ತರ ಸಮಾರಂಭದಲ್ಲಿ ಮಾತನಾಡಿದರು. ವೈಚಾರಿಕ ರಾಜಕೀಯದ ಮೂಲಕ ಶಬರಿಮಲೆಯಲ್ಲಿ ಸ್ವಲ್ಪ ರಕ್ತದ ರುಚಿ ನೋಡಿದ್ದರು. ಈಶ ಆಶ್ರಮ, ಶನಿ ಶಿಂಗ್ನಾಪುರದಲ್ಲೂ

ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ಆಕ್ರಮಣ – ಮುಂದಿನ ದಿನಗಳಲ್ಲಿ ತಕ್ಕ ಉತ್ತರ : ಬಿ. ಎಲ್‌. ಸಂತೋಷ್‌ Read More »

ಧರ್ಮಸ್ಥಳ ಪ್ರಕರಣ : ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಎಸ್‌ಐಟಿಗೆ ನಿರ್ದೇಶನ : ಸಚಿವ ಜಿ. ಪರಮೇಶ್ವರ

ಬೆಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಸರ್ಕಾರವು ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ನಿರ್ದೇಶಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಮಂಗಳವಾರ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಗಳು ಬಾಕಿ ಉಳಿದಿವೆ ಎಂದು ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ತನ್ನ ಕೆಲಸ ಮಾಡುತ್ತಿದೆ. ಎಫ್‌ಎಸ್‌ಎಲ್ ವರದಿಗಳು ಬರಬೇಕು. ಇತ್ತೀಚೆಗೆ ಪತ್ತೆಯಾದ ವಸ್ತುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಈ ಹಿಂದೆ ಪತ್ತೆಯಾದ ವಿಷಯಗಳ ಕುರಿತು ವರದಿಗಳನ್ನು

ಧರ್ಮಸ್ಥಳ ಪ್ರಕರಣ : ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಎಸ್‌ಐಟಿಗೆ ನಿರ್ದೇಶನ : ಸಚಿವ ಜಿ. ಪರಮೇಶ್ವರ Read More »

ಸಾಮಾಜಿಕ ಸೌಹಾರ್ದತೆ ಕದಡುವ ಜಾತಿಗಣತಿ, ಜನರು ಬಹಿಷ್ಕರಿಸುವ ಮುನ್ನ ಅವೈಜ್ಞಾನಿಕ ಜಾತಿಗಣತಿಯನ್ನು ತಕ್ಷಣವೇ ನಿಲ್ಲಿಸಿ – ಬಿಜೆಪಿ ಖಂಡನೆ

ಕಾರ್ಕಳ : ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಜಾತಿ ಜನಗಣತಿ ಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಈ ಜನಗಣತಿ ಸಂಪೂರ್ಣವಾಗಿ ರಾಜಕೀಯ ಉದ್ದೇಶಗಳನ್ನು ಪೂರೈಸುವ ಸಲುವಾಗಿ ಸರ್ಕಾರದ ಮೂಲಕ ನಡೆಸಲ್ಪಡುತ್ತಿದೆ. ಈ ಜನಗಣತಿ ವೈಜ್ಞಾನಿಕವಾಗಿಲ್ಲ, ಸಮಾಜದ ಹಿತಾಸಕ್ತಿಯ ದೃಷ್ಟಿಯಿಂದಲೂ ಇದು ಸರಿಯಿಲ್ಲ. ಈ ಸರ್ಕಾರಕ್ಕೆ ಜನರ ಹಿತಾಸಕ್ತಿ ಮುಖ್ಯವಾಗಿದ್ದರೆ, ಸರಿಯಾದ ಸಮಯದಲ್ಲಿ, ಸೂಕ್ತ ಸಿದ್ಧತೆಗಳೊಂದಿಗೆ ಜನಗಣತಿ ನಡೆಸಬಹುದಾಗಿತ್ತು. ಆದರೆ ತರಾತುರಿಯಲ್ಲಿ ಹಾಗೂ ಹಬ್ಬದ ಕಾಲದಲ್ಲಿ ಈ ರೀತಿಯ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಸರ್ಕಾರದ ನಿಜಸ್ವಭಾವವನ್ನು ಬಹಿರಂಗಪಡಿಸುತ್ತದೆ

ಸಾಮಾಜಿಕ ಸೌಹಾರ್ದತೆ ಕದಡುವ ಜಾತಿಗಣತಿ, ಜನರು ಬಹಿಷ್ಕರಿಸುವ ಮುನ್ನ ಅವೈಜ್ಞಾನಿಕ ಜಾತಿಗಣತಿಯನ್ನು ತಕ್ಷಣವೇ ನಿಲ್ಲಿಸಿ – ಬಿಜೆಪಿ ಖಂಡನೆ Read More »

error: Content is protected !!
Scroll to Top