• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಮಣ್ಣಿನ ಮಡಿಕೆ ಉಪಯೋಗ ಆರೋಗ್ಯದೊಂದಿಗೆ ಆರ್ಥಿಕ ಪ್ರಗತಿಗೆ ಉತ್ತೇಜನ – ನವೀನ್‌ ನಾಯಕ್‌

ಕಾರ್ಕಳ : ಹಿರಿಯರು ಸಾಂಪ್ರದಾಯಿಕ ಮಣ್ಣಿನ ಪಾತ್ರೆಗಳನ್ನು ಉಪಯೋಗಿಸುತ್ತಿದ್ದರು. ಇದರಿಂದ ಆರೋಗ್ಯ ಮಾತ್ರವಲ್ಲದೇ ಗ್ರಾಮೀಣ ಭಾಗದ ಆರ್ಥಿಕತೆಗೆ ಪ್ರೋತ್ಸಾಹ ಸಿಗುತ್ತಿತ್ತು ಎಂದು ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಅಭಿಪ್ರಾಯಪಟ್ಟರು.ಅವರು ಕಾರ್ಕಳ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದಿಂದ ಸೆ. 23ರಂದು ಕಡಾರಿಯಲ್ಲಿ ಸೇವಾ ಪಾಕ್ಷಿಕದ ಪ್ರಯುಕ್ತ ನಡೆದ ಸ್ಥಳೀಯ ಕುಶಲಕರ್ಮಿಗಳನ್ನು ಸನ್ಮಾನಿಸಿ ಮಾತನಾಡಿದರು.ಸೇವಾಪಾಕ್ಷಿಕದ ಸಂಚಾಲಕ ರವೀಂದ್ರ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ಕುಶಲಕರ್ಮಿಗಳನ್ನು ಗುರುತಿಸಿ, ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿಕೊಡುವುದರಿಂದ ಪ್ರಧಾನಿ ಮೋದಿಜಿ ಅವರ ಆತ್ಮನಿರ್ಭರ […]

ಮಣ್ಣಿನ ಮಡಿಕೆ ಉಪಯೋಗ ಆರೋಗ್ಯದೊಂದಿಗೆ ಆರ್ಥಿಕ ಪ್ರಗತಿಗೆ ಉತ್ತೇಜನ – ನವೀನ್‌ ನಾಯಕ್‌ Read More »

ವಿಧಾನಪರಿಷತ್‌ಗೆ ಖಾಲಿಯಾದ ನಾಲ್ಕು ಸ್ಥಾನಗಳಿಗೆ ಇದೀಗ ನಾಮನಿರ್ದೇಶನ

ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ವಿಧಾನಪರಿಷತ್ ನಾಮನಿರ್ದೇಶಿತ ಸ್ಥಾನಗಳ ನೇಮಕಾತಿಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮತ್ತು ದಲಿತ ಸಂಘರ್ಷ ಸಮಿತಿ ನಾಯಕ ಡಿಜಿ ಸಾಗರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಬದಲಾಗಿ ಹೊಸ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ. ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಸದಸ್ಯರ ಪೈಕಿ ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್, ಸಿ.ಪಿ.ಯೋಗೇಶ್ವರ್ ಹಾಗೂ ತಿಪ್ಪೇಸ್ವಾಮಿ ಅವರ ಅವಧಿ ಜನವರಿ ವೇಳೆಗೆ ಮುಕ್ತಾಯಗೊಂಡಿತ್ತು. ಖಾಲಿಯಾದ ನಾಲ್ಕು

ವಿಧಾನಪರಿಷತ್‌ಗೆ ಖಾಲಿಯಾದ ನಾಲ್ಕು ಸ್ಥಾನಗಳಿಗೆ ಇದೀಗ ನಾಮನಿರ್ದೇಶನ Read More »

ಆ. 11 : ವಿಧಾನಮಂಡಲ ಮುಂಗಾರು ಅಧಿವೇಶನ

ಬೆಂಗಳೂರು : ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ. ಆರ್​ ಸಿಬಿ ವಿಜಯೋತ್ಸವ ಕಾಲ್ತುಳಿತ, ಮಂಗಳೂರು ಕೋಮುಗಲಭೆ, ಸೇರಿದಂತೆ ಹಲವು ಅಸ್ತ್ರಗಳನ್ನೇ ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಅಣಿಯಾಗಿವೆ. ಪ್ರತ್ಯಾಸ್ತ್ರಗಳೊಂದಿಗೆ ಸರ್ಕಾರವೂ ಸಿದ್ಧವಾಗುತ್ತಿದೆ. ಈ ಜಟಾಪಟಿ ಮುಂಗಾರು ಅಧಿವೇಶ

ಆ. 11 : ವಿಧಾನಮಂಡಲ ಮುಂಗಾರು ಅಧಿವೇಶನ Read More »

ರಾಜ್ಯ ಸರಕಾರ ತಯಾರಿಸಿದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ತಿರಸ್ಕರಿಸಿದೆ – ಸುನಿಲ್‌ ಕುಮಾರ್‌

ವರದಿ ತಯಾರಿಗಾಗಿ 150 ಕೋಟಿ ರೂ. ವ್ಯಯ – ತೆರಿಗೆದಾರರಿಗೆ ಮಾಡಿದ ಮೋಸ ಕಾರ್ಕಳ : ರಾಜ್ಯ ಸರಕಾರ ತಯಾರಿಸಿದ ಜಾತಿ ಗಣತಿ ವರದಿಯನ್ನು ಖುದ್ದು ಕಾಂಗ್ರೆಸ್ ಹೈಕಮಾಂಡ್ ಕಿತ್ತು ಬಿಸಾಕಿದೆ. 150 ಕೋಟಿ ರೂ. ವೆಚ್ಚ ಮಾಡಿ ತಯಾರಿಸಿದ ಈ ವರದಿ ರಾಜ್ಯದ ತೆರಿಗೆದಾರರಿಗೆ ಮಾಡಿದ ಮಹಾ ಮೋಸದ ಜತೆಗೆ ಹಿಂದುಳಿದ ಹಾಗೂ ಶೋಷಿತ ಸಮುದಾಯಕ್ಕೆ ಮಾಡಿದ ವಂಚನೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಟೀಕಿಸಿದರು. ಜಾತಿ

ರಾಜ್ಯ ಸರಕಾರ ತಯಾರಿಸಿದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ತಿರಸ್ಕರಿಸಿದೆ – ಸುನಿಲ್‌ ಕುಮಾರ್‌ Read More »

ಅಬ್ದುಲ್ ರಹಿಮಾನ್ ಹತ್ಯೆ ಖಂಡನೀಯ : ಈ ಪರಿಸ್ಥಿತಿಗೆ ಬಿಜೆಪಿ ಮತ್ತು ಸಂಘ ಪರಿವಾರದವರು ಕಾರಣ – ದ.ಕ.ಉಸ್ತುವಾರಿ ಸಚಿವ

ಶಿವಮೊಗ್ಗ : ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಜಿ. ಪರಮೇಶ್ವರ ಹಾಗೂ ಕಾನೂನು ಸುವ್ಯವಸ್ಥೆ ಪೊಲೀಸ್‌ ಕಮಿಷನರ್‌ ಜೊತೆ ಮಾತಾಡಿದ್ದೇನೆ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಇದು ಅತ್ಯಂತ ನೋವಿನ ಸಂಗತಿ. ಮಂಗಳೂರಿನ ಈ ಕೆಟ್ಟ

ಅಬ್ದುಲ್ ರಹಿಮಾನ್ ಹತ್ಯೆ ಖಂಡನೀಯ : ಈ ಪರಿಸ್ಥಿತಿಗೆ ಬಿಜೆಪಿ ಮತ್ತು ಸಂಘ ಪರಿವಾರದವರು ಕಾರಣ – ದ.ಕ.ಉಸ್ತುವಾರಿ ಸಚಿವ Read More »

ಶಿವರಾಮ್ ಹೆಬ್ಬಾರ್, ಎಸ್. ​ಟಿ. ಸೋಮಶೇಖರ್​ಗೆ ಬಿಜೆಪಿ ಹೈಕಮಾಂಡ್ ಶಾಕ್ – ಪಕ್ಷದಿಂದ ಉಚ್ಚಾಟನೆ

ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್‌ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಮತ್ತೊಂದು ಶಾಕ್‌ ನೀಡಿದೆ. ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್‌ ಹಾಗೂ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌. ಟಿ. ಸೋಮಶೇಖರ್‌ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮೊದಲು ಇಬ್ಬರೂ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಇಬ್ಬರೂ

ಶಿವರಾಮ್ ಹೆಬ್ಬಾರ್, ಎಸ್. ​ಟಿ. ಸೋಮಶೇಖರ್​ಗೆ ಬಿಜೆಪಿ ಹೈಕಮಾಂಡ್ ಶಾಕ್ – ಪಕ್ಷದಿಂದ ಉಚ್ಚಾಟನೆ Read More »

ʼಗ್ರೇಟರ್ʼ ಬೆಂಗಳೂರು ʼವಾಟರ್ʼ ನಲ್ಲಿ ಮುಳುಗಿರುವಾಗ‌ ಕಾಂಗ್ರೆಸ್‌ನಿಂದ ʼಸಾಧನಾ ಸಮಾವೇಶʼ – ಸುನಿಲ್‌ ಕುಮಾರ್ ವ್ಯಂಗ್ಯ

ಕಾರ್ಕಳ : ರೋಮ್‌ಗೆ ಬೆಂಕಿ ಬಿದ್ದಾಗ ಅಲ್ಲೊಬ್ಬ ಪಿಟೀಲು ಬಾರಿಸುತ್ತಿದ್ದನಂತೆ, ರಾಜಧಾನಿ ಬೆಂಗಳೂರು ಮಳೆಯಿಂದ ಮುಳುಗಿದಾಗ ಇಲ್ಲಿನ ಸರಕಾರ ಸಾಧನಾ ಸಮಾವೇಶ ನಡೆಸುತ್ತಿದೆ. ಗ್ರೇಟರ್ ಬೆಂಗಳೂರು ವಾಟರ್‌ನಲ್ಲಿ ಮುಳುಗಿರುವಾಗ‌ ನಾಗರಿಕರ ಸಂಕಷ್ಟಕ್ಕೆ ನೆರವಾಗಬೇಕಿದ್ದ ಕಾಂಗ್ರೆಸ್ ಶಾಸಕರು, ಸಚಿವರು ಹೊಸಪೇಟೆಗೆ ದೌಡಾಯಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಟೀಕಿಸಿದ್ದಾರೆ. ಮೇ 20 ರಂದು ಹೊಸಪೇಟೆಯಲ್ಲಿ ಆಯೋಜಿಸಿರುವ ರಾಜ್ಯ ಸರಕಾರದ ಎರಡು ವರ್ಷದ ಸಾಧನಾ ಸಮಾವೇಶದ ಬಗ್ಗೆ ತನ್ನ ಎಕ್ಸ್‌ (ಟ್ವಿಟ್ಟರ್)‌ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಸುನಿಲ್‌ ಕುಮಾರ್‌ ಬೆಂಗಳೂರಿನ ಜನತೆ

ʼಗ್ರೇಟರ್ʼ ಬೆಂಗಳೂರು ʼವಾಟರ್ʼ ನಲ್ಲಿ ಮುಳುಗಿರುವಾಗ‌ ಕಾಂಗ್ರೆಸ್‌ನಿಂದ ʼಸಾಧನಾ ಸಮಾವೇಶʼ – ಸುನಿಲ್‌ ಕುಮಾರ್ ವ್ಯಂಗ್ಯ Read More »

ಮೇ 20ಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ 2 ವರ್ಷ

ವಿಜಯನಗರ ಜಿಲ್ಲೆಯಲ್ಲಿ ಸಾಧನಾ ಸಮಾವೇಶ ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮೇ 20ರಂದು ಎರಡು ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಭಾರತ ಪಾಕಿಸ್ತಾನ ಸಂಘರ್ಷದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ರದ್ದು ಮಾಡಲಾಗಿತ್ತು. ಆದರೆ ಇದೀಗ ಕದನ ವಿರಾಮದ ಹಿನ್ನೆಲೆಯಲ್ಲಿ ಮತ್ತೆ ನಡೆಸಲು ತೀರ್ಮಾನ ಮಾಡಲಾಗಿದೆ. ವಿಜಯನಗರದಲ್ಲಿ ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಕಾಂಗ್ರೆಸ್ ಸರಕಾರದ ವಿಪಕ್ಷಗಳ ಆರೋಪಗಳಿಗೆ ಉತ್ತರ ಕೊಡುವ ಜೊತೆಗೆ ಎರಡು

ಮೇ 20ಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ 2 ವರ್ಷ Read More »

ಡಾ. ಜಿ. ಪರಮೇಶ್ವರ್ ಅಸಮರ್ಥ ಗೃಹಮಂತ್ರಿ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು : ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಅಸಮರ್ಥ ಗೃಹಮಂತ್ರಿ ಎಂದು ಕರೆದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಹೊರಹಾಕುವ ಕುರಿತ ಸಹಿ ಅಭಿಯಾನದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದ ಅವರು ಸಿಎಂ, ಸಚಿವರು ಮತ್ತು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಬಾಂಬ್‌ ಕಟ್ಟಿಕೊಂಡು

ಡಾ. ಜಿ. ಪರಮೇಶ್ವರ್ ಅಸಮರ್ಥ ಗೃಹಮಂತ್ರಿ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Read More »

ಪೇಜಾವರ ಶ್ರೀ ಮತ್ತೊಮ್ಮೆ ಭಗವದ್ಗೀತೆ ಓದಲಿ : ಮೋದಿ ಸರ್ಕಾರ ಇರುವಾಗ ಹಿಂದೂಗಳಿಗೆ ರಕ್ಷಣೆ ಇಲ್ಲ – ಮಂಜುನಾಥ್ ಭಂಡಾರಿ

ಮಂಗಳೂರು : ವಸುದೈವ ಕುಟುಂಬಕಂ ಎಂದು ಸಾರುವ ಪೇಜಾವರ ಶ್ರೀಗಳು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ, ಹಿಂದೂ ಯುವಕರಿಗೆ ರಕ್ಷಣೆಯಿಲ್ಲ ಎಂದು ಹೇಳುವ ಮೂಲಕ ಮತ್ತೊಂದು ಕೋಮಿನ ಯುವಕರ ತುಷ್ಟೀಕರಣ ಮಾಡುತ್ತಿದ್ದಾರೆ. ಆದ್ದರಿಂದ ಶ್ರೀಗಳು ಮತ್ತೊಮ್ಮೆ ಭಗವದ್ಗೀತೆಯನ್ನು ಓದಬೇಕೆಂದು ವಿನಯ ಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಪೇಜಾವರ ಶ್ರೀಗಳಾದ ವಿಶ್ವೇಶ್ವರ ತೀರ್ಥರು ಉಡುಪಿ ಮಠಕ್ಕೆ ಮುಸ್ಲಿಮರ ಕೊಡುಗೆಯಿದೆ ಎಂದಿದ್ದರು. ಅವರಿಗೆ ಜಾಗವನ್ನು

ಪೇಜಾವರ ಶ್ರೀ ಮತ್ತೊಮ್ಮೆ ಭಗವದ್ಗೀತೆ ಓದಲಿ : ಮೋದಿ ಸರ್ಕಾರ ಇರುವಾಗ ಹಿಂದೂಗಳಿಗೆ ರಕ್ಷಣೆ ಇಲ್ಲ – ಮಂಜುನಾಥ್ ಭಂಡಾರಿ Read More »

error: Content is protected !!
Scroll to Top