ಮಣ್ಣಿನ ಮಡಿಕೆ ಉಪಯೋಗ ಆರೋಗ್ಯದೊಂದಿಗೆ ಆರ್ಥಿಕ ಪ್ರಗತಿಗೆ ಉತ್ತೇಜನ – ನವೀನ್ ನಾಯಕ್
ಕಾರ್ಕಳ : ಹಿರಿಯರು ಸಾಂಪ್ರದಾಯಿಕ ಮಣ್ಣಿನ ಪಾತ್ರೆಗಳನ್ನು ಉಪಯೋಗಿಸುತ್ತಿದ್ದರು. ಇದರಿಂದ ಆರೋಗ್ಯ ಮಾತ್ರವಲ್ಲದೇ ಗ್ರಾಮೀಣ ಭಾಗದ ಆರ್ಥಿಕತೆಗೆ ಪ್ರೋತ್ಸಾಹ ಸಿಗುತ್ತಿತ್ತು ಎಂದು ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಅಭಿಪ್ರಾಯಪಟ್ಟರು.ಅವರು ಕಾರ್ಕಳ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದಿಂದ ಸೆ. 23ರಂದು ಕಡಾರಿಯಲ್ಲಿ ಸೇವಾ ಪಾಕ್ಷಿಕದ ಪ್ರಯುಕ್ತ ನಡೆದ ಸ್ಥಳೀಯ ಕುಶಲಕರ್ಮಿಗಳನ್ನು ಸನ್ಮಾನಿಸಿ ಮಾತನಾಡಿದರು.ಸೇವಾಪಾಕ್ಷಿಕದ ಸಂಚಾಲಕ ರವೀಂದ್ರ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ಕುಶಲಕರ್ಮಿಗಳನ್ನು ಗುರುತಿಸಿ, ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿಕೊಡುವುದರಿಂದ ಪ್ರಧಾನಿ ಮೋದಿಜಿ ಅವರ ಆತ್ಮನಿರ್ಭರ […]
ಮಣ್ಣಿನ ಮಡಿಕೆ ಉಪಯೋಗ ಆರೋಗ್ಯದೊಂದಿಗೆ ಆರ್ಥಿಕ ಪ್ರಗತಿಗೆ ಉತ್ತೇಜನ – ನವೀನ್ ನಾಯಕ್ Read More »










