• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಕಾರ್ಕಳ ಕಾಂಗ್ರೆಸ್‌ ಟಿಕೆಟ್‌ ಬಗೆಹರಿಯದ ಕಗ್ಗಂಟು

ಇನ್ನೂ ಅಂತಿಮವಾಗಿಲ್ಲ ಅಭ್ಯರ್ಥಿ – ಗೊಂದಲದಲ್ಲಿ ಕಾರ್ಯಕರ್ತರು ಕಾರ್ಕಳ : ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾರ್ಕಳ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟವಾಗದೆ ಯಾರಿಗೆ ಟಿಕೆಟ್‌ ಒಲಿಯಲಿದೆ ಎನ್ನುವ ವಿಚಾರ ಕಗ್ಗಂಟಾಗಿಯೇ ಉಳಿದಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ವರಿಷ್ಠರಿನ್ನೂ ಸಹಮತಕ್ಕೆ ಬರದ ಕಾರಣ ಕಾರ್ಕಳ ಟಿಕೆಟ್‌ ಕುರಿತು ಕಾರ್ಯಕರ್ತರಲ್ಲೂ ಗೊಂದಲ ಉಂಟಾಗಿದೆ. ಅಖಾಡದಲ್ಲಿ ಉದಯ ಶೆಟ್ಟಿ ಮುನಿಯಾಲು ಹಾಗೂ ಮಂಜುನಾಥ […]

ಕಾರ್ಕಳ ಕಾಂಗ್ರೆಸ್‌ ಟಿಕೆಟ್‌ ಬಗೆಹರಿಯದ ಕಗ್ಗಂಟು Read More »

ಟಿಕೆಟ್‌ ಘೋಷಣೆ ವಿಚಾರದಲ್ಲಿ ಬಿಜೆಪಿಯಲ್ಲಿ ಹೆಚ್ಚಿದ ಅಸಮಾಧಾನ

ಸೋಲಿಲ್ಲದ ಸರದಾರ ಎಸ್.‌ ಅಂಗಾರ ರಾಜಕೀಯ ನಿವೃತ್ತಿ ಘೋಷಣೆ ಕಾರ್ಕಳ : ವಿಧಾನ ಸಭಾ ಚುನಾವಣೆಯ ಟಿಕೆಟ್‌ ಘೋಷಣೆಯ ಹಿನ್ನಲೆಯಲ್ಲಿ ಅಸಮಾಧಾನಗೊಂಡ ಪಕ್ಷದ ಅಭ್ಯರ್ಥಿಗಳು ಚುನಾವಣಾ ನಿವೃತ್ತಿ ಘೋಷಣೆ ತೀರ್ಮಾನದೊಂದಿಗೆ ಬಿಜೆಪಿ ಪಕ್ಷಕ್ಕೆ ಶಾಕ್ ನೀಡುತ್ತಿದ್ದಾರೆ. ಬಿಜೆಪಿಯ ಹಿರಿಯ ಮುಖಂಡರು ಈಶ್ವರಪ್ಪ ಸೇರಿದಂತೆ ಕೆಲವು ಮುಖಂಡರುಗಳು ರಾಜಕೀಯ ನಿವೃತ್ತಿ ಘೋಷಣೆ ಮಂಡಿದ ಬೆನ್ನಲ್ಲೇ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. 6 ಬಾರಿ ಶಾಸಕರಾಗಿ ಆಯ್ಕೆ1994ರಿಂದ ಸುಳ್ಯ

ಟಿಕೆಟ್‌ ಘೋಷಣೆ ವಿಚಾರದಲ್ಲಿ ಬಿಜೆಪಿಯಲ್ಲಿ ಹೆಚ್ಚಿದ ಅಸಮಾಧಾನ Read More »

ಸಿದ್ಧರಾಮಯ್ಯನವರ ಬಗ್ಗೆ ಪ್ರತಾಪ ಸಿಂಹ ಟೀಕೆ ಖಂಡನೀಯ

ಇದೊಂದು ಜನಾಂಗೀಯ ನಿಂದನೆಯ ಉದ್ಧಟತನದ ಹೇಳಿಕೆ – ಬಿಪಿನ್‌ ಚಂದ್ರಪಾಲ್‌ ಕಾರ್ಕಳ : ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯಯವರಿಗೆ ಕುರಿ ಚರ್ಬಿ ತಿಂದು ಕೊಬ್ಬು ಎಂದು ತನ್ನ ಯೋಗ್ಯತೆ ಮೀರಿ ಟೀಕಿಸಿದ ಪ್ರತಾಪ ಸಿಂಹ ಅವರಿಗೆ ಅಹಂಕಾರದ ಚರ್ಬಿ ತಲೆಗಡರಿದೆ. ಇದು ಕುರಿ ಮಾಂಸ ತಿಂದ ಚರ್ಬಿಯಂತಲ್ಲ ಬದಲಾಗಿ ಸಮಾಜಕ್ಕೆ ಕೆಡುಕುಂಟು ಮಾಡುವ ವಿಷಕಾರಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಆಗ್ರಹ ವ್ಯಕ್ತಪಡಿಸಿದ್ದಾರೆ. ಪ್ರತಾಪ ಸಿಂಹ ನೀಡಿದ ಹೇಳಿಕೆ ಅವರ ಮನುವಾದಿ ಮಾನವೀಯ

ಸಿದ್ಧರಾಮಯ್ಯನವರ ಬಗ್ಗೆ ಪ್ರತಾಪ ಸಿಂಹ ಟೀಕೆ ಖಂಡನೀಯ Read More »

ಪಕ್ಷದ ನಡೆ ಬೇಸರ ತಂದಿದೆ ಹಾಗೆಂದು ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ – ರಘುಪತಿ ಭಟ್

ಉಡುಪಿ: ಉಡುಪಿ ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆ ಬೇಸರ ವ್ಯಕ್ತಪಡಿಸಿದ ಶಾಸಕ ಕೆ. ರಘುಪತಿ ಭಟ್ ಪಕ್ಷ ‌ನಡೆಸಿಕೊಂಡ ರೀತಿ ಅತೀವವಾದ ನೋವುಂಟು ಮಾಡಿದೆ ಹಾಗೆಂದು ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ಎಂದರು. ಪೆರಂಪಳ್ಳಿಯ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಪಕ್ಷ ಸೀಟ್ ನೀಡದೇ ಇರುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ‌ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಮತ್ತು

ಪಕ್ಷದ ನಡೆ ಬೇಸರ ತಂದಿದೆ ಹಾಗೆಂದು ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ – ರಘುಪತಿ ಭಟ್ Read More »

ಬಿಜೆಪಿಯನ್ನು ತಾಯಿ ಎಂದಿದ್ದ ಸವದಿ ಪಕ್ಷಕ್ಕೆ ಗುಡ್‌ಬೈ..?

ನಾಳೆ ಬೆಂಬಲಿಗರೊಂದಿಗೆ ಚರ್ಚಿಸಿ ಕಾಂಗ್ರೆಸ್‌ ಸೇರ್ಪಡೆಯ ತೀರ್ಮಾನ ಚಿಕ್ಕೋಡಿ : ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದಿಂದ ಹೊರನಡೆಯಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ. ಅವರು ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಹೇಳಲಾಗಿದ್ದು, ನಾಳೆ ಬೆಂಬಲಿಗರ ಜತೆ ಚರ್ಚೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳೋದಾಗಿ ಲಕ್ಷ್ಮಣ ಸವದಿ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಮಂಗಳವಾರ ಸಂಜೆ ಅಥಣಿಯಲ್ಲಿ ನಡೆದ ಬಣಜಿಗರ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸವದಿ, ಟಿಕೆಟ್‌ ಕೈತಪ್ಪಿದ್ದಕ್ಕೆ ದು:ಖಿತರಾಗಿ

ಬಿಜೆಪಿಯನ್ನು ತಾಯಿ ಎಂದಿದ್ದ ಸವದಿ ಪಕ್ಷಕ್ಕೆ ಗುಡ್‌ಬೈ..? Read More »

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ : 189 ಅಭ್ಯರ್ಥಿಗಳ ಹೆಸರು ಘೋಷಣೆ

ಕಾರ್ಕಳ – ಸುನಿಲ್ ಕುಮಾರ್, ಉಡುಪಿ – ಯಶ್ ಪಾಲ್ ಸುವರ್ಣ, ಕುಂದಾಪುರ- ಕಿರಣ್ ಕುಮಾರ್ ಕೊಡ್ಗಿ, ಕಾಪು – ಗುರ್ಮೆ ಸುರೇಶ್ ಶೆಟ್ಟಿ ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಒಟ್ಟು 224 ಕ್ಷೇತ್ರಗಳ‌ ಪೈಕಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಪಟ್ಟಿ ರಿಲೀಸ್ ಮಾಡಿದ್ದು, 35 ಕ್ಷೇತ್ರಗಳ ಟಿಕೆಟ್ ಬಾಕಿ ಉಳಿಸಿಕೊಂಡಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ : 189 ಅಭ್ಯರ್ಥಿಗಳ ಹೆಸರು ಘೋಷಣೆ Read More »

ಅಥಣಿ, ಕರಾವಳಿಯಲ್ಲಿ ಬಿಜೆಪಿ ಮೇಜರ್ ಸರ್ಜರಿ : ಲಕ್ಷಣ್ ಸವದಿ ಸೇರಿ ಮೂವರಿಗೆ ಟಿಕೆಟ್ ಮಿಸ್?

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ ಕಾವು ಜೋರಾಗುತ್ತಿದ್ದಂತೆ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಇಂದು ಘೋಷಣೆಯಾಗಲಿದೆ. ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪು ಸಾಧ್ಯತೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿ ಹಿರಿಯ ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದರೆ. ಜಗದೀಶ್ ಶೆಟ್ಟರ್ ಅಸಮಾಧಾನ ತೋಡಿಕೊಂಡಿದ್ದಾರೆ. ಇದೀಗ ಭಾರಿ ಕುತೂಹಲ ಮೂಡಿಸಿದ್ದ ಅಥಣಿ ಕ್ಷೇತ್ರದಲ್ಲಿ ಜಟಾಪಟಿ ಶುರುವಾಗಿದೆ. ಅಥಣಿ ಕ್ಷೇತ್ರದಿಂದ ರಮೇಶ್ ಜಾರಕಿಹೊಳಿ ಆಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಲು

ಅಥಣಿ, ಕರಾವಳಿಯಲ್ಲಿ ಬಿಜೆಪಿ ಮೇಜರ್ ಸರ್ಜರಿ : ಲಕ್ಷಣ್ ಸವದಿ ಸೇರಿ ಮೂವರಿಗೆ ಟಿಕೆಟ್ ಮಿಸ್? Read More »

ಬಿಜೆಪಿಯ ಹಿರಿಯ ಶಾಸಕರಿಗೆ ಟಿಕೆಟ್​​ ಸಿಗೋದು ಡೌಟ್​​ : ಕ್ಷೇತ್ರ ತ್ಯಾಗ ಮಾಡುವಂತೆ ಹೈಕಮಾಂಡ್ ಕರೆ

ಬೆಂಗಳೂರು : ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಹಲವು ಹಿರಿಯ ಶಾಸಕರಿಗೆ ಟಿಕೆಟ್​​ ಸಿಗುವುದು ಬಹುತೇಕ ಅನುಮಾನ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಅಲ್ಲದೆ, 5ಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಕ್ಷೇತ್ರವನ್ನು ಬಿಟ್ಟುಕೊಡುವಂತೆ ದೂರವಾಣಿ ಕರೆ ಮೂಲಕ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ತನಗೆ ದೂರವಾಣಿ ಕರೆ ಬಂದಿದ್ದು ನಿಜ, ಹೊಸಬರಿಗೆ ಅವಕಾಶ ನೀಡುವಂತೆ ಕೋರಿದ್ದಾರೆ ಎಂದು ಸ್ವತಃ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.  ಇವರಲ್ಲದೆ, ಮಾಜಿ ಸಚಿವರಾದ ಎಸ್.ಸುರೇಶ್ ಕುಮಾರ್, ಆರ್.ಅಶೋಕ್,

ಬಿಜೆಪಿಯ ಹಿರಿಯ ಶಾಸಕರಿಗೆ ಟಿಕೆಟ್​​ ಸಿಗೋದು ಡೌಟ್​​ : ಕ್ಷೇತ್ರ ತ್ಯಾಗ ಮಾಡುವಂತೆ ಹೈಕಮಾಂಡ್ ಕರೆ Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ಚುನಾವಣೆಗಳಿಂದ ತಾವು ನಿವೃತ್ತಿ ಪಡೆಯುವುದಾಗಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ. ಪತ್ರದಲ್ಲಿ, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸುತ್ತಿದ್ದೇನೆ. ಹಾಗಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ Read More »

ಅಮುಲ್ – ನಂದಿನಿ ವಿಲೀನ ಬಿಜೆಪಿ ಸರಕಾರದ ಮೋಸದಾಟ – ಬಿಪಿನ್‌ ಚಂದ್ರಪಾಲ್‌

ಕಾರ್ಕಳ : ರಾಜ್ಯ ಮಾರುಕಟ್ಟೆಗೆ ಅಮೂಲ್ ಹಾಲು ಮತ್ತು ಮೊಸರನ್ನು ಹರಿಯ ಬಿಟ್ಟಿರುವುದರ ಹಿಂದೆ ನಮ್ಮ ಕೆಎಂಎಫ್‌- ನಂದಿನಿಯನ್ನು ಗುಜರಾತಿನ ಅಮೂಲ್‌ನೊಂದಿಗೆ ವಿಲೀನಗೊಳಿಸುವ ಮೋಸದಾಟವನ್ನು ಬಿಜೆಪಿ ಸರಕಾರ ಮಾಡುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೇಸ್‌ ವಕ್ತಾರ ಬಿಪಿನ್‌ ಚಂದ್ರಪಾಲ್‌ ನಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಕರ್ನಾಟಕ ಹಾಲು ಉತ್ಪಾದಕ ಮಹಾಮಂಡಳಿ (ಕೆಎಂಎಫ್)ಯ ನಂದಿನಿಯ ಹಾಲು, ಮೊಸರು, ತುಪ್ಪ ಮತ್ತು ಇತರೆ ಉತ್ಪನ್ನಗಳು ವಿಶ್ವಮಾರುಕಟ್ಟೆಯಲ್ಲಿ ಗುರುತಿಸಲ್ಪಟ್ಟಿದೆ. ರಾಜ್ಯದ 16 ಜಿಲ್ಲಾ ಸಹಕಾರಿ ಹಾಲು

ಅಮುಲ್ – ನಂದಿನಿ ವಿಲೀನ ಬಿಜೆಪಿ ಸರಕಾರದ ಮೋಸದಾಟ – ಬಿಪಿನ್‌ ಚಂದ್ರಪಾಲ್‌ Read More »

error: Content is protected !!
Scroll to Top