• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಯತ್ನಾಳ್‌ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು?

ಸೋಷಿಯಲ್‌ ಮೀಡಿಯಾದಲ್ಲಿ ನಡೆಯುತ್ತಿದೆ ಪರ-ವಿರೋಧ ಚರ್ಚೆ ಬೆಂಗಳೂರು : ಫಯರ್‌ಬ್ರಾಂಡ್‌ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಹೈಕಮಾಂಡ್‌ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಹೊರಿಸಿ ಆರು ವರ್ಷದ ಮಟ್ಟಿಗೆ ಉಚ್ಚಾಟಿಸಿದ ಸಾಧಕ ಬಾಧಕಗಳ ಕುರಿತು ಭಾರಿ ಚರ್ಚೆಯಾಗುತ್ತಿದೆ.ಉರಿ ನಾಲಗೆಯ ಯತ್ನಾಳ್‌ ಹಿಂದುತ್ವದ ಕಟ್ಟಾ ಪ್ರತಿಪಾದಕರಾಗಿದ್ದರು. ಎದುರಾಳಿಗಳನ್ನು ಮುಲಾಜಿಲ್ಲದೆ ಕಟುಶಬ್ದಗಳಲ್ಲಿ ಟೀಕಿಸುತ್ತಿದ್ದರು. ಇಂಥ ಟೀಕೆಗಳಿಂದ ಅವರು ಲೆಕ್ಕವಿಲ್ಲದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರೂ ಇದಕ್ಕೆಲ್ಲ ಎದೆಗುಂದುವ ವ್ಯಕ್ತಿತ್ವ ಅವರದ್ದಲ್ಲ. ಅವರ […]

ಯತ್ನಾಳ್‌ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು? Read More »

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ

ಕುಮಾರಸ್ವಾಮಿ, ದೇವೇಗೌಡ ಭೇಟಿಯ ಹಿಂದಿನ ಮರ್ಮವೇನು? ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಬಯಲಾದ ಬಳಿಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳು ಕುತೂಹಲ ಹುಟ್ಟಿಸಿವೆ. ಅದರಲ್ಲೂ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಹುಕಾರ್‌ ಎಂದೇ ಅರಿಯಲ್ಪಡುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ದಿಲ್ಲಿಗೆ ಹೋದ ಬಳಿಕ ನಡೆದಿರುವ ವಿದ್ಯಮಾನಗಳು ಸಾವಿರ ಕುತೂಹಲ ಹುಟ್ಟಿಸಿವೆ. ಹನಿಟ್ರ್ಯಾಪ್‌ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಬಹಳ ಹಗುರವಾಗಿ ಪರಿಗಣಿಸಿರುವುದರಿಂದ ಕೆರಳಿರುವ ಸತೀಶ್‌ ಜಾರಕಿಹೊಳಿ ಹೈಕಮಾಂಡ್​ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ Read More »

ಬಿಜೆಪಿಯಿಂದ 6 ವರ್ಷ ಯತ್ನಾಳ್‌ ಉಚ್ಛಾಟನೆ

ಬೆಂಗಳೂರು : ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಹೈಕಮಾಂಡ್‌ ಆದೇಶ ಹೊರಡಿಸಿದೆ.ಯತ್ನಾಳ್‌ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ ಹರಿಬಿಟ್ಟು ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಆದೇಶದಲ್ಲೇನಿದೆ?ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10

ಬಿಜೆಪಿಯಿಂದ 6 ವರ್ಷ ಯತ್ನಾಳ್‌ ಉಚ್ಛಾಟನೆ Read More »

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌?

ವೈರಲ್‌ ಆಯಿತು ಕೊಳಕು ಬೈಗುಳದ ಸ್ಕ್ರೀನ್‌ಶಾಟ್‌ ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸಚಿವರಿಗೆ ದಿನಕ್ಕೊಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ಇದೀಗ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸರದಿ. ಫೇಸ್‌ಬುಕ್​​ನಲ್ಲಿ ತನ್ನ ಪೋಸ್ಟ್​ಗೆ ಕಮೆಂಟ್​ ಮಾಡಿದ್ದ ವ್ಯಕ್ತಿಗೆ ಭೈರತಿ ಸುರೇಶ್ ತೀರಾ ಕೊಳಕು ಭಾಷೆಯಲ್ಲಿ ನಿಂದಿಸಿರುವ ಕೆಲವು ಸ್ಕ್ರೀನ್‌ಶಾಟ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿವೆ. ಸಚಿವರು ಬಳಸಿದ ಭಾಷೆಯ ಬಗ್ಗೆ ಎಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೆಲವರು ಇದು ಕಾಂಗ್ರೆಸ್‌ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಮೆಂಟ್‌ ಮಾಡಿದ ವ್ಯಕ್ತಿಯನ್ನುದ್ದೇಶಿಸಿ ಬೈರತಿ

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌? Read More »

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು

ಬೆಂಗಳೂರು : ಹನಿಟ್ರ್ಯಾಪ್‌ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ. ಕೆ. ಶಿವಕುಮಾರ್‌ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್‌ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ ತೀವ್ರ

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ?

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಗೃಹ ಸಚಿವರ ಅಸಹಾಯಕತೆ ಬೆಂಗಳೂರು: ದೇಶಾದ್ಯಂತ ಸುದ್ದಿ ಮಾಡಿರುವ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಗೃಹ ಸಚಿವ ಜಿ.ಪರಮೇಶ್ವರ ಮತ್ತೆಅಸಹಾಯಕತೆ ಪ್ರದರ್ಶಿಸಿದ್ದಾರೆ. ಯಾರಾದರೂ ದೂರು ಕೊಡದೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ, ಯಾರ ವಿರುದ್ಧ ಎಂದು ತನಿಖೆ ಮಾಡಬಹುದು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ? ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ. ರಾಜಣ್ಣ ಏನು ಮಾಡುತ್ತಾರೋ ನೋಡೋಣ.

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ? Read More »

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ. ಕೆ. ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ಎಂದು ಲೇವಡಿ ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಹನಿಟ್ರ್ಯಾಪ್ ಪಿತಾಮಹ ಎಂದು ಟೀಕಿಸಿರುವ ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಬಿ. ಕೆ. ಹರಿಪ್ರಸಾದ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಹನಿಟ್ರ್ಯಾಪ್ ಕುರಿತಾದ ಹೇಳಿಕೆ ನಿಮ್ಮ ಮಲಿನಗೊಂಡ ಮನಸ್ಥಿತಿ, ಹರಕು ನಾಲಗೆಯ ವ್ಯಕ್ತಿತ್ವವನ್ನು ಪರಿಚಯಿಸಿದೆ. ನಾಮಕರಣ ಅಧಿಕಾರ ಬಲದಿಂದ ರಾಜಕೀಯ ಅಸ್ತಿತ್ವ ಕಂಡುಕೊಂಡಿರುವ ನೀವು, ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿ ನಿಮ್ಮ ಹೈಕಮಾಂಡ್ ಅಂಗಳವನ್ನು ವಿಕೃತ ಖುಷಿ ಪಡಿಸಲು ಹೊರಟಿದ್ದೀರಿ ಎಂಬುದು ಬಹಿರಂಗ

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ. ಕೆ. ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು Read More »

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ

ರೌಡಿಶೀಟರ್‌ ಕಾಂಗ್ರೆಸ್‌ ಮುಖಂಡನ ಸೇರ್ಪಡೆಗೆ ಸಚಿವ ದಿನೇಶ್‌ ಗುಂಡೂರಾವ್‌ ಶಿಫಾರಸ್ಸು ಮಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳ ಪೈಕಿ ಆದಾಯದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಮಾಜಿ ರೌಡಿಶೀಟರ್‌ ಆಗಿರುವ ಕಾಂಗ್ರೆಸ್‌ ಮುಖಂಡರೊಬ್ಬರನ್ನು ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುಂದಾಗಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ.ಈ ಕಾಂಗ್ರೆಸ್‌ ಮುಖಂಡ ಹಿಂದೆ ನಕಲಿ ಚೆಕ್ ನೀಡಿ ಹಣ್ಣುಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚಿಸಿದ ಪ್ರಕರಣವಿದೆ. ಮಾಜಿ ರೌಡಿಶೀಟರ್ ಆಗಿರುವ ಈ

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ Read More »

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌

ಬಿಜೆಪಿ ಹೋರಾಟ ಬೆಂಬಲಿಸದಿರಲು ನಿರ್ಧಾರ ಬೆಂಗಳೂರು : ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ. 4 ಮೀಸಲಾತಿ ನೀಡುವ ಕಾಂಗ್ರೆಸ್‌ ಸರಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಡೆಸುವ ಹೋರಾಟವನ್ನು ಬೆಂಬಲಿಸದಿರುವ ಅಚ್ಚರಿಯ ನಿರ್ಧಾರವನ್ನು ಮಿತ್ರಪಕ್ಷ ಜೆಡಿಎಸ್‌ ಕೈಗೊಂಡಿದೆ.ಶನಿವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಹೋರಾಟದಲ್ಲಿ ತನ್ನ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.ನಾವು ಪಕ್ಷದ ಸಿದ್ಧಾಂತ ಮತ್ತು ತತ್ವಗಳಲ್ಲಿ

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌ Read More »

ಪ್ರಮೋದ್‌ ಮಧ್ವರಾಜ್‌ ವಿರುದ್ಧ ಕೇಸ್‌ : ಯಶ್‌ಪಾಲ್‌ ಸುವರ್ಣ ಆಕ್ರೋಶ

ಮೀನುಗಾರರ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪ ಹೊರಿಸಿ ಕೇಸ್‌ ದಾಖಲಿಸಿದ ಪೊಲೀಸರು ಉಡುಪಿ : ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಿನ್ನೆ ನಡೆದ ಪ್ರತಿಭಟನೆ ಸಂದರ್ಭ ಪ್ರಮೋದ್ ಮಧ್ವರಾಜ್ ದ್ವೇಷ ಹರಡುವ ಭಾಷಣ ಮಾಡಿದ್ದಾರೆ ಎಂದು ಪೊಲೀಸರು ಸುಮೋಟೊ ಕೇಸು ದಾಖಲಿಸಿದ್ದು, ಇದು ಕಾಂಗ್ರೆಸ್‌ನ ಒತ್ತಡದಿಂದ ದಾಖಲಿಸಿದ ಕೇಸ್‌ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಆರೋಪಿಸಿದ್ದಾರೆ.ಮೀನು ಕದ್ದ ಪ್ರಕರಣದಲ್ಲಿ ಐವರು ಮೀನುಗಾರರ ಮೇಲೆ ಪೊಲೀಸರು ಅಟ್ರಾಸಿಟಿ ಕೇಸ್ ಹಾಕಿದ್ದರು. ಇದನ್ನು ಖಂಡಿಸಿ ಮಲ್ಪೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ

ಪ್ರಮೋದ್‌ ಮಧ್ವರಾಜ್‌ ವಿರುದ್ಧ ಕೇಸ್‌ : ಯಶ್‌ಪಾಲ್‌ ಸುವರ್ಣ ಆಕ್ರೋಶ Read More »

error: Content is protected !!
Scroll to Top