• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಲೇಖನ

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ನಡೆಯುತ್ತಿದೆ ಚುನಾವಣೆ

ಗಾದಿ ತೋರಿಸಿ ಆಸೆ ಜೀವಂತವಾಗಿರಿಸಿ ಗೆಲ್ಲುವ ತಂತ್ರ ಕಾರ್ಕಳ : ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಆದರೆ ಚುನಾವಣಾ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದು ತಲುಪಿದ್ದರೂ ಮತದಾರರಿಗೆ ಈ ಸಲ ಮುಖ್ಯಮಂತ್ರಿ ಯಾರಾಗಬಹುದು ಎಂಬ ಒಂದು ಸಣ್ಣ ಅಂದಾಜು ಕೂಡ ಸಿಗುತ್ತಿಲ್ಲ. ಪಕ್ಷಗಳಲ್ಲೇ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಧಾರ ಇನ್ನೂ ಆಗಿಲ್ಲ. ಜೆಡಿಎಸ್‌ನಲ್ಲಿ ಮಾತ್ರ ಈ ಗೊಂದಲ ಇಲ್ಲ. ಏಕೆಂದರೆ […]

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ನಡೆಯುತ್ತಿದೆ ಚುನಾವಣೆ Read More »

ಕಾನೂನು ಕಣಜ : ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳ ಬಂಧನ

ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳ ಬಂಧನ ಪ್ರಕ್ರಿಯೆಯು ಒಂದು ಮುಖ್ಯವಾದ ಅಂಗವಾಗಿರುತ್ತದೆ. ಈ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸುವ ಸಂಬಂಧಪಟ್ಟ ಪೋಲೀಸ್ ಅಧಿಕಾರಿಯು ತನ್ನ ಜವಾಬ್ದಾರಿಯನ್ನು ನಿಷ್ಟೆಯಿಂದ ಮತ್ತು ಪ್ರಾಮಾಣಿಕವಾಗಿ ನಿರ್ವಹಿಸಬೇಕಾಗುತ್ತದೆ. ಅರಿಯಬಲ್ಲ ಅಪರಾಧಿಕ ಕೃತ್ಯ ಅಂದರೆ ಕೋಗ್ನಿಸೀಬಲ್ ಅಪರಾಧಿಕ ಕೃತ್ಯಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೋಲೀಸ್ ಅಧಿಕಾರಿ ದಸ್ತಗಿರಿ ಮಾಡಲು ನ್ಯಾಯಾಲಯದಿಂದ ವಾರೆಂಟ್ ಬೇಕಾಗಿರುವುದಿಲ್ಲ. ಆದರೆ ಅರಿಯಲಾಗದ ಅಪರಾಧಿಕ ಕೃತ್ಯಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೋಲೀಸ್ ಅಧಿಕಾರಿ ನ್ಯಾಯಾಲಯದಿಂದ ವಾರೆಂಟ್ ಇಲ್ಲದೆ ಬಂಧಿಸುವ ಅಧಿಕಾರ ಹೊಂದಿರುವುದಿಲ್ಲ. ಕ್ರಿಮಿನಲ್ ಪ್ರಕರಣದಲ್ಲಿ

ಕಾನೂನು ಕಣಜ : ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳ ಬಂಧನ Read More »

ಇಂದು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜಯಂತಿ

ಭಾರತದ ಇತಿಹಾಸ ಗುಲಾಮಗಿರಿಯ ಇತಿಹಾಸವಲ್ಲ-ಅದು ಹೋರಾಟದ ಇತಿಹಾಸ ವಿಜಯನಗರ ಸಾಮ್ರಾಜ್ಯ ಪತನದ ನಂತರ ಮತ್ತೊಮ್ಮೆ ಹಿಂದೂ ಸಾಮ್ರಾಜ್ಯವನ್ನು ಸ್ಥಾಪಿಸಿದ ಕೀರ್ತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ. ಪ್ರಜಾಹಿತ ರಕ್ಷಕ, ರಾಷ್ಟ್ರಪ್ರೇಮಿ ನ್ಯಾಯವಂತನಾದ ಛತ್ರಪತಿ ಶಿವಾಜಿ ಮಹಾರಾಜ ಹಿಂದೂ ಧರ್ಮಕ್ಕೆ ರಾಜ ಸಿಂಹಾಸನ ದೊರಕಿಸಿ ಕೊಟ್ಟಿದ್ದು ಅವಿಸ್ಮರಣೀಯ. ಇಂದು ಶಿವಾಜಿ ಮಹಾರಾಜರ 396ನೇ ಜಯಂತಿ. ತಾನು ಹೇಗೆ ಬೆಳೆಯಬೇಕು ತನ್ನೊಂದಿಗೆ ತನ್ನವರನ್ನು ಹೇಗೆ ಬೆಳೆಸಬೇಕು ಎಂಬುದಕ್ಕೆ ಶಿವಾಜಿಯ ಬದುಕೇ ಒಂದು ನಿದರ್ಶನ. ಸಾಮಾನ್ಯನ ಮಗ ಅಸಾಮಾನ್ಯನಾಗಿ ಬೆಳೆದದ್ದೆ ಶಿವಾಜಿಯ ಇತಿಹಾಸ.

ಇಂದು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜಯಂತಿ Read More »

error: Content is protected !!
Scroll to Top