ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ನಡೆಯುತ್ತಿದೆ ಚುನಾವಣೆ
ಗಾದಿ ತೋರಿಸಿ ಆಸೆ ಜೀವಂತವಾಗಿರಿಸಿ ಗೆಲ್ಲುವ ತಂತ್ರ ಕಾರ್ಕಳ : ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಆದರೆ ಚುನಾವಣಾ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದು ತಲುಪಿದ್ದರೂ ಮತದಾರರಿಗೆ ಈ ಸಲ ಮುಖ್ಯಮಂತ್ರಿ ಯಾರಾಗಬಹುದು ಎಂಬ ಒಂದು ಸಣ್ಣ ಅಂದಾಜು ಕೂಡ ಸಿಗುತ್ತಿಲ್ಲ. ಪಕ್ಷಗಳಲ್ಲೇ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಧಾರ ಇನ್ನೂ ಆಗಿಲ್ಲ. ಜೆಡಿಎಸ್ನಲ್ಲಿ ಮಾತ್ರ ಈ ಗೊಂದಲ ಇಲ್ಲ. ಏಕೆಂದರೆ […]
ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ನಡೆಯುತ್ತಿದೆ ಚುನಾವಣೆ Read More »


