ಪ್ರಾಮಾಣಿಕ, ಸಜ್ಜನ ರಾಜಕಾರಣಿ ಗೋಪಾಲ ಭಂಡಾರಿ
ಮಾಜಿ ಶಾಸಕ ಗೋಪಾಲ ಭಂಡಾರಿಯವರು ಭ್ರಷ್ಟಾಚಾರ ರಹಿತ, ನೇರ ನಡೆನುಡಿಯ, ಬಡ ಜನರ ಕಷ್ಟಗಳಿಗೆ ಸ್ಪಂದಿಸುವ ಸ್ವಭಾವ ಹೊಂದಿರುವ ಅಪರೂಪದ ರಾಜಕೀಯ ನಾಯಕರ ಸಾಲಿಗೆ ಸೇರಿದವರು. ತಾನೆಷ್ಟು ಕಷ್ಟದಲ್ಲಿದ್ದರೂ ಇನ್ನೊಬ್ಬರ ಕಷ್ಟಕ್ಕೆ ಮರುಗುವ , ಕೈಲಾದಷ್ಟು ನೆರವಾಗುವ ಮಾನವೀಯ ಗುಣಗಳು ಅವರಲ್ಲಿದ್ದವು. ಕೇವಲ ತನ್ನ ಸಾಮರ್ಥ್ಯ ಮತ್ತು ಸ್ವಚ್ಛ ಇಮೇಜ್ ಮೂಲಕವೇ ವಿಧಾನಸಭೆ ಪ್ರವೇಶಿಸಿದ ಗೋಪಾಲ ಭಂಡಾರಿಯವರ ರಾಜಕೀಯ ಜೀವನ ತೆರೆದಿಟ್ಟ ಪುಸ್ತಕದಂತೆ. ಶಾಸಕರಾಗಿ ಕಾರ್ಕಳದ ಅಭಿವೃದ್ಧಿಗೆ ಅವರ ಕೊಡುಗೆ ಸಾಕಷ್ಟಿದೆ. ಆದರೆ ಹಾಗೆಂದು ಅದನ್ನು ಅವರು […]
ಪ್ರಾಮಾಣಿಕ, ಸಜ್ಜನ ರಾಜಕಾರಣಿ ಗೋಪಾಲ ಭಂಡಾರಿ Read More »



