• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸಿನೆಮಾ

ಕನ್ನಡಿಗರ ಪ್ರೀತಿಯಿಂದಲೇ ‘ಫಾಲ್ಕೆ’ ಪ್ರಶಸ್ತಿ ಬಂದಿದೆ: ನಟ ಅನಂತ್‌ನಾಗ್

ಬೆಂಗಳೂರು: ಪ್ರತಿಷ್ಟಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್‌ನಾಗ್ ಅವರು ಸಂತಸ ಹಂಚಿಕೊಂಡಿದ್ದಾರೆ. ಕನ್ನಡಿಗರ ಪ್ರೀತಿಯಿಂದಲೇ ತಮಗೆ ಈ ಪ್ರಶಸ್ತಿ ಬಂದಿದೆ ಎಂದು ಅವರು ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ. ಈ ಸಂಬಂಧ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ಸಿನಿಮಾ ರಂಗಕ್ಕೆ ಮೀಸಲಾದ ಅತ್ಯುನ್ನತ ಪ್ರಶಸ್ತಿ ತಮಗೆ ಒಲಿದು ಬಂದಿರುವುದು ನಿಜಕ್ಕೂ ಸಂತಸ ತಂದಿದೆ. ಇದಕ್ಕಾಗಿ ಕನ್ನಡಿಗರಿಗೆ ತಾವು ಮೊದಲ ಧನ್ಯವಾದ ತಿಳಿಸುವುದಾಗಿ ಹೇಳಿದ್ದಾರೆ. ಇದು ಕನ್ನಡದ ಜನರ ಪ್ರೀತಿಯ ಫಲ. ಕಳೆದ

ಕನ್ನಡಿಗರ ಪ್ರೀತಿಯಿಂದಲೇ ‘ಫಾಲ್ಕೆ’ ಪ್ರಶಸ್ತಿ ಬಂದಿದೆ: ನಟ ಅನಂತ್‌ನಾಗ್ Read More »

ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ: ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರು

ಮುಂಬೈ: ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ‘ಪದ್ಮ ವಿಭೂಷಣ’ ಪುರಸ್ಕೃತೆ ಆಶಾ ಭೋಸ್ಲೆ (92) ಅವರು ಭಾನುವಾರ ನಿಧನರಾದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ​ಹೃದಯಾಘಾತದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತಾದರೂ, ಭಾನುವಾರ ಬೆಳಿಗ್ಗೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿ ಅಂತಿಮ ಪ್ರಯಾಣ ಬೆಳೆಸಿದರು.​ಸ್ವರ ಮಾಧುರ್ಯದ ಪಯಣ​1933 ರಲ್ಲಿ

ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ: ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರು Read More »

ಸಲ್ಮಾನ್‌ ಖಾನ್‌ ಧರಿಸಿದ ಕೈಗಡಿಯಾರ ಹರಾಮ್‌ ಎಂದ ಧರ್ಮಗುರು

ರಾಮ ಜನ್ಮಭೂಮಿ ಎಡಿಷನ್ ವಾಚ್‌ ಧರಿಸಿದ್ದಕ್ಕೆ ಆಕ್ರೋಶ ಮುಂಬಯಿ: ನಟ ಸಲ್ಮಾನ್ ಖಾನ್ ಧರಿಸಿರುವ ಕೈಗಡಿಯಾರವೊಂದು ಮುಸ್ಲಿಂ ಧರ್ಮಗುರುಗಳ ಆಕ್ರೋಶಕ್ಕೆ ಗುರಿಯಾಗಿದೆ. ಈ ಕೈಗಡಿಯಾರವನ್ನು ಹರಾಮ್‌ ಎಂದು ಬಣ್ಣಿಸಿರುವ ಧರ್ಮಗುರುಗಳು ಸಲ್ಮಾನ್‌ ಖಾನ್‌ ಕ್ಷಮೆ ಯಚಿಸಬೇಕೆಂದು ಹೇಳಿದ್ದಾರೆ.ಇಷ್ಟಕ್ಕೂ ಈ ವಾಚ್ ‘ರಾಮ ಜನ್ಮಭೂಮಿ ಎಡಿಷನ್’ ಬ್ರ್ಯಾಂಡ್‌ನದ್ದು. ಧರ್ಮಗುರುಗಳ ಕಾರಣ ಇದು. ಈ ಬಗ್ಗೆ ಅಪಸ್ವರ ತೆಗೆದು ಸಲ್ಮಾನ್ ಖಾನ್ ಹರಾಮ್ ಮಾಡಿದ್ದಾರೆ ಎಂದು ದೂರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಲ್ಮಾನ್

ಸಲ್ಮಾನ್‌ ಖಾನ್‌ ಧರಿಸಿದ ಕೈಗಡಿಯಾರ ಹರಾಮ್‌ ಎಂದ ಧರ್ಮಗುರು Read More »

ಮಾ. 27ರಂದು ಸಂಸತ್ತಿನಲ್ಲಿ ಛಾವಾ ಸಿನಿಮಾದ ವಿಶೇಷ ಪ್ರದರ್ಶನ

ಚಿತ್ರ ವೀಕ್ಷಿಸಲಿರುವ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ದೆಹಲಿ : ಈಗಾಗಲೇ ಜಾಗತಿಕವಾಗಿ ಭರ್ಜರಿ ಯಶಸ್ಸು ಕಂಡಿರುವ ಹಾಗೂ ಒಂದು ವರ್ಗದ ಆಕ್ರೋಶಕ್ಕೂ ಗುರಿಯಾಗಿರುವ ಹಿಂದಿಯ ಛಾವಾ ಸಿನಿಮಾ ಮಾ. 27ರಂದು ಸಂಸತ್ತಿನಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸತ್ತಿನಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ವಿಕ್ಕಿ ಕೌಶಲ್ ನಟನೆಯ ಛಾವಾ ಸಿನಿಮಾ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಮರಾಠ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ಸಂಭಾಜಿ ಮಹಾರಾಜರ ಜೀವನಾಧಾರಿತ ಛಾವಾ ಸಿನಿಮಾವನ್ನು ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿರುವ

ಮಾ. 27ರಂದು ಸಂಸತ್ತಿನಲ್ಲಿ ಛಾವಾ ಸಿನಿಮಾದ ವಿಶೇಷ ಪ್ರದರ್ಶನ Read More »

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣ : ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌

ಆತ್ಮಹತ್ಯೆ ಹಿಂದೆ ಪ್ರೇಯಸಿಯ ಕೈವಾಡವಿಲ್ಲ ಎಂದು ವರದಿ ಸಲ್ಲಿಸಿದ ಸಿಬಿಐ ಮುಂಬಯಿ: ಬಾಲಿವುಡ್‌ ಸೆಲೆಬ್ರಿಟಿಗಳ ಮ್ಯಾನೇಜರ್‌ ಆಗಿದ್ದ ಉಡುಪಿ ಮೂಲದ ದಿಶಾ ಸಾಲ್ಯಾನ್‌ ಸಾವಿನ ಪ್ರಕರಣ ಐದು ವರ್ಷಗಳ ಬಳಿಕ ಮರಳಿ ಮುನ್ನೆಲೆಗೆ ಬಂದಿರುವಾಗಲೇ ಇನ್ನೊಂದೆಡೆ ಈ ಕೇಸಿನ ಜೊತೆಗೆ ತಳುಕು ಹಾಕಿಕೊಂಡಿರುವ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ನಟನ ಪ್ರೇಯಸಿಯಾಗಿದ್ದ ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌ ನೀಡಿದೆ. 2020 ಜೂನ್‌ 14ರಂದು ಸುಶಾಂತ್‌ ಸಿಂಗ್‌ ರಜಪೂತ್‌ ಸಿಂಗ್‌ ತನ್ನ ಫ್ಲ್ಯಾಟ್‌ನಲ್ಲಿ ನೇಣಿಗೆ

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣ : ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌ Read More »

ಹಿರಿಯ ನಿರ್ದೆಶಕ ಎ.ಟಿ.ರಘು ನಿಧನ

ಅಂಬರೀಷ್‌, ರಜನಿಕಾಂತ್‌ ಚಿತ್ರಗಳನ್ನು ನಿರ್ದೆಶಿಸಿದ್ದ ನಿರ್ದೇಶಕ ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಎ.ಟಿ.ರಘು (76) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ಎ.ಟಿ. ರಘು ಅವರು ನಿರ್ದೇಶನ ಮಾಡಿದ್ದರು. ಹಿಂದಿ ಮತ್ತು ಮಳಯಾಲಂ ಚಿತ್ರಗಳಲ್ಲೂ ಕೆಲಸ ಮಾಡಿದ್ದರು. ಅವರ ನಿಧನ ವಾರ್ತೆ ತಿಳಿದು ಚಿತ್ರರಂಗದ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.ಅಂಬರೀಷ್‌ ನಾಯಕನಾಗಿ ನಟಿಸಿದ 25ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಹಿರಿಮೆ ಎ. ಟಿ. ರಘು ಅವರಿಗಿದೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಿದ್ದರು.

ಹಿರಿಯ ನಿರ್ದೆಶಕ ಎ.ಟಿ.ರಘು ನಿಧನ Read More »

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚೆನ್ನೈ : ಆಸ್ಕರ್ ಪ್ರಶಸ್ತಿ ವಿಜೇತ ಪ್ರಸಿದ್ಧ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್‌ಗೆ ದಿಢೀರ್‌ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎ. ಆರ್. ರೆಹಮಾನ್ ಅವರಿಗೆ ಇಂದು ಬೆಳಗ್ಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಚೆನ್ನೈಯ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ 7.30ಕ್ಕೆ ಎಆರ್ ರೆಹಮಾನ್ ಆಸ್ಪತ್ರೆಗೆ ಬಂದಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.ಎ. ಆರ್. ರೆಹಮಾನ್ ಅವರಿಗೆ ಇಸಿಜಿ ಸೇರಿದಂತೆ ಹಲವು ಬೇರೆ ಬೇರೆ ಪರೀಕ್ಷೆಗಳನ್ನು ಮಾಡಿಸಲಾಗಿದೆ. ಅವರ

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ

ನಟಿ ಸತ್ತು 21 ವರ್ಷಗಳ ಬಳಿಕ ದಾಖಲಾಯಿತು ದೂರು ಬೆಂಗಳೂರು : ಕನ್ನಡದ ಮೋಹಕ ನಟಿ ಸೌಂದರ್ಯ ಹೆಲಿಕಾಪ್ಟರ್‌ ಅಪಘಾತದಲ್ಲಿ ತೀರಿಕೊಂಡು 20 ವರ್ಷಗಳೇ ಕಳೆದಿವೆ. ಈಗ ಅವರ ಸಾವಿನ ಬಗ್ಗೆ ಪ್ರಕಣವೊಂದು ದಾಖಲಾಗಿದೆ. ಸೌಂದರ್ಯ ಸಾವಿನ ಹಿಂದೆ ತೆಲುಗಿನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ಕೈವಾಡ ಇದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಈ ವಿಚಾರ ಸಾಕಷ್ಟು ಈಗ ಸಂಚಲನ ಸೃಷ್ಟಿ ಮಾಡಿದೆ. ಸೌಂದರ್ಯ 2004ರ ಏಪ್ರಿಲ್ 17ರಂದು ನಿಧನ ಹೊಂದಿದ್ದಾರೆ. ಅವರಿದ್ದ ಖಾಸಗಿ

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ Read More »

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ

ಹೇಳಿಕೆಗಳಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟಿ ಬೆಂಗಳೂರು : ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್‌ ಅವರಿಗೆ ಕೊಡವ ನ್ಯಾಶನಲ್‌ ಕೌನ್ಸಿಲ್‌ ಮನವಿ ಮಾಡಿದೆ. ಜನಪ್ರಿಯ ನಟಿಯಾಗಿರುವ ರಶ್ಮಿಕಾಗೆ ಮಂದಣ್ಣ ಅವರಿಗೆ ಬೆದರಿಕೆಯಿದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಕೊಡವ ನ್ಯಾಶನಲ್‌ ಕೌನ್ಸಿಲ್‌ ಹೇಳಿದೆ.ಹಲವು ಸೂಪರ್‌ ಹಿಟ್‌ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ Read More »

ಕಥೆ ಕದ್ದ ಆರೋಪ : ರಜನಿಕಾಂತ್‌ ನಟಿಸಿದ ರೋಬೊ ಸಿನೆಮಾ ನಿರ್ದೇಶಕನ 10 ಕೋ.ರೂ. ಆಸ್ತಿ ಮುಟ್ಟುಗೋಲು

ಚೆನ್ನೈ : ರಜನೀಕಾಂತ್ ಮತ್ತು ಐಶ್ವರ್ಯಾ ರೈ ನಟಿಸಿದ ರೋಬೊ ಸಿನಿಮಾದ ಕತೆ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಶಂಕರ್‌ ಆಸ್ತಿಗಳನ್ನು ತನಿಖಾಧಿಅಕರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಶಂಕರ್ ನಿರ್ದೇಶನ ಮಾಡಿದ್ದ ರೋಬೊ ಸಿನಿಮಾ 2010ರಲ್ಲಿ ಬಿಡುಗಡೆ ಆಗಿತ್ತು. ಆಗಿನ ಕಾಲಕ್ಕೆ ಆ ಸಿನಿಮಾ ಭಾರತದಲ್ಲಿಯೇ ಭಾರಿ ಬಜೆಟ್ ಸಿನಿಮಾ. ಬಿಡುಗಡೆ ಆದ ಬಳಿಕ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು. ‘ರೋಬೊ’ ಸಿನಿಮಾ ಗ್ರಾಫಿಕ್ಸ್ ಪ್ರೇಕ್ಷಕರ ಮೈನವಿರೇಳಿಸಿತ್ತು. ಆಗಿನ ಕಾಲಕ್ಕೆ ‘ರೋಬೊ’ ಸಿನಿಮಾ ಸುಮಾರು 500 ಕೋಟಿಗೂ

ಕಥೆ ಕದ್ದ ಆರೋಪ : ರಜನಿಕಾಂತ್‌ ನಟಿಸಿದ ರೋಬೊ ಸಿನೆಮಾ ನಿರ್ದೇಶಕನ 10 ಕೋ.ರೂ. ಆಸ್ತಿ ಮುಟ್ಟುಗೋಲು Read More »

error: Content is protected !!
Scroll to Top