• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸಿನೆಮಾ

ಬಾಲಿವುಡ್‌ ನಟ ಸೋನು ಸೂದ್‌ ಬಂಧನ‌‌ ಭೀತಿ

ಕೋವಿಡ್‌ ಕಾಲದ ಆಪತ್ಬಾಂಧವ ಮಾಡಿದ ಅಪರಾಧ ಏನು ಗೊತ್ತೆ? ಮುಂಬಯಿ: ಬಾಲಿವುಡ್‌ನ ಜನಪ್ರಿಯ ವಿಲನ್‌ ಸೋನು ಸೂದ್‌ ವಿರುದ್ಧ ಪಂಜಾಬಿನ ನ್ಯಾಯಾಲಯ ಬಂಧನ ವಾರಂಟ್‌ ಜಾರಿಗೊಳಿಸಿದೆ. ಲೂಧಿಯಾನ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ಈ ವಾರಂಟ್ ಹೊರಡಿಸಿದ್ದಾರೆ.ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ವಿರುದ್ಧ 10 ಲಕ್ಷ ರೂ. ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿ ವಂಚಿಸಿದ ಆರೋಪ ಮೋಹಿಲ್‌ ಶುಕ್ಲಾ ವಿರುದ್ಧ ಇದೆ. […]

ಬಾಲಿವುಡ್‌ ನಟ ಸೋನು ಸೂದ್‌ ಬಂಧನ‌‌ ಭೀತಿ Read More »

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌

ಪತಿಗೆ ಹಲ್ಲೆ ಮಾಡಿ ಮನೆಯಿಂದ ಹೊರಹಾಕಿ ಬ್ಲ್ಯಾಕ್‌ಮೇಲ್‌ ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಕಿರುತೆರೆ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪತಿ ನಿರ್ದೇಶಕ ಟಿ.ಜಿ. ಹರ್ಷವರ್ಧನ್ ನೀಡಿರುವ ದೂರನ್ನು ಆಧರಿಸಿ ಶಶಿಕಲಾ ಹಾಗೂ ಯೂಟ್ಯೂಬರ್ ಅರುಣ್‌ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾ ನಿರ್ದೇಶನ ಜತೆಗೆ ಕ್ಯಾಬ್ ಚಾಲಕನಾಗಿಯೂ ಕೆಲಸ ಮಾಡುತ್ತಿರುವ ನನಗೆ 2021ರಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಶಿಕಲಾ ಪರಿಚಯವಾಯಿತು. ತನ್ನೊಂದಿಗೆ ಸಂಬಂಧ ಹೊಂದಿದರೆ ಸಿನಿಮಾದಲ್ಲಿ

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌ Read More »

ಬಾಲಿವುಡ್‌ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಗೆ ಜೈಲು

ವಿಚಾರಣೆಗೆ ಹಾಜರಾಗದಿರುವುದಕ್ಕೆ ಬಂಧನ ವಾರಂಟ್‌ ಜಾರಿ ಮುಂಬಯಿ: ಬಾಲಿವುಡ್‌ನ ಖ್ಯಾತ ನಿರ್ದೇಶಕ ರಾಮ್‌ಗೋಪಾಲ್‌ ವರ್ಮ ಅವರಿಗೆ ಮುಂಬಯಿ ನ್ಯಾಯಾಲಯವೊಂದು ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮೂರು ತಿಂಗಳ ಕಾರಾಗೃಹ ವಾಸದ ಶಿಕ್ಷೆ ಮತ್ತು ದಂಡ ವಿಧಿಸಿದೆ.ರಾಮ್‌ಗೋಪಾಲ್‌ ವರ್ಮ ಸೋಮವಾರವಷ್ಟೇ ಹೊಸಚಿತ್ರ ಸಿಂಡಿಕೇಟ್‌ನ ಘೋಷಣೆ ಮಾಡಿದ್ದರು. ಇದಾದ ಮರುದಿನವೇ ಕೋರ್ಟ್‌ ಅವರಿಗೆ ಜೈಲು ಶಿಕ್ಷೆ ವಿಧಿಸಿದೆ. ಇಷ್ಟು ಮಾತ್ರವಲ್ಲದೆ ತೀರ್ಪಿನ ದಿನವೂ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಗೊಳಿಸಿದೆ.ಅಂಧೇರಿಯ ನ್ಯಾಯಾಲಯದಲ್ಲಿ ಏಳು ವರ್ಷಗಳಿಂದ

ಬಾಲಿವುಡ್‌ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಗೆ ಜೈಲು Read More »

ಸೈಫ್‌ ಅಲಿಖಾನ್‌ ಹಲ್ಲೆ ಪ್ರಕರಣ: ಕೊನೆಗೂ ನಿಜವಾದ ಆರೋಪಿ ಸೆರೆ

ಮುಂಬಯಿಯ ಪಕ್ಕದಲ್ಲೇ ಇದ್ದ ಆರೋಪಿ ಮುಂಬಯಿ: ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ ಮನೆಗೆ ನುಗ್ಗಿ ನಟನಿಗೆ ಇರಿದು ಪಲಾಯನ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪಕ್ಕದ ಥಾಣೆಯಲ್ಲೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಬಾಂದ್ರಾ ಪೊಲೀಸ್‌ ಠಾಣೆಗೆ ತಂದು ಪ್ರಶ್ನಿಸಿದ್ದು, ಈ ವೇಳೆ ಆತ ತಾನು ಸೈಫ್‌ ಅಲಿ ಖಾನ್‌ ಮನೆಗೆ ನುಗ್ಗಿದ್ದನ್ನು ಒಪ್ಪಿಕೊಂಡಿದ್ದಾನೆ. ಮೂಲತಃ ಪಶ್ಚಿಮ ಬಂಗಾಳದವನಾದ ಆತ ಮುಂಬಯಿಯಲ್ಲಿ ಬೇರೆ ಬೇರೆ ಹೆಸರಿಟ್ಟುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ

ಸೈಫ್‌ ಅಲಿಖಾನ್‌ ಹಲ್ಲೆ ಪ್ರಕರಣ: ಕೊನೆಗೂ ನಿಜವಾದ ಆರೋಪಿ ಸೆರೆ Read More »

ಹಿರಿಯ ನಟ ಸರಿಗಮ ವಿಜಿ ನಿಧನ

269 ಸಿನಿಮಾ, 2400ಕ್ಕೂ ಅಧಿಕ ಸೀರಿಯಲ್‌ಗಳಲ್ಲಿ ಕೆಲಸ ಮಾಡಿದ್ದ ನಟ ಬೆಂಗಳೂರು : ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟ ಸರಿಗಮ ವಿಜಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾರಾಗಿದ್ದು, ಯಶಂಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.ಕೆಲವು ನಟ-ನಟಿಯರು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ

ಹಿರಿಯ ನಟ ಸರಿಗಮ ವಿಜಿ ನಿಧನ Read More »

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ಕಮೆಂಟ್‌ಗಳನ್ನು ಹಾಕಿ ವರ್ಷದಿಂದ ಕಿರುಕುಳ ತಿರುವನಂತಪುರಂ: ಮಲಯಾಳಂ ನಟಿ ಹನಿರೋಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಮಂಗಳವಾರ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೋಬಿ ಚೆಮ್ಮನೂರ್ ಅಲಿಯಾಸ್ ‘ಬೋಚೆ’ ಅವರನ್ನು ಕೊಚ್ಚಿ ನಗರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ವಯನಾಡಿನಿಂದ ಚೆಮ್ಮನೂರ್‌ ಅವರನ್ನು ಬಂಧಿಸಿ ಕೊಚ್ಚಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ Read More »

ಕುಕ್ಕುಂದೂರು : ನಾರಾಯಣ ದೇವಾಡಿಗ ನಿಧನ

ಕಾರ್ಕಳ : ಕುಕ್ಕುಂದೂರು ಗ್ರಾಮದ ಹಾರ್ಜಡ್ಡ್ ನಿವಾಸಿ ನಾರಾಯಣ ದೇವಾಡಿಗ (70) ಅವರು ಡಿ. 26ರಂದು ನಿಧನ ಹೊಂದಿದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕುಕ್ಕುಂದೂರು : ನಾರಾಯಣ ದೇವಾಡಿಗ ನಿಧನ Read More »

ಓಸ್ಕರ್‌ ಅವಾರ್ಡ್‌ ರೇಸ್‌ನಿಂದ ಲಾಪತಾ ಲೇಡೀಸ್‌ ಹೊರಕ್ಕೆ

ಅಂತಿಮ ಸುತ್ತಿಗೆ ಆಯ್ಕೆಯಾಗದ ಭಾರತದ ಚಿತ್ರ ಹೊಸದಿಲ್ಲಿ: ಲಾಪತಾ ಲೇಡೀಸ್ ಸಿನಿಮಾ ಓಸ್ಕರ್ ರೇಸ್‌ನಿಂದ ಹೊರಬಿದ್ದಿದೆ. ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್ ವರ್ಗದಲ್ಲಿ ಲಾಪತಾ ಲೇಡೀಸ್ ಸಿನಿಮಾ 97ನೇ ಅಕಾಡೆಮಿ ಅವಾರ್ಡ್ಸ್‌ಗೆ ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿತ್ತು. ಕಿರಣ್ ರಾವ್ ನಿರ್ದೇಶಿಸಿರುವ ಈ ಸಿನಿಮಾ, 15 ಫೀಚರ್ ಫಿಲ್ಮ್‌ಗಳ ಪಟ್ಟಿಗೆ ಆಯ್ಕೆಯಾಗಿತ್ತು. ಆದರೆ ಈಗ ಅಂತಿಮವಾಗಿ 5 ಸಿನಿಮಾಗಳು ಆಯ್ಕೆಯಾಗಿವೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್& ಸೈನ್ಸಸ್ ಘೋಷಿಸಿದೆ.ಬ್ರಿಟಿಷ್-ಭಾರತೀಯ ಚಲನಚಿತ್ರ ನಿರ್ಮಾಪಕಿ ಸಂಧ್ಯಾ ಸೂರಿಯವರ ಸಂತೋಷ್

ಓಸ್ಕರ್‌ ಅವಾರ್ಡ್‌ ರೇಸ್‌ನಿಂದ ಲಾಪತಾ ಲೇಡೀಸ್‌ ಹೊರಕ್ಕೆ Read More »

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ

ಮಗನ ಸ್ಥಿತಿ ಚಿಂತಾಜನಕ; ಅನೇಕ ಮಂದಿಗೆ ಗಾಯ ಹೈದರಾಬಾದ್:‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಸಿನೆಮಾದ ಪ್ರೀಮಿಯರ್‌ ಶೋ ವೇಳೆ ಜನರ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.ಹೈದರಾಬಾದ್‌ನ ಆರ್‌ಟಿಸಿ ಕ್ರಾಸ್‌ರೋಡ್ಸ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಿನ್ನೆ ರಾತ್ರಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆಯನ್ನು ದಿಲ್‌ಸುಖ್‌ನಗರದ ರೇವತಿ ಎಂದು ಗುರುತಿಸಲಾಗಿದೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಸಿನೆಮಾಕ್ಕೆ ಬಂದಿದ್ದರು.ರಾತ್ರಿ 10.30ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರು.

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ Read More »

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌

ಬಂಟ್ವಾಳದ ಉದ್ಯಮಿಗೆ ಕೋಟಿಗಳ ವ್ಯವಹಾರದ ಕಥೆ ಹೇಳಿ ವಂಚನೆ ಬೆಂಗಳೂರು: ತುಳು-ಕನ್ನಡ ಚಿತ್ರ ನಿರ್ಮಾಪಕ ಅರುಣ್‌ ರೈ ವಿರುದ್ಧ ಕೋಟಿಗಟ್ಟಲೆ ರೂಪಾಯಿ ವಂಚನೆ ಕೇಸ್‌ ದಾಖಲಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ತುಳುಚಿತ್ರ ಜೀಟಿಗೆ ಸಹಿತ ತುಳು ಮತ್ತು ಕನ್ನಡದಲ್ಲಿ ಕೆಲವು ಚಿತ್ರಗಳನ್ನು ನಿರ್ಮಿಸಿರುವ ಅರುಣ್‌ ರೈ ಬಂಟ್ವಾಳದ ಉದ್ಯಮಿಯೊಬ್ಬರನ್ನು ಕೋಟಿ ಕೋಟಿಗಳ ಲೆಕ್ಕದಲ್ಲಿ ವ್ಯವಹಾರದ ಕಥೆ ಹೇಳಿ ವಂಚಿಸಿದ್ದಾರೆ ಎನ್ನಲಾಗಿದೆ.ಅರುಣ್ ರೈ ವಿರುದ್ಧ ಬೆಂಗಳೂರಿನ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡದ ವೀರಕಂಬಳ ಸಿನಿಮಾವನ್ನು ಸಹ

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌ Read More »

error: Content is protected !!
Scroll to Top