• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸಿನೆಮಾ

ಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ

ಉಡುಪಿ: ಕನ್ನಡ ಚಿತ್ರರಂಗದ ಒಂದು ಕಾಲದ ಕನಸಿನ ರಾಣಿ ಖ್ಯಾತಿಯ ನಟಿ ಮಾಲಾಶ್ರೀ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು. ಸ್ವಾಮೀಜಿಯವರು ಫಲ ಮಂತ್ರಾಕ್ಷತೆಯನ್ನಿತ್ತು ಮಾಲಾಶ್ರೀ ಮತ್ತು ಅವರ ಮಗಳನ್ನು ಆಶೀರ್ವದಿಸಿದರು. ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು. ಈ ಪರ್ಯಾಯದಲ್ಲಿ ಕೋಟಿ ಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.

ಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ Read More »

ನಟಿ ಶಿಲ್ಪಾ ಶೆಟ್ಟಿ ಪತಿಯ ಮನೆ, ಕಚೇರಿ ಮೇಲೆ ಇ.ಡಿ.ದಾಳಿ

ಮೂರು ವರ್ಷದ ಹಿಂದೆ ಬಯಲಾದ ಬ್ಲೂಫಿಲ್ಮ್‌ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮುಂಬಯಿ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಯ ಪತಿ, ಉದ್ಯಮಿ ರಾಜ್‌ ಕುಂದ್ರಾ ಮನೆ ಮತ್ತು ಕಚೇರಿಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೂರು ವರ್ಷದ ಹಿಂದೆ ರಾಜ್‌ ಕುಂದ್ರ ಬ್ಲೂಫಿಲ್ಮ್‌ ತಯಾರಿಸಿದ ಆರೋಪಕ್ಕೆ ಗುರಿಯಾಗಿದ್ದರು. ಈ ಕೇಸಿಗೆ ಸಂಬಂಧಿಸಿ ಸೆರೆಯಾಗಿ ಜೈಲಿನಲ್ಲಿದ್ದ ಅವರು ಈಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಬ್ಲೂಫಿಲ್ಮ್‌ ಕೇಸಿನಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ

ನಟಿ ಶಿಲ್ಪಾ ಶೆಟ್ಟಿ ಪತಿಯ ಮನೆ, ಕಚೇರಿ ಮೇಲೆ ಇ.ಡಿ.ದಾಳಿ Read More »

ಹಿರಿಯ ನಟ ಡೆಲ್ಲಿ ಗಣೇಶ್‌ ನಿಧನ

400ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಬಹಭಾಷಾ ಕಲಾವಿದ ಚೆನ್ನೈ : ನೂರಾರು ಸಿನಿಮಾಗಳಲ್ಲಿ ನಟಿಸಿರುವ ತಮಿಳು ನಟ ಡೆಲ್ಲಿ ಗಣೇಶ್ ನಿಧನ ಹೊಂದಿದ್ದಾರೆ. ಡೆಲ್ಲಿ ಗಣೇಶ್ ಅವರ ಪುತ್ರ ಮಹದೇವನ್ ಅವರು ‘ಡೆಲ್ಲಿ ಗಣೇಶ್ ಅವರು, ನಿನ್ನೆ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಡೆಲ್ಲಿ ಗಣೇಶನ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು. 40 ವರ್ಷಗಳಿಗಿಂತಲೂ ಹೆಚ್ಚು ಸಮಯ ಅವರು ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. 400ಕ್ಕೂ

ಹಿರಿಯ ನಟ ಡೆಲ್ಲಿ ಗಣೇಶ್‌ ನಿಧನ Read More »

ಹನುಮನ ಅವತಾರದಲ್ಲಿ ರಿಷಬ್‌ ಶೆಟ್ಟಿ

ಕುತೂಹಲ ಕೆರಳಿಸಿದ ಕಾಂತಾರ ನಟನ ಲುಕ್‌ ಬೆಂಗಳೂರು : ಕಾಂತಾರ ಮೂಲಕ ದೇಶದಲ್ಲೇ ಸ್ಟಾರ್‌ ನಟನಾಗಿ ಗುರುತಿಸಿಕೊಂಡಿರುವ ರಿಷಬ್‌ ಶೆಟ್ಟಿ ಈಗ ಹನುಮಾನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ಕಾಂತಾರ ಮುಂದಿನ ಭಾಗದ ಚಿತ್ರೀಕರಣ ನಡೆಯುತ್ತಿರುವಂತೆಯೇ ರಿಷಬ್‌ ಶೆಟ್ಟಿ ಜೈ ಹನುಮಾನ್‌ ಚಿತ್ರದಲ್ಲಿ ಹನುಮಾನ್‌ ಆಗಿ ನಟಿಸುತ್ತಿರುವ ಸುದ್ದಿ ಹೊರಬಿದ್ದಿದೆ.ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಹನು-ಮ್ಯಾನ್ ಸಿನಿಮಾ ಭಾರಿ ಯಶಸ್ಸು ಕಂಡಿತ್ತು. ಈ ಸಿನಿಮಾದ ಮುಂದುವರಿದ ಭಾಗ ‘ಜೈ ಹನುಮಾನ್’ ತೆರೆಗೆ ಬರಲಿದೆ. ಚಿತ್ರೀಕರಣ ನಡೆಯುತ್ತಿದ್ದು ಈ

ಹನುಮನ ಅವತಾರದಲ್ಲಿ ರಿಷಬ್‌ ಶೆಟ್ಟಿ Read More »

ತುಳು ಚಿತ್ರರಂಗಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ದಂಪತಿ

ಹರಿಕೃಷ್ಣ ಬಂಟ್ವಾಳ್‌ ಪುತ್ರ ನಾಯಕನಾಗಿರುವ ಚಿತ್ರ ಶಿಲ್ಪಾ ಗಣೇಶ್‌ ನಿರ್ಮಾಣ ಮಂಗಳೂರು: ಮುಂಗಾರು ಮಳೆ ಖ್ಯಾತಿಯ ಗೋಲ್ಡನ್ ಸ್ಟಾರ್ ಗಣೇಶ್ ಈಗ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅವರ ಪತ್ನಿ ಶಿಲ್ಪಾ ಗಣೇಶ್ ತುಳು ಚಿತ್ರವೊಂದನ್ನು ನಿರ್ಮಿಸಲಿದ್ದು, ಅದರಲ್ಲಿ ಅತಿಥಿ ನಟನಾಗಿ ಗಣೇಶ್‌ ನಟಿಸಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಶಿಲ್ಪಾ ಗಣೇಶ್‌ ಈಗಾಗಲೇ ನಿರ್ಮಾಪಕಿಯಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ. ಈಗ ಮೊದಲ ಬಾರಿಗೆ ತುಳು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಶಿಲ್ಪಾ ಗಣೇಶ್‌ ಕರಾವಳಿ ಮೂಲದವರು.ಉತ್ತಮ ಬಜೆಟ್​ನಲ್ಲಿ ಗುಣಮಟ್ಟದ ಸಿನಿಮಾ

ತುಳು ಚಿತ್ರರಂಗಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ದಂಪತಿ Read More »

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ…

ಕೇಸ್‌ಗಳಿರುವ ಕಳಂಕಿತರಿಂದ ಸಮಾಜಕ್ಕೆ ತಪ್ಪು ಸಂದೇಶ ಎಂದು ವಾರ್ನಿಂಗ್‌ ಬೆಂಗಳೂರು : ಈ ಸಲದ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿಗಳ ಪೈಕಿ ಹೆಚ್ಚು ಸುದ್ದಿಯಾಗುತ್ತಿರುವುದು ಚೈತ್ರಾ ಕುಂದಾಪುರ. ಎಲ್ಲರ ಗಮನ ಈಕೆಯ ಮೇಲಿದೆ. ಬಿಗ್‌ಬಾಸ್ 11 ಆರಂಭವಾಗಿ ಮೂರು ದಿನಗಳಾಗಿದ್ದು, ಈ ಬಾರಿ 17 ಸ್ಪರ್ಧಿಗಳು ಬಿಗ್ ಬಾಸ್ ಮನೆ ತಲುಪಿದ್ದಾರೆ. ಈಗ ಚೈತ್ರಾಗೆ ಕಾನೂನು ಸಂಕಷ್ಟ ಎದುರಾಗಿದೆ. ಚೈತ್ರಾ ಕುಂದಾಪುರ ಅವರನ್ನು ಬಿಗ್‌ಬಾಸ್‌ ಮನೆಯಿಂದ ಹೊರಗೆ ಕಳುಹಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ವಕೀಲರೊಬ್ಬರು ನೋಟಿಸ್‌

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ… Read More »

ಕನ್ನಡ ಚಿತ್ರರಂಗದಲ್ಲೂ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ

ಕನ್ನಡದಲ್ಲೂ ಇದೆ ನಟಿಯರ ಶೋಷಣೆ ಎಂದು ಆರೋಪ ಬೆಂಗಳೂರು: ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತಂತೆ ಅಧ್ಯಯನ ನಡೆಸಿದ ಹೇಮಾ ಆಯೋಗದ ವರದಿ ಬಿಡುಗಡೆಯಾದ ಬಳಿಕ ಅಲ್ಲೋಲಕಲ್ಲೋಲ ಉಂಟಾಗಿದ್ದು, ಹಲವು ಸ್ಟಾರ್‌ ನಟರು, ನಿರ್ದೇಶಕರು, ನಿರ್ಮಾಪಕರು ಅತ್ಯಾಚಾರ ಪ್ರಕರಣ ಎದುರಿವಂತಾಗಿದೆ. ಇದೇ ಮಾದರಿಯ ಆಯೋಗವೊಂದು ಕನ್ನಡ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತು ತನಿಖೆ ನಡೆಸಲು ರಚನೆಯಾಗಬೇಕೆಂಬ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ.ಆದರೆ ಹೇಮಾ ಕಮಿಟಿಯಂತೆ ಮಹಿಳೆಯರ ಸುರಕ್ಷತೆಗಾಗಿ ಸ್ಯಾಂಡಲ್‌ವುಡ್‌ನಲ್ಲಿಯೂ ಸಮಿತಿ ರಚಿಸುವ ಪ್ರಸ್ತಾಪಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ

ಕನ್ನಡ ಚಿತ್ರರಂಗದಲ್ಲೂ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ Read More »

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ

ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ ಮಂಗಳೂರು: ಕರಾವಳಿಯ ಕಲಾವಿದರೇ ಇರುವ , ಕರಾವಳಿಯವರೇ ನಿರ್ಮಿಸಿ ನಿರ್ದೇಶೀಸಿರುವ ಕನ್ನಡ ಚಿತ್ರ ಕಲ್ಜಿಗದಲ್ಲಿ ದೈವಕ್ಕೆ ಅಪಚಾರ ಎಸಗಿರುವುದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚಿತ್ರದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಈಗಾಗಲೇ ವಿರೋಧ ಬರಲಾರಂಭಿಸಿದೆ. ಚಿತ್ರದಲ್ಲಿರುವ ಕೊರಗಜ್ಜ ದೈವದ ಅನುಕರಣೆಯ ದೃಶ್ಯ ಕರಾವಳಿಯ ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.ಜನಪ್ರಿಯ ನಟ ದೇವದಾಸ್‌ ಕಪಿಕಾಡ್‌ ಅವರ ಪುತ್ರ ಅರ್ಜುನ್‌ ಕಾಪಿಕಾಡ್‌ ಅವರನ್ನು ದೊಡ್ಡಮಟ್ಟದಲ್ಲಿ ಕನ್ನಡ ಇಂಡಸ್ಟ್ರಿಗೆ ಪರಿಚಯಿಸುವ ಉದ್ದೇಶದಿಂದ ಕಲ್ಜಿಗ ಚಿತ್ರ ತಯಾರಾಗಿತ್ತು.

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ Read More »

ಸಂಪತ್ತಿನಲ್ಲಿ ಶಾರೂಕ್‌ ಈಗಲೂ ಕಿಂಗ್‌

ನಟನ ಒಟ್ಟು ಸಂಪತ್ತು ಎಷ್ಟೆಂದು ತಿಳಿದರೆ ನೀವು ಬೆರಗಾಗುತ್ತೀರಾ ಮುಂಬಯಿ: ಭಾರತೀಯ ನಟರ ಪೈಕಿ ಅತಿ ಶ್ರೀಮಂತ ಎಂದರೆ ಬಾಲಿವುಡ್‌ನಲ್ಲಿ ಕಿಂಗ್‌ ಖಾನ್‌ ಎಂದೇ ಅರಿಯಲ್ಪಡುವ ಶಾರೂಕ್‌ ಖಾನ್‌. ಹುರುನ್‌ ಇಂಡಿಯಾ ರಿಚ್‌ ಲಿಸ್ಟ್‌ ನಿನ್ನೆ ಬಿಡುಗಡೆಗೊಳಿಸಿರುವ ಭಾರತದ ಶ್ರೀಮಂತ ನಟರ ಪಟ್ಟಿಯಲ್ಲಿ ಶಾರೂಕ್‌ ಖಾನ್‌ ಅಗ್ರಸ್ಥಾನದಲ್ಲಿದ್ದಾರೆ. ಅವರ ಸಂಪತ್ತಿನ ಒಟ್ಟು ಮೌಲ್ಯ 7,300 ಕೋ. ರೂ. ಎನ್ನಲಾಗಿದೆ. ಇದು ಬಾಲಿವುಡ್‌ನಲ್ಲಿ ಶಾರೂಕ್‌ ಖಾನ್‌ ಎಷ್ಟು ಪ್ರಭಾವಶಾಲಿ ಎನ್ನುವುದಕ್ಕೆ ಸಾಕ್ಷಿ. ಹಾಗೆಂದು ಬರೀ ನಟನೆಯೊಂದರಿಂದಲೇ ಅವರು ಇಷ್ಟು

ಸಂಪತ್ತಿನಲ್ಲಿ ಶಾರೂಕ್‌ ಈಗಲೂ ಕಿಂಗ್‌ Read More »

ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿಯ ಬರ ನೀಗಿಸಿದ ಕಾಂತಾರ

ದಿಗ್ಗಜ ಮಮ್ಮುಟ್ಟಿಗೆ ಸ್ಪರ್ಧೆ ನೀಡಿ ಪ್ರಶಸ್ತಿ ಬಾಚಿಕೊಂಡ ʼಕಾಡುಬೆಟ್ಟು ಶಿವʼ ಬೆಂಗಳೂರು : ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು ನಟ ರಿಷಬ್ ಶೆಟ್ಟಿ. ಕಾಂತಾರ ಚಿತ್ರದ ಅಭಿನಯಕ್ಕೆ ಶ್ರೇಷ್ಠ ನಟ ರಾಷ್ಟ್ರೀಯ ಪ್ರಶಸ್ತಿಗೆ ರಿಷಭ್‌ ಶೆಟ್ಟಿಯವರು ಭಾಜನರಾಗುವುದರೊಂದಿಗೆ ಕನ್ನಡದ ಮುಖ್ಯವಾಹಿನಿ ಸಿನೆಮಾಗಳ ನಾಯಕ ನಟನೊಬ್ಬ ಬಹಳ ವರ್ಷಗಳ ಬಳಿಕ ಈ ಪ್ರಶಸ್ತಿಯನ್ನು ಪಡೆದುಕೊಂಡ ಹಿರಿಮೆ ಕನ್ನಡಕ್ಕಾಗಿದೆ.ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್

ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿಯ ಬರ ನೀಗಿಸಿದ ಕಾಂತಾರ Read More »

error: Content is protected !!
Scroll to Top