ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ : ಕೃತ್ಯಕ್ಕೆ ಹಣಕಾಸು ಪೂರೈಸಿದ ಪ್ರಮುಖ ಇಬ್ಬರು ಆರೋಪಿಗಳ ಬಂಧನ
ಉಡುಪಿ : ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ.ಬಡಾ ಎರ್ಮಾಳ್ ಗ್ರಾಮದ ಅದಮಾರು ಮಠದ ಬಳಿ ನಿವಾಸಿ ಸದಾನಂದ ದೇವಾಡಿಗ (41) ಹಾಗೂ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಬಳಿ ನಿವಾಸಿ ಕಿಶೋರ್ ರಾಮ ಪೂಜಾರಿ (47) ಬಂಧಿತ ಆರೋಪಿಗಳು. ಆ.7ರಂದು ನಡೆದ ಕೃತ್ಯಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು, ಪ್ರಕರಣದಲ್ಲಿ ನೇರವಾಗಿ […]
ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ : ಕೃತ್ಯಕ್ಕೆ ಹಣಕಾಸು ಪೂರೈಸಿದ ಪ್ರಮುಖ ಇಬ್ಬರು ಆರೋಪಿಗಳ ಬಂಧನ Read More »










