ಕ್ರೈಂ

ಮೊದಲ ರಾತ್ರಿಯೇ ನವದಂಪತಿ ಹೃದಯಾಘಾತಕ್ಕೆ ಬಲಿ

ಯುವಕ-ಯುವತಿ ಸಾವಿನಿಂದ ಊರಿಡೀ ಆಘಾತ ಲಖನೌ: ನವದಂಪತಿ ಮೊದಲ ರಾತ್ರಿಯೇ ಹೃದಯಾಘಾತಕ್ಕೆ ಬಲಿಯಾದ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ. ಶೋಭನಕ್ಕೆಂದು ಕೊಠಡಿ ಸೇರಿದ್ದ ನವ ವಿವಾಹಿತರು ಮರದಿನ ಹೊರಬಂದದ್ದು ಶವಗಳಾಗಿ.ಅವರ ದಿಢೀರ್ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದವು. ಆದರೆ ಮದುಮಗ ಮತ್ತು ಮದುಮಗಳು ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿದೆ.22 ವರ್ಷದ ಪ್ರತಾಪ್ ಯಾದವ್ ಹಾಗೂ 20 ವರ್ಷದ ಪುಷ್ಪಾ ಅವರ ಮದುವೆ ಮೇ 30ರಂದು ನಡೆದಿತ್ತು. ಮದುವೆ …

ಮೊದಲ ರಾತ್ರಿಯೇ ನವದಂಪತಿ ಹೃದಯಾಘಾತಕ್ಕೆ ಬಲಿ Read More »

ಕಲ್ಯಾ : ಮರದಿಂದ ಬಿದ್ದು ಯುವಕ ಮೃತ್ಯು

ಕಾರ್ಕಳ : ರಬ್ಬರ್ ಮರ ಹತ್ತಿ ಕೆಲಸ ಮಾಡುತ್ತಿರುವ ಸಂದರ್ಭ ಯುವಕನೋರ್ವ ಬಿದ್ದು ಮೃತಪಟ್ಟ ಘಟನೆ ಕಲ್ಯಾ ಗ್ರಾಮದಲ್ಲಿ ನಡೆದಿದೆ. ಎ. 29ರಂದು ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಅಶೋಕನಗರದ ಕೋಟಿಬೆಟ್ಟು ಬಿಜು ಎಂಬವರ ರಬ್ಬರ್ ತೋಟದಲ್ಲಿ ಮರ ಹತ್ತಿ ಕೆಲಸ ಮಾಡುತ್ತಿದ್ದ ತ್ರಿಪುರ ರಾಜ್ಯ ರಾಂಪುರದ ಅವಯ್ ಮಂಜ ದೆಬ್ರಮ್ (34) ಆಕಸ್ಮಿಕವಾಗಿ ಕೆಳಕ್ಕೆ ಬಿದ್ದರು. ಪರಿಣಾಮ ಕುತ್ತಿಗೆಯ ಬಳಿ ಮತ್ತು ಬೆನ್ನಿಗೆ ಗಾಯವಾಗಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ …

ಕಲ್ಯಾ : ಮರದಿಂದ ಬಿದ್ದು ಯುವಕ ಮೃತ್ಯು Read More »

ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆ

ಹಾಡು ಹಾಕುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ ಚಿಕ್ಕಮಗಳೂರು : ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಶನಿವಾರ ನಡೆದಿದೆ. ವರುಣ್(28) ಎಂಬಾತನೇ ಕೊಲೆಯಾದ ಯುವಕ.ತರೀಕೆರೆ ಶಾಸಕ ಶ್ರೀನಿವಾಸ್‌ ಅವರಿಗೆ ಅಭಿಮಾನಿಗಳು ಶನಿವಾರ ಅಭಿನಂದನಾ ಸಮಾರಂಭ ಏರ್ಪಡಿಸಿದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆದಿದೆ.ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಘರ್ಷಣೆ ಸಂಭವಿಸಿದೆ. …

ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆ Read More »

ರೈಲು ಅಪಘಾತ: ಮೃತದೇಹ ತರಲು 45 ಸಾವಿರ ರೂ. ಕೇಳಿದ ಆಂಬ್ಯುಲೆನ್ಸ್ ಸಿಬ್ಬಂದಿ

ಕೇರಳಕ್ಕೆ ಕೂಲಿ ಕೆಲಸ ಹುಡುಕಿಕೊಂಡು ಹೊರಟಿದ್ದ ಕಾರ್ಮಿಕ ಪಾಟ್ನಾ: ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ಪಟ್ಟಣದ ನಿವಾಸಿ ರಾಜಾ ಪಟೇಲ್‌ ಎಂಬವರು ಸಾವನ್ನಪ್ಪಿದ್ದಾರೆ. ಆದರೆ ಸಾವಿನ ಆಘಾತದ ಜತೆಗೆ ಅಪಘಾತ ಸ್ಥಳದಿಂದ ರಾಜಾ ಪಟೇಲ್ ಅವರ ಮೃತದೇಹವನ್ನು ಮನೆಗೆ ತರಲು ಆಂಬ್ಯುಲೆನ್ಸ್ ನವರು 45,000 ರೂ.ಗೆ ಬೇಡಿಕೆಯಿಟ್ಟಿರುವುದು ಋಾಜಾ ಪಟೇಲ್‌ ಕುಟುಂಬಕ್ಕೆ ಇನ್ನೊಂದು ಆಘಾತ ನೀಡಿದೆ. ಅವರ ಕುಟುಂಬ ಸದಸ್ಯರು ಈ ಮೊತ್ತವನ್ನು ಹೇಗೆ ಹೊಂದಿಸುವುದು ಎಂಬ …

ರೈಲು ಅಪಘಾತ: ಮೃತದೇಹ ತರಲು 45 ಸಾವಿರ ರೂ. ಕೇಳಿದ ಆಂಬ್ಯುಲೆನ್ಸ್ ಸಿಬ್ಬಂದಿ Read More »

ಅಪಘಾತಕ್ಕೀಡಾದ ರೈಲಿನಲ್ಲಿದ್ದರು ಕಳಸದ 110 ಮಂದಿ

ಬೋಗಿ ಶಿಫ್ಟ್‌ ಆದ ಕಾರಣ ಅದೃಷ್ಟವಶಾತ್‌ ಮೃತ್ಯುವಿನ ಬಾಯಿಂದ ಬಚಾವು ಕಾರ್ಕಳ : ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ಅಪಘಾತಕ್ಕೀಡಾದ ಬೆಂಗಳೂರು-ಹೌರ ಸೂಪರ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳಸದ 110 ಮಂದಿ ಇದ್ದರು. ಈ ಪ್ರಯಾಣಿಕರು ಅದೃಷ್ಟವಶಾತ್‌ ಮೃತ್ಯ ದವಡೆಯಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಬೈಯಪ್ಪನಹಳ್ಳಿ ಸರ್​​ ಎಂ. ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​​​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಬೆಂಗಳೂರಿನಿಂದ ಕೊನೆಯ S5, S6, S7 ಬೋಗಿಯಲ್ಲಿ ಇದ್ದರು. ರೈಲು ನಿನ್ನೆ ಮಧ್ಯಾಹ್ನ …

ಅಪಘಾತಕ್ಕೀಡಾದ ರೈಲಿನಲ್ಲಿದ್ದರು ಕಳಸದ 110 ಮಂದಿ Read More »

ರೈಲು ಬೋಗಿ ಬೆಂಕಿಗಾಹುತಿ ಪ್ರಕರಣ : ಓರ್ವ ಸೆರೆ

ಪಶ್ಚಿಮ ಬಂಗಾಳದ ವ್ಯಕ್ತಿಯ ತೀವ್ರ ವಿಚಾರಣೆ ಕಣ್ಣೂರು : ಕಣ್ಣೂರು ರೈಲು ನಿಲ್ದಾಣದಲ್ಲಿ ಜೂ. 1ರಂದು ಮುಂಜಾನೆ ಆಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ನಿವಾಸಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆ ನಡೆದ ಸ್ಥಳದ ಪಕ್ಕದ ಬಿಪಿಸಿಎಲ್ ದಾಸ್ತಾನು ಕೇಂದ್ರದ ಸಿಸಿಟಿವಿಯಲ್ಲಿ ಪತ್ತೆಯಾದ ದೃಶ್ಯದ ಜಾಡು ಹಿಡಿದು ಈತನನ್ನು ಬಂಧಿಸಲಾಗಿದೆ.‌ ಈತ ತನ್ನ ಹೆಸರನ್ನು ಪುಶಂಜಿತ್‌ ಸಿದ್ಗರ್‌, ಪ್ರಾಯ 40 ವರ್ಷ ಎಂದು ಹೇಳಿಕೊಂಡಿದ್ದಾನೆ.ತನಿಖಾ ತಂಡ ಆತನನ್ನು ಸಮಗ್ರವಾಗಿ ವಿಚಾರಣೆ ನಡೆಸುತ್ತಿದೆ. ಡಿವೈಎಸ್ಪಿ …

ರೈಲು ಬೋಗಿ ಬೆಂಕಿಗಾಹುತಿ ಪ್ರಕರಣ : ಓರ್ವ ಸೆರೆ Read More »

ರೈಲು ಅಪಘಾತದ ಬಗ್ಗೆ ಉನ್ನತ ಮಟ್ಟದ ತನಿಖೆ : ಅಶ್ವಿನಿ ವೈಷ್ಣವ್‌

ಅಪಘಾತದ ಕಾರಣ ಕಂಡುಕೊಳ್ಳುವುದು ಮುಖ್ಯ ಭುವನೇಶ್ವರ : ಓಡಿಶಾ ರೈಲು ಅಪಘಾತದ ಬಗ್ಗೆ ಉನ್ನತ ಮ್ಟದ ಸಮಿತಿಯೊಂದು ತನಿಖೆ ನಡೆಸಲಿದೆ. ರೈಲು ಸುರಕ್ಷಾ ಪಡೆಯ ಆಯುಕ್ತರು ಕೂಡ ತನಿಖೆ ನಡೆಸಿ ಅಪಘಾತದ ಕಾರಣ ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.ಸದ್ಯಕ್ಕೆ ಸರಕಾರ ರಕ್ಷಣಾ ಕಾರ್ಯಾಚರಣೆಗೆ ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ಕೊಡಿಸಲು ಗಮನ ಹರಿಸಿದೆ. ಅಪಘಾತದ ಹಿಂದೆ ವಿಧ್ವಂಸಕ ಕೃತ್ಯದ ಕೈವಾಡ ಇದೆಯೇ ಎಂದು ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಮೇಲ್ನೋಟಕ್ಕೆ ರೈಲು ಹಳಿ ತಪ್ಪಿದ …

ರೈಲು ಅಪಘಾತದ ಬಗ್ಗೆ ಉನ್ನತ ಮಟ್ಟದ ತನಿಖೆ : ಅಶ್ವಿನಿ ವೈಷ್ಣವ್‌ Read More »

ರೈಲು ಅಪಘಾತದಲ್ಲಿ ರಾಜ್ಯದ ಇಬ್ಬರು ಸಾವು

280 ದಾಟಿದ ಮೃತರ ಸಂಖ್ಯೆ ಬೆಂಗಳೂರು: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12864) ನಲ್ಲಿ ಕರ್ನಾಟಕದಿಂದ ಪ್ರಯಾಣಿಸುತ್ತಿದ್ದ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಒಟ್ಟು ಸಾವಿನ ಸಂಖ್ಯೆ 280 ದಾಟಿದ್ದು, ಇನ್ನಷ್ಟು ಏರಿಕೆಯಾಗುವ ಸಾಧ್ಯೆಯಿದೆ ಎಂದು ರೈಲ್ವೇ ಅಧಿಕಾರಿಗಳು ಹೇಳಿದ್ದಾರೆ.ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12841)ಗೆ ಡಿಕ್ಕಿಯಾದ ನಂತರ ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಎರಡು ಜನರಲ್ …

ರೈಲು ಅಪಘಾತದಲ್ಲಿ ರಾಜ್ಯದ ಇಬ್ಬರು ಸಾವು Read More »

ಡ್ರಗ್ಸ್ ಹಾವಳಿ : ಶಾಲಾ-ಕಾಲೇಜುಗಳ ಸುತ್ತಮುತ್ತ ಪೊಲೀಸರ ದಾಳಿ : 200ಕ್ಕೂ ಹೆಚ್ಚು ಜನರ ಬಂಧನ

ಬೆಂಗಳೂರು : ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸ್ ಮೂಲಗಳ ಪ್ರಕಾರ, ಕಳೆದ ಮೂರು ದಿನಗಳಿಂದ ದಾಳಿ ಮುಂದುವರೆದಿದೆ. ಮಾದಕ ದ್ರವ್ಯ ದಂಧೆಗೆ ಸಂಬಂಧಿಸಿದಂತೆ ಇದುವರೆಗೆ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ 200 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು 15 ಕಿಲೋಗ್ರಾಂಗಳಷ್ಟು ಗಾಂಜಾ ಮತ್ತು ಎಂಡಿಎಂಎ …

ಡ್ರಗ್ಸ್ ಹಾವಳಿ : ಶಾಲಾ-ಕಾಲೇಜುಗಳ ಸುತ್ತಮುತ್ತ ಪೊಲೀಸರ ದಾಳಿ : 200ಕ್ಕೂ ಹೆಚ್ಚು ಜನರ ಬಂಧನ Read More »

ಬ್ರಿಜ್‌ಭೂಷಣ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊಸದಿಲ್ಲಿ : ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಕೊನೆಗೂ ದಿಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಬ್ರಿಜ್‌ಭೂಷಣ್ ವಿರುದ್ಧ ಮಹಿಳಾ ಕುಸ್ತಿಪಟುಗಳೀಗೆ ಲೈಂಗಿಕ ಕಿರುಕುಳ, ಅನುಚಿತ ವರ್ತನೆ, ವೈಯಕ್ತಿಕ ಪ್ರಶ್ನೆಗಳನ್ನು ಕೇಳಿರುವುದು ಮುಂತಾದ ಆರೋಪಗಳನ್ನು ಹೊರಿಸಲಾಗಿದೆ.ಟೂರ್ನಮೆಂಟ್‌ಗಳಲ್ಲಿ ಉಂಟಾದ ಗಾಯಗಳಿಗೆ ಚಿಕಿತ್ಸೆ ಪಡೆಯಲು, ಫೆಡರೇಷನ್‌ನಿಂದ ಚಿಕಿತ್ಸೆಯ ವೆಚ್ಚ ಭರಿಸಲು ಮತ್ತು ಆಹಾರ ತಜ್ಞರು ಅಥವಾ ತರಬೇತುದಾರರು ಅನುಮೋದಿಸದ ಆಹಾರ ನೀಡಲು ಸೆಕ್ಸ್‌ಗೆ ಸಹಕರಿಸುವಂತೆ ಮಹಿಳಾ ಅಥ್ಲೀಟ್‌ಗಳಿಗೆ …

ಬ್ರಿಜ್‌ಭೂಷಣ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು Read More »

error: Content is protected !!
Scroll to Top