ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ
ಕಾರ್ಕಳ: ಕಾಯಿಲೆ ಗುಣಮುಖವಾಗದ ನೋವಿನಿಂದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಎಂಬಲ್ಲಿ ಸಂಭವಿಸಿದೆ.ಜೆಡ್ಡು ಮನೆ ನಿವಾಸಿ ಉಮೇಶ ಕೋಟ್ಯಾನ್ ಮೃತಪಟ್ಟವರು.ಇವರು ಈ ಹಿಂದೆ ಮುಂಬೈನಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದರು. ಅಲ್ಲಿ ನಷ್ಟ ಅನುಭವಿಸಿದ ಕಾರಣ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಊರಿಗೆ ಮರಳಿದ್ದರು.ಮೃತರು ಕರುಳಿನ ವ್ಯಾದಿ ಹಾಗೂ ಬಿಳಿ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.ಇದರ ನಡುವೆ ವಿಪರೀತ ಮದ್ಯಪಾನದ ಚಟ ಇತ್ತು. ಔಷಧೋಪಚಾರ ಮಾಡಿದರೂ ಅನಾರೋಗ್ಯದ ಸಮಸ್ಯೆ […]
ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ Read More »










