• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ನಿಧನ

ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕುಸಿದು ಬಿದ್ದು ಉದ್ಯಮಿ ಕುಶಲ ಶೆಟ್ಟಿ ನಿಧನ

ಉಡುಪಿ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯೆ ಸುಪ್ರಿಯಾ ಶೆಟ್ಟಿ ಅವರ ಪತಿ, ಉದ್ಯಮಿ ಕುಶಲ ಶೆಟ್ಟಿ (59) ಸೆ. 6ರಂದು ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೂಲತಃ ಉಡುಪಿ ಕಡೆಕಾರಿನ ಕುಶಲ ಶೆಟ್ಟಿ ಅವರು ಮುಂಬೈಯಲ್ಲಿ ಹೊಟೇಲ್‌ ಉದ್ಯಮ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ ಅವರು ಮುಂಬೈಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಭಾನುವಾರ ಅವರು ಕಾರ್ಕಳ ಕುಂಟಾಡಿಯ ಮನೆಗೆ ಆಗಮಿಸಲೆಂದು ಮುಂಬೈ ರೈಲ್ವೆ ಸ್ಟೇಷನ್ ತೆರಳಿದ್ದ ಸಂದರ್ಭ ಹೃದಯಾಘಾತಕ್ಕೀಡಾಗಿ

ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕುಸಿದು ಬಿದ್ದು ಉದ್ಯಮಿ ಕುಶಲ ಶೆಟ್ಟಿ ನಿಧನ Read More »

ಶಿಲ್ಪಿ ಕೇಶವ ಆಚಾರ್ಯ ನಿಧನ

ಕಾರ್ಕಳ : ಕಾಷ್ಠಶಿಲ್ಪಿ, ನೀರೆ ಬೈಲೂರು ಗ್ರಾಮದ ಕಲ್ಲೋಟೆ ನಿವಾಸಿ ಕೇಶವ ಆಚಾರ್ಯ (86 ವ) ಅವರು ಸೆ. 3ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬೈಲೂರು ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ ಸದಸ್ಯರಾಗಿದ್ದ ಅವರು ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಬೈಲೂರು ಮಾರಿಗುಡಿ ದೇವಸ್ಥಾನದ ದೇವಿಯ ವಿಗ್ರಹವನ್ನು ಕಳೆದ 50 ವರ್ಷಗಳಿಂದ ಮಾಡುತ್ತಾ ಬಂದಿರುತ್ತಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರವು ಸೆ. 4ರ ಬೆಳಿಗ್ಗೆ 10

ಶಿಲ್ಪಿ ಕೇಶವ ಆಚಾರ್ಯ ನಿಧನ Read More »

ಹಾವು ಕಚ್ಚಿ ಮಹಿಳೆ ಸಾವು

ಕಾರ್ಕಳ : ಹಾವು ಕಚ್ಚಿ ಮಹಿಳೆ ಸಾವನಪ್ಪಿದ ದುರ್ಘಟನೆ ಆ. 26ರಂದು ಹಿರ್ಗಾನ ಗ್ರಾಮದ ತುಂಬೆಹಿತ್ಲುವಿನಲ್ಲಿ ನಡೆದಿದೆ. ಗುಲಾಬಿ (79) ಮೃತದುರ್ದೈವಿ. ಮನೆಯ ಬಳಿ ಬಲ ಕೈಗೆ ಹಾವು ಕಚ್ಚಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಗುಲಾಬಿ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವು ಕಚ್ಚಿ ಮಹಿಳೆ ಸಾವು Read More »

ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ ನಿಧನ

ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ (91) ಅವರು ಆ. 27ರಂದು ನಿಧನ ಹೊಂದಿದರು.ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ ನಿಧನ Read More »

ಹೃದಯಾಘಾತಕ್ಕೆ ವ್ಯಕ್ತಿ ಬಲಿ

ಕಾರ್ಕಳ : ಹೃದಯಾಘಾತಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ಆ. 22ರಂದು ಯರ್ಲಪಾಡಿ ಕಾಂತರಗೋಳಿಯಲ್ಲಿ ನಡೆದಿದೆ. ಗಿರೀಶ್ ಆಚಾರ್ಯ (44 ವರ್ಷ) ಮೃತ ದುರ್ದೈವಿ. ಮಾಹೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಇವರು ಇಂದು ಬೆಳಿಗ್ಗೆ ಮನೆಯಲ್ಲಿ ಹೃದಯಾಘಾತಕ್ಕೀಡಾಗಿದ್ದಾರೆ. ಮೃತರು ತಾಯಿ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಹೃದಯಾಘಾತಕ್ಕೆ ವ್ಯಕ್ತಿ ಬಲಿ Read More »

ಪದ್ಮಶ್ರೀ ಪ್ರಶಸ್ತಿ ವಿಜೇತ, ಖ್ಯಾತ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ

ದೆಹಲಿ : ಭಾರತೀಯ ಚಿತ್ರರಂಗದ ಹಿರಿಯ ನಟಿ ಸಾಹುಕಾರ್ ಜಾನಕಿ ಅವರು ವಯೋಸಹಜ ಅನಾರೋಗ್ಯದಿಂದ ಆ. 21ರಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಆಳ್ವಾರ್‌ ಪೇಟೆಯಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ ಮಧ್ಯಾಹ್ನ 1.59ಕ್ಕೆ ಕೊನೆಯುಸಿರೆಳೆದಿದ್ದಾರೆ. 1931ರ ಡಿಸೆಂಬರ್ 12ರಂದು ಜನಿಸಿದ ಸಾಹುಕಾರ್ ಜಾನಕಿ ಅವರನ್ನು ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಗೌರವಾನ್ವಿತ

ಪದ್ಮಶ್ರೀ ಪ್ರಶಸ್ತಿ ವಿಜೇತ, ಖ್ಯಾತ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ Read More »

ಶಿಲ್ಪಿ ಶ್ಯಾಮರಾಯ ಆಚಾರ್ಯರ ಪತ್ನಿ ಸುಮಿತ್ರಾ ಆಚಾರ್ಯ ನಿಧನ

ಕಾರ್ಕಳ : ದಿ. ಶಿಲ್ಪಿ ಕೆ. ಶಾಮರಾಯ ಆಚಾರ್ಯ ಅವರ ಪತ್ನಿ ಸುಮಿತ್ರಾ ಆಚಾರ್ಯ (91ವ.) ಆ.19ರಂದು ನಿಧನ ಹೊಂದಿದರು. ಮೃತರು ಪುತ್ರ ಶಿಲ್ಪಿ ಕೆ. ಸತೀಶ್ ಆಚಾರ್ಯ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತಿಮ ಯಾತ್ರೆ ಸಂಜೆ 3.30 ಗಂಟೆಗೆ ಕಾಬೆಟ್ಟು ಸ್ವಗೃಹದಿಂದ ಹೊರಡಲಿರುವುದು.

ಶಿಲ್ಪಿ ಶ್ಯಾಮರಾಯ ಆಚಾರ್ಯರ ಪತ್ನಿ ಸುಮಿತ್ರಾ ಆಚಾರ್ಯ ನಿಧನ Read More »

ಉದ್ಯಮಿ ಸಂಜೀವ ಸಾಲಿಯಾನ್‌ ನಿಧನ

ಕಾರ್ಕಳ : ಸಾಮಾಜಿಕ ಧುರೀಣ, ಗಿರಿರಾಜ ಕೋಳಿ ಫಾರ್ಮ್ಸ್ ಮಾಲಕ ಕಾಬೆಟ್ಟು ಸಂಜೀವ ಸಾಲಿಯಾನ್ (72) ಜು. 29ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಉದ್ಯಮಿ ಸಂಜೀವ ಸಾಲಿಯಾನ್‌ ನಿಧನ Read More »

ಪೆರ್ವಾಜೆ ಶಿರ್ಡಿ ಸಾಯಿ ಬಾಬಾ ಮಂದಿರ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ ನಿಧನ

ಕಾರ್ಕಳ : ಪೆರ್ವಾಜೆಯ ಶಿರ್ಡಿ ಸಾಯಿ ಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ (62) ಜು.21ರ ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. ಪೆರ್ವಾಜೆಯ ಅಂಗಡಿ ಭಟ್ರು ಎಂದು ಕರೆಸಿಕೊಳ್ಳುತ್ತಿದ್ದ ಅವರು ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಕಾರ್ಕಳದ ಅನೇಕ ದೇವಸ್ಥಾನಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.11:30ಕ್ಕೆ ಸ್ವಗೃಹದಲ್ಲಿ ಅವರ ಅಂತಿಮ ವಿಧಿ ವಿಧಾನ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪೆರ್ವಾಜೆ ಶಿರ್ಡಿ ಸಾಯಿ ಬಾಬಾ ಮಂದಿರ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ ನಿಧನ Read More »

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕಳೆದ ಮೂರು ದಿನಗಳಿಂದ ಉಸಿರಾಟದ ಸಮಸ್ಯೆ ಉಲ್ಬಣಿಸಿತ್ತು ಜತೆಗೆ ಎದೆ ಭಾಗದಲ್ಲಿ ನೋವು ಇದ್ದಿದ್ದರಿಂದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ಬುಧವಾರ ರಾತ್ರಿ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನ ಹೊಂದಿದರು.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ Read More »

error: Content is protected !!
Scroll to Top