ಉಡುಪಿ ಜಿಲ್ಲಾ ಖಾಜಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ನಿಧನ
ಉಡುಪಿ,ಸೆ. 24 : ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಯುಕ್ತ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್ (71) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದವರಾದ ಅವರು 7ನೆ ತರಗತಿ ಕಲಿತ ಬಳಿಕ ಧಾರ್ಮಿಕ ವಿದ್ಯಾಭ್ಯಾಸ ಕಲಿಯಲು ಆಸಕ್ತಿ ವಹಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗೆ ‘ತಾಜುಲ್ ಫುಖಹಾಅ್’ ಎಂಬ ಬಿರುದು ಪಡೆದಿದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು ಜಾಮಿಯಾ ಸಅದಿಯಾ ಅರಬಿಯಾ
ಉಡುಪಿ ಜಿಲ್ಲಾ ಖಾಜಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ನಿಧನ Read More »










