• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಜಿಲ್ಲಾ

ವೈಕುಂಠ ಬಾಳಿಗ ಕಾನೂನು ಕಾಲೇಜು ಪ್ರಾಚಾರ್ಯೆ ಸುರೇಖಾ ಕೆ. ಅವರಿಗೆ ಪಿ.ಎಚ್.ಡಿ ಪದವಿ

ಕಾರ್ಕಳ : ಉಡುಪಿ ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಚಾರ್ಯೆ ಸುರೇಖಾ ಕೆ. ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು “A Critical Study on the Enforcement of the Decisions of International Court of Justice” ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿಯನ್ನು ಪ್ರದಾನ ಮಾಡಿದೆ.ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಅನು ಪ್ರಸನ್ನನ್ ಅವರಿಂದ ಮಾರ್ಗದರ್ಶನ ಪಡೆದಿದ್ದರು. ಸುರೇಖಾ ಕಾರ್ಕಳ ನಕ್ರೆ ಹೆಂಡಾಲು ಮನೆಯ ಕೃಷ್ಣ ಕೆ. ಮಾಬಿಯನ್‌ ಮತ್ತು ದಿ. ಗಿರಿಜಾ ದಂಪತಿಯ […]

ವೈಕುಂಠ ಬಾಳಿಗ ಕಾನೂನು ಕಾಲೇಜು ಪ್ರಾಚಾರ್ಯೆ ಸುರೇಖಾ ಕೆ. ಅವರಿಗೆ ಪಿ.ಎಚ್.ಡಿ ಪದವಿ Read More »

ರೌಡಿಶೀಟರ್ ಸೋಮನಾಥ ಉಡುಪಿ ಜಿಲ್ಲೆಯಿಂದ ಗಡಿಪಾರು

ಕಾರ್ಕಳ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ನಿರಂತರವಾಗಿ ಧಕ್ಕೆ ತರುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ, ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೋಮನಾಥ ಅಲಿಯಾಸ್ ಸೋಮು (40) ಎಂಬಾತನನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗುರುವಾರ ಆದೇಶ ಹೊರಡಿಸಿದ್ದಾರೆ.​11 ಪ್ರಕರಣಗಳ ದಾಖಲೆ:ಕಾರ್ಕಳ ತಾಲೂಕು ಕಸಬ ಗ್ರಾಮದ ತೆಳ್ಳಾರು ರಸ್ತೆ ನಿವಾಸಿಯಾಗಿರುವ ಸೋಮನಾಥನ ವಿರುದ್ಧ ಈಗಾಗಲೇ ಕಾರ್ಕಳ ನಗರ ಠಾಣೆಯಲ್ಲಿ ರೌಡಿ ಪಟ್ಟಿ (Rowdy Sheet) ತೆರೆಯಲಾಗಿತ್ತು. ಈತನ ಮೇಲೆ ಹಲ್ಲೆ, ಬೆದರಿಕೆ ಸೇರಿದಂತೆ

ರೌಡಿಶೀಟರ್ ಸೋಮನಾಥ ಉಡುಪಿ ಜಿಲ್ಲೆಯಿಂದ ಗಡಿಪಾರು Read More »

ಮದುವೆಯಾಗುವುದಾಗಿ ನಂಬಿಸಿ ಅಕ್ರಮ ಗರ್ಭ: ಸಂತ್ರಸ್ತೆಗೆ ಮಾಸಿಕ 75 ಸಾವಿರ ಪಾವತಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯಾಗಿಸಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಮಗುವಿನ ಜೀವನೋಪಾಯಕ್ಕಾಗಿ ಪ್ರತಿ ತಿಂಗಳು 75,000 ಪಾವತಿಸಬೇಕೆಂಬ ಕಠಿಣ ಷರತ್ತನ್ನು ನ್ಯಾಯಾಲಯ ವಿಧಿಸಿದೆ.​ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ

ಮದುವೆಯಾಗುವುದಾಗಿ ನಂಬಿಸಿ ಅಕ್ರಮ ಗರ್ಭ: ಸಂತ್ರಸ್ತೆಗೆ ಮಾಸಿಕ 75 ಸಾವಿರ ಪಾವತಿಸಲು ಹೈಕೋರ್ಟ್ ಆದೇಶ Read More »

ಡಿಸಿ ಕಚೇರಿ ಬಳಿ ಮಾವು ಕೊಯ್ಯುವ ವೇಳೆ ವಿದ್ಯುತ್‌ ಸ್ಪರ್ಶ – ಸಿಬ್ಬಂದಿ ಮೃತ್ಯು

ಉಡುಪಿ : ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಾವಿನ ಮರದಿಂದ ಮಾವಿನ ಕಾಯಿ ಕೊಯ್ಯುವ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ಜಿಲ್ಲಾಧಿಕಾರಿ ಕಚೇರಿ ಗ್ರಾಮ ಸಹಾಯಕ ಅಲೆವೂರು ನಿವಾಸಿ ಸದಾನಂದ ದೇವಾಡಿಗ (55) ಮೃತಪಟ್ಟಿರುತ್ತಾರೆ. ಎ, 24ರಂದು ಬೆಳಗ್ಗೆ ಮಾವಿನ ಕಾಯಿ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬಂದಿ ಆಗಮಿಸಿ ಮೃತದೇಹ ತೆರವುಗೊಳಿಸಲು ನೆರವಾದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸಿ ಕಚೇರಿ ಬಳಿ ಮಾವು ಕೊಯ್ಯುವ ವೇಳೆ ವಿದ್ಯುತ್‌ ಸ್ಪರ್ಶ – ಸಿಬ್ಬಂದಿ ಮೃತ್ಯು Read More »

ಯಾನ್‌ ತುಳು ಅಪ್ಪೆನ ಮಗೆ – ಉಡುಪಿಯ ನೂತನ ಬಿಷಪ್‌ ವಂ. ಡಾ. ಲೆಸ್ಲಿ ಕ್ಲಿಫರ್ಡ್‌

ಉಡುಪಿ : ಸೌಹಾರ್ದತೆ, ಸಹಬಾಳ್ವೆ, ಶಾಂತಿ ನಮ್ಮೆಲ್ಲರ ಬದುಕಿನ ಗುರಿಯಾಗಬೇಕು. ಯಾರೊಬ್ಬರ ಕಣ್ಣಲ್ಲಿ ಕಣ್ಣೀರು ತರಿಸುವ ಕೆಲಸ ಮಾಡಬಾರದು ಎಂಬುದು ಜಿಲ್ಲೆಯ ಜನತೆಯಲ್ಲಿ ನನ್ನ ವಿನಂತಿ ಎಂದು ಉಡುಪಿ ಧರ್ಮ ಕ್ಷೇತ್ರದ ಎರಡನೇ ಧರ್ಮಾಧ್ಯಕ್ಷರಾಗಿ ಪೀಠಾರೋಹಣ ಮಾಡಿರುವ ಅ.ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಸಂದೇಶದಲ್ಲಿ ಹೇಳಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ಉಡುಪಿ ಧರ್ಮಪ್ರಾಂತದ ನೂತನ ಬಿಷಪ್ ಆಗಿ ನಿಯುಕ್ತಿಗೊಂಡ ಬಳಿಕ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಯಾನ್ ತುಳು ಅಪ್ಪೆನ ಮಗೆ ಎಂದು

ಯಾನ್‌ ತುಳು ಅಪ್ಪೆನ ಮಗೆ – ಉಡುಪಿಯ ನೂತನ ಬಿಷಪ್‌ ವಂ. ಡಾ. ಲೆಸ್ಲಿ ಕ್ಲಿಫರ್ಡ್‌ Read More »

ಜೆಇಇ ಮೈನ್ಸ್‌ ಪ್ರಶ್ನೆ ಪತ್ರಿಕೆ ಪ್ರಸಾರಕ್ಕೆ ಯತ್ನಿಸಿದ ವಿದ್ಯಾರ್ಥಿ

ಉಡುಪಿ : ಜೆ.ಇ.ಇ ಮೈನ್ಸ್ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಪ್ರಶ್ನೆ ಪತ್ರಿಕೆ ಪೋಟೋ ತೆಗೆದು ಪ್ರಸಾರ ಮಾಡಲು ಯತ್ನಿಸಿದ ಘಟನೆ ಎ. 5ರಂದು ಮಣಿಪಾಲದಲ್ಲಿ ನಡೆದಿದೆ. ಉತ್ತರಖಂಡದ ವಿದ್ಯಾರ್ಥಿ ಅರೀದಮಾನ್ ಸಿಂಗ್ ಸಾಂಗ್ ಪ್ರಶ್ನೆ ಪತ್ರಿಕೆ ಪ್ರಸಾರ ಮಾಡಲು ಯತ್ನಿಸಿದ ಆರೋಪಿ. ಟಿಎಂಎ ಪೈ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ನಡೆಸುವ ಜೆ.ಇ.ಇ ಮೈನ್ಸ್ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯನ್ನು ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ನಡೆಸಿದ್ದು ಬೆಳಿಗ್ಗೆ ಸುಮಾರು 149 ವಿದ್ಯಾರ್ಥಿಗಳು, ಮಧ್ಯಾಹ್ನ 133

ಜೆಇಇ ಮೈನ್ಸ್‌ ಪ್ರಶ್ನೆ ಪತ್ರಿಕೆ ಪ್ರಸಾರಕ್ಕೆ ಯತ್ನಿಸಿದ ವಿದ್ಯಾರ್ಥಿ Read More »

ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಗಣೇಶ್‌ ಪೂಜಾರಿ ಬಂಧನ

ಕಾರ್ಕಳ : ಗೂಂಡಾ ಕಾಯ್ದೆಯಡಿ ರೌಡಿಶೀಟರ್‌ ಗಣೇಶ್‌ ಪೂಜಾರಿ (48) ಬಂಧಿಸಿ ಕಲ್ಬುರ್ಗಿ ಜೈಲಿಗಟ್ಟಲಾಗಿದೆ. ಕಾರ್ಕಳ ತಾಲೂಕು ಕೌಡೂರು ಗ್ರಾಮ ನಿವಾಸಿ ಗಣೇಶ್ ಪೂಜಾರಿ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ ಜಿಲ್ಲಾ ದಂಡಾಧಿಕಾರಿ ಬಂಧನ ಆದೇಶ ಹೊರಡಿಸಿದ್ದಾರೆ. ಗಣೇಶ್ ಪೂಜಾರಿ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, 4 ಕೊಲೆಯತ್ನ, 1 ದರೋಡೆ, 3 ಹಲ್ಲೆ, 1 ಅಕ್ರಮ ಕೂಟ, 1

ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಗಣೇಶ್‌ ಪೂಜಾರಿ ಬಂಧನ Read More »

ಕ್ರೈಸ್ಟ್‌ ಕಿಂಗ್‌ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

25ರ ಸಂಭ್ರಮದಲ್ಲಿ ಬಡ – ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಕಾರ್ಕಳ : ಕಾರ್ಕಳ ನಗರ ಕೇಂದ್ರದಲ್ಲಿ ಕಾರ್ಯಾಚರಿಸುತ್ತಿದ್ದು ಶಿಸ್ತು, ಗುಣಮಟ್ಟ, ಚಟುವಟಿಕ ಪೂರ್ಣ ಜ್ಞಾನಾಧಾರಿತ ಶಿಕ್ಷಣ ಹಾಗೂ ಉತ್ತಮ ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆಯಲ್ಲಿಯೇ ಪ್ರಸಿದ್ಧಿಯಾಗಿರುವ ಸಂಸ್ಥೆ ಕ್ರೈಸ್ಟ್‌ಕಿಂಗ್‌ ಪದವಿಪೂರ್ವ ಕಾಲೇಜು. ಅತಿ ಕಡಿಮೆ ಶುಲ್ಕ ಹಾಗೂ ಅಂಕಗಳ ಮಿತಿ ಇಲ್ಲದೆ ದಾಖಲಾತಿ ಮಾಡಿಸಿಕೊಳ್ಳುವ ಈ ಸಂಸ್ಥೆ ತನ್ನ ಶೈಕ್ಷಣಿಕ ಸೇವಾ ಪಯಣದಲ್ಲಿ 25 ವರ್ಷಗಳ ಸಾರ್ಥಕ ಮೈಲುಗಲ್ಲನ್ನು ತಲುಪಿದೆ. 25 ವರ್ಷಗಳ ಸಾರ್ಥಕ

ಕ್ರೈಸ್ಟ್‌ ಕಿಂಗ್‌ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ Read More »

ರಾಜ್ಯಾದ್ಯಂತ ಎ. 5ರವರೆಗೆ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎ. 5ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದರೂ ಗಾಳಿಯ ತೀವ್ರತೆ ಹೆಚ್ಚಿದ್ದರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ

ರಾಜ್ಯಾದ್ಯಂತ ಎ. 5ರವರೆಗೆ ಮಳೆ ಸಾಧ್ಯತೆ Read More »

ಪೊಲೀಸ್‌ ಗಡಿಪಾರು ಆದೇಶ ಜಾರಿ ಮಾಡಲು ಹೋದಾಗ ಆರೋಪಿ ಕಾರನ್ನು ಮರಕ್ಕೆ ಡಿಕ್ಕಿ ಹೊಡೆದು ಪರಾರಿ

ಮಲ್ಪೆ : ಪೊಲೀಸ್‌ ಗಡಿಪಾರು ಆದೇಶ ಜಾರಿ ಮಾಡಲು ಹೋದಾಗ ಆರೋಪಿಯು ಕಾರನ್ನು ಮರಕ್ಕೆ ಡಿಕ್ಕಿ ಹೊಡೆದು ಓಡಿ ಹೋದ ಘಟನೆ ಮಾ. 27ರಂದು ನಡೆದಿದೆ.ಕಾರ್ಕಳ ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಶಿವಕುಮಾರ್ ಎಸ್. ಆರ್. ಅವರು ಪೊಲೀಸ್ ಅಧೀಕ್ಷಕರ ಆದೇಶದಂತೆ ಮಹಮ್ಮದ್ ಫೈಜಲ್ ಎಂಬವರಿಗೆ ಹೊರ ಜಿಲ್ಲೆಗೆ ಗಡಿ ಪಾರು ಆದೇಶದ ಪ್ರತಿಯನ್ನು ಜಾರಿ ಮಾಡುವುದಕ್ಕಾಗಿ ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಹೂಡೆ ನಾಗಬ್ರಹ್ಮ ಬಬ್ಬುಸ್ವಾಮಿ ದೈವಸ್ಥಾನದ ಹತ್ತಿರ ಇರುವಿಕೆಯನ್ನು ಖಚಿತಪಡಿಸಿಕೊಂಡು ಹೋದಾಗ ಮಹಮ್ಮದ್

ಪೊಲೀಸ್‌ ಗಡಿಪಾರು ಆದೇಶ ಜಾರಿ ಮಾಡಲು ಹೋದಾಗ ಆರೋಪಿ ಕಾರನ್ನು ಮರಕ್ಕೆ ಡಿಕ್ಕಿ ಹೊಡೆದು ಪರಾರಿ Read More »

error: Content is protected !!
Scroll to Top