• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಜಿಲ್ಲಾ

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿಯಿಂದ ಪ್ರತಿಭಟನೆ

ಮೂರು ವರ್ಷದಲ್ಲಿ ನಾಲ್ಕು ಬಜೆಟ್ ಮಂಡನೆಯಾದರೂ ಕರಾವಳಿಗೆ ನಯಾಪೈಸೆಯ ಅನುದಾನವಿಲ್ಲ – ಸುನಿಲ್ ಕುಮಾರ್ ಕಾರ್ಕಳ : ಕಾಂಗ್ರೆಸ್ ಸರಕಾರಕ್ಕೆ ರಾಜ್ಯದಲ್ಲಿ ಆಡಳಿತಕ್ಕೆ ಬಂದು ಮೂರು ವರ್ಷವಾದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವಿಲ್ಲ. ಇನ್ನು ಸಿಎಂ ಮೂರು ವರ್ಷದಲ್ಲಿ ನಾಲ್ಕು ಬಜೆಟ್ ಮಂಡಿಸಿದರೂ ಕರಾವಳಿ ಭಾಗಕ್ಕೆ ನಯಾಪೈಸೆಯ ಅನುದಾನ ನೀಡಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಕಳದಲ್ಲಿ ನಡೆದ ಅಭಿವೃದ್ಧಿ ಚಟುವಟಿಕೆಗಳು ಜನತೆಗೆ ತಿಳಿದಿದೆ. ಆದರೆ ಈಗ ಕಾರ್ಕಳದಲ್ಲಿ ಅಭಿವೃದ್ಧಿಯ ಪರ್ವಕ್ಕೆ ಸರಕಾರ ಬ್ರೇಕ್ ಹಾಕಿದೆ ಎಂದು ಶಾಸಕ ವಿ. […]

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿಯಿಂದ ಪ್ರತಿಭಟನೆ Read More »

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ – 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಉಡುಪಿ : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಸರಣಿ ದಾಳಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ 69 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಸ್ಥಿರ ಆಸ್ತಿಗಳು ಒಟ್ಟು 6,90,64,716 ರೂ. ಇದರಲ್ಲಿ ವಿವಿಧೆಡೆ 11 ನಿವೇಶನಗಳು ಇವೆ. 6 ಸುಸಜ್ಜಿತ

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ – 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ Read More »

ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಉಡುಪಿ : ಡೆತ್‌ನೋಟ್‌ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 13ರಂದು ಶಂಕರಪುರ ಸಾಲ್ಮರದ ಕ್ಯಾಟರಿಂಗ್‌ ಶೆಡ್‌ ಬಳಿ ನಡೆದಿದೆ. ಗೌತಮ್‌ ಪೂಜಾರಿ ಆತ್ಮಹತ್ಯೆಗೆ ಶರಣಾದವರು. ಸಾಲ್ಮರದ ಕ್ಯಾಟರಿಂಗ್‌ ಶೆಡ್‌ ಬಳಿಯ ರೂಮ್‌ನಲ್ಲಿ ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡಿದ್ದಾರೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೈಂದೂರು ಮೂಲದ ಗೌತಮ್‌ ಅವಿವಾಹಿತರಾಗಿದ್ದು, ಕಳೆದ ಐದಾರು ವರ್ಷಗಳಿಂದ ಶಂಕರಪುರದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ Read More »

ಕರ್ತವ್ಯದಲ್ಲೂ ಮಾನವೀಯತೆ ತೋರಿದವರು ನಾಸಿರ್ – ಮಂಜಪ್ಪ ಡಿ. ಆರ್.‌

ಬದ್ಧತೆ, ಕರ್ತವ್ಯ ಪ್ರಜ್ಞೆ ಸದಾ ಸ್ಮರಣೀಯ – ಉದಯ ಶೆಟ್ಟಿ ಮುನಿಯಾಲು ಆದರ್ಶಪ್ರಾಯ ಅಧಿಕಾರಿ – ನವೀನ್‌ ನಾಯಕ್‌ ಕಾರ್ಕಳ : ಪೊಲೀಸ್‌ ಅಧಿಕಾರಿಯಾಗಿ‌ ಜಾತಿ, ಧರ್ಮ ಮೀರಿ ಕಾನೂನಿನೊಂದಿಗೆ ಮಾನವೀಯತೆಯಲ್ಲೇ ಕಾರ್ಯನಿರ್ವಹಿಸಿರುವ ನಾಸಿರ್‌ ಹುಸೇನ್‌ ಅವರು ಜನರ ವಿಶ್ವಾಸ ಗಳಿಸಿದ್ದರು. ಜನರ ಪ್ರೀತಿಯೇ ಅವರು ಪಡೆದಿದ್ದ ದೊಡ್ಡ ಸಂಪತ್ತು ಎಂದು ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್.‌ ಅಭಿಪ್ರಾಯಪಟ್ಟರು.ಮಾ. 10ರಂದು ಜೆಸಿಐ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇತ್ತೀಚೆಗೆ ನಿಧನರಾದ

ಕರ್ತವ್ಯದಲ್ಲೂ ಮಾನವೀಯತೆ ತೋರಿದವರು ನಾಸಿರ್ – ಮಂಜಪ್ಪ ಡಿ. ಆರ್.‌ Read More »

ವೃದ್ಧ ಮಹಿಳೆಯನ್ನು ಕಡಿದು ಕೊಲೆ : ಇಬ್ಬರು ಪೊಲೀಸ್‌ ವಶಕ್ಕೆ

ಕಾಪು : ಕಾಪು ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ. ವನಜಾ ಪೂಜಾರ್ತಿ (60) ಕೊಲೆಯಾದ ಮಹಿಳೆ. ಪ್ರಕರಣ ಸಂಬಂಧ ಸ್ಥಳೀಯ ನಿವಾಸಿಗಳಾದ ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್‌ ಮೆಂಡೊನ್ಸಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಲೇರಿಯನ್ ಮೆಂಡೊನ್ಸಾ ಹಾಗೂ ಪ್ರವೀಣ್‌ ಮೆಂಡೊನ್ಸಾ ಅವರು ದೊಡ್ಡಪ್ಪನ – ಚಿಕ್ಕಪ್ಪ ಮಕ್ಕಳಾಗಿದ್ದು, ವನಜಾ ಪೂಜಾರ್ತಿಯವರೊಂದಿಗೆ ಆಗಾಗ್ಗೆ ಇವರಿಬ್ಬರು ಮದ್ಯಪಾನ ಮಾಡುತ್ತಿದ್ದರು. ಮಾ. 9 ರಂದು ಸಂಜೆ 5 ಗಂಟೆಯಿಂದ ಮಾ.

ವೃದ್ಧ ಮಹಿಳೆಯನ್ನು ಕಡಿದು ಕೊಲೆ : ಇಬ್ಬರು ಪೊಲೀಸ್‌ ವಶಕ್ಕೆ Read More »

ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಮಾನವೀಯ ನೆಲೆಯಲ್ಲಿ ಅನುಷ್ಠಾನ ಮಾಡಿ : ಸ್ವರೂಪ ಟಿ. ಕೆ.

ಉಡುಪಿ : ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯ ಹೊರಡಿಸಿರುವ ಆದೇಶದಲ್ಲಿರುವ ಮಾರ್ಗಸೂಚಿಗಳನ್ನು ಮಾನವೀಯ ಹಾಗೂ ವೈಜ್ಞಾನಿಕ ದೃಷ್ಟಿಕೋನದಿಂದ ಅನುಷ್ಠಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಾ. 7ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಾಮಾನ್ಯರಿಗೆ ಬೀದಿ ನಾಯಿಗಳಿಂದ ಉಂಟಾಗುವ ಉಪಟಳಗಳನ್ನು ತಪ್ಪಿಸುವ ಉದ್ದೇಶದಿಂದ ಸರ್ವೋಚ್ಚ ನ್ಯಾಯಾಲಯವು ಕೆಲವೊಂದು ಮಾರ್ಗದರ್ಶನಗಳನ್ನು

ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಮಾನವೀಯ ನೆಲೆಯಲ್ಲಿ ಅನುಷ್ಠಾನ ಮಾಡಿ : ಸ್ವರೂಪ ಟಿ. ಕೆ. Read More »

ಉಡುಪಿಯ ಹಲವೆಡೆ ಉಪಲೋಕಾಯುಕ್ತರ ನೇತೃತ್ವದಲ್ಲಿ ದಾಳಿ

ಉಡುಪಿ : ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಫೆ. 27ರಂದು ಉಡುಪಿಯಲ್ಲಿನ ವಿವಿಧ ಸರಕಾರಿ ಇಲಾಖೆಗಳಿಗಳಿಗೆ ದಾಳಿ ನಡೆಸಿದರು. ತಾಲೂಕು ಕಚೇರಿಗೆ ದಿಡೀರ್‌ ದಾಳಿ ಮಾಡಿ ಅಧಿಕಾರಿಗಳ ಬೆವರಿಳಿಸಿದರು. ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರಕಾರಿ ನೌಕರರಿಗೆ ತರಾಟೆಗೆತ್ತಿಕೊಂಡರು.ಚಿಟ್ ಫಂಡ್ ದಾಖಲೆ ಹಿಡಿದುಕೊಂಡು ಬಂದಿದ್ದ ಸರಕಾರಿ ನೌಕರನ ಚಳಿ ಬಿಡಿಸಿದರು. ತನ್ನ ವೈಯಕ್ತಿಕ ಬ್ಯಾಗ್ ನಲ್ಲಿ ಸರಕಾರಿ ದಾಖಲೆ ಇಟ್ಟುಕೊಂಡಿದ್ದ ನೌಕರನನ್ನು ಅಮಾನತು ಮಾಡುವಂತೆಯೂ ಸೂಚಿಸಿದ ಉಪಲೋಕಾಯುಕ್ತರು ಆತನ ವಿರುದ್ಧ ಪ್ರಕರಣ ದಾಖಲಿಸುವಂತೆ ಉಡುಪಿ

ಉಡುಪಿಯ ಹಲವೆಡೆ ಉಪಲೋಕಾಯುಕ್ತರ ನೇತೃತ್ವದಲ್ಲಿ ದಾಳಿ Read More »

ಸ್ವಂತ ಕಟ್ಟಡ, ಐಎನ್‌ಸಿ ಮಾನ್ಯತೆಗಾಗಿ ಸಿಎಂ ಮೊರೆ ಹೋದ ಬಿಎಸ್‌ಸಿ ನರ್ಸಿಂಗ್‌ ವಿದ್ಯಾರ್ಥಿಗಳು

ಕಾರ್ಕಳ : ಸ್ವಂತ ಕಟ್ಟಡ, ಐಎನ್‌ಸಿ ಮಾನ್ಯತೆ ಸೇರಿದಂತೆ ಕಾಲೇಜಿಗೆ ಮೂಲಸೌಕರ್ಯ ಒದಗಿಸಿಕೊಡುವಂತೆ ಕಾರ್ಕಳ ಬಿಎಸ್‌ಸಿ ನರ್ಸಿಂಗ್‌ ವಿದ್ಯಾರ್ಥಿಗಳು ಸಿಎಂ ಬಳಿ ಮನವಿ ಮಾಡಿಕೊಂಡರು. ಫೆ.25ರಂದು ಕಾರ್ಕಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ವಿದ್ಯಾರ್ಥಿಗಳು ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ವೇಳೆ ವಿದ್ಯಾರ್ಥಿಗಳು ಸಿಎಂ ಅವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ಸ್ಪಂದಿಸಿದ ಅವರು ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. 2021ರಲ್ಲಿ ಆರಂಭವಾದ ಸರಕಾರಿ ಬಿಎಸ್‌ಸಿ ನರ್ಸಿಂಗ್ ಕಾಲೇಜು ಕಾರ್ಕಳ ತಾಲೂಕು

ಸ್ವಂತ ಕಟ್ಟಡ, ಐಎನ್‌ಸಿ ಮಾನ್ಯತೆಗಾಗಿ ಸಿಎಂ ಮೊರೆ ಹೋದ ಬಿಎಸ್‌ಸಿ ನರ್ಸಿಂಗ್‌ ವಿದ್ಯಾರ್ಥಿಗಳು Read More »

ಫೆ. 25-27 : ಉಡುಪಿಯಲ್ಲಿ ಪಿಎಂ ವಿಶ್ವಕರ್ಮ ಫಲಾನುಭವಿಗಳ ವ್ಯಾಪಾರ ಮೇಳ

ಉಡುಪಿ : ಭಾರತ ಸರಕಾರ ಎಂಎಸ್ಎಂಇ ಸಚಿವಾಲಯ, ಎಂ.ಎಸ್.ಎಂ.ಇ. ಅಭಿವೃದ್ಧಿ ಹಾಗೂ ಸೌಲಭ್ಯ ಕಚೇರಿ ಮಂಗಳೂರು ಇವರ ವತಿಯಿಂದ ಫೆ. 25ರಿಂದ 27ರವರೆಗೆ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪಿಎಂ ವಿಶ್ವಕರ್ಮ ಫಲಾನುಭವಿಗಳಿಗೆ ವ್ಯಾಪಾರ ಮೇಳ ಆಯೋಜಿಸಲಾಗಿದೆ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ವ್ಯಾಪಾರಕ್ಕಾಗಿ ಮಳಿಗೆಗಳನ್ನು ನೀಡಲಾಗುವುದು. ಉಚಿತವಾಗಿ ಊಟದ ವ್ಯವಸ್ಥೆಯನ್ನು ಮಾಡಲಾಗುವುದು. ಮೊದಲು ಬಂದ 50 ಜನರಿಗೆ ಮಾತ್ರ ಅವಕಾಶ. https://forms.gle/BF4UsJYS1recNo5V8 ಗೂಗಲ್ ಲಿಂಕ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಸುಂದರ್

ಫೆ. 25-27 : ಉಡುಪಿಯಲ್ಲಿ ಪಿಎಂ ವಿಶ್ವಕರ್ಮ ಫಲಾನುಭವಿಗಳ ವ್ಯಾಪಾರ ಮೇಳ Read More »

ಹೆಜಮಾಡಿಯಲ್ಲಿ ಪುಂಡಾಟಿಕೆ ಮೆರೆದಿದ್ದ ವಿದ್ಯಾರ್ಥಿಗಳ ಬಸ್‌ ಕೂಡ್ಲಿಗಿಯಲ್ಲಿ ಪಲ್ಟಿ

ಪ್ರತ್ಯೇಕ ಎರಡು ಪ್ರಕರಣ ದಾಖಲು ಪಡುಬಿದ್ರೆ : ಹೆಜಮಾಡಿ ಟೋಲ್‌ಗೇಟ್ ಬಳಿ ಪಟಾಕಿ ಸಿಡಿಸಿ ಪುಂಡಾಟಿಕೆ ಮೆರೆದಿದ್ದ ಕೇರಳದ ವಿದ್ಯಾರ್ಥಿಗಳ ಬಸ್‌ ಮರುದಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪಲ್ಟಿಯಾಗಿದೆ. ಎರಡು ಘಟನೆ ಸಂಬಂಧಿಸಿದಂತೆ ಕಾರ್ಕಳ ಮೂಲದ ಬಸ್‌ ಚಾಲಕ ಗಣೇಶ್ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿದೆ. ಕೇರಳದ ಗುರುವಾಯೂರಿನ ಶ್ರೀ ಕೃಷ್ಣ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ 32 ಮಂದಿ ಹಂಪಿಗೆ ಹೋಗಬೇಕೆಂದು ಮಂಗಳೂರಿಗೆ ಬಂದಿದ್ದು ಫೆ.3ರಂದು ರಾತ್ರಿ ಹೆಜಮಾಡಿ ಟೋಲ್ ಗೇಟ್ ಬಳಿ ಮಂಗಳೂರು-ಉಡುಪಿ

ಹೆಜಮಾಡಿಯಲ್ಲಿ ಪುಂಡಾಟಿಕೆ ಮೆರೆದಿದ್ದ ವಿದ್ಯಾರ್ಥಿಗಳ ಬಸ್‌ ಕೂಡ್ಲಿಗಿಯಲ್ಲಿ ಪಲ್ಟಿ Read More »

error: Content is protected !!
Scroll to Top