ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿಯಿಂದ ಪ್ರತಿಭಟನೆ
ಮೂರು ವರ್ಷದಲ್ಲಿ ನಾಲ್ಕು ಬಜೆಟ್ ಮಂಡನೆಯಾದರೂ ಕರಾವಳಿಗೆ ನಯಾಪೈಸೆಯ ಅನುದಾನವಿಲ್ಲ – ಸುನಿಲ್ ಕುಮಾರ್ ಕಾರ್ಕಳ : ಕಾಂಗ್ರೆಸ್ ಸರಕಾರಕ್ಕೆ ರಾಜ್ಯದಲ್ಲಿ ಆಡಳಿತಕ್ಕೆ ಬಂದು ಮೂರು ವರ್ಷವಾದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವಿಲ್ಲ. ಇನ್ನು ಸಿಎಂ ಮೂರು ವರ್ಷದಲ್ಲಿ ನಾಲ್ಕು ಬಜೆಟ್ ಮಂಡಿಸಿದರೂ ಕರಾವಳಿ ಭಾಗಕ್ಕೆ ನಯಾಪೈಸೆಯ ಅನುದಾನ ನೀಡಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಕಳದಲ್ಲಿ ನಡೆದ ಅಭಿವೃದ್ಧಿ ಚಟುವಟಿಕೆಗಳು ಜನತೆಗೆ ತಿಳಿದಿದೆ. ಆದರೆ ಈಗ ಕಾರ್ಕಳದಲ್ಲಿ ಅಭಿವೃದ್ಧಿಯ ಪರ್ವಕ್ಕೆ ಸರಕಾರ ಬ್ರೇಕ್ ಹಾಕಿದೆ ಎಂದು ಶಾಸಕ ವಿ. […]
ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿಯಿಂದ ಪ್ರತಿಭಟನೆ Read More »










