ಸಂಪಾದಕೀಯ -ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಡೆ ಗ್ರೇಟ್
ಸ್ವಾರ್ಥಿ ರಾಜಕಾರಣಿಗಳ ನಡುವೆ ಭಿನ್ನವಾಗಿ ಕಾಣುವ ಹಾಲಾಡಿ ಕರಾವಳಿಯ ವಾಜಪೇಯಿ ಎಂದೇ ಖ್ಯಾತಿ ಪಡೆದಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 1999ರಿಂದ ಇಲ್ಲಿಯವರೆಗೆ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ 72 ವರ್ಷದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರ ಈ ನಡೆ ಅಚ್ಚರಿ ಮೂಡಿಸಿರುವುದರ ಜತೆಗೆ ನಾಡಿನಾದ್ಯಂತ ಚರ್ಚೆಗೂ ಕಾರಣವಾಗಿದೆ.ಶ್ರೀನಿವಾಸ ಶೆಟ್ಟಿಯವರು ಓರ್ವ ಮಾದರಿ ಜನನಾಯಕ ಎಂದು ಧಾರಾಳವಾಗಿ ಹೇಳಬಹುದು. ಸತತ ಐದು …
ಸಂಪಾದಕೀಯ -ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಡೆ ಗ್ರೇಟ್ Read More »