• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಶೈಕ್ಷಣಿಕ

ಬಸ್ ಚಾಲಕನ ಪುತ್ರಿ ಶ್ರೀಜಾಳ ಸಾಧನೆ

ಸಿ.ಎಸ್. ಅಂತಿಮ ಫಲಿತಾಂಶದಲ್ಲಿ ತೇರ್ಗಡೆ ಕಾರ್ಕಳ : ದೇಶದಲ್ಲಿ ಅತ್ಯಂತ ಉನ್ನತ ಸಂಸ್ಥೆಯಾಗಿರುವ ಇನ್ಸ್ಟಿಟ್ಯೂಟ್‌ ಆಫ್ ಕಂಪೆನಿ ಸೆಕ್ರೆಟರಿಸ್‌ ಆಫ್‌ ಇಂಡಿಯಾ ಇವರು ನಡೆಸುವ ಪ್ರತಿಷ್ಠಿತ ಸಿ.ಎಸ್. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಕಾರ್ಕಳ ತಾಲೂಕಿನ ಮಿಯಾರು ಕುಂಟಿಬೈಲು ನಿವಾಸಿಯಾಗಿರುವ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಶಾಂತ್ ಶೆಟ್ಟಿ ಹಾಗೂ ಗೇರು ಬೀಜ ಫ್ಯಾಕ್ಟ್ರಿಯಲ್ಲಿ ದುಡಿಯುತ್ತಿರುವ ಶರ್ಮಿಳಾ ದಂಪತಿಯ ಪುತ್ರಿ ಶ್ರೀಜ ಶೆಟ್ಟಿಯವರು ಅಭೂತ ಪೂರ್ವ ಸಾಧನೆಗೈದಿದ್ದಾರೆ. ಶ್ರೀಜಾ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಜೇಸಿಸ್ ಆಂಗ್ಲ ಮಾಧ್ಯಮ […]

ಬಸ್ ಚಾಲಕನ ಪುತ್ರಿ ಶ್ರೀಜಾಳ ಸಾಧನೆ Read More »

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ

ಮಣಿಪಾಲ ಜ್ಞಾನಸುಧಾ ಬಾಲಕ-ಬಾಲಕಿಯರು ಚಾಂಪಿಯನ್ಸ್ ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಉಡುಪಿಯ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನದೊಂದಿಗೆ ಉಡುಪಿ ಜಿಲ್ಲಾ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ. ಬಾಲಕರ ತಂಡದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೆವಿನ್ ಮಾರನ್‌ ಹಾಗೂ ವೇದಾಂತ್ ವೀರೇಂದ್ರ ಲಿಗಾಡೆ, ಬಾಲಕಿಯರ ತಂಡದ ದ್ವಿತೀಯ

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ Read More »

ವಿವಿಧ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾದ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಯೋಗಾಸನ ಸ್ಪರ್ಧೆ: ಇಬ್ಬರು ರಾಜ್ಯಮಟ್ಟಕ್ಕೆ ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪಾರ್ಥ ಸಿ. ಎಂ. ಹಾಗೂ ಅನ್ವಿ ಎಚ್‌. ಅಂಚನ್ ಆರ್ಟಿಸ್ಟಿಕ್ ಸೋಲೊ ವಿಭಾಗದಲ್ಲಿ ಚಿನ್ನದ ಪದಕವನ್ನು (ಟ್ರೇಡಿಶ್ನಲ್‌ ಯೋಗಾಸನದಲ್ಲಿ ದ್ವಿತೀಯ) ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ ರಿದಮಿಕ್ ವಿಭಾಗದಲ್ಲಿ ಅಸ್ಮಿತಾ

ವಿವಿಧ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾದ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ Read More »

ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ ಜನ್ಮದಿನಾಚರಣೆಯ ಸಂಭ್ರಮ

ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ ಟ್ರಸ್ಟಿನಿಂದ 3 ಲಕ್ಷದ 30 ಸಾವಿರದ 503 ರೂ. ನೆರವು ಕಾರ್ಕಳ : ಬರಡು ಭೂಮಿಯನ್ನು ವಿದ್ಯಾಕಾಶಿಯನ್ನಾಗಿ ಮಾಡಿದ ಕೀರ್ತಿ ಡಾ.ಸುಧಾಕರ್ ಶೆಟ್ಟಿಯವರಿಗೆ ಸಲ್ಲುತ್ತದೆ. ದಾನ ಮಾಡಲಿಕ್ಕೆ ಮನಸ್ಸು ಬೇಕು. ಅದರ ಜೊತೆಗೆ ಕೊಡುವ ಸಂಸ್ಕಾರವು ಬೇಕು. ಇವೆರಡನ್ನು ಮೈಗೂಡಿಸಿಕೊಂಡ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸುಂದರ ಕಾರ್ಯಕ್ರಮ ಇದಾಗಿದೆ ಎಂದು ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ್ ಹೇಳಿದರು. ಅವರು ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್‌

ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ ಜನ್ಮದಿನಾಚರಣೆಯ ಸಂಭ್ರಮ Read More »

500 ಕೆಪಿಎಸ್‌ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ನೆರವು – ಎಡಿಬಿ ಜೊತೆ ಒಪ್ಪಂದಕ್ಕೆ ಸಿಎಂ ಡಿಕೆಶಿ ಸಹಿ

ಬೆಂಗಳೂರು : ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ ಸಹಯೋಗದೊಂದಿಗೆ 1,750 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಶುಕ್ರವಾರ ಸಹಿ ಹಾಕಿದರು. ಈ ವೇಳೆ ಡಿಸಿಎಂ ಡಾ. ಜಿ. ಪರಮೇಶ್ವರ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್ ಹಾಗೂ ಎಡಿಬಿ ಉಪ

500 ಕೆಪಿಎಸ್‌ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ನೆರವು – ಎಡಿಬಿ ಜೊತೆ ಒಪ್ಪಂದಕ್ಕೆ ಸಿಎಂ ಡಿಕೆಶಿ ಸಹಿ Read More »

ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ : 6183 ಮಂದಿ ಶಾರ್ಟ್‌ಲಿಸ್ಟ್ – ವಿವೇಕ್ ಆಳ್ವ

ಮಂಗಳೂರು : ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ಆಯೋಜಿಸಲಾದ 16ನೇ ಆವೃತ್ತಿಯ ಉದ್ಯೋಗ ಮೇಳ ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಉದ್ಯೋಗದ ಆಫರ್ ದೊರಕಿದೆ. 6183 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಆ.19ರಂದು ಸುದ್ದಿಗೋಷ್ಟಿಯಲ್ಲಿ ಪ್ರಗತಿ ಯಶಸ್ಸಿನ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಉದ್ಯೋಗ ಮೇಳದಲ್ಲಿ 332 ಕಂಪನಿಗಳು ಹಾಗೂ 15,539 ಅಭ್ಯರ್ಥಿಗಳು ಭಾಗವಹಿಸಿದ್ದರು ಎಂದರು. ಮೇಳದಲ್ಲಿ ಭಾಗವಹಿಸಿದ್ದ 301 ಕಂಪನಿಗಳ

ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ : 6183 ಮಂದಿ ಶಾರ್ಟ್‌ಲಿಸ್ಟ್ – ವಿವೇಕ್ ಆಳ್ವ Read More »

ಕ್ರೈಸ್ಟ್‌ಕಿಂಗ್‌ನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ಎರಡನೇ ಬ್ಯಾಚ್ ದಾಖಲಾತಿ ಆರಂಭ

ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ ಕಾರ್ಕಳ : ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನಲ್ಲಿ ಲಾಂಗ್‌ಟರ್ಮ್ ನೀಟ್‌ನ ಎರಡನೇ ಬ್ಯಾಚ್‌ಗೆ ದಾಖಲಾತಿ ಆರಂಭಗೊಂಡಿದೆ. ಈ ತರಬೇತಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರಲಿದೆ. ಯಾವೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯಿಂದಾಗಿ ನೀಟ್ ತರಬೇತಿಯಿಂದ ವಂಚಿತರಾಗಬಾರದು ಎಂಬುದು ಇದರ ಉದ್ದೇಶವಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ (ಪಿಸಿಎಂಬಿ) ಮುಗಿಸಿ ವೈದ್ಯರಾಗಬೇಕೆಂದು ಕನಸು ಕಾಣುತ್ತಿರುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಅಪೂರ್ವ ಅವಕಾಶ ಸಿಗಲಿದೆ. ಸೀಮಿತ ವಿದ್ಯಾರ್ಥಿಗಳ ವಿಶೇಷ ಎರಡನೇ

ಕ್ರೈಸ್ಟ್‌ಕಿಂಗ್‌ನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ಎರಡನೇ ಬ್ಯಾಚ್ ದಾಖಲಾತಿ ಆರಂಭ Read More »

ಆ. 21 : ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ

ರಕ್ತದಾನ ಶಿಬಿರ – ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಜನ್ಮದಿನದ ಅಂಗವಾಗಿ ಆ. 21ರಂದು ಕಾರ್ಕಳ ಗಣಿತನಗರ ಜ್ಞಾನಸುಧಾ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಹಾಗೂ ಹಳೆವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಡೆಯುವ ರಕ್ತದಾನ ಶಿಬಿರವನ್ನು ಕಸ್ತೂರ್ಬಾ ಹಾಸ್ಪಿಟಲ್ ರಕ್ತನಿಧಿ ಹಾಗೂ ಎಚ್.ಬಿ.ಟಿ ವಿಭಾಗದ ಮುಖ್ಯಸ್ಥ

ಆ. 21 : ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ Read More »

ಉಡುಪಿ ಜ್ಞಾನಸುಧಾದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಪೂರ್ವ ನಿರ್ಧರಿತ ಗುರಿ ಇರಬೇಕು : ಲೆಫ್ಟಿನೆಂಟ್‌ ಜನರಲ್‌ ಜಗದೀಶ್ ಹೆಚ್ ಉಡುಪಿ : ಉಡುಪಿ ಜ್ಞಾನಸುಧಾದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಲೆಫ್ಟಿನೆಂಟ್‌ ಕರ್ನಲ್‌ ಜಗದೀಶ್ ಹೆಚ್ (ನಿವೃತ್ತ) ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಜೀವನದಲ್ಲಿ ಯಶಸ್ಸು ಲಭಿಸಬೇಕಾದರೆ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ವಿಶ್ವಾಸದಿಂದ ಮುಂದವರಿಯಬೇಕು. ಪ್ರತಿ ಹೆಜ್ಜೆಯಲ್ಲೂ ಜೊತೆಯಾದ ಸರ್ವರಿಗೂ ಕೃತಜ್ಞತೆ ಸಲ್ಲಿಸುವ ಮನೋಭಾವ ನಮ್ಮಲ್ಲಿರಬೇಕು. ಭಾರತೀಯ ಸೇನೆಯಲ್ಲಿರುವ ಉದ್ಯೋಗಾವಕಾಶಗಳು, ವಿವಿಧ ರೀತಿಯ ಪರೀಕ್ಷೆಗಳು, ಸೇನೆಯಲ್ಲಿ ಸೇವೆ ಸಲ್ಲಿಸುವುದು ವ್ಯಕ್ತಿ ಗೌರವವನ್ನು

ಉಡುಪಿ ಜ್ಞಾನಸುಧಾದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ Read More »

ಯೋಗ ಸ್ಪರ್ಧೆ – ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

ಕಾರ್ಕಳ : ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.13ರಂದು ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಪಿಸಿಎಂಬಿ ವಿಭಾಗದ ವಿದ್ಯಾರ್ಥಿನಿಯರಾದ ನೀಲಾವತಿ ಮತ್ತು ಉಷಾರಾಣಿ ಅವರು Rhythmic Pair ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಯರಿಗೆ ರಾಜೇಶ್ವರಿ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ

ಯೋಗ ಸ್ಪರ್ಧೆ – ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ Read More »

error: Content is protected !!
Scroll to Top