• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಶೈಕ್ಷಣಿಕ

ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ

ಕಾರ್ಕಳ : ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ, ಸಹ ಶಿಕ್ಷಕಿ ಪ್ರತೀಕ್ಷಾ ಅವರು ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು. ಅನುಪಮಾ, ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು.

ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ Read More »

43ನೇ ವಯಸ್ಸಿಗೆ ಪಿಯುಸಿ ಪಾಸಾದ ಕಾರ್ಕಳದ ರಿಕ್ಷಾ ಚಾಲಕ

ಕಾರ್ಕಳ : ತನ್ನ 43ನೇ ವಯಸ್ಸಿನಲ್ಲಿ ಕಾರ್ಕಳದ ಆಟೋ ಚಾಲಕರೋರ್ವರು ಪಿಯುಸಿ ಪರೀಕ್ಷೆ ಬರೆದು ತೇರ್ಗಡೆಯಾಗಿ ಸುದ್ದಿಯಾಗಿದ್ದಾರೆ. ನಿಟ್ಟೆ ಗ್ರಾಮದ ಅತ್ತೂರು ನಿವಾಸಿ ಪ್ರಶಾಂತ್ ಪೂಜಾರಿ 43ನೇ ವಯಸ್ಸಿಗೆ ಪಿಯುಸಿ ಮುಗಿಸಿದ ಯುವಕ. ಬಾಲ್ಯದಲ್ಲಿ ಬಡತನದಿಂದಾಗಿ ಓದಲು ಅವಕಾಶ ಸಿಕ್ಕಿರಲಿಲ್ಲ. ಅತ್ತೂರು ಸೈಂಟ್ ಲಾರೆನ್ಸ್ ಹೈಸ್ಕೂಲ್‌ನಲ್ಲಿ 1996-97ನೇ ಸಾಲಿನಲ್ಲಿ 9ನೇ ತರಗತಿಯಲ್ಲಿ ಅನುತ್ತೀರ್ಣಗೊಂಡ ಬಳಿಕ ಶಾಲೆಯತ್ತ ಮುಖ ಮಾಡಿಲ್ಲ. ಮುಂದೆ ಓದಿಸುವ ವಾತಾವರಣವೂ ಮನೆಯಲ್ಲಿ ಇರಲಿಲ್ಲ ಎಂದು ಪ್ರಶಾಂತ್‌ ಹೇಳಿದರು.ತಾನು ಪಿಯುಸಿ ಮಾಡಬೇಕೆಂದು ಛಲ ಬಿಡದೆ ಪ್ರಯತ್ನ

43ನೇ ವಯಸ್ಸಿಗೆ ಪಿಯುಸಿ ಪಾಸಾದ ಕಾರ್ಕಳದ ರಿಕ್ಷಾ ಚಾಲಕ Read More »

ಪಿಯುಸಿ ಫಲಿತಾಂಶ: ಕಾಂತರಗೋಳಿಯ ಪ್ರಣಮ್ಯ ಆಚಾರ್ಯಗೆ ಶೇ 97.8 ಅಂಕ; ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾರ್ಕಳದ ಕ್ರೈಸ್ತ್ ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ ಆಚಾರ್ಯ ಶೇ 97.8 ರಷ್ಟು ಅಂಕಗಳನ್ನು ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ.​ಯರ್ಲಪಾಡಿ ಗ್ರಾಮದ ಕಾಂತರಗೋಳಿಯ ನಿವಾಸಿಗಳಾದ ಸುಧಾಕರ ಆಚಾರ್ಯ ಮತ್ತು ರೇಣುಕಾ ಆಚಾರ್ಯ ದಂಪತಿಯ ಪುತ್ರಿ.​ಸಮಾಜದಿಂದ ಅಭಿನಂದನೆ:ಪ್ರಣಮ್ಯ ಆಚಾರ್ಯ ಅವರ ಈ ಶೈಕ್ಷಣಿಕ ಸಾಧನೆಯನ್ನು ಶ್ಲಾಘಿಸಿರುವ ‘ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ ಬೈಲೂರು’, ವಿದ್ಯಾರ್ಥಿನಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದೆ.

ಪಿಯುಸಿ ಫಲಿತಾಂಶ: ಕಾಂತರಗೋಳಿಯ ಪ್ರಣಮ್ಯ ಆಚಾರ್ಯಗೆ ಶೇ 97.8 ಅಂಕ; ವಿಶ್ವಕರ್ಮ ಸಮಾಜದಿಂದ ಅಭಿನಂದನೆ Read More »

ಪಿಯುಸಿ ಫಲಿತಾಂಶ: ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಆಳ್ವಾಸ್‌ನ ಶ್ರೇಯಾಂಕ್ ಶೆಟ್ಟಿ

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಶ್ರೇಯಾಂಕ್ ಆರ್. ಶೆಟ್ಟಿ ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಒಟ್ಟು 600 ಅಂಕಗಳಿಗೆ 592 ಅಂಕಗಳನ್ನು ಗಳಿಸುವ ಮೂಲಕ ಶ್ರೇಯಾಂಕ್ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದು ಕಾಲೇಜಿಗೆ ಹಾಗೂ ಹೆತ್ತವರಿಗೆ ಕೀರ್ತಿ ತಂದಿದ್ದಾರೆ.​ಪ್ರತಿಭಾನ್ವಿತ ಸಾಧಕ:ಬಜೆಗೋಳಿಯ ಉದ್ಯಮಿ ಡಾ. ರವೀಂದ್ರ ಶೆಟ್ಟಿ ಹಾಗೂ ರೂಪಾ ಆರ್. ಶೆಟ್ಟಿ ದಂಪತಿಯ ಪುತ್ರನಾಗಿರುವ ಶ್ರೇಯಾಂಕ್, ಆರಂಭದಿಂದಲೂ ಓದಿನಲ್ಲಿ ಮುಂದಿದ್ದರು. ಪರೀಕ್ಷೆಯ ತಯಾರಿಯ

ಪಿಯುಸಿ ಫಲಿತಾಂಶ: ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಆಳ್ವಾಸ್‌ನ ಶ್ರೇಯಾಂಕ್ ಶೆಟ್ಟಿ Read More »

ಬಂಡೆಗಳ ನಡುವೆ ಅರಳಿದ ಜ್ಞಾನದ ನಂದನವನ ‘ಜ್ಞಾನಸುಧಾ’

ಕಾರ್ಕಳ : ಬದಲಾವಣೆ ಎಂಬುದು ಜಗತ್ತಿನ ನಿಯಮ, ಆದರೆ ಆ ಬದಲಾವಣೆ ಸಮಾಜಕ್ಕೆ ಉಪಯುಕ್ತವಾದಾಗ ಅದು ಇತಿಹಾಸವಾಗುತ್ತದೆ. ಕಳೆದ 22 ವರ್ಷಗಳಿಂದ ನಾನು ಪಳ್ಳಿ ಕಣಜಾರು ಗ್ರಾಮಕ್ಕೆ ಜಾರ್ಕಳ ಮಾರ್ಗವಾಗಿ ಸಂಚರಿಸುತ್ತಿದ್ದೆ. ಅಂದು ಬರಿ ಬಂಡೆಕಲ್ಲುಗಳು, ಪೊದೆಗಳಿಂದ ಕೂಡಿದ್ದ ಜಾಗವು ಇಂದು ‘ಗಣಿತನಗರ’ವಾಗಿ ಮಾರ್ಪಟ್ಟು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿರುವುದನ್ನು ಕಂಡಾಗ ಅಚ್ಚರಿಯ ಜೊತೆಗೆ ಹೆಮ್ಮೆಯೂ ಎನಿಸುತ್ತದೆ. ​ಶೂನ್ಯದಿಂದ ಸೃಷ್ಟಿಯಾದ ಜ್ಞಾನದೇಗುಲಒಂದು ಕಾಲದಲ್ಲಿ ಯಾರಿಗೂ ಬೇಡವಾಗಿದ್ದ ಬಂಡೆಗಳನ್ನು ಸಮತಟ್ಟು ಮಾಡಿ, ಅದಕ್ಕೊಂದು ಸುಂದರ ರೂಪ ನೀಡಿ ವಿದ್ಯಾಸಂಸ್ಥೆಯನ್ನು

ಬಂಡೆಗಳ ನಡುವೆ ಅರಳಿದ ಜ್ಞಾನದ ನಂದನವನ ‘ಜ್ಞಾನಸುಧಾ’ Read More »

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಕುತೂಹಲಕ್ಕೆ ತೆರೆ ಎಳೆದ ಸಚಿವ ಮಧು ಬಂಗಾರಪ್ಪ

ಕಾರ್ಕಳ: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದ ದಿನಾಂಕ ಅಂತಿಮಗೊಂಡಿದೆ. ನಾಳೆ ಅಂದರೆ ಏಪ್ರಿಲ್ 9ರಂದು ಅಧಿಕೃತವಾಗಿ ಫಲಿತಾಂಶ ಘೋಷಣೆಯಾಗಲಿದ್ದು, ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.ಇದರೊಂದಿಗೆ ಕಳೆದ ಕೆಲವು ದಿನಗಳಿಂದ ಫಲಿತಾಂಶದ ಬಗ್ಗೆ ಕೇಳಿಬರುತ್ತಿದ್ದ ಹತ್ತಾರು ವದಂತಿಗಳಿಗೆ ಪೂರ್ಣವಿರಾಮ ಬಿದ್ದಂತಾಗಿದೆ.​ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ರಾಜ್ಯಾದ್ಯಂತ ಸುಸೂತ್ರವಾಗಿ ನಡೆದಿದ್ದು, ಮೌಲ್ಯಮಾಪನ ಪ್ರಕ್ರಿಯೆಯೂ ನಿಗದಿತ ಸಮಯಕ್ಕೆ ಪೂರ್ಣಗೊಂಡಿದೆ. ನಾಳೆ

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಕುತೂಹಲಕ್ಕೆ ತೆರೆ ಎಳೆದ ಸಚಿವ ಮಧು ಬಂಗಾರಪ್ಪ Read More »

ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾರ್ಯಾರಂಭ

ಮರ್ಣೆ ಪಂಚಾಯತ್‌ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ (ರಿ.) ಇದರ ಐದನೇ ಅಂಗಸಂಸ್ಥೆ ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪದ್ಮನಗರದಲ್ಲಿ ಕಾರ್ಯಾರಂಭಗೊಳ್ಳಲಿದೆ. 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಗೊಳ್ಳುತ್ತಿದ್ದು, ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರದಿಂದ ಅನುಮೋದನೆ ಪಡೆದಿರುತ್ತದೆ.ಅಜೆಕಾರಿನ ಪದ್ಮನಗರದಲ್ಲಿ ಟ್ರಸ್ಟ್‌ನ 4ನೇ ಕ್ಯಾಂಪಸ್ ನಿರ್ಮಾಣಗೊಂಡಿದ್ದು, ಟ್ರಸ್ಟಿನ ಸಮಾಜಸೇವಾ ಮತ್ತು ಶೈಕ್ಷಣಿಕ ಕಾಳಜಿಯ ಭಾಗವಾಗಿ ಅಜೆಕಾರಿನ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದ ಉಚಿತ ಶಿಕ್ಷಣ

ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾರ್ಯಾರಂಭ Read More »

ನಾಳೆಯಿಂದ ಎಸ್ಸೆಸೆಲ್ಸಿ ಪರೀಕ್ಷೆ : ಕಾರ್ಕಳದ 2760 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ

ಕಾರ್ಕಳ : ರಾಜ್ಯಾದ್ಯಂತ ನಾಳೆಯಿಂದ (ಮಾ. 18) ಏಪ್ರಿಲ್ 2ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದ್ದು, ಕಾರ್ಕಳ-ಹೆಬ್ರಿ ತಾಲೂಕಿನ 29 ಸರಕಾರಿ ಪ್ರೌಢಶಾಲೆಗಳು, 12 ಅನುದಾನಿತ, 16 ಅನುದಾನ ರಹಿತ ಸೇರಿದಂತೆ 57 ಪ್ರೌಢಶಾಲೆಗಳ ಒಟ್ಟು 2760 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2760 ವಿದ್ಯಾರ್ಥಿಗಳಲ್ಲಿ 1442 ವಿದ್ಯಾರ್ಥಿಗಳು ಮತ್ತು 1318 ವಿದ್ಯಾರ್ಥಿನಿಯರಿದ್ದಾರೆ. ಇವರಲ್ಲಿ 2654 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುವ (ಫ್ರೆಶರ್ಸ್) ರಾಗಿದ್ದಾರೆ. 46 ಮಂದಿ ವಿದ್ಯಾರ್ಥಿಗಳು ಪುನರಾವರ್ತಿತರಾಗಿದ್ದಾರೆ. 49 ವಿದ್ಯಾರ್ಥಿಗಳು ಖಾಸಗಿ ಪರೀಕ್ಷೆ ಬರೆಯುವವರಿದ್ದು, 11

ನಾಳೆಯಿಂದ ಎಸ್ಸೆಸೆಲ್ಸಿ ಪರೀಕ್ಷೆ : ಕಾರ್ಕಳದ 2760 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ Read More »

ಶ್ರೀ ರಾಮಪ್ಪ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಶ್ರೀ ರಾಮಪ್ಪ ಎಜುಕೇಶನ್ ಟ್ರಸ್ಟ್ ಕಾರ್ಕಳ ಹಾಗೂ ವಿದ್ಯಾಭಾರತಿ ಸಂಯೋಜಿತ ಪುಲ್ಕೇರಿಯ ಶ್ರೀರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ನಡೆಯಲಿರುವ ಅಮೃತ ಮಹೋತ್ಸವ ಸಂಭ್ರಮ ಹಾಗೂ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಾ. 13ರಂದು ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು. ಹಳೆ ವಿದ್ಯಾರ್ಥಿ ಹಾಗೂ ಉದ್ಯಮಿ ಕೆ. ಉಮೇಶ್ ರಾವ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭ ಶ್ರೀ

ಶ್ರೀ ರಾಮಪ್ಪ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶ್ರೀ ಕಾಂತೇಶ್ವರ ಪ್ರೌಢಶಾಲೆ – ಉಚಿತ ಸ್ಪೋಕನ್ ಇಂಗ್ಲೀಷ್ ತರಗತಿ ಉದ್ಘಾಟನೆ

ಕಾರ್ಕಳ : ಕಾಂತಾವರ ಶ್ರೀ ಕಾಂತೇಶ್ವರ ಪ್ರೌಢಶಾಲೆಯಲ್ಲಿ ಮಾ. 13ರಂದು ಉಚಿತ ಸ್ಪೋಕನ್ ಇಂಗ್ಲೀಷ್ ತರಗತಿಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಶಾಲಾ ಆಡಳಿತ ಮಂಡಳಿಯ ಸಂಚಾಲಕ ರಂಜಿತ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಛಾಯಾ ಉಪಾಧ್ಯಾಯ ಮಾತನಾಡಿ, ಜಗತ್ತಿನ ಜನರ ಜೊತೆ ಔದ್ಯೋಗಿಕ ರಂಗದಲ್ಲಿ ಮುಂದುವರಿಯಲು ಇಂಗ್ಲಿಷ್ ಭಾಷೆ ಅವಶ್ಯ. ಮಾತುಗಾರಿಕೆಯಲ್ಲಿ ಚಾಣಾಕ್ಷತೆ ಇದ್ದರೆ ನಮ್ಮ ಔದ್ಯೋಗಿಕ ರಂಗದಲ್ಲಿ ಸಾಧನೆ ಮತ್ತು ಜಗತ್ತಿನ ಜೊತೆ ಬೆರೆಯಲು ಸಾಧ್ಯ ಎಂದು ಹೇಳಿದರು. ಶಾಲೆಯ ಪೂರ್ವ

ಶ್ರೀ ಕಾಂತೇಶ್ವರ ಪ್ರೌಢಶಾಲೆ – ಉಚಿತ ಸ್ಪೋಕನ್ ಇಂಗ್ಲೀಷ್ ತರಗತಿ ಉದ್ಘಾಟನೆ Read More »

error: Content is protected !!
Scroll to Top