• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಉದ್ಯೋಗ ಮಾಹಿತಿ-ಅರ್ಜಿ

ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಜಿ ಆಹ್ವಾನ

750 ಭೂಮಾಪಕರ ಹುದ್ದೆಗೆ ನೇಮಕಾತಿ ಆರಂಭ ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ 750 ಭೂಮಾಪಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕೆಳಕಂಡ ಹುದ್ದೆಗಳಿಗೆ ಸಂಬಂಧ ಪಟ್ಟ ಎಲ್ಲಾ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಿ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗಹುದ್ದೆಗಳ ಹೆಸರು : ಲ್ಯಾಂಡ್ ಸರ್ವೇಯರ್ (ಹೆಚ್ ಕೆ ) – 190 ಹಾಗೂ ಲ್ಯಾಂಡ್ ಸರ್ವೇಯರ್ (ಆರ್ ಪಿಸಿ […]

ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಜಿ ಆಹ್ವಾನ Read More »

ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೆಸ್ಕಾಂ ಚಿಂತನೆ

ನ. 12- 14 : ಕಾರ್ಕಳದಲ್ಲಿ ಕಂಬ ಹತ್ತಿ ಇಳಿಯುವ ತರಬೇತಿ ಆಯೋಜನೆ ಕಾರ್ಕಳ : ಕಾರ್ಕಳ ಮೆಸ್ಕಾಂ ವಿಭಾಗ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ನ. 12ರಿಂದ 14ರವರೆಗೆ ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ಕಂಬ ಹತ್ತಿ ಇಳಿಯುವ ತರಬೇತಿ ಹಮ್ಮಿಕೊಂಡಿದೆ. ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ (ಕವಿಪ್ರನಿ) ವತಿಯಿಂದ ರಾಜ್ಯದ ಎಲ್ಲ ಎಸ್ಕಾಂಗಳಿಗೆ ಕಿರಿಯ ಮಾರ್ಗದಾಳು ನೇಮಕಾತಿ ಸಂಬಂಧ ಸರಕಾರವು ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಮೆಸ್ಕಾಂ ಕಂಬ ಹತ್ತಿ ಇಳಿಯುವ

ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೆಸ್ಕಾಂ ಚಿಂತನೆ Read More »

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಕಳದಲ್ಲಿದೆ 7 ಕಾರ್ಯಕರ್ತೆ, 23 ಸಹಾಯಕಿಯರ ಹುದ್ದೆ ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಕಳ ತಾಲೂಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. https://karnemakaone.kar.nic.in/abcd/ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಕಾರ್ಕಳ ತಾಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರು ಮತ್ತು ಹುದ್ದೆಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಅಂಗನವಾಡಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್​ಲೈನ್​​ನಲ್ಲಿ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಖಾಲಿ ಹುದ್ದೆಗಳು ಲಭ್ಯವಿರುವ ಜಿಲ್ಲೆ, ತಾಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಸಂಖ್ಯೆ ಆಯ್ಕೆ ಮಾಡಿಕೊಂಡು ಆನ್‌ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ

ಅಂಗನವಾಡಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

ದೆಹಲಿ : ಭಾರತೀಯ ಅಂಚೆ ಕಛೇರಿಯು ಖಾಲಿಯಿರುವ ಪೋಸ್ಟ್‌ಮೆನ್ ಹುದ್ದೆಗಳ ಬೃಹತ್ ಸಂಖ್ಯೆಯ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ.ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸೆಲ್ಸಿ ವಿದ್ಯಾರ್ಹತೆಯನ್ನ ಹೊಂದಿರಬೇಕು. ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ರಿಂದ ಗರಿಷ್ಠ 40 ವರ್ಷಗಳ ನಡುವೆ ಇರಬೇಕು. ಸರಕಾರದ ನಿಯಮಗಳ ಪ್ರಕಾರ ಎಸ್‌ಸಿ, ಎಸ್‌ಟಿಗೆ 3 ವರ್ಷ ಮತ್ತು ಒಬಿಸಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಖಾಲಿ ಹುದ್ದೆಗಳ ಸಂಖ್ಯೆಈ ಬೃಹತ್ ನೇಮಕಾತಿ ಅಧಿಸೂಚನೆಯ ಮೂಲಕ ಸುಮಾರು 32000 ಖಾಲಿ ಹುದ್ದೆಗಳನ್ನ

ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ – ವಿದ್ಯಾರ್ಥಿ ವೇತನ ಮಾಹಿತಿ

ಉದ್ಯೋಗ ಮಾಹಿತಿ KSC Apex Bank : ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರಿನಲ್ಲಿ ಬ್ಯಾಂಕ್ ಅಸಿಸ್ಟೆಂಟ್ ಹುದ್ದೆಗಳು. ವಿದ್ಯಾರ್ಹತೆ: ಪದವಿ. ಕೊನೆಯ ದಿನಾಂಕ: 06-04-2024. KPSC : 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಪದವಿ/ ಸ್ನಾತಕೋತ್ತರ ಪದವಿ. ಕೊನೆಯ ದಿನಾಂಕ : 03-04-2024. ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಲಯ, ಬೆಂಗಳೂರಿನಲ್ಲಿ ಬೆರಳಚ್ಚುಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ದ್ವಿತೀಯ

ಉದ್ಯೋಗ – ವಿದ್ಯಾರ್ಥಿ ವೇತನ ಮಾಹಿತಿ Read More »

ಮಾ. 15 : ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭ

ಕಾರ್ಕಳ : ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭವು ಮಾ. 15ರಂದು ನೆರವೇರಲಿದೆ. ಇದರ ಉದ್ಘಾಟನೆಯನ್ನು ಡೈರೆಕ್ಟರ್‌ ನ್ಯಾಷನಲ್ ಇನ್ಸ್ಟಿಟ್ಯೂಟ್‌ ಆಫ್ ಎಂಎಸ್ಎಂಇಯ ಡಾ. ಗ್ಲೋರಿ ಸ್ವರೂಪ ಅವರು ನೆರವೇರಿಸಲಿರುವರು. ನಿಟ್ಟೆ ಪಡುಬಿದ್ರೆ ಹೆದ್ದಾರಿಯಲ್ಲಿರುವ ಈ ಘಟಕವು ಡಾ. ಎ. ಪಿ ಆಚಾರ್ಯ ಅವರ ಕನಸಿನ ಕೂಸಾಗಿದೆ. ಅವರ ಮೂಲಕ ಸುಫಲ ರೈತ ಉತ್ಪಾದಕ ಘಟಕವು ಸುಮಾರು ಮೂರು ವರುಷಗಳ ಕಾಲ ಹಲಸಿನ ಹಣ್ಣಿನ ಬಗ್ಗೆ ಅಧ್ಯಯನ ಮಾಡಿ, ಅದರಿಂದ

ಮಾ. 15 : ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭ Read More »

ಗ್ರಾಮ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕಂದಾಯ ಇಲಾಖೆಯು ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಕಂದಾಯ ಇಲಾಖೆಯಲ್ಲಿ ಒಟ್ಟು 1000 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್‌ 4 ಅರ್ಜಿ ಸಲ್ಲಿಸಲು ಪ್ರಾರಂಭವಾಗಲಿದ್ದು, ಏಪ್ರಿಲ್ 3, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಎಲ್ಲೆಲ್ಲಿ ಎಷ್ಟು ಹುದ್ದೆಗಳಿವೆ?ಬೆಂಗಳೂರು ನಗರ- 32, ಬೆಂಗಳೂರು ಗ್ರಾಮಾಂತರ- 34, ಚಿತ್ರದುರ್ಗ -32, ಕೋಲಾರ- 45, ತುಮಕೂರು-73, ರಾಮನಗರ

ಗ್ರಾಮ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ

KPSC : ವಾಣಿಜ್ಯ ತೆರಿಗೆ ಪರೀಕ್ಷಕರ ಹುದ್ದೆಗಳು. ವಿದ್ಯಾರ್ಹತೆ : ಪದವಿ, ಕೊನೆಯ ದಿನಾಂಕ: 30-10-2023, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಎಸ್ಸೆಸೆಲ್ಸಿ ಕೊನೆಯ ದಿನಾಂಕ: 26-10-2023 UGC NET : ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆ 2023ಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ : 29-10-21023. ಸಂಪರ್ಕಿಸಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ Read More »

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ

KPSC: ವಾಣಿಜ್ಯ ತೆರಿಗೆ ಪರೀಕ್ಷಕರ ಹುದ್ದೆಗಳು. ವಿದ್ಯಾರ್ಹತೆ: ಪದವಿ. ಕೊನೆಯ ದಿನಾಂಕ: 30-10-2023. ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ : ಎಸ್ಸೆಸೆಲ್ಸಿ. ಕೊನೆಯ ದಿನಾಂಕ: 26-10-2023 UGC NET: ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆ 2023ಕ್ಕೆ ಅರ್ಜಿ ಅಹ್ವಾನ, ಕೊನೆಯ ದಿನಾಂಕ: 29-10-2023. BEML: ಗ್ರೂಪ್ ‘ಸಿ’ಯ ಮೆಕ್ಯಾನಿಕಲ್, ಇಲೆಕ್ಟ್ಟಿಕಲ್, ಸಿವಿಲ್, ಐಟಿಐ ಟ್ರೈನಿ ಮತ್ತು ಸ್ಟಾಫ್ ನರ್ಸ್ ಹುದ್ದೆಗಳು. ವಿದ್ಯಾರ್ಹತೆ: ಡಿಪ್ಲೋಮಾ / ಬಿ.ಎಸ್ಸಿ ನರ್ಸಿಂಗ್, ಕೊನೆಯ ದಿನಾಂಕ

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ Read More »

error: Content is protected !!
Scroll to Top