• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಹೆಬ್ರಿ ಸುದ್ದಿ

hebri news, newskarkala, karkala news

ಹೆಬ್ರಿ ಎಂಆರ್‌ಎಫ್‌ ಘಟಕಕ್ಕೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಸೊತ್ತು ನಾಶ

ಕಾರ್ಕಳ : ಹೆಬ್ರಿ ತಾಲೂಕಿನ ಎಂಆರ್‌ಎಫ್‌ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ಸೊತ್ತು ನಾಶ ಆದ ಘಟನೆ ಫೆ. 14ರಂದು ನಡೆದಿದೆ.ಹೆಬ್ರಿ ಪೊಲೀಸ್‌ ಕ್ವಾಟರ್ಸ್‌ ಸಮೀಪದಲ್ಲಿ ಹೆಬ್ರಿ ತಾಲೂಕು ತ್ಯಾಜ್ಯ ಸಂಗ್ರಹದ ಎಂಆರ್‌ಎಫ್‌ ಘಟಕವಿದ್ದು ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ. ಕಾರ್ಕಳ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಕಿಯ ಕೆನ್ನಾಲೆಗೆ ಘಟಕದೊಳಗೆ ಸಂಗ್ರಹಿಸಿದ್ದ ತ್ಯಾಜ್ಯ ಸುಟ್ಟು ಭಸ್ಮವಾಗಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯಹೆಬ್ರಿ […]

ಹೆಬ್ರಿ ಎಂಆರ್‌ಎಫ್‌ ಘಟಕಕ್ಕೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಸೊತ್ತು ನಾಶ Read More »

ಪಂಚಾಯತ್‌ ಅಧಿಕಾರಾವಧಿ ಕೊನೆ – ಗ್ರಾಮ ಸಮರಕ್ಕೆ ಕ್ಷಣಗಣನೆ – ಎಪ್ರಿಲ್‌ ಅಂತ್ಯಕ್ಕೆ ಚುನಾವಣೆ ?

ಕಾರ್ಕಳ ಹೆಬ್ರಿ ತಾಲೂಕಿನ ಪಂಚಾಯತ್‌ಗಳ ಕುರಿತು ಸಮಗ್ರ ಚಿತ್ರಣ ಕಾರ್ಕಳ : ಸ್ಥಳೀಯ ಸರಕಾರವೆಂದೇ ಪರಿಗಣಿಸಲ್ಪಟ್ಟಿರುವ ಗ್ರಾಮ ಪಂಚಾಯತ್‌ನ ಅಧಿಕಾರಾವಧಿ ಫೆಬ್ರವರಿ ಎರಡನೇ ವಾರಕ್ಕೆ ಕೊನೆಗೊಳ್ಳುತ್ತಿದೆ. ರಾಜ್ಯದ ಒಟ್ಟು 5,948 ಗ್ರಾಮ ಪಂಚಾಯತ್‌ಗಳ ಪೈಕಿ 5,698 ಗ್ರಾಮ ಪಂಚಾಯತಿಗಳಿಗೆ 2020ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. ಗ್ರಾಮ ಪಂಚಾಯತ್‌ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಶೀಘ್ರದಲ್ಲೇ ಚುನಾವಣೆ ಘೋಷಣೆ ಮಾಡುವ ಸಾಧ್ಯತೆಯಿದೆ. ಒಂದು ಮೂಲದ ಪ್ರಕಾರ ಎಪ್ರಿಲ್‌ ಕೊನೆಯಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಮುನ್ನ ಕ್ಷೇತ್ರ ವಿಂಗಡಣೆ,

ಪಂಚಾಯತ್‌ ಅಧಿಕಾರಾವಧಿ ಕೊನೆ – ಗ್ರಾಮ ಸಮರಕ್ಕೆ ಕ್ಷಣಗಣನೆ – ಎಪ್ರಿಲ್‌ ಅಂತ್ಯಕ್ಕೆ ಚುನಾವಣೆ ? Read More »

ಮುನಿಯಾಲು ಶ್ರೀಮನ್ನಾಗಮಂಡಲದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ

ರೈತಪೀಠ ಇದು ಈ ನೆಲದ ಜ್ಞಾನಪೀಠ – ಕೃತಿ ಬಿಡುಗಡೆ ಹೆಬ್ರಿ : ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 19 ರಿಂದ 21ರವರೆಗೆ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲ ನಡೆಯಲಿದ್ದು, ಫೆ. 20ರಂದು ಸಂಜೆ ಶ್ರೀನಿವಾಸ ಸಭಾಮಂಟಪದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. 240ಕ್ಕೂ ಹೆಚ್ಚು ಭಾರತೀಯ ಭತ್ತದ ತಳಿಗಳನ್ನು ಸಂರಕ್ಷಣೆ ಮಾಡಿದ ಅಪರೂಪದ ಕೃಷಿಕ ಋಷಿ ಬಿ.ಕೆ.ದೇವರಾಯ ಮಿತ್ತಬಾಗಿಲು ಅವರು ಮೂಡಬಿದರೆ ಎಸ್‌ ಕೆಎಫ್‌ ಸಂಸ್ಥೆ ನೀಡುವ ನೂತನ ಪ್ರಥಮ

ಮುನಿಯಾಲು ಶ್ರೀಮನ್ನಾಗಮಂಡಲದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ Read More »

ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನರೇಂದ್ರ ಮರಸಣಿಗೆ – ಪ್ರಧಾನ ಕಾರ್ಯದರ್ಶಿಯಾಗಿ ಸುಕುಮಾರ್ ಮುನಿಯಾಲು

ಹೆಬ್ರಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಬ್ರಿ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ನರೇಂದ್ರ ಎಸ್. ಮರಸಣಿಗೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾವಣಿ ಪತ್ರಿಕೆಯ ವರದಿಗಾರ ಸುಕುಮಾರ್ ಮುನಿಯಾಲು ಆಯ್ಕೆಯಾಗಿದ್ದಾರೆ. ಗುರುವಾರ ಹೆಬ್ರಿಯ ಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಕೋಶಾಧಿಕಾರಿಯಾಗಿ ವಿಜಯ ಕರ್ನಾಟಕ ಪತ್ರಿಕೆಯ

ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನರೇಂದ್ರ ಮರಸಣಿಗೆ – ಪ್ರಧಾನ ಕಾರ್ಯದರ್ಶಿಯಾಗಿ ಸುಕುಮಾರ್ ಮುನಿಯಾಲು Read More »

ಸ್ಕೂಟಿಗೆ ಡಿಕ್ಕಿ – ಬುಲೆಟ್‌ ಸವಾರ ಪರಾರಿ

ಕಾರ್ಕಳ : ಸ್ಕೂಟಿಗೆ ಡಿಕ್ಕಿ ಹೊಡೆದು ಬುಲೆಟ್‌ ಸವಾರ ಪರಾರಿಯಾದ ಘಟನೆ ಫೆ. 9ರಂದು ಹೆಬ್ರಿಯಲ್ಲಿ ನಡೆದಿದೆ. ಮಡಾಮಕ್ಕಿ ಗ್ರಾಮದ ಉಮೇಶ್‌ ಶೆಟ್ಟಿಯವರು ತಮ್ಮ ಸ್ಕೂಟಿಯಲ್ಲಿ ಬಾವ ಸಂತೋಷ್‌ ಶೆಟ್ಟಿಯವರನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿ ಕಡೆಗೆ ಸಾಗುತ್ತಿದ್ದಾಗ ಮಾಂಡಿ ಮೂರುಕೈ ರಸ್ತೆಯ ಹಾಲೆಕೊಡ್ಲು ಎಂಬಲ್ಲಿ ಹೆಬ್ರಿ ಕಡೆಯಿಂದ ಬರುತ್ತಿದ್ದ ಬುಲೆಟ್‌ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟಿಯಲ್ಲಿದ್ದ ಸಹಸವಾರ ಸಂತೋಷ್‌ ಶೆಟ್ಟಿ ಗಾಯಗೊಂಡಿದ್ದಾರೆ. ಅಪಘಾತಗೊಳಿಸಿದ ಬುಲೆಟ್‌ ಸವಾರ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಾಯಾಳುವಿಗೆ ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ

ಸ್ಕೂಟಿಗೆ ಡಿಕ್ಕಿ – ಬುಲೆಟ್‌ ಸವಾರ ಪರಾರಿ Read More »

ಕಡ್ತಲದಲ್ಲಿ ಅಹವಾಲು ಸ್ವೀಕಾರ

ಕಾರ್ಕಳ : ಕಡ್ತಲ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಫೆ. 10ರಂದು ಸಾರ್ವಜನಿಕ ಕುಂದು ಕೊರತೆ ಹಾಗೂ ಅಹವಾಲು ಸ್ವೀಕಾರ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಗ್ರಾ. ಪಂ.ನಲ್ಲಿನ ಪ್ರಮುಖ ಸಮಸ್ಯೆಗಳಾದ 9/11 ತಾಂತ್ರಿಕ ಸಮಸ್ಯೆ, ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ಮುಂದಿನ ಬಜೆಟ್‌ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು. ಕಾರ್ಕಳ ತಹಶೀಲ್ದಾರ್‌ ಪ್ರದೀಪ್‌

ಕಡ್ತಲದಲ್ಲಿ ಅಹವಾಲು ಸ್ವೀಕಾರ Read More »

ಬೈಕ್‌ಗೆ ಕಾರು ಡಿಕ್ಕಿ – ಸಹಸವಾರ ಆಸ್ಪತ್ರೆ ದಾಖಲು

ಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿಯಾಗಿ ಸಹಸವಾರ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಫೆ. 1ರಂದು ಹೆಬ್ರಿಯಲ್ಲಿ ನಡೆದಿದೆ. ಸುರತ್ಕಲ್‌ನ ಮೊಹಮ್ಮದ್‌ ಆಶೀರ್‌ ಹಾಗೂ ಮೊಹಮ್ಮದ್‌ ಜಿಯನ್‌ ಆಗುಂಬೆ ಹೋಗುವುದಕ್ಕಾಗಿ ಬೈಕ್‌ನಲ್ಲಿ ಹೆಬ್ರಿ ಸರಕಾರಿ ಆಸ್ಪತ್ರೆಯ ಎದುರು ಸಾಗುತ್ತಿದ್ದಾಗ ಹೆಬ್ರಿ ಲಯನ್‌ ಸರ್ಕಲ್‌ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್‌ ಸವಾರರಿಬ್ಬರು ರಸ್ತೆಗೆ ಬಿದ್ದಿದ್ದು, ಸಹ ಸವಾರ ಜಿಯನ್‌ಗೆ ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆದರ್ಶ್‌

ಬೈಕ್‌ಗೆ ಕಾರು ಡಿಕ್ಕಿ – ಸಹಸವಾರ ಆಸ್ಪತ್ರೆ ದಾಖಲು Read More »

ಉಳಿಸಿಕೊಟ್ಟ ರಸ್ತೆಗೆ ವಕೀಲರದ್ದೇ ಹೆಸರಿಟ್ಟ ಬೆಂಗಳೂರಿನ ಜನತೆ

ನ್ಯಾಯವಾದಿ ರಮೇಶ್‌ಚಂದ್ರ ಹೆಬ್ರಿ ರಸ್ತೆ ಕಸ್ತೂರಿ ಬಡಾವಣೆ ಹೆಬ್ರಿ : ಸುಮಾರು ಇಪ್ಪತ್ತು ವರ್ಷಗಳ ಬೆಂಗಳೂರಿನ ರಾಜಗೋಪಾಲ ನಗರ ಮತ್ತು ಲಗ್ಗೆರೆ ನಡುವಿನ ಕಸ್ತೂರಿ ಬಡಾವಣೆಯ ರಸ್ತೆ ಸಮಸ್ಯೆಯ ಪ್ರಕರಣದಲ್ಲಿ ಬಡಾವಣೆಯ ನಿವಾಸಿಗಳಿಗೆ ಜಯ ದೊರಕಿಸಿಕೊಟ್ಟ ವಕೀಲ ಹೆಬ್ರಿ ಮೂಲದ ರಮೇಶ್‌ಚಂದ್ರ ಅವರ ಹೆಸರನ್ನೇ ರಸ್ತೆಗೆ ಇಟ್ಟು ನಿವಾಸಿಗಳು ಅಭಿನಂದಿಸಿದ್ದಾರೆ. ಬಡಾವಣೆಗೆ ಪ್ರಮುಖ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಇಬ್ಬರು ಪ್ರಭಾವಿ ವ್ಯಕ್ತಿಗಳು ಆಕ್ರಮಿಸಿಕೊಂಡು ಅದು ತಮ್ಮ ನಿವೇಶನ ಎಂದು ಜಾಗವನ್ನು ಬಂದ್ ಮಾಡಿ ವಾಹನಗಳ ಸಂಚಾರಕ್ಕೆ

ಉಳಿಸಿಕೊಟ್ಟ ರಸ್ತೆಗೆ ವಕೀಲರದ್ದೇ ಹೆಸರಿಟ್ಟ ಬೆಂಗಳೂರಿನ ಜನತೆ Read More »

ಮನೆಯ ಅಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ

ಕಾರ್ಕಳ : ಮನೆಯ ಅಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ ಮಾಡಿರುವ ಬಗ್ಗೆ ವರಂಗದಲ್ಲಿ ಜ. 19ರಂದು ಸಂಭವಿಸಿದೆ. ಮಾತಿಬೆಟ್ಟು ಕಲ್ಪ ವೃಕ್ಷದ ವಿದ್ಯಾನಂದ ಶೆಟ್ಟಿಯವರ ಮನೆಯ ಅಂಗಳಕ್ಕೆ ಪಕ್ಕದ ಮನೆಯ ಪ್ರಕಾಶ ತೆಲಿಗ ಎಂಬವರು ಅಕ್ರಮವಾಗಿ ಪ್ರವೇಶ ಮಾಡಿ ತನಗೆ ವರಂಗ ಸಹಕಾರಿ ಬ್ಯಾಂಕಿನಲ್ಲಿ ಇರುವ ಸಾಲದ ಬಗ್ಗೆ ಅಲ್ಲಿ ಕೆಲಸ ಮಾಡುವ ನಿನ್ನ ಅಕ್ಕನಿಗೆ ಹೇಳಿಸಿ ನೋಟಿಸ್‌ ಜ್ಯಾರಿ ಮಾಡುತ್ತಿ ಎಂದು ವಿದ್ಯಾನಂದ ಶೆಟ್ಟಿಯವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕಲ್ಲಿನಿಂದ ಹಲ್ಲೆ ಮಾಡಿರುತ್ತಾರೆ. ಅಲ್ಲದೆ ವಿದ್ಯಾನಂದ

ಮನೆಯ ಅಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ Read More »

ಅಮೃತಭಾರತಿ ವಿದ್ಯಾರ್ಥಿಗೆ ಪ್ರಧಾನಿಯಿಂದ ಅಭಿನಂದನಾ ಪತ್ರ

ಹೆಬ್ರಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆದ ಲಕ್ಷಕಂಠ ಗೀತಾ ಪಾರಾಯಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಿಡಿಸಿ ಅವರಿಗೆ ನೀಡಿದ್ದ ಹೆಬ್ರಿ ಪಿ.ಆರ್‌.ಎನ್. ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಆಶಿಶ್ ಎಚ್. ಅವರಿಗೆ ಪ್ರಧಾನಿ ಕಚೇರಿಯಿಂದ ಅಭಿನಂದನಾ ಪತ್ರ ದೊರೆತಿದೆ. ವಿದ್ಯಾರ್ಥಿಗೆ ಅಮೃತ ಭಾರತಿ ವಿದ್ಯಾಲಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಹಾಗೂ ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

ಅಮೃತಭಾರತಿ ವಿದ್ಯಾರ್ಥಿಗೆ ಪ್ರಧಾನಿಯಿಂದ ಅಭಿನಂದನಾ ಪತ್ರ Read More »

error: Content is protected !!
Scroll to Top