• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಹೆಬ್ರಿ ಸುದ್ದಿ

hebri news, newskarkala, karkala news

ಕಡತ ವಿಲೇವಾರಿ ವಿಳಂಬ – ಹೆಬ್ರಿ ತಾಲೂಕು ಕಚೇರಿ ವಿರುದ್ಧ ಪ್ರತಿಭಟನೆ

ಜನರ ಕೆಲಸಗಳಿಗೆ ವಿಳಂಬ ಮಾಡಬೇಡಿ – ನೀರೆ ಕೃಷ್ಣ ಶೆಟ್ಟಿ ಹೆಬ್ರಿ : ನಮ್ಮ ನಿರಂತರ ಹೋರಾಟದ ಫಲವಾಗಿ ಹೆಬ್ರಿ ತಾಲೂಕು ರಚನೆಯಾಗಿದೆ. ಆದರೆ, ಈಗ ಅದೇ ತಾಲೂಕು ಕಚೇರಿಯಲ್ಲಿ ಜನರು ತಮ್ಮ ಕೆಲಸಗಳಿಗೆ ಅಲೆದಾಡಬೇಕಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಟ್ರಸ್ಟ್‌ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅವರು ವಿಳಂಬ ಮಾಡದೆ ಜನರ ಕೆಲಸಗಳನ್ನು ಶೀಘ್ರವಾಗಿ ಮಾಡಿಸಿಕೊಡಿ ಎಂದು ಒತ್ತಾಯಿಸಿದರು.ಅವರು ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ […]

ಕಡತ ವಿಲೇವಾರಿ ವಿಳಂಬ – ಹೆಬ್ರಿ ತಾಲೂಕು ಕಚೇರಿ ವಿರುದ್ಧ ಪ್ರತಿಭಟನೆ Read More »

83 ಶೇ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ಸಂರಕ್ಷಿತ : ಅರಣ್ಯ ಒತ್ತುವರಿ ತೆರವು

ಕಾರ್ಕಳದಲ್ಲಿ ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ ಕಾರ್ಕಳ : ಪಶ್ಚಿಮ ಘಟ್ಟದ ಶೇ. 83 ಅರಣ್ಯ ಪ್ರದೇಶ ಸಂರಕ್ಷಿತವಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.ಅವರು ಮೇ 25 ರಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ‌ ಕುದುರೆಮುಖ ವನ್ಯಜೀವಿ ಉಪವಿಭಾಗ ಕಾರ್ಕಳ ಹಾಗೂ ವಲಯ ಅರಣ್ಯಾಧಿಕಾರಿ ಪ್ರಾದೇಶಿಕ ವಲಯ ಕಾರ್ಕಳ ಇದರ ಕಚೇರಿ ಕಟ್ಟಡ ಉದ್ಘಾಟಿಸಿ ಬಳಿಕ ಮಾಧ್ಯಮದವರಿಗೆ ತಿಳಿಸಿದರು.ಮೀಸಲು ಅರಣ್ಯ, ವನ್ಯಜೀವಿಧಾಮಗಳು, ರಾಷ್ಟ್ರೀಯ ಉದ್ಯಾವನಗಳು, ನದಿ ಮೂಲಗಳು, ವಿವಿಧ ಪ್ರಬೇಧದ ಸಸ್ಯಗಳು, ಪಕ್ಷಿ, ಪ್ರಾಣಿ ಸಂಕುಲಗಳಿಂದ ಕೂಡಿರುವ

83 ಶೇ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ಸಂರಕ್ಷಿತ : ಅರಣ್ಯ ಒತ್ತುವರಿ ತೆರವು Read More »

ಕೋಳಿ ಅಂಕಕ್ಕೆ ದಾಳಿ – ಇಬ್ಬರು ಪೊಲೀಸರ ವಶಕ್ಕೆ

ಹೆಬ್ರಿ : ಕೋಳಿ ಅಂಕಕ್ಕೆ ದಾಳಿ ನಡೆಸಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಮೇ 20ರಂದು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರಿನಲ್ಲಿ ನಡೆದಿದೆ.ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ರವಿ ಬಿ.ಕೆ. ಅವರು ಸಿಬ್ಬಂದಿಯ ಮುಖೇನ ರಾತ್ರಿ 8.30ಕ್ಕೆ ನಾಲ್ಕೂರು ಗ್ರಾಮದ ಚಂದಾಲ್‌ ಕಟ್ಟೆ ಗೇರು ಪ್ಲಾಂಟೇಷನ್‌ಗೆ ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದವರಲ್ಲಿ ಕೆಲವರು ಓಡಿ ಹೋಗಿದ್ದು, ಶೇಖರ ಪೂಜಾರಿ ಹಾಗೂ ಬಸವ ಕುಲಾಲ್‌ ಎಂಬವರನ್ನು ವಶಕ್ಕೆ

ಕೋಳಿ ಅಂಕಕ್ಕೆ ದಾಳಿ – ಇಬ್ಬರು ಪೊಲೀಸರ ವಶಕ್ಕೆ Read More »

ಕಡತ ವಿಲೇವಾರಿ ವಿಳಂಬ – ಮೇ 25ರಂದು ಹೆಬ್ರಿ ತಾಲೂಕು ಕಚೇರಿ ವಠಾರದಲ್ಲಿ ಪ್ರತಿಭಟನೆ

ದಿ. ಗೋಪಾಲ ಭಂಡಾರಿ ಅಭಿಮಾನಿ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌ ವತಿಯಿಂದ ನಡೆಯುವ ಪ್ರತಿಭಟನೆಗೆ ಬಿಜೆಪಿ ಬೆಂಬಲ ಕಾರ್ಕಳ : ರಾಜ್ಯ ಸರಕಾರದ ಯೋಜನೆಗಳು ಅನುಷ್ಠಾನವಾಗದೇ ಜನತೆಗೆ ಸಮಸ್ಯೆಯಾಗುತ್ತಿರುವ ಕುರಿತು ದಿ| ಗೋಪಾಲ ಭಂಡಾರಿ ಅಭಿಮಾನಿ ಬಳಗ ಮತ್ತು ಸಾಮಾಜಿಕ ಸೇವಾ ಟ್ರಸ್ಟ್ ಹೆಬ್ರಿ ವತಿಯಿಂದ ಮೇ 25ರಂದು ಹೆಬ್ರಿ ತಾಲೂಕು ಕಚೇರಿ ಮುಂಭಾಗ ನಡೆಯಲಿರುವ ಪ್ರತಿಭಟನೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೆಬ್ರಿ ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯಕ್ ಹಾಗೂ

ಕಡತ ವಿಲೇವಾರಿ ವಿಳಂಬ – ಮೇ 25ರಂದು ಹೆಬ್ರಿ ತಾಲೂಕು ಕಚೇರಿ ವಠಾರದಲ್ಲಿ ಪ್ರತಿಭಟನೆ Read More »

ಹೆಬ್ರಿ : ಅಸಮರ್ಪಕ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

ಅಗಲೀಕರಣ ಮಾಡದೆ ಡಾಂಬರೀಕರಣ ಬೇಡ ಎಂದು ಆಕ್ರೋಶ ಹೆಬ್ರಿ : ಹೆಬ್ರಿ – ಕುಚ್ಚೂರು ಹಾಗೂ ಮಾಂಡಿ ಮೂರ್ ಕೈ ಸಂಪರ್ಕಿಸುವ ಪ್ರಮುಖ ರಸ್ತೆಯ ಡಾಂಬರೀಕರಣ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಮೇ 18ರಂದು ಹೆಬ್ರಿ ಕುಚ್ಚೂರು ಭಾಗದ ಗ್ರಾಮಸ್ಥರು ಕಾಮಗಾರಿಯನ್ನು ತಡೆದು ರಸ್ತೆ ಅಗಲೀಕರಣ ಮಾಡದಿದ್ದರೆ ಡಾಂಬರೀಕರಣವೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಹಾಗೂ ಕಾಮಗಾರಿ ಗುತ್ತಿಗೆದಾರರು ಮೊದಲೇ ಹೇಳಿದಂತೆ ಅಗಲೀಕರಣ ಮಾಡಿ ಡಾಂಬರೀಕರಣ ಮಾಡಬೇಕು. ಅದನ್ನು ಬಿಟ್ಟು ಹಳೆಯ ರಸ್ತೆಯ ಮೇಲೆಯೇ ಡಾಂಬರೀಕರಣ ಮಾಡುವುದಾದರೆ

ಹೆಬ್ರಿ : ಅಸಮರ್ಪಕ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು Read More »

ಭಾರಿ ಗಾಳಿ ಮಳೆಗೆ ಹೆಬ್ರಿ ತಾಲೂಕು ಆಡಳಿತ ಕಚೇರಿಗೆ ಹಾನಿ – ಧರೆಗುರುಳಿದ ವಿದ್ಯುತ್‌ ಕಂಬಗಳು

ಕಾರ್ಕಳ : ಮಂಗಳವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಕಾರ್ಕಳ – ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದೆ. ಪರಿಣಾಮವಾಗಿ ಹೆಬ್ರಿ ತಾಲೂಕು ಕಚೇರಿ ಸೇರಿದಂತೆ ವಿವಿಧೆಡೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಹಲವೆಡೆ ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಕಾರ್ಕಳ ತಾಲೂಕಿನ ಅಜೆಕಾರು, ಶಿರ್ಲಾಲು, ಕೆರ್ವಾಶೆ, ಮಾಳ, ನೂರಲ್‌ ಬೆಟ್ಟು, ಹೆರ್ಮುಂಡೆ, ಜಾರ್ಕಳ ಮುಂಡ್ಲಿ, ಕೆರ್ವಾಶೆ, ಬಜಗೋಳಿ, ತೆಳ್ಳಾರು ಕಾರ್ಕಳ ನಗರ ಭಾಗದಲ್ಲಿ ಗುಡುಗು-ಮಿಂಚಿನೊಂದಿಗೆ ಭಾರಿ ಮಳೆಯಾಗಿದೆ. ಅಜೆಕಾರು ಗುಡ್ಡೆಯಂಗಡಿಯಲ್ಲಿ ಬಸ್‌

ಭಾರಿ ಗಾಳಿ ಮಳೆಗೆ ಹೆಬ್ರಿ ತಾಲೂಕು ಆಡಳಿತ ಕಚೇರಿಗೆ ಹಾನಿ – ಧರೆಗುರುಳಿದ ವಿದ್ಯುತ್‌ ಕಂಬಗಳು Read More »

ಹೆಬ್ರಿಯ ರಾಜೇಶ್ ನಾಯ್ಕ್ ಅವರಿಗೆ ಪಿ.ಎಚ್.ಡಿ ಪದವಿ

ಕಾರ್ಕಳ : ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಕುಡಿಬೈಲುವಿನ ರಾಜೇಶ್ ನಾಯ್ಕ್ ಅವರು ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಡಾ. ಶ್ರೀನಿವಾಸ್ ಮೂರ್ತಿ ಎಂ.ಡಿ ಅವರ ಮಾರ್ಗದರ್ಶನದಡಿಯಲ್ಲಿ “Financial Performance of Co-operatives: A Comparative Study of KSCF Societies and KSSFC Societies in Udupi District” ಎಂಬ ಮಹಾಪ್ರಬಂಧವನ್ನು ಮಂಡಿಸಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಇವರು ಕುಚ್ಚೂರು ಗ್ರಾಮದ ಬಾಬು ನಾಯ್ಕ್ ಮತ್ತು ಕಲಾವತಿ ಆರ್. ದಂಪತಿಯ

ಹೆಬ್ರಿಯ ರಾಜೇಶ್ ನಾಯ್ಕ್ ಅವರಿಗೆ ಪಿ.ಎಚ್.ಡಿ ಪದವಿ Read More »

ರಸ್ತೆಗೆ ಅಡ್ಡ ಬಂದ ದನ ಸ್ಕೂಟಿ ಸ್ಕಿಡ್ ಆಗಿ ತಾಯಿ-ಮಗನಿಗೆ ಗಾಯ

ಹೆಬ್ರಿ: ದನವೊಂದು ರಸ್ತೆಗೆ ಏಕಾಏಕಿ ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಘಟನೆಯಲ್ಲಿ ತಾಯಿ ಮತ್ತು ಮಗ ಗಾಯಗೊಂಡಿರುವ ಘಟನೆ ತಾಲೂಕಿನ ಕುಚ್ಚೂರು ಗ್ರಾಮದ ಮಾಬ್ಲಾಡಿ ಎಂಬಲ್ಲಿ ಶನಿವಾರ ನಡೆದಿದೆ. ಹೆಬ್ರಿಯ ಎಸ್.ಆರ್. ಶಾಲೆಯಲ್ಲಿ ಕಚೇರಿ ಕೆಲಸ ಮುಗಿಸಿ ಮಗ ಯಕ್ಷೀತ್ (10) ನೊಂದಿಗೆ ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದ ಅಕ್ಷತಾ ಎಂಬುವವರು ಅಪಘಾತಕ್ಕೆ ಈಡಾದವರು. ಸಂಜೆ ವೇಳೆಗೆ ಮಾಬ್ಲಾಡಿ ತಲುಪುತ್ತಿದ್ದಂತೆ ದನವೊಂದು ಏಕಾಏಕಿ ಸ್ಕೂಟಿಯತ್ತ ನುಗ್ಗಿ ಬಂದಿದ್ದು, ಡಿಕ್ಕಿ ತಪ್ಪಿಸಲು

ರಸ್ತೆಗೆ ಅಡ್ಡ ಬಂದ ದನ ಸ್ಕೂಟಿ ಸ್ಕಿಡ್ ಆಗಿ ತಾಯಿ-ಮಗನಿಗೆ ಗಾಯ Read More »

ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಹೆಬ್ರಿ: ಉಡುಪಿ ಕಡೆಯಿಂದ ಅತಿವೇಗವಾಗಿ ಬಂದ ಮಿನಿ ಗೂಡ್ಸ್ ವಾಹನವೊಂದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕನ್ಯಾನ ಗ್ರಾಮದ ಶಾಲೆಯೊಂದರ ಬಳಿ ನಡೆದಿದೆ. ಶಾಲೆಗೆ ಹೋಗಲೆಂದು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಅರ್ಪಣಾ ಮತ್ತು ಆಕೆಯ ಸಂಬಂಧಿ ಪ್ರೀತಿ ಎಂಬುವವರ ಮೇಲೆ ಚಾಲಕ ನಾರಾಯಣಪ್ಪ ಎಂಬಾತ ವಾಹನವನ್ನು ತಪ್ಪು ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.​ಅಪಘಾತದ ತೀವ್ರತೆಗೆ ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟಿದ್ದು, ಇಬ್ಬರ ತಲೆ ಹಾಗೂ ಕಾಲುಗಳಿಗೆ

ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ Read More »

ಉಡುಪಿಗೆ ಹೋಗಿ ಬರುತ್ತೇನೆಂದು ಹೋದ ವ್ಯಕ್ತಿ ನಾಪತ್ತೆ

ಹೆಬ್ರಿ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸಮನವಳ್ಳಿ ಗ್ರಾಮ ಹನುಮಂತಪ್ಪ (50) ಮತ್ತವರ ಮಗ ದರ್ಶನ್‌ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್‌ಮಿಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿಯೇ ವಾಸ್ತವ್ಯವಿದ್ದರು. ಮಾ. 25ರಂದು ಸಂಜೆ 7 ಗಂಟೆಗೆ ಉಡುಪಿಗೆ ಹೋಗಿ ಬರುತ್ತೇನೆಂದು ಹೋಗಿದ್ದು, ಮಾ. 26ರಂದು ಅವರ ಮೊಬೈಲ್‌ಗೆ ಕರೆ ಮಾಡಿದಾಗ ಉಡುಪಿಯಲ್ಲಿ ಇರುವುದಾಗಿ ತಿಳಿಸಿದ್ದರು. ಆದರೆ, ನಂತರ ಪೋನ್ ಸ್ವೀಚ್ ಆಫ್ ಆಗಿದ್ದು, ಊರಿನಲ್ಲಿ ಮತ್ತು ಉಡುಪಿಯಲ್ಲಿರುವ ಸಂಬಂಧಿಕರಲ್ಲಿ ವಿಚಾರಿಸಿದಾಗ ಅವರ ಮಾಹಿತಿ ದೊರೆಯದೇ ಇದ್ದು

ಉಡುಪಿಗೆ ಹೋಗಿ ಬರುತ್ತೇನೆಂದು ಹೋದ ವ್ಯಕ್ತಿ ನಾಪತ್ತೆ Read More »

error: Content is protected !!
Scroll to Top